Sunday, April 26, 2026

ಶಿಕ್ಷಣ

ಶಿಕ್ಷಣಸುದ್ದಿ

ಈ ವರ್ಷದ ಪದವಿ ವಿದ್ಯಾರ್ಥಿಗಳ ಮೌಲ್ಯಮಾಪನವನ್ನು ಮಂಗಳೂರು ನಗರದ ಕಾಲೇಜಿನಲ್ಲಿ ನಡೆಸುವಂತೆ ಕುಲಪತಿಗಳಿಗೆ ಒತ್ತಾಯಿಸಿದ ಮಾಜಿ ಸಿಂಡಿಕೆಟ್ ಸದಸ್ಯ ಎಸ್.ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯವು ಮಂಗಳ ಗಂಗೋತ್ರಿಯ ಕೊಣಾಜೆ ಕ್ಯಾಂಪಸ್ಸಿನಲ್ಲಿ ಈ ಸಾಲಿನ ಪದವಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ನಡೆಸಲು ನಿರ್ಧರಿಸಿದ್ದು, ಮೌಲ್ಯಮಾಪಕ ಅಧ್ಯಾಪಕರು ತಮಗೆ ಸಮಯವಕಾಶ ಸಿಕ್ಕಾಗ ಕೊಣಾಜೆಗೆ ಬಂದು ಮೌಲ್ಯಮಾಪನ ಕಾರ್ಯವನ್ನು ಕೈಗೊಳ್ಳುವಂತೆ ತೀರ್ಮಾನಿಸಿತ್ತು. ಆದರೆ ವಿಶ್ವವಿದ್ಯಾನಿಲಯವು ಮೌಲ್ಯಮಾಪನ ಕಾರ್ಯವನ್ನು ತಾನು ಅಳವಡಿಸಿಕೊಂಡಿರುವ ನೀತಿ ನಿಯಮಗಳಡಿಯಲ್ಲಿಯೇ ನಡೆಸಬೇಕು ಮತ್ತು ಮಂಗಳೂರು ನಗರದ ಯಾವುದಾದರೂ ಕಾಲೇಜಿನಲ್ಲಿ ಮೌಲ್ಯಮಾಪನ ಕಾರ್ಯವನ್ನು ಕೈಗೊಳ್ಳಬೇಕು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ...
ಪುತ್ತೂರುಶಿಕ್ಷಣಸುದ್ದಿ

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಪ್ರಾಣಪ್ರತಿಷ್ಠೆ ಹಿನ್ನೆಲೆಯಲ್ಲಿ ವಿವೇಕಾನಂದ ಮಹಾವಿದ್ಯಾಲಯದ ವತಿಯಿಂದ ಶ್ರೀರಾಮೋತ್ಸವ – ಶ್ರೀರಾಮ ಭಾವ ಪೂಜೆಯ ಉದ್ಘಾಟನಾ ಸಮಾರಂಭ-ಕಹಳೆ ನ್ಯೂಸ್

ಪುತ್ತೂರು : ಒಬ್ಬ ವ್ಯಕ್ತಿ ಹೇಗೆ ಬದುಕಬೇಕು ಎಂದು ಕೇಳಿದರೆ ಶ್ರೀರಾಮನ ಬದುಕನ್ನೇ ಉದಾಹರಣೆ ನೀಡುತ್ತೇವೆ. ನೈತಿಕತೆ ಬೇರೆ ಅಲ್ಲ, ಶ್ರೀರಾಮ ಬೇರೆ ಅಲ್ಲ. ರಾಮನ ವ್ಯಕ್ತಿತ್ವ ಎಲ್ಲರಿಗಿಂತ ವ್ಯತ್ಯಸ್ತವಾಗಿ, ಜನರಿಗೆ ಆದರ್ಶವಾಗಿ ಕಾಣಿಸಿಕೊಳ್ಳುತ್ತದೆ ಎಂದು ಯಕ್ಷಗಾನ ಅರ್ಥದಾರಿ ಹಾಗೂ ಪ್ರಾಧ್ಯಾಪಕ ರಾಧಾಕೃಷ್ಣ ಕಲ್ಚಾರ್ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ...
ಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಮಾಜಿಕ ಜಾಗೃತಿ ಕಾರ್ಯಕ್ರಮ : ಡ್ರಗ್ಸ್ ಬಗೆಗೆ ಜನಜಾಗೃತಿ ಮೂಡಿಸುವುದು ಅಗತ್ಯ : ಸ್ವಾತಿ ರೈ – ಕಹಳೆ ನ್ಯೂಸ್

ಪುತ್ತೂರು : ಇಂದು ಡ್ರಗ್ಸ್ ಪಿಡುಗು ಎಲ್ಲಾ ಕಡೆಯಲ್ಲಿ ವಿಪರೀತವಾಗಿ ವ್ಯಾಪಿಸಿದ್ದು, ಅದರ ಕುರಿತಾಗಿ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ. ಬೀದಿ ನಾಟಕದ ಮೂಲಕ ಮೂಡಿಸುವ ಜಾಗೃತಿ ಅತ್ಯಂತ ಹೆಚ್ಚು ಪರಿಣಾಮಕಾರಿ ಎಂದು ನ್ಯಾಯವಾದಿ ಸ್ವಾತಿ ರೈ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂರ್ಸತೆಯ ಹತ್ತನೆಯ ವರ್ಷಾಚರಣೆ ದಶಾಂಬಿಕೋತ್ಸವ ಪ್ರಯುಕ್ತ ಆಯೋಜಿಸಲಾದ ಬೀದಿ ನಾಟಕ ಜಾಗೃತಿ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿನ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಕಲ್ಲಡ್ಕ ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ 151ನೇ ವಿವೇಕಾನಂದ ಜಯಂತಿ ಆಚರಣೆ – ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರಥಮದರ್ಜೆ ಕಾಲೇಜಿನಲ್ಲಿ 151ನೇ ವಿವೇಕಾನಂದ ಜಯಂತಿ ಆಚರಿಸಲಾಯಿತು. ಮೂಡಬಿದಿರೆ ಆಳ್ವಾಸ್ ನ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಚೈತ್ರ ವಿವೇಕಾನಂದರ ಪ್ರತಿಮೆಗೆ ಪುಷ್ಪಾರ್ಚನೆ ಗೈದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಕಾಲೇಜಿನ ಉಪನ್ಯಾಸಕ, ಉಪನ್ಯಾಸಕೇತರ ವೃಂದ ಮತ್ತು ವಿದ್ಯಾರ್ಥಿಗಳು ಪುಷ್ಪಾರ್ಚನೆ ಗೈಯುವ ಮೂಲಕ ಗೌರವ ಸಲ್ಲಿಸಿದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ರಶ್ಮಿತಾ ಮಾತಾಜಿ ಇವರು ಕಾರ್ಯಕ್ರಮ ನಿರೂಪಿಸಿದರು....
ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆ: ಮಾಂಟ್ರಾಡಿಯಲ್ಲಿ ಕೂಸಿನ ಮನೆ ಉದ್ಘಾಟನೆ – ಕಹಳೆ ನ್ಯೂಸ್

ಮೂಡುಬಿದಿರೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಆಯ್ಕೆಯಾದ ಮೂಡಬಿದ್ರಿ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಗ್ರಾಮದಲ್ಲಿ ಕೂಸಿನ ಮನೆ ಕೇಂದ್ರದ ಉದ್ಘಾಟನಾ ಸಮಾರಂಭವು ಜ.12ರಂದು ನಡೆಯಿತು. ಕೂಸಿನ ಮನೆ ಕೇಂದ್ರವನ್ನು ಪಂಚಾಯತ್ ಅಧ್ಯಕ್ಷರಾದ ಉದಯ್ ಪೂಜಾರಿ ಅವರು ಉದ್ಘಾಟಿಸಿ,ಕೂಸಿನ ಮನೆ ಈಗಾಗಲೇ ಉದ್ಘಾಟನೆಗೊಂಡಿದ್ದು, ಗ್ರಾಮಸ್ಥರ ಪ್ರೋತ್ಸಾಹದಿಂದ ಹೆಚ್ಚಿನ ಮಕ್ಕಳ ನೋಂದವಣೆಯಾಗಿ ಯೋಜನೆ ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಶಾಂತ್...
ಮೂಡಬಿದಿರೆಶಿಕ್ಷಣಸುದ್ದಿ

ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ನಡೆದ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಮೂಡುಬಿದಿರೆ: ವಿಜ್ಞಾನವನ್ನು ಕೇವಲ ಪುಸ್ತಕದ ಮೂಲಕ ಅರಿತರೆ ಸಾಲದು ನಮ್ಮ ಸುತ್ತಮುತ್ತಲಿನ ಪರಿಸರದಿಂದಲೂ ಸಾಕಷ್ಟು ವಿಷಯಗಳನ್ನು ತಿಳಿದುಕೊಳ್ಳಬಹುದು ಎಂದು ಆತ್ಮಾ ಸಂಶೋಧನ ಕೇಂದ್ರದ ಮುಖ್ಯ ವೈಜ್ಞಾನಿಕ ಅಧಿಕಾರಿ ಹಾಗೂ ಆಳ್ವಾಸ್ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕ ಡಾ. ಫರ್ಹಾನ್ ಜಮೀರ್ ಹೇಳಿದರು. ಆಳ್ವಾಸ್ ಪದವಿಪೂರ್ವ ಕಾಲೇಜಿನ ಇಕೋ ಕ್ಲಬ್ ವತಿಯಿಂದ ಡಾ ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಹಮ್ಮಿಕೊಂಡ ‘’ಶೈಕ್ಷಣಿಕ ಪರಿಧಿಯಾಚೆಗಿನ ಬದುಕಿನ ಅನ್ವೇಷಣೆ’’ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿಕ್ಷಣದ ಮೂಲ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯಲ್ಲಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ – ಕಹಳೆ ನ್ಯೂಸ್

ಪುತ್ತೂರು : ಇತರರ ದುಃಖಕ್ಕೆ ಪರಿತಪಿಸುವುದೂ ಸನ್ಯಾಸತ್ವ. ಸನ್ಯಾಸಿಯಾದವನು ಸಮಾಜದಿಂದ ಬೇರೆ ಇರಬಾರದು. ಜನರ ಜೊತೆಗಿರಬೇಕು, ಜನರಿಗಾಗಿ ಸನ್ಯಾಸಿಯ ಜ್ಞಾನ, ಹಸಿದವರಿಗೆ ಅನ್ನ ಕೊಡುವುದೇ ನಿಜವಾದ ಧರ್ಮ. ದಾಸ್ಯದ ಮದಿರೆಯನ್ನು ಕುಡಿದು ಅಮಲು ಅಥವಾ ನಿದ್ರೆಯಲ್ಲಿದ್ದು ತನ್ನ ಅಸ್ತಿತ್ವವನ್ನು ಮರೆತ ಭಾರತೀಯರನ್ನು ವಿವೇಕಾನಂದರು ಏಳಿ ಎದ್ದೇಳಿ ಗುರಿ ಮುಟ್ಟುವವರೆಗೆ ನಿಲ್ಲದಿರಿ ಎಂದು ಚೇತೋಹಾರಿ ಮಾತುಗಳಿಂದ ಬಡಿದೆಬ್ಬಿಸಿ ಕರ್ತವ್ಯದ ಕಡೆಗೆ ಮುನ್ನಡೆಸಿದ ಪರಿ. ಭಾರತದಲ್ಲಿ ಸ್ತ್ರೀಯರ ಸ್ಥಾನಮಾನ ತುಂಬಾ ಎತ್ತರ ಅದನ್ನರಿತು...
ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

” ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ವಿರಾಸತ್‌ ಸಂಘಟಕ ಮೋಹನ ಆಳ್ವರಂಥ ಅದ್ಭುತ, ಜೀನಿಯಸ್‌ ಪ್ರತಿಭೆಗೆ ವಂದಿಸುವೆ ಶ್ರೇಯಾ ಘೋಷಾಲ್‌ – ಕಹಳೆ ನ್ಯೂಸ್

ಮೂಡುಬಿದಿರೆ: “ಇಂಥ ಪ್ರೇಕ್ಷಕರನ್ನು, ಇಂಥ ಸೊಬಗಿನ, ಸಂಭ್ರಮೋಲ್ಲಾಸದ ಉತ್ಸವವನ್ನು ನಾನೆಂದೂ ಕಂಡಿಲ್ಲ, ಎಂಥ ಪ್ರೀತಿ, ಗೌರವದ ಸ್ವಾಗತ, ವೇದಿಕೆ, ಸಂಗೀತವನ್ನು ಆಸ್ವಾದಿಸುವ ದೂರ ದಿಗಂತದವರೆಗೂ ಹಬ್ಬಿದೆಯೇನೋ ಎಂಭ ಭಾವನೆ ಹುಟ್ಟಿಸುವ ಸಭೆ, ತನ್ಮಯರಾಗಿ ಸಂಗೀತದೊಂದಿಗೆ ಮನಸ್ಸನ್ನು ಬೆಸೆದು ಕೊಂಡಂತಿರುವ ನಿಮ್ಮನ್ನೆಲ್ಲ ಕಂಡಾಗ ನಾನೊಬ್ಬ ಭಾರತೀಯಳೆನ್ನಲು ಹೆಮ್ಮೆ ಪಡುತ್ತೇನೆ’ ಎಂದು ಉದ್ಗರಿಸಿದವರು ಪ್ರಸಿದ್ಧ ಚಲನಚಿತ್ರ ಹಿನ್ನೆಲೆ ಗಾಯಕಿ ಶ್ರೇಯಾ ಘೋಷಾಲ್‌.   ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆಯ ವನಜಾಕ್ಷಿ ಕೆ. ಶ್ರೀಪತಿ...
1 60 61 62 63 64 80
Page 62 of 80