Sunday, April 26, 2026

ಶಿಕ್ಷಣ

ಮೂಡಬಿದಿರೆಶಿಕ್ಷಣಸುದ್ದಿ

ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಬತ್ತದ ನಾಟಿ ಕಾರ್ಯಗಾರ – ಕಹಳೆ ನ್ಯೂಸ್

ಮೂಡುಬಿದಿರೆ: ಸಾಂಪ್ರಾದಾಯಿಕ ಕೃಷಿ ಪದ್ಧತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಳ್ವಾಸ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಮಿಜಾರು ಇಲ್ಲಿನ ತುಳು ಸಂಘವು ಸಾಂಪ್ರಾದಾಯಿಕ ಬತ್ತದ ನಾಟಿ ಕುರಿತು ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಿತು. ಡಾ.ಪ್ರಮೀಳ ಕೊಳಕೆ ಮತ್ತು ಪ್ರೊ.ಪ್ರಮೋದ್ ಕಾರಂತ್ ಅವರ ನೇತೃತ್ವದಲ್ಲಿ ಎಡಪದವು ಕಣ್ಣೂರಿ ಮಾಧವ ಗೌಡ ಮತ್ತು ವಾಮನ ಗೌಡ ಅವರ ಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತುಳು ಸಂಘದ ಸದಸ್ಯರು ಬಹಳ ಉತ್ಸಾಹದಿಂದ ಪಾಲ್ಗೊಂಡು ಗದ್ದೆಯಲ್ಲಿ...
ಕುಂದಾಪುರಶಿಕ್ಷಣಸುದ್ದಿ

ಕುಂದಾಪುರ ಮೂಲದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರಿಗೆ ಅಮೇರಿಕಾದ ಡಾಕ್ಟರೇಟ್ – ಕಹಳೆ ನ್ಯೂಸ್

ಕುಂದಾಪುರ: ಉಡುಪಿ ಜಿಲ್ಲೆಯ ಕುಂದಾಪುರ ಮೂಲದವರಾದ ಡಾ.ನಮೀತಾ ವಿಯೊನ್ನಾ ಪಾಯಸ್ ಅವರು ಸಂಖ್ಯಾಶಾಸ್ತ್ರ ವಿಭಾಗದಲ್ಲಿ ‘ಮೊಡಲಿಂಗ್ ಆಫ್ ಕ್ರಾಸ್ ಸೆಕ್ಷನಲ್, ರೀಪಿಟೇಡ್ ಮೇಸರ್ಸ್ ಮತ್ತು ಟೈಮ್ ಸೀರಿಸ್ ಡಾಟಾ ಸ್ಟ್ರಚರ್ಸ್’ ಸಂಶೋಧನಾ ಪ್ರಬಂಧಕ್ಕೆ ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯ ಡಾಕ್ಟರೇಟ್ ಪ್ರದಾನ ಮಾಡಿದೆ. ಅಮೇರಿಕಾದ ಕನೆಕ್ಟಿಕಟ್ ವಿಶ್ವ ವಿದ್ಯಾಲಯದ ಸಂಖ್ಯಾ ಶಾಸ್ತ್ರ ವಿಭಾಗದ ಸಂಗುತ್ತೇವಾರ್ ರಾಜೇಶೇಖರನ್ ಡಾ.ನಳೀನಿ ರವಿಶಂಕರ ಅವರ ಮಾರ್ಗದರ್ಶನ ಪಡೆದುಕೊಂಡಿರುವ ನಮೀತಾ, ಕುಂದಾಪುರದ ಹಿರಿಯ ಪತ್ರಕರ್ತ, ಉದ್ಯಮಿ...
ಕೃಷಿಶಿಕ್ಷಣಸುದ್ದಿಸುಬ್ರಹ್ಮಣ್ಯ

ಉತ್ತ ಗದ್ದೆಯಲ್ಲಿ ನೇಜಿ ನಾಟಿ ಮಾಡಿದ ಎಸ್‌ಎಸ್‌ಪಿಯು ಕಾಲೇಜಿನ ಯುವ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಎಸ್‌ಎಸ್‌ಪಿಯು ಕಾಲೇಜಿನ ವಿದ್ಯಾರ್ಥಿಗಳು ಭತ್ತದ ಗಿಡ ನಾಟಿ ಮಾಡುವ ಗದ್ದೆಯಲ್ಲಿ ಒಂದು ದಿನ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದರು.  ಸುಬ್ರಹ್ಮಣ್ಯ ಸಮೀಪದ ಪರ್ವತಮುಖಿಯ ರಾಮಣ್ಣ ಅವರ ಉತ್ತ ಗದ್ದೆಯಲ್ಲಿ ನೇಜಿ ನಡುವ ಪ್ರಕ್ರೀಯೆ ನಡೆಯಿತು. ಗದ್ದೆಗಳಲ್ಲಿ ಸಸಿ ನೆಟ್ಟು, ಕೆಸರಲ್ಲಿ ಮಿಂದೆದ್ದು ವಿದ್ಯಾರ್ಥಿಗಳು ನೇಗಿಲ ಯೋಗಿಗಳಾದರು. ಹಿರಿಯರು ಹೇಳಿದ ಓ ಬೇಲೆ ಜನಪದ ಪದ್ಯವನ್ನು ಹಾಡುತ್ತಾ ವಿದ್ಯಾರ್ಥಿಗಳು ಸಂತಸದಿAದ ಭತ್ತ...
ಬಂಟ್ವಾಳಶಿಕ್ಷಣಸುದ್ದಿ

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಸಂಘದ ಉದ್ಘಾಟನಾ ಸಮಾರಂಭ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪಾಳ್ಯದಲ್ಲಿ ಜುಲೈ 15ರಂದು ಶಾಲಾ ವಿಜ್ಞಾನ ಸಂಘದ ಉದ್ಘಾಟನೆಯನ್ನು ನೆರವೇರಿಸಲಾಯಿತು. ಆಡಳಿತ ಮಂಡಳಿಯ ಅಧ್ಯಕ್ಷರಾದ ಶ್ರೀ ಪ್ರಹ್ಲಾದ್ ಜೆ ಶೆಟ್ಟಿ ಯವರು ಚಂದ್ರಯಾನ -3ರ ಉಡಾವಣೆಯ ಕಾರ್ಯವನ್ನು ಪ್ರಶಂಶಿಸುತ್ತಾ, ಭಾರತವನ್ನು ಗುರುತಿಸುವ ಕೆಲಸ ನಮ್ಮ ವಿಜ್ಞಾನಿಗಳಿಂದಾಗುತ್ತಿದೆ. ನಮ್ಮ ಶಾಲಾ ವಿದ್ಯಾರ್ಥಿಗಳು ಅಂತಹ ವಿಜ್ಞಾನಿಗಳಾಗಬೇಕು ಎಂದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಸರಕಾರಿ ಪ್ರೌಢಶಾಲೆ ನೆರಳಕಟ್ಟೆಯ ವಿಜ್ಞಾನ ಅಧ್ಯಾಪಕರಾದ ಸುಧಾಕರ ಶೆಟ್ಟಿಯವರು " ಹೊಸ...
ಪುತ್ತೂರುಶಿಕ್ಷಣಸುದ್ದಿ

ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಸುಳ್ಯ ಶಾಖೆಯಲ್ಲಿ ಉಚಿತ FDA/SDA/PDO ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಾಗಾರ –ಕಹಳೆ ನ್ಯೂಸ್

ಪುತ್ತೂರು ಮತ್ತು ಸುಳ್ಯದಲ್ಲಿ ಕಾರ್ಯಚರಿಸುತ್ತಿರುವ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯ ಸುಳ್ಯ ಶಾಖೆಯಲ್ಲಿ ಆದಿತ್ಯವಾರದಂದು ಉಚಿತ FDA/SDA/PDO ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳಿಗೆ ಪೂರಕವಾದ ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಕೆ.ಡಿ ಸಿಂಧೆ ವಿಜಯಪುರ ಇವರು ಭಾಗವಹಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಪೂರ್ಣ ಪರೀಕ್ಷಾ ಪರಿವಿಡಿ, ಯಾವ ರೀತಿ ತಯಾರು ಮಾಡಬೇಕು ಮತ್ತು ಅಣುಕು ಪರೀಕ್ಷೆಗಳನ್ನು ನಡೆಸಿದರು. ಈ ತರಬೇತಿ ಕಾರ್ಯಾಗಾರದಲ್ಲಿ ಪುತ್ತೂರು,ಸುಳ್ಯ,ಮಡಿಕೇರಿ, ಕಾಸರಗೋಡು ಮತ್ತು ಕಡಬ ತಾಲೂಕುಗಳ 53...
ಉಡುಪಿಶಿಕ್ಷಣಸುದ್ದಿ

ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಿಸಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ –ಕಹಳೆ ನ್ಯೂಸ್

ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ  ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ  ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ...
ಬಂಟ್ವಾಳಶಿಕ್ಷಣಸುದ್ದಿ

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳವಿಗೆ ಯತ್ನ -ಕಹಳೆ ನ್ಯೂಸ್

ಬಂಟ್ವಾಳ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಳವಿಗೆ ವಿಫಲ ಯತ್ನ ನಡೆದಿರುವ ಘಟನೆ‌ ಬೆಳಕಿಗೆ ಬಂದಿದೆ. ಕಾಲೇಜಿನ ಪ್ರಾಂಶುಪಾಲರ ಕೊಠಡಿಯ ಬಾಗಿಲಿನ ಬೀಗವನ್ನು ಮುರಿದು ಒಳಪ್ರವೇಶಿಸಿರುವ ಕಳ್ಳರು‌ ಅಲ್ಲಿಯೇ ಇದ್ದ ಕೀಗಳಿಂದ ಕಪಾಟು ಹಾಗೂ ಮೇಜಿನ ಬಾಗಿಲುಗಳನ್ನು ತೆರೆದು ಕಪಾಟು ಹಾಗೂ ಮೇಜಿನೊಳಗಿದ್ದ ಹುಡುಕಾಟ ನಡೆಸಿದ್ದು ಅಗತ್ಯ ದಾಖಲಾತಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಯಾವುದೇ ಮೌಲ್ಯಯುತವಾದ ಸೊತ್ತುಗಳು ಕಳ್ಳತನವಾಗಿರುವುದು ಕಂಡು ಬಂದಿರುವುದಿಲ್ಲ ಎಂದು ಕಾಲೇಜಿನ ಪ್ರಾಂಶುಪಾಲರು ಪುಂಜಾಲಕಟ್ಟೆ ಪೊಲೀಸರಿಗೆ ನೀಡಿದ...
ಪುತ್ತೂರುಶಿಕ್ಷಣಸುದ್ದಿ

ನಾಳೆ ಐ.ಆರ್.ಸಿ.ಎಂ.ಡಿ ಅಬಾಕಸ್ ಶಿಕ್ಷಣ ಸಂಸ್ಥೆಯ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು : ಜೂನ್ 29ರಂದು ಸುದಾನ ವಸತಿಯುತ ಶಾಲೆಯ ಎಡ್ವರ್ಡ್ ಸಭಾಂಗಣದಲ್ಲಿ ಕಳೆದ ಏಪ್ರಿಲ್ ನಲ್ಲಿ ಜರುಗಿದ ಅಂತಾರಾಷ್ಟ್ರೀಯ ಮಟ್ಟದ ಅಬಾಕಸ್ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಶ್ರೀ ಮನೋಹರ್ ಪ್ರಸಾದ್ ಮಂಗಳೂರು ಹಾಗು ಗೌರವ ಅತಿಥಿಗಳಾಗಿ ಶ್ಯಾಮ ಸುದರ್ಶನ್ ಭಟ್, ಮುಖ್ಯಸ್ಥರು ಕಹಳೆ ಕೇಬಲ್ ಟಿವಿ. ಶ್ರೀ ಹರೀಶ್ ಸುಲಾಯ ಒಡ್ಡ೦ಬೆಟ್ಟು , ಅಧ್ಯಕ್ಷರು ಚುಟುಕು ಸಾಹಿತ್ಯ ಪರಿಷತ್...
1 62 63 64 65 66 80
Page 64 of 80