Sunday, April 26, 2026

ಶಿಕ್ಷಣ

ಆರೋಗ್ಯದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಕೋಟಾದಲ್ಲಿ ಸರಕಾರಿ ಸೀಟು – ಕಹಳೆ ನ್ಯೂಸ್

ಮಂಗಳೂರು : 2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಪ್ರಕರಣದಡಿ ಸರಕಾರಿ ಕೋಟಾದಲ್ಲಿ 2 ಸೀಟುಗಳು ಲಭ್ಯವಿವೆ. ಅರ್ಹರು ಅರ್ಜಿ ಸಲ್ಲಿಸಬಹುದು. ಬಳ್ಳಾರಿಯ ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮೈಸೂರಿನ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳಲ್ಲಿ ಸರಕಾರಿ ಕೋಟಾದಡಿ ಸೀಟು ಮೀಸಲಿರಿಸಲಾಗಿದೆ. ಅರ್ಹರು ಡಿ. 17ರ ಸಂಜೆ 5.30 ರೊಳಗೆ ಬೆಂಗಳೂರಿನ ಧನ್ವಂತರಿ ರಸ್ತೆಯಲ್ಲಿರುವ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಶಿಕ್ಷಣಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನದೀಪ ಕಾರ್ಯಕ್ರಮದಡಿ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಹಸ್ತಾಂತರ ; ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಶಿಕ್ಷಣ ಅಡಿಪಾಯ : ಡಾ|ಡಿ. ವೀರೇಂದ್ರ ಹೆಗ್ಗಡೆ ಅಭಿಮತ – ಕಹಳೆ ನ್ಯೂಸ್

ಬೆಳ್ತಂಗಡಿ : ವ್ಯಕ್ತಿತ್ವ ವಿಕಸನ ಹಾಗೂ ಮಗುವೊಂದು ಸಂಸ್ಕಾರ ಯುಕ್ತ ಪ್ರಜೆಯಾಗಿ ಬಾಳಲು ಪ್ರಾಥಮಿಕ ಹಂತದ ಶಿಕ್ಷಣ ಅಡಿಪಾಯವಾಗಿದೆ. ಈ ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನೀಡುವ ಚತುರ್ದಾನಗಳೊಂದಿಗೆ ರಾಜ್ಯದ ಗ್ರಾಮೀಣ ಭಾಗಗಳ ಶಾಲೆಗಳಲ್ಲಿ ಪೀಠೊಪಕರಣ ಕೊರತೆಯನ್ನು ಮನಗಂಡು ಕಳೆದ 10 ವರ್ಷಗಳಿಂದ 10 ಸಾವಿರ ಶಾಲೆಗಳಿಗೆ 65 ಸಾವಿರ ಜತೆ ಬೆಂಚ್‌-ಡೆಸ್ಕ್ ಪೂರೈಸಲಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶ್ರೀ ಕ್ಷೇತ್ರ...
ಪುತ್ತೂರುಶಿಕ್ಷಣಸುದ್ದಿ

ಸಂತ ಫಿಲೋಮಿನಾ ಕಾಲೇಜಿನಲ್ಲಿ ರಾಷ್ಟ್ರೀಯ ಸಂವಿಧಾನ ದಿನ ಆಚರಣೆ –ಕಹಳೆ ನ್ಯೂಸ್

ಪುತ್ತೂರು ನವಂಬರ್ 26: ಸಂತ ಫಿಲೋಮಿನಾ ಕಾಲೇಜಿನ ಆವರಣದಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಅಪರಾಹ್ನ 2 ಗಂಟೆಗೆ ಸರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜನ ಪ್ರಾಚಾರ್ಯರಾದ ವಂ| ಡಾ| ಆಂಟನಿ ಪ್ರಕಾಶ್ ಮೊಂತೆರೊರವರು ವಹಿಸಿ ಸಂವಿಧಾನ ದಿನದ ಬಗ್ಗೆ ಸ್ಥೂಲ ಪರಿಚಯ ನೀಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿಯಾದ ಶ್ರೀಮತಿ ಅನಿಶಾ ರವರು ಸಂವಿಧಾನ ಹಾಗೂ ಸಂವಿಧಾನ ದಿನದ ಆಚರಣೆಯ ಮಹತ್ವದ ಬಗ್ಗೆ ಉಪನ್ಯಾಸ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಶಾಲಾ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಸರಕಾರಿ ಪ್ರೌಢಶಾಲೆ ಗೋಳ್ತಮಜಲು,ಕಲ್ಲಡ್ಕ ಇದರ ಶಾಲಾ ವಾರ್ಷಿಕೋತ್ಸವವು ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಶೇಖರ್ ಟೈಲರ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಬಂಟ್ವಾಳ ತಾಲೂಕು ಪಂಚಾಯತ್ ನ ಮಾಜಿ ಉಪಾಧ್ಯಕ್ಷರಾದ ಶ್ರೀ ದಿನೇಶ್ ಅಮ್ಟೂರ್,ಸರಕಾರದಿಂದ ವಿಧ್ಯಾಭ್ಯಾಸಕ್ಕೆ ಬೇಕಾದ ಎಲ್ಲಾ ಸೌಕರ್ಯಗಳು ಸಿಗುತ್ತಿದ್ದು ಅದನ್ನು ಸರಿಯಾಗಿ ಉಪಯೋಗಿಸಿ ಶಾಲೆಗೆ, ಊರಿಗೆ,ದೇಶಕ್ಕೆ ಒಳ್ಳೆಯ ಹೆಸರು ತನ್ನಿ,ಮನೆ ಮತ್ತು ಶಾಲೆ ನಮಗೆ ಸಂಸ್ಕಾರ ಕಲಿಸುವ ಕೇಂದ್ರಗಳು,ಮೊಬೈಲ್ ಹಾಗೂಇನ್ನಿತರ ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಯಷ್ಟೆ ಬಳಸಿರಿ,ದುಶ್ಚಟಗಳಿಗೆ...
ಉಡುಪಿಶಿಕ್ಷಣಸುದ್ದಿ

ಉಡುಪಿ: ನವೆಂಬರ್ 25 ಮತ್ತು 26ರಂದು ಉಡುಪಿ ತಾಲೂಕಿನ 13ನೇ ಕನ್ನಡ ಸಾಹಿತ್ಯ ಸಮ್ಮೇಳನ- ಕಹಳೆ ನ್ಯೂಸ್

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು 13ನೇಯ ಕನ್ನಡ ಸಾಹಿತ್ಯ ಸಮ್ಮೇಳನವು ನವಂಬರ್ 25 ಶುಕ್ರವಾರ ಹಾಗೂ 26 ಶನಿವಾರದಂದು ಶ್ರೀ ಕ್ಷೇತ್ರ ಅಂಬಲಪಾಡಿ ಜನಾರ್ದನ ಮಹಾಕಾಳಿ ದೇವಸ್ಥಾನದ ಭವಾನಿ ಮಂಟಪದಲ್ಲಿ ನಡೆಯಲಿದೆ. 25.11.2022 ಶುಕ್ರವಾರ ಮಧ್ಯಾಹ್ನ ಗಂಟೆ 2:30 ಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶಯದಲ್ಲಿ ಚಿಗುರು ಸಾಂಸ್ಕೃತಿಕ ಸೌರಭ ಕಾರ್ಯಕ್ರಮವನ್ನು ಧರ್ಮದರ್ಶಿಗಳಾದ ಡಾ. ನಿ. ಬಿ ವಿಜಯ ಬಲ್ಲಾಳ್ ಉದ್ಘಾಟಿಸಲಿರುವರು. ಗಂಟೆ 2.45ಕ್ಕೆ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

‘15,000 ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ’ರ ನೇಮಕಾತಿ : ಇಂದು(ನ.18 ) ಸಂಜೆ 6ಕ್ಕೆ ‘ತಾತ್ಕಾಲಿಕ ಆಯ್ಕೆ’ ಪಟ್ಟಿ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ( Karnataka Teacher Recruitment ) ಸಂಬಂಧ, ಸ್ಪರ್ಧಾತ್ಮಕ ಪರೀಕ್ಷೆ ಬಳಿಕ, ದಾಖಲಾತಿಗಳ ಪರಿಶೀಲನೆ ನಡೆಸಲಾಗಿತ್ತು. ಇದೀಗ ಇಂದು ಸಂಜೆ 5.30ಕ್ಕೆ ನೇಮಕಾತಿಯ ತಾತ್ಕಾಲಿಕ ಆಯ್ಕೆ ಪ್ರಕಟವಾಗಲಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್ ( Minister BC Nagesh...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2004ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ -ಕಹಳೆ ನ್ಯೂಸ್

ವಿಟ್ಲ : ಸರಕಾರಿ ಪ್ರಥಮ ದರ್ಜೆ ಕಾಲೇಜು ವಿಟ್ಲ ಇದರ 2004ರ ಸಾಲಿನ ಕಲಾ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉಪನ್ಯಾಸಕರ ಘನ ಉಪಸ್ಥಿತಿಯೊಂದಿಗೆ ವಿಟ್ಲದ ಪಂಚಲಿಂಗೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು. 2004 ರ ಅವಧಿಯಲ್ಲಿ ಉಪನ್ಯಾಸಕರಾದ ಶ್ರೀ ರಾಧಾಕೃಷ್ಣ ಸರ್ ನಾವೆಲ್ಲರೂ ಪರಸ್ಪರ ಸಹಕಾರದಿಂದ ಪ್ರೀತಿಯಿಂದ ಬದುಕೋಣ ಎಂದು ಶುಭಹಾರೈಸಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ರಾಧಾಕೃಷ್ಣ ಭಟ್,ತಾರಾ ಯು ರಾವ್,ಶ್ರೀಮತಿ ಚಕ್ರೇಶ್ವರಿ,ಡಾ|| ನವೀನ್ ಕೋಣಾಜೆ,ಬಾಲಕೃಷ್ಣ ನಾಯಕ್,ದಾಮೋದರ್ ಉಪಸ್ಥಿತರಿದ್ದು, ಸಮಯೋಚಿತವಾಗಿ...
ಜಿಲ್ಲೆಪುತ್ತೂರುಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಕ್ಯಾಂಪಸ್‌ ನೇಮಕಾತಿ- ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ವೃತ್ತಿ ಮಾರ್ಗದರ್ಶನ ಹಾಗೂ ಉದ್ಯೋಗ ನೇಮಕಾತಿ ಘಟಕ, ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಮಂಗಳೂರಿನ ಎನ್‌. ಐ. ಐ. ಟಿ. ಇವುಗಳ ಸಹಯೋಗದೊಂದಿಗೆ ಕಾಲೇಜಿನ ಸ್ಪಂದನ ಸಭಾಭವನದಲ್ಲಿ ಉದ್ಯೋಗ ಮಾಹಿತಿ ಕಾರ್ಯಕ್ರಮ ಹಾಗೂ ಕ್ಯಾಂಪಸ್‌ ನೇಮಕಾತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರೊ| ಗಣೇಶ್‌ ಭಟ್‌ ರವರು “ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಪವಾಡಗಳು ನಡೆಯುತ್ತವೆ ಎಂದು ಕಾಯುತ್ತಾ ಕುಳಿತುಕೊಳ್ಳುವ...
1 65 66 67 68 69 80
Page 67 of 80