Sunday, April 26, 2026

ಶಿಕ್ಷಣ

ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಐ ಕ್ಯೂ ಎ ಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನಡೆದ ವಿಧಿತ್ವ-2023 ಕಾರ್ಯಕ್ರಮ -ಕಹಳೆ ನ್ಯೂಸ್

ಪುತ್ತೂರು : "ಕೌಶಲ್ಯ ಅಭಿವೃದ್ಧಿಗಳಂತಹ ಕಾರ್ಯಕ್ರಮಗಳು ಜೀವನದ ಮೌಲ್ಯವನ್ನು ಹೆಚ್ಚಿಸುವ ಜೊತೆಗೆ ವ್ಯಕ್ತಿತ್ವ ವಿಕಸನಗೊಳಿಸಲು ಸಹಾಯ ಮಾಡುತ್ತದೆ. ಪ್ರಸ್ತುತ ದಿನಗಳಲ್ಲಿ ಕೌಶಲ್ಯ ಒಂದು ಇದ್ರೆ ಜೀವನದಲ್ಲಿ ಏನನ್ನು ಬೇಕಾದರೂ ಸಾಧಿಸಬಹುದು. ಇದು ಯಶಸ್ಸು ಪಡೆಯಲು ಇರುವ ಸುಲಭದ ಹಾದಿ" ಎಂದು ಪುತ್ತೂರಿನ ಕ್ಯಾಂಪ್ಕೋ ಲಿಮಿಟೆಡ್ ನ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಕುಮಾರ್ ಹೆಚ್ ಎಂ ಹೇಳಿದರು. ಇವರು ಪುತ್ತೂರಿನ ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯದ ಸ್ನಾತಕೋತ್ತರ...
ಮೂಡಬಿದಿರೆಶಿಕ್ಷಣಸುದ್ದಿ

ಮೂಡುಬಿದಿರೆಯಲ್ಲಿ ಜುಲೈ 14,ರಿಂದ16ರವರೆಗೆ ಬೃಹತ್ ಹಲಸುಮೇಳ- ಕಹಳೆ ನ್ಯೂಸ್

ಮೂಡುಬಿದಿರೆ:ಮೊಟ್ಟ ಮೊದಲ ಬಾರಿಗೆ ಮೂಡುಬಿದಿರೆಯ ಆಳ್ವಾಸ್ ಸಮೂಹ ಸಂಸ್ಥೆಗಳು, ಸ್ಥಳೀಯ ಸಂಘಸಂಸ್ಥೆಗಳ ಸಹಯೋಗದೊಂದಿಗೆ ಬೃಹತ್ ಹಲಸು ಮೇಳವನ್ನು ಮೂರು ದಿನಗಳ ಕಾಲ ಆಯೋಜಿಸಿದೆ. ಸೌಟ್ಸ್ ಗೈಡ್ ಕನ್ನಡ ಭವನದಲ್ಲಿ ಜುಲೈ 14,15 ಮತ್ತು 16ರಂದು ಡಾ.ಎಂ.ಮೋಹನ ಆಳ್ವರ ನೇತೃತ್ವದಲ್ಲಿ ಬೃಹತ್ ಹಲಸುಮೇಳ ನಡೆಯಲಿದ್ದು ಈಗಾಗಲೇ ಸಿದ್ದತೆಗಳು ಆರಂಭಗೊಂಡಿದೆ. ಹಲಸಿನ ಮೌಲ್ಯವರ್ಧನೆ, ಸಾಧ್ಯತೆಗಳನ್ನು ಸ್ಪಷ್ಟವಾಗಿ ನಿರೂಪಿಸುವ ಕಾರ್ಯ ಇಲ್ಲಾಗಲಿದೆ. ಹಲಸಿನ ವಿವಿಧ ಸಾಂಪ್ರದಾಯಿಕ ಖಾದ್ಯ, ಅಡುಗೆಗಳು ಲಭ್ಯವಾಗಲಿವೆ. ವಿವಿಧ ಜಾತಿಯ ಹಲಸುಗಳ...
ರಾಜಕೀಯರಾಜ್ಯಶಿಕ್ಷಣಸುದ್ದಿ

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಜು. 30ರೊಳಗೆ ಸಿಗಲಿದೆ ‘ಶೂ ಮತ್ತು ಸಾಕ್ಸ್‌’ -ಕಹಳೆ ನ್ಯೂಸ್

ಬೆಂಗಳೂರು: 1 ರಿಂದ 10ನೇ ತರಗತಿಯ ಎಲ್ಲ ಎಸ್‌ಡಿಎಂಸಿ ಅಧ್ಯಕ್ಷರು, ಶಾಲಾ ಮುಖ್ಯಮಕ್ಕಳಿಗೆ ಒಂದು ಜೊತೆ ಶೂ ಮತ್ತು ಸಾಕ್ಸ್ ಖರೀದಿ ಪ್ರಕ್ರಿಯೆನ್ನು ಆರಂಭ ಮಾಡುವಂತೆ ಇಲಾಖೆಯು ಸಂಬಂಧಪಟ್ಟ ಎಸ್.ಡಿಎಂಸಿಗಳಿಗೆ ಸೂಚನೆ ನೀಡಿದೆ. 1ರಿಂದ 5ನೇ ತರಗತಿಗೆ 265 ರೂ., 6ರಿಂದ 8ನೇ ತರಗತಿಗೆ 295 ರೂ. ಮತ್ತು 9 ಮತ್ತು 10ನೇ ತರಗತಿಗೆ 325 ರೂ. ನಿಗದಿ ಮಾಡಿದೆ. ಈ ಯೋಜನೆ ಅನುಷ್ಠಾನಕ್ಕೆ ಸೇವಾ ದೃಷ್ಟಿಯಿಂದ ದಾನಿಗಳು, ಖಾಸಗಿ...
ಪುತ್ತೂರುಶಿಕ್ಷಣಸಿನಿಮಾಸುದ್ದಿ

ಪಥ ಕಿರುಚಿತ್ರಕ್ಕೆ ರಾಜ್ಯ ಮಟ್ಟದ ಬೆಸ್ಟ್ ಸಿನಿಮಾಟೋಗ್ರಫಿ ಅವಾರ್ಡ್- ಕಹಳೆ ನ್ಯೂಸ್

ಪುತ್ತೂರು: ಜೂನ್.23: ಎ.ಯು ಕ್ರಿಯೇಷನ್ಸ್ ನಿರ್ಮಾಣದಲ್ಲಿ ಮತ್ತು ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿದ್ಯಾರ್ಥಿ ಅಚಲ್ ಉಬರಡ್ಕ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಕನ್ನಡ ಕಿರುಚಿತ್ರ ಪಥ ಕ್ಕೆ ರಾಜ್ಯ ಮಟ್ಟದ 'ಬೆಸ್ಟ್‌ ಸಿನಿಮಾಟೋಗ್ರಫಿ ಪ್ರಶಸ್ತಿ' ಲಭಿಸಿದೆ. ಉಜಿರೆಯ ಎಸ್ ಡಿ ಎಂ ಕಾಲೇಜಿನಲ್ಲಿ ಆಯೋಜಿಸಿದ ರಾಜ್ಯಮಟ್ಟದ ಕಿರುಚಿತ್ರ ಸ್ಪರ್ಧೆಯಲ್ಲಿ ಉತ್ತಮ ಛಾಯಾಗ್ರಹಣ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಪುತ್ತೂರಿನ ವಿವೇಕಾನಂದ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ಯೋಶಿತ್ ಬನ್ನೂರು ಈ ಚಿತ್ರದ ಛಾಯಾಗ್ರಹಣ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಶಿಶುಪಾಲನಾ ರಜೆ ಸೌಲಭ್ಯ ಮಂಜೂರು –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದ ಅನುದಾನಿತ ಪ್ರೌಢಶಾಲಾ ಶಿಕ್ಷಕಿಯರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಅನುದಾನಿತ ಪ್ರೌಢಶಾಲಾ ಮಹಿಳಾ ಶಿಕ್ಷಕಿಯರು ಮತ್ತು ನೌಕರರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಇರುವಂತೆ ಶಿಶುಪಾಲನಾ ರಜೆ ಸೌಲಭ್ಯವನ್ನು ವಿಸ್ತರಿಸಲು ಮನವಿ ಮಾಡಲಾಗಿದೆ. ಪತ್ರದಲ್ಲಿ ಅನುದಾನಿತ ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮಹಿಳಾ ಶಿಕ್ಷಕಿಯರು ಮತ್ತು ನೌಕರರು ಸರ್ಕಾರದ ಅನುದಾನದಿಂದಲೇ ವೇತನ, ಭತ್ಯೆಗಳನ್ನು ಪಡೆಯುತ್ತಿದ್ದಾರೆ. ಅಲ್ಲದೆ ಸರ್ಕಾರಿ ಮಹಿಳಾ ನೌಕರರ ಮತ್ತು ಅನುದಾನಿತ ಪ್ರೌಢಶಾಲಾ ಮಹಿಳಾ ನೌಕರರ ಕರ್ತವ್ಯದ ಸ್ವರೂಪ...
ಪುತ್ತೂರುಶಿಕ್ಷಣಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿದ್ಯಾರ್ಥಿ ಕಾರ್ಯಾಗಾರ ಜ್ಞಾನ ಸಂಗಮ- 2023ಕ್ಕೆ ಚಾಲನೆ – ಕಹಳೆ ನ್ಯೂಸ್

ಪುತ್ತೂರು : ಪಠ್ಯದ ಜತೆಗೆ ಪ್ರಾಯೋಗಿಕ ವಿಚಾರಗಳಿಗೆ ಸಮಾನ ಅವಕಾಶವನ್ನು ನೀಡಿದಾಗ ಮಾತ್ರ ಕಲಿಕೆ ಪೂರ್ಣವಾಗುತ್ತದೆ ಮತ್ತು ಸವಾಲನ್ನು ಸಮರ್ಥವಾಗಿ ಎದುರಿಸುವುದಕ್ಕೆ ಸಹಕಾರಿಯಾಗುತ್ತದೆ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ.ರವೀಶ್.ಪಿ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ, ಭಾರತೀಯ ತಾಂತ್ರಿಕ ಶಿಕ್ಷಣ ಸಂಘ ನವದೆಹಲಿ, ವಿವೇಕಾನಂದ ಸಂಶೋಧನಾ ಕೇಂದ್ರ ಪುತ್ತೂರು ಮತ್ತು ಐಇಇಇ ವಿಸಿಇಟಿ...
ಪುತ್ತೂರುರಾಜಕೀಯರಾಜ್ಯಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ “ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ” ಬಗ್ಗೆ ವಿಶೇಷ ಉಪನ್ಯಾಸ – ಕಹಳೆ ನ್ಯೂಸ್

ಪುತ್ತೂರು : ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆಯುತ್ತಿರುವ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಶಿಕ್ಷಣ ಕ್ಷೇತ್ರದಲ್ಲಿರುವ ಅಪರಿಮಿತ ಅವಕಾಶಗಳ ಬಗ್ಗೆ ವಿಶೇಷ ಉಪನ್ಯಾಸ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ವಿವೇಕಾನಂದ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಮತ್ತು ಕಾಮರ್ಸ್ ಇದರ ಭೌತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶ್ರೀಶ ಭಟ್ ಅವರು ವೃತ್ತಿ, ಉದ್ಯೋಗ ನೀಡುವ ಶಿಕ್ಷಣವನ್ನು ಅರಸಿ ಸೂಕ್ತವಾದುದನ್ನು ಆಯ್ಕೆ ಮಾಡುವ ಪರ್ವ ಕಾಲವಿದು. ಅವಕಾಶಗಳು ಕೈಬೀಸಿ ಕರೆಯುತ್ತಿದೆ. ಆದರೆ ಶಿಕ್ಷಣಾವಕಾಶಗಳ ಮಾಹಿತಿ...
ಮೂಡಬಿದಿರೆಶಿಕ್ಷಣಸುದ್ದಿ

ನಾಟಾ ಪರೀಕ್ಷೆಯಲ್ಲಿ ಎಕ್ಸ್ ಲೆಂಟ್ ವಿದ್ಯಾರ್ಥಿಗಳ ರಾಷ್ಟ್ರಮಟ್ಟದಲ್ಲಿ ಉತ್ತಮ ಸಾಧನೆ – ಕಹಳೆ ನ್ಯೂಸ್

ಮೂಡುಬಿದಿರೆ : 2023ರ ಏಪ್ರಿಲ್ ತಿಂಗಳಿನಲ್ಲಿ ನಡೆದ ನಾಟಾ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಇದರಲ್ಲಿ ಮೂಡುಬಿದಿರೆಯ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ಉನ್ನತ ಶ್ರೇಣಿಯೊಂದಿಗೆ ಅರ್ಹತೆಯನ್ನು ಪಡೆದಿರುತ್ತಾರೆ.   ತೇಜಸ್ವಿನಿ ಎಲ್ ರೆಡ್ಡಿ, ಧ್ಯಾನ್ ಎಮ್ ಎ, ಅಮನ್ ಇರಾನಿ. ಇವರ ಸಾಧನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಾ ಮುಂದಿನ ವ್ಯಾಸಂಗಕ್ಕೆ ಅನುಕೂಲವಾಗುವಂತೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಯವರಾದ ಶ್ರೀಮತಿ ರಶ್ಮಿತಾ...
1 63 64 65 66 67 80
Page 65 of 80