ಕಾರ್ಕಳ ಜ್ಞಾನಸುಧಾ : ಕ್ರಿಸ್ತ ಸೇವಕೀ ಆಶ್ರಮ ಸಂದರ್ಶನ -ಕಹಳೆ ನ್ಯೂಸ್
ನಿಟ್ಟೆ : ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆಯ ಘಟಕದ ವತಿಯಿಂದ ವಿದ್ಯಾರ್ಥಿಗಳು ನಿಟ್ಟೆಯ ಪರ್ಪಲೆಯಲ್ಲಿರುವ ಕ್ರಿಸ್ತ ಸೇವಕೀ ಆಶ್ರಮವನ್ನು ಸಂದರ್ಶಿಸಿದರು. ಅಲ್ಲಿನ ನಿವಾಸಿಗಳಿಗೆ ಆಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟು ಸುಮಾರು ಎರಡು ಗಂಟೆಗೂ ಹೆಚ್ಚು ಹೊತ್ತು ಬೆರೆತರು. ಇದೇ ಸಂದರ್ಭ ಆಶ್ರಮದ ನಿವಾಸಿಗಳಿಗೆ ವಿದ್ಯಾರ್ಥಿಗಳು ತಂದ ದಿನಸಿ ಸಾಮಾಗ್ರಿಗಳನ್ನು ಹಂಚಿ ಖುಷಿಪಟ್ಟರು. ಈ ಸಂದರ್ಭ ಸಂಸ್ಥೆಯ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ, ಘಟಕಾಧಿಕಾರಿ, ವಾಣಿಜ್ಯ...







