Sunday, April 26, 2026

ಶಿಕ್ಷಣ

ಕ್ರೀಡೆಪುತ್ತೂರುಶಿಕ್ಷಣಸುದ್ದಿ

ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ : ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ಹಾಗೂ ಮಾನಸಿಕ ದೃಢತೆ : ಸೇಸಪ್ಪ – ಕಹಳೆ ನ್ಯೂಸ್

ಪುತ್ತೂರು: ಮನುಷ್ಯ ಆರೋಗ್ಯವಂತನಾಗಿ ಇರಬೇಕಾದರೆ ದೈಹಿಕ ಸದೃಢತೆ ಮುಖ್ಯ. ದೈಹಿಕ ಸಾಮರ್ಥ್ಯ ಮಾನಸಿಕ ದೃಢತೆ ಇವೆಲ್ಲವೂ ಶಾರೀರಿಕ ಶಿಕ್ಷಣದ ಮೂಲಕ ಸಾಧ್ಯ. ಹಾಗಾಗಿ ಈಗಿನ ಶೈಕ್ಷಣಿಕ ನೀತಿಯಲ್ಲಿ ಯೋಗ ಹಾಗೂ ಶಾರೀರಿಕ ಶಿಕ್ಷಣಕ್ಕೆ ಒತ್ತು ಕೊಡಲಾಗಿದೆ ಎಂದು ಜಿಡೆಕಲ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಕ ಸೇಸಪ್ಪ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು...
ಪುತ್ತೂರುಶಿಕ್ಷಣಸುದ್ದಿ

ಜನಸೇವಾ ವಿದ್ಯಾ ಕೇಂದ್ರದ ಸುವರ್ಣ ಮಹೋತ್ಸವ : ನಾಳೆ (ಸೆ.24) ಪುತ್ತೂರಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಭೆ – ಕಹಳೆ ನ್ಯೂಸ್

ಪುತ್ತೂರು: ಜನಸೇವಾ ವಿದ್ಯಾಕೇಂದ್ರದ ಸುವರ್ಣ ಮಹೋತ್ಸವ ವರ್ಷಾಚರಣೆ ಪ್ರಯುಕ್ತ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಬಳಗದಿಂದ ವಲಯ ಮಟ್ಟದ ಸಭೆ ಪುತ್ತೂರಿನಲ್ಲಿ ನಾಳೆ (ಸೆ.24) ನಡೆಯಲಿದೆ. ಕರಾವಳಿ ವಲಯ ಮಟ್ಟದ ಸಭೆಯಲ್ಲಿ ಮಂಗಳೂರು, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ಹಳೆ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಪುತ್ತೂರಿನ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಕಚೇರಿಯ ಸಭಾಂಗಣದಲ್ಲಿ ಬೆಳಗ್ಗೆ 10:00 ಗಂಟೆಗೆ ಸಭೆ ಉದ್ಘಾಟನೆಯಾಗಲಿದೆ. ಸಭೆ ಮುಗಿದ ಬಳಿಕ ಮಧ್ಯಾಹ್ನ 1 ಗಂಟೆಗೆ ಭೋಜನಕೂಟ...
ಬೆಂಗಳೂರುರಾಜಕೀಯರಾಜ್ಯಶಿಕ್ಷಣಸುದ್ದಿ

ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಈ ವರ್ಷದಿಂದಲೇ ಭಗವದ್ಗೀತೆ ಬೋಧನೆ ; ವಿಧಾನ ಪರಿಷತ್​ನಲ್ಲಿ ಸಚಿವ ಬಿಸಿ ನಾಗೇಶ್ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ (Bhagavad Gita) ಬೋಧನೆ ಆರಂಭಿಸುವ ಚಿಂತನೆ ನಡೆದಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. ವಿಧಾನ ಪರಿಷತ್​ನಲ್ಲಿ ಈ ವಿಚಾರವನ್ನು ಸದಸ್ಯ ಎಂ.ಕೆ.ಪ್ರಾಣೇಶ್ (MK Pranesh) ಪ್ರಸ್ತಾಪಿಸಿದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ. ಈ ಹಿಂದೆ ಭಗವದ್ಗೀತೆ ಬೋಧನೆಗೆ ಸಮಿತಿ ರಚಿಸುವ ಬಗ್ಗೆ ಹೇಳಲಾಗಿತ್ತು. ಆದರೆ ಈಗ ಬೇರೆಯೇ ಹೇಳಿಕೆ ಹೊರಬಂದಿದೆ. ಭಗವದ್ಗೀತೆ ಬೋಧಿಸಲು...
ದಕ್ಷಿಣ ಕನ್ನಡಶಿಕ್ಷಣಸುದ್ದಿಸುಳ್ಯ

ಬೆಳ್ಳಾರೆಯ ಪದವಿಪೂರ್ವ ಕಾಲೇಜಿನ ಎಲ್ಲ ಉಪನ್ಯಾಸಕರೂ ವರ್ಗಾವಣೆ..! ಸಂಕಷ್ಟದಲ್ಲಿ ವಿದ್ಯಾರ್ಥಿಗಳು –  ಕಹಳೆ ನ್ಯೂಸ್

ಸುಳ್ಯ : ಬೆಳ್ಳಾರೆಯ ಕರ್ನಾಟಕ ಪಬ್ಲಿಕ್‌ ಸ್ಕೂಲ್‌ನ ಪದವಿಪೂರ್ವ ಕಾಲೇಜು ವಿಭಾಗದ ಎಲ್ಲ ಉಪನ್ಯಾಸಕರಿಗೂ ವರ್ಗಾವಣೆಯಾಗಿದೆ. ಉಪನ್ಯಾಸಕರ ಹುದ್ದೆ ಸಂಪೂರ್ಣ ಖಾಲಿಯಾಗಿರುವ ಪರಿಣಾಮ ಕಾಲೇಜಿನ 258 ವಿದ್ಯಾರ್ಥಿಗಳಿಗೆ ಸಂಕಷ್ಟ ತಂದೊಡ್ಡಿದೆ. ಬೆಳ್ಳಾರೆಯಲ್ಲಿ ಪ್ರಭಾರ ಪ್ರಾಂಶುಪಾಲರಾಗಿದ್ದ ವಿಶ್ವನಾಥ ಗೌಡ ಅವರಿಗೆ ಸುಳ್ಯ ಜೂನಿಯರ್‌ ಕಾಲೇಜಿಗೆ ವರ್ಗಾವಣೆಯಾಗಿದೆ. ಸ್ವಲ್ಪ ಸಮಯ ಬೆಳ್ಳಾರೆಯಲ್ಲಿ ಇರುವಂತೆ ಅವರನ್ನು ವಿನಂತಿಸಲಾಗಿದೆ. ಈ ಹಿಂದೆ ಇದ್ದ 6 ಮಂದಿ ಉಪನ್ಯಾಸಕರಲ್ಲಿ ಹಸೀನಾ ಬಾನು ಸುಳ್ಯ ಜೂನಿಯರ್‌ ಕಾಲೇಜಿಗೆ, ಗೌತಮ್‌ ಕೆ....
ದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ರಿಂದ ಅಭಿನಂದನೆ – ಕಹಳೆ ನ್ಯೂಸ್

ಮಂಗಳೂರು, ಆ 16 : ವಿಶ್ವ ಟೇಕ್ವಾಂಡೋ ಚಾಪಿಯನ್‌ ಶಿಪ್‌ ನಲ್ಲಿ ಮಹಿಳೆಯರ (ಕಿರಿಯ) ವಿಭಾಗದಲ್ಲಿ ಬೆಳ್ಳಿ ಗೆದ್ದ ಶಾರದಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥನಿ ಸಂಹಿತಾ ಅಲೆವೂರಾಯ ಅವರನ್ನು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದಿಸಿದ್ದಾರೆ. ಸಂಹಿತಾ ಹೆತ್ತವರಾದ ಕದ್ರಿಯ ವಾಸುದೇವ ಭಟ್‌ ಕುಂಜತ್ತೋಡಿ ಅವರಿಗೆ ಕರೆ ಮಾಡಿದ ಶಿಕ್ಷಣ ಸಚಿವರು, ವಿದ್ಯಾರ್ಥಿನಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಕ್ರೀಡೆಯ ಕುರಿತು ಮಕ್ಕಳಿಗೆ ನೀಡುತ್ತಿರುವ ಪ್ರೋತ್ಸಾಹಕ್ಕೆ...
ರಾಷ್ಟ್ರೀಯಶಿಕ್ಷಣಸುದ್ದಿ

ಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್ ಆಗಿ ಒಟ್ಟಿಗೆ ಸರ್ಕಾರಿ ಕೆಲಸ ಗಿಟ್ಟಿಸಿದ ಅಮ್ಮ-ಮಗ..! – ಕಹಳೆ ನ್ಯೂಸ್

ಕೊಚ್ಚಿ: ಅಪರೂಪದ ಕ್ಷಣವೊಂದಕ್ಕೆ ದೇವರನಾಡು ಹಾಗೂ ದೇಶದ ನಂಬರ್​ ಒನ್​ ಸಾಕ್ಷರತಾ ರಾಜ್ಯ ಕೇರಳ ಸಾಕ್ಷಿಯಾಗಿದೆ. ಅಮ್ಮ-ಮಗ ಇಬ್ಬರು ಒಟ್ಟಿಗೆ ಕೇರಳದ ಸಾರ್ವಜನಿಕ ಸೇವಾ ಆಯೋಗ (ಪಿಎಸ್​ಸಿ) ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಒಟ್ಟಿಗೆ ಸರ್ಕಾರಿ ಸೇವೆಗೆ ಸೇರಿದ್ದಾರೆ. 42 ವರ್ಷದ ತಾಯಿ ಬಿಂದು ಮತ್ತು ಆಕೆಯ 24 ವರ್ಷದ ಮಗ ವಿವೇಕ್​ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಇವರು ಮಲಪ್ಪುರಮ್​ನ ನಿವಾಸಿಗಳು. ತಮ್ಮ ಸಾಧನೆ ಬಗ್ಗೆ ಮಾತನಾಡಿರುವ ಬಿಂದು ಮಗ ವಿವೇಕ್​,...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು (ಜು.30) ಶಾಲೆಗಳಿಗೆ ರಜೆ ; ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ. ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ಆದೇಶಿಸಿದ್ದಾರೆ....
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣ

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಏಮಾಜೆ ಕಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಗೌರವ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಬಂಟ್ವಾಳ ತಾಲ್ಲೂಕು, ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಏಮಾಜೆ ಇದರ ಸಹಶಿಕ್ಷಕಿ ಶ್ರೀಮತಿ ತ್ರಿವೇಣಿಯವರಿಗೆ ಜುಲೈ 24ರಂದು ಗೋವಾದಲ್ಲಿ ರೆಜೆನ್ಸಿ ಇಂಟರ್ ನ್ಯಾಷನಲ್ ಥಿಯೋಲಾಜಿಕಲ್ ಯೂನಿವರ್ಸಿಟಿ ಒಂಟಾರಿಯೋ, ಕೆನಡಾದ ವತಿಯಿಂದ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.ಬಂಟ್ವಾಳ ತಾಲ್ಲೂಕು ಮೆಲ್ಕಾರ್ ಶಾಖೆಯ ಮೆಸ್ಕಾಂ ಉದ್ಯೋಗಿ ಮುಜಲ ರಮೇಶ್ ಪೂಜಾರಿಯವರ ಧರ್ಮ ಪತ್ನಿಯಾಗಿರುವ ತ್ರಿವೇಣಿಯವರು ಕಳೆದ 15 ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಮಾತ್ರವಲ್ಲದೇ, ಹಲವಾರು ಸಾಮಾಜಿಕ...
1 66 67 68 69 70 80
Page 68 of 80