Sunday, April 26, 2026

ಶಿಕ್ಷಣ

ದಕ್ಷಿಣ ಕನ್ನಡಮೂಡಬಿದಿರೆಶಿಕ್ಷಣಸುದ್ದಿ

ಅಳ್ವಾಸ್‌ ವಿರಾಸತ್‌ನಲ್ಲಿ ಸಂಗೀತ ರಸಧಾರೆ ; ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಹಾಡಿಗೆ ಪ್ರೇಕ್ಷಕರು ಮಂತ್ರಮುಗ್ಧ – ಕಹಳೆ ನ್ಯೂಸ್

ಮೂಡುಬಿದಿರೆ: ಅಬ್ಬರದ ಹಾಡುಗಳು, ಅದಕ್ಕೆ ತಕ್ಕುದಾದ ಹಿನ್ನೆಲೆ ಸಂಗೀತ, ಬಣ್ಣ ಬಣ್ಣದ ಬೆಳಕಿನ ಚಿತ್ತಾರ, ಮುಗಿಲು ಮುಟ್ಟಿದ ಪ್ರೇಕ್ಷಕರ ಹರ್ಷೋದ್ಘಾರ, ಕರತಾಡನ…. ಇದು ಪುತ್ತಿಗೆ ವಿವೇಕಾನಂದ ನಗರ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗ ಮಂದಿರದಲ್ಲಿ ಶುಕ್ರವಾರ ಜರಗಿದ ಅಳ್ವಾಸ್‌ ವಿರಾಸತ್‌ನಲ್ಲಿ ಖ್ಯಾತ ಹಿನ್ನೆಲೆ ಗಾಯಕ ಬೆನ್ನಿ ದಯಾಳ್‌ ಅವರಿಂದ ಪ್ರಸ್ತುತಗೊಂಡ ಗಾನ ವೈಭವದ ಒಂದು ಝಲಕ್‌.   ವೇದಿಕೆಗೆ ಆಗಮಿಸುತ್ತಿದ್ದಂತೆ “ಲೋ ಚಾಹೆ ಉಲ್ಫತ್‌’ ಹಾಡಿನ ಮೂಲಕ...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಶಿಕ್ಷಣಸುದ್ದಿ

ಇಂದಿನಿಂದ ಸಪ್ತಮೇಳದೊಂದಿಗೆ ಆಳ್ವಾಸ್‌ ವಿರಾಸತ್‌ ವೈಭವ ; ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ರಿಂದ ಚಾಲನೆ – ಕಹಳೆ ನ್ಯೂಸ್

ಮೂಡುಬಿದಿರೆ: ವರ್ಷಕ್ಕೊಮ್ಮೆ ಸಂಸ್ಕೃತಿ ವೈವಿಧ್ಯದ ಸೊಬಗು ಸೂಸುವ ಜತೆಗೆ ರಾಷ್ಟ್ರದ ಪರಂಪರೆಯ ಶ್ರೀಮಂತಿಕೆಯ ಅನನ್ಯತೆಯೊಂದಿಗೆ ಸಾಂಸ್ಕೃತಿಕ ಮನಸ್ಸುಗಳನ್ನು ತನ್ನತ್ತ ಸೆಳೆಯುವ ಮೂಡುಬಿದಿರೆಯ ವಿದ್ಯಾಗಿರಿ ಮತ್ತೆ “ಆಳ್ವಾಸ್‌ ವಿರಾಸತ್‌-2023’ರ ತಳಿರು ತೋರಣದೊಂದಿಗೆ ಸಜ್ಜಾಗಿದೆ.   29ನೇ ವಿರಾಸತ್‌ ಡಿ. 14ರಂದು ಚಾಲನೆ ಪಡೆದು ಡಿ. 17ರ ವರೆಗೆ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದ ವನಜಾಕ್ಷಿ ಕೆ. ಶ್ರೀಪತಿ ಭಟ್‌ ಬಯಲು ರಂಗಮಂದಿರದಲ್ಲಿ ನಡೆಯಲಿವೆ. ಪ್ರತೀ ಸಂಜೆ ವೇಳೆಗೆ ಸಾಂಸ್ಕೃತಿಕ ರಸದೌತಣ ನೀಡಲು ವಿರಾಸತ್‌...
ಕ್ರೀಡೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಬಾಲವಿಕಾಸದ ಕ್ರೀಡಾಂಗಣದಲ್ಲಿ ಕಲ್ಲಡ್ಕ ವಲಯದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟ – ಕಹಳೆ ನ್ಯೂಸ್ 

ವಿಟ್ಲ :ಇಲ್ಲಿನ ವಿದ್ಯಾನಗರ, ಪೆರಾಜೆ, ಮಾಣಿಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ನೂತನ ಕ್ರೀಡಾಂಗಣದಲ್ಲಿ ಅಕ್ಟೋಬರ್ 6 ಮತ್ತು 7ರಂದು ನಡೆಯಲಿರುವ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಇಲಾಖಾ ಕ್ರೀಡಾ ಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಕ್ರೀಡಾ ಜ್ಯೋತಿಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಬಾಲವಿಕಾಸ ಟ್ರಸ್ಟಿನ ಅಧ್ಯಕ್ಷರಾದ ಪ್ರಹ್ಲಾದ್ ಜೆ ಶೆಟ್ಟಿ ಇವರು " ಹೊಸ ಶಾಲೆಯ ಕ್ರೀಡಾಂಗಣದಲ್ಲಿ ಪ್ರಪ್ರಥಮವಾಗಿ ನಡೆಯುತ್ತಿರುವ...
ಬಂಟ್ವಾಳಶಿಕ್ಷಣಸುದ್ದಿ

ಮಜಿ ವೀರಕಂಭ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಸಂಘದ ಉದ್ಘಾಟನೆ – ಕಹಳೆ ನ್ಯೂಸ್

ಬಂಟ್ವಾಳ: ಸಾಹಿತ್ಯದ ಬಗ್ಗೆ ಆಸಕ್ತಿ ಮತ್ತು ತಮ್ಮ ಸೃಜನಶೀಲತೆ ವ್ಯಕ್ತಪಡಿಸುವ ಗುಣ ಎಳವೆಯಲ್ಲೇ ಹೊರಹೊಮ್ಮಿದಾಗ ಕೇವಲ ಶಾಲೆಗಳಲ್ಲಿ ಸಾಹಿತ್ಯದ ಚಟುವಟಿಕೆಗಳು ಮಾತ್ರ ಅಲ್ಲದೇ ವೈಯಕ್ತಿಕವಾಗಿ ಸಾಹಿತ್ಯದಲ್ಲಿ ಪ್ರಗತಿಗೆ ಕಾರಣಗಳಾಗುತ್ತವೆ, ಪ್ರಾಥಮಿಕ ಶಾಲಾ ಹಂತದಲ್ಲಿ ಸಾಹಿತ್ಯ ಸಂಘಗಳು ಉತ್ತಮ ಪ್ರೇರಣೆಯನ್ನು ನೀಡುತ್ತವೆ ಎಂದು ಮಕ್ಕಳ ಕಲಾ ಲೋಕದ ಗೌರವ ಸಲಹೆಗಾರರು ಹಾಗೂ ನಿವೃತ್ತ ಶಿಕ್ಷಕರಾದ ಶ್ರೀಯುತ ಭಾಸ್ಕರ ಅಡ್ವಾಳ ರವರು ಮಜಿ ವೀರಕಂಭ ಶಾಲೆಯಲ್ಲಿ ಮಕ್ಕಳ ಸಾಹಿತ್ಯ ಸಂಘ ಉದ್ಘಾಟಿಸಿ ಮಾತನಾಡಿದರು....
ಬಂಟ್ವಾಳಶಿಕ್ಷಣಸುದ್ದಿ

ಮಜಿ ವೀರಕಂಬ ಶಾಲೆಗೆ ಗಣಕಯಂತ್ರ ಹಾಗೂ ಪ್ರಿಂಟರ್ ಹಸ್ತಾಂತರ – ಕಹಳೆ ನ್ಯೂಸ್

ಕಲ್ಲಡ್ಕ : ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾದ ಕೆಲಸಗಳು ಒಂದು ಶಾಲೆಯಲ್ಲಿ ನಡೆದಾಗ ಮಕ್ಕಳ ಭವಿಷ್ಯದ ಹಾದಿ ಒಳ್ಳೆಯ ಹಂತಕ್ಕೆ ಹೋಗುತ್ತದೆ, ಇಂದಿನ ವೈಜ್ಞಾನಿಕ ಯುಗದಲ್ಲಿ ಎಲ್ಲಾ ಕೆಲಸಗಳು ಯಾಂತ್ರಿಕವಾಗಿ ನಡೆಯುವುದು ಆದ್ದರಿಂದ ಶಾಲೆಯಲ್ಲಿ ಗಣಕಯಂತ್ರದ ಅವಶ್ಯಕತೆ ಇರುವುದನ್ನು ಮನಗಂಡು ಶಾಲಾ ಕಛೇರಿ ಕೆಲಸ ಕಾರ್ಯಗಳ ಅನುಕೂಲತೆಗೆ ತಮ್ಮ ಪುಟ್ಟ ಸಹಾಯ ಮಾಡುವುದು ತುಂಬಾ ಸಂತೋಷ ಸಿಗುತ್ತದೆ. ಎಂದು ಟಾಟಾ ಕಂಪನಿಯ ಶ್ರೀಯುತ ಸುಧೀರ್ ಸಾಗರ್ ರವರು ಬಂಟ್ವಾಳ ತಾಲೂಕಿನ ದಕ್ಷಿಣ...
ಕ್ರೀಡೆಪುತ್ತೂರುಶಿಕ್ಷಣಸುದ್ದಿ

ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ವಿದ್ಯಾಭಾರತಿ ರಾಜ್ಯ ಮಟ್ಟದ ಕಬ್ಬಡಿ ಪಂದ್ಯಾಟವು ಆ 12  ಮತ್ತು 13 ರಂದು ಮಂಗಳೂರಿನ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 14ವರ್ಷ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಗಳಿಸಿ ದಕ್ಷಿಣ ಮಧ್ಯಕ್ಷೇತ್ರಿಯ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಎಂದು ಶಾಲೆಯ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ. 14ವರ್ಷ ವಯೋಮಾನದ ಬಾಲಕರ ತಂಡದ ವಿವರ ಈ ಕೆಳಗಿನಂತಿದೆ: ತಂಡದ ನಾಯಕನಾಗಿ ರಿತೇಶ್.ಕೆ(ಶ್ರೀ ವೆಂಕಪ್ಪ.ಕೆ ಮತ್ತು ವೀಣಾ ದಂಪತಿ...
ಬಂಟ್ವಾಳಶಿಕ್ಷಣಸುದ್ದಿ

ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತ್ರಿ – ಕಹಳೆ ನ್ಯೂಸ್

ವಿಟ್ಲ: ಶಾಲಾ ಶಿಕ್ಷಣ ಮತ್ತು ಸಾಕ್ಷರತ ಇಲಾಖೆ ಬಂಟ್ವಾಳ ತಾಲೂಕು ಇದರ ವತಿಯಿಂದ ಅಳಿಕೆ ಸತ್ಯಸಾಯಿ ಲೋಕಸೇವಾ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಾಣಿ ವಿದ್ಯಾನಗರ ಪಾಳ್ಯ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗಗಳಿಂದ ಭಾಗವಹಿಸಿದ ಆರು ವಿದ್ಯಾರ್ಥಿಗಳ ಪೈಕಿ ಪ್ರೌಢ ಶಾಲಾ ವಿಭಾಗದಲ್ಲಿ 10ನೇ ತರಗತಿಯ ಪ್ರೇಕ್ಷ ಪ್ರಥಮ ಸ್ಥಾನವನ್ನು ಹಾಗೂ ಅಶ್ವಿನ್ ಪಿಎಸ್ ರವರು ತೃತೀಯ ಸ್ಥಾನವನ್ನು ಪಡೆದು ಜಿಲ್ಲಾ...
ಪುತ್ತೂರುಶಿಕ್ಷಣಸುದ್ದಿ

ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಕಾರಿ ಪ್ರೌಢಶಾಲೆ ನೆಟ್ಟಣಿಗೆ ಮೂಡ್ನೂರು ಇವರ ಜಂಟಿ ಆಶ್ರಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ ತ್ರಿಶೂಲ್ ಎನ್.ಡಿ ( ನಂದಿಲ ದಾಮೋದರ್ ಮತ್ತು ಶಿಕ್ಷಕಿ ಶ್ರೀಮತಿ ನವೀನ ದಂಪತಿಗಳ ಪುತ್ರ) ಮತ್ತು ಸುಶ್ಮಿತಾ ರಾವ್ (ತ್ರಿವಿಕ್ರಮ...
1 61 62 63 64 65 80
Page 63 of 80