Sunday, April 26, 2026

ಶಿಕ್ಷಣ

ದಕ್ಷಿಣ ಕನ್ನಡಶಿಕ್ಷಣಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆ ; ಶಾಲಾ ಕಾಲೇಜುಗಳಿಗೆ ನಾಳೆಯೂ ( ಜು.6 ) ರಜೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ನಾಳೆಯೂ (ಜು.6) ರಜೆ ಘೋಷಣೆ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶ ಮಾಡಿದ್ದಾರೆ....
ಅಂಕಣದಕ್ಷಿಣ ಕನ್ನಡಪುತ್ತೂರುಶಿಕ್ಷಣ

ಮಳೆಯೆಂಬ ಹಬ್ಬ : ಖುಷಿಯೂ-ಸಿಹಿಯೂ ತರುವ ಯುಗಾದಿಯಂತೆ- ಕಹಳೆ ನ್ಯೂಸ್

ಪ್ರತೀ ವರ್ಷ ಬರುತ್ತದೀ ಸಂತಸ ತರುವ ಮಳೆ. ರವಿಯ ಕ್ರೋದಕ್ಕೆ ಬಳಲಿ ಬೆಂಡಾಗಿದ್ದ ಇಳೆಗೆ ತಂಪು ಪಾನಿಯವನ್ನಿತ್ತು ಖುಷಿಯ ತರುತ್ತದೆ. ತೃಷೆಗೆ ಕಂದು ಬಣ್ಣಕ್ಕೆ ಬದಲಾಗಿದ್ದ ಗಿಡ ಮರದೆಲೆಗಳು ಮುತ್ತಿನ ಹನಿಯ ಚುಂಬನದಿಂದ ಹಸಿರಾಗಿ ನವಿಲಂತೆ ನಾಟ್ಯವಾಡಲು ಸಿದ್ದವಾಗಿದೆ. ಇತ್ತ ಮಳೆಯೇ ದೇವರೆಂದಿದ್ದ ಕರ್ಮಯೋಗಿ ನಾಟಿ ಮಾಡಲು ತಲೆಗೆ ಮುಂಡಾಸು ಸುತ್ತಿ ತಯಾರಾಗಿ ನಿಂತಿದ್ದಾನೆ. ಈಜಲು ನೀರಿಲ್ಲದೆ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವೆನೇನೋ ಎಂದು ಕಣ್ಹನಿ ಸುರಿಸುತ್ತಿದ್ದ ಮೀನು ಮರಳಿ ಸಹಜ...
ಬೆಂಗಳೂರುಶಿಕ್ಷಣಸುದ್ದಿ

ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಇನ್ನುಂದೆ `ಶಾಲಾ ಶಿಕ್ಷಣ ಇಲಾಖೆ’ : ರಾಜ್ಯ ಸರ್ಕಾರದಿಂದ ಆದೇಶ- ಕಹಳೆ ನ್ಯೂಸ್

ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ಇನ್ಮುಂದೆ 'ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ', ಅಂಥ ಹೆಸರು ಬದಲಾವಣೆ ಮಾಡಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಯವರು ಆದೇಶ ಹೊರಡಿಸಿದ್ದಾರೆ. ದೇಶದ ಬಹುತೇಕ ಎಲ್ಲಾ ರಾಜ್ಯಗಳಲ್ಲಿ 12ನೇ ತರಗತಿ ತನಕದ ಶಿಕ್ಷಣವು ಶಾಲಾ ಶಿಕ್ಷಣದ ವ್ಯಾಪ್ತಿಗೊಳಪಡುತ್ತದೆ. ರಾಷ್ಟ್ರೀಯ ಶಿಕ್ಷಣ ಪಾಲಿಸಿ 2020 ರಲ್ಲಿಯೂ ಸಹ ಸದರಿ ಅಂಶವನ್ನು ಉಲ್ಲೇಖ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ (ಸಾರ್ವಜನಿಕ ಇಲಾಖೆ...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 621 ಅಂಕ ಪಡೆದ ಸಂಹಿತಾ ಶರ್ಮ : ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ವಿದ್ಯಾರ್ಥಿನಿಗೆ ಸನ್ಮಾನ – ಕಹಳೆ ನ್ಯೂಸ್

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 621 ಅಂಕ ಪಡೆದ ವಿದ್ಯಾರ್ಥಿನಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಹಿತಾ ಶರ್ಮಳನ್ನು ಇಂದು ನರೇಂದ್ರ ಪದವಿ ಪೂರ್ವ ಕಾಲೇಜ್ ಪುತ್ತೂರು ತೆಂಕಿಲ ಇದರ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ನರೇಂದ್ರ ಪದವಿ ಪೂರ್ವ ಕಾಲೇಜ್ ನ ಪ್ರಾಂಶುಪಾಲರು , ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯವರು ಉಪಸ್ಥಿತರಿದ್ದರು....
ಪುತ್ತೂರುಶಿಕ್ಷಣಸುದ್ದಿ

SSLC ಫಲಿತಾಂಶ | ಸುದಾನ ವಸತಿಯುತ ಶಾಲೆಯ ವಿದ್ಯಾರ್ಥಿನಿ, ಪ್ರತಿಷ್ಠಿತ ಶೇಟ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯ ರೂಪೇಶ್ ಶೇಟ್ ಪುತ್ರಿ ಅರ್ಪಿತಾ ಶೇಟ್ ರವರಿಗೆ 625ಕ್ಕೆ 624 ಅಂಕ – ಕಹಳೆ ನ್ಯೂಸ್

ಪುತ್ತೂರು: ಸುದಾನ ವಸತಿಯುತ ಶಾಲೆಯ ಅರ್ಪಿತಾ ಶೇಟ್ ರವರು ಎಸ್. ಎಸ್. ಎಲ್. ಸಿ ಪರೀಕ್ಷೆಯಲ್ಲಿ 625ಕ್ಕೆ 624 ಅಂಕಗಳನ್ನು ಗಳಿಸಿದ್ದಾರೆ. ಅರ್ಪಿತಾ ರವರು ಇಂಗ್ಲಿಷ್ 125, ಕನ್ನಡ 100, ಸಂಸ್ಕೃತ 100, ಗಣಿತ 100, ವಿಜ್ಞಾನ 100, ಸಮಾಜ ವಿಜ್ಞಾನ 100 ಅಂಕಗಳನ್ನು ಗಳಿಸಿದ್ದಾರೆ. ಇವರು ರೂಪೇಶ್ ಶೇಟ್ ಮತ್ತು ಪವಿತ್ರ ರೂಪೇಶ್ ರವರ ಪುತ್ರಿಯಾಗಿದ್ದಾರೆ....
ಬೆಂಗಳೂರುರಾಜ್ಯಶಿಕ್ಷಣಸುದ್ದಿ

SSLC ಫಲಿತಾಂಶ ಪ್ರಕಟ ; 10 ವರ್ಷಗಳಲ್ಲೇ ಇದು ದಾಖಲೆಯ ಫಲಿತಾಂಶ – ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ; ರಿಸಲ್ಟ್‌ ವೀಕ್ಷಿಸುವುದು ಹೇಗೆ? – ಕಹಳೆ ನ್ಯೂಸ್

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ರಾಜ್ಯದಲ್ಲಿ ಶೇ.85.63 ರಷ್ಟು ಫಲಿತಾಂಶ ಪ್ರಕಟವಾಗಿದೆ.  10 ವರ್ಷಗಳಲ್ಲೇ ಇದು ದಾಖಲೆ ಫಲಿತಾಂಶವಾಗಿದೆ. ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.  ಶಿಕ್ಷಣ ಸಚಿವ ನಾಗೇಶ್‌ ಅವರು ಮಧ್ಯಾಹ್ನ 12:30ಕ್ಕೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಪ್ರಕಟಿಸಿದರು. ಫಲಿತಾಂಶ ವೀಕ್ಷಣೆ ಹೇಗೆ? ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್ karresults.nic.in ನಲ್ಲಿ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

Karnataka SSLC Result 2022 : ಇಂದು ಕರ್ನಾಟಕ ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟ ; ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಲಭ್ಯ – ಕಹಳೆ ನ್ಯೂಸ್

ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶ 2022  sslc.karnataka.gov.in ಹಾಗೂ karresults.nic.in ಈ ವೆಬ್​ಸೈಟ್​ಗಳಲ್ಲಿ 10ನೇ ತರಗತಿ 2021-2022ನೇ ಸಾಲಿನ ಪರೀಕ್ಷಾ ಫಲಿತಾಂಶ ಮಧ್ಯಾಹ್ನ 12.30ರ ನಂತರ ಲಭ್ಯವಾಗಲಿದೆ.Karnataka KSEEB SSLC Class 10 Result 2022 Live | ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು 2021-2022ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶವನ್ನು ಇಂದು (ಮೇ 19ರಂದು) ಬಿಡುಗಡೆ ಮಾಡಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ...
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು “ಶಾಲಾ ಪ್ರಾರಂಭೋತ್ಸವ” – ಕಹಳೆ ನ್ಯೂಸ್

ಮೈರೋಳ್ತಡ್ಕ : ಮೇ. 16ರಂದು ಬಂದಾರು ಮೈರೋಳ್ತಡ್ಕ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 2022- 23ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ಸಡಗರದಿಂದ ಆಚರಿಸಲಾಯಿತು. ಪದ್ಮುಂಜ ವ್ಯವಸಾಯಿಕ ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ರಕ್ಷಿತ್ ಶೆಟ್ಟಿ ಪಣಿಕ್ಕರ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದಲ್ಲದೆ, ಬ್ಯಾಂಕ್ ವತಿಯಿಂದ ಶಾಲೆಗೆ 7500 ಹಾಳೆಯ ಪ್ರತಿಗಳನ್ನು ಕೊಡುಗೆಯಾಗಿ ಹಸ್ತಾಂತರಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ ಇವರ ಅಧ್ಯಕ್ಷತೆಯಲ್ಲಿ ನಡೆದ ಈ...
1 68 69 70 71 72 80
Page 70 of 80