Sunday, April 26, 2026

ಶಿಕ್ಷಣ

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಪರಿಷ್ಕೃತ ಪಠ್ಯದಲ್ಲಿ ದತ್ತ ಪೀಠದ ಬಗ್ಗೆ ಪಠ್ಯ ; ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ – ಕಹಳೆ ನ್ಯೂಸ್

ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿದೆ. ಈ ಹಿಂದಿನ ಪಠ್ಯದಲ್ಲಿ ಟಿಪ್ಪು ಸುಲ್ತಾನ್ ವೈಭವೀಕರಣಗೊಂಡಿದೆ ಎಂಬ ಟೀಕೆ ವ್ಯಕ್ತವಾಗಿತ್ತು. ಈಗ ಸಮಿತಿ ಟಿಪ್ಪು ಸುಲ್ತಾನ್ ವೈಭವೀಕರಣಕ್ಕೆ ಬ್ರೇಕ್ ಹಾಕಿದೆ.   1-10 ನೇ ತರಗತಿವರೆಗಿನ ಕನ್ನಡ ಭಾಷಾ ವಿಷಯಗಳ 15 ಪಠ್ಯಗಳು ಹಾಗೂ ಸಮಾಜ ವಿಜ್ಞಾನದ 7 ಮಾಧ್ಯಮಗಳ ಪಠ್ಯಗಳು ಪರಿಷ್ಕರಣೆ ಪರಿಷ್ಕರಣೆ ನಡೆದಿದೆ. 2...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಫೈನಲ್ ಪರೀಕ್ಷೆ ; ಯಾವಾಗ ಯಾವ ಪರೀಕ್ಷೆ..? ಇಲ್ಲಿದೆ ಅಂತಿಮ ವೇಳಾಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮಾ. 08: ಜೆಇಇ ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇದೀಗ ಅಂತಿಮಗೊಂಡಿದೆ. ಕೆಲವು ಪರಿಷ್ಕರಣೆಯೊಂದಿಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿವೆ ಎಂದು ಇಲಾಖೆ ತಿಳಿಸಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ದ್ವಿತೀಯ ಪಿಯು ಅಂತಿಮ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ : 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರದಿಂದ ಶೀಘ್ರವೇ ಅಧಿಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ.   ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ...
ದಕ್ಷಿಣ ಕನ್ನಡಶಿಕ್ಷಣಸುದ್ದಿ

ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡದಂತೆ ABVP ಕಾರ್ಯಕರ್ತರಿಂದ ಮಂಗಳೂರು ಉತ್ತರ ಶಾಸಕ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಕೋಟಾದಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಶುಲ್ಕ ಏರಿಕೆ ಮಾಡಬಾರದು ಮತ್ತು ಐಟಿಐ ಶಿಕ್ಷಣದ ಅವ್ಯವಸ್ಥೆಯನ್ನು ಸರಿಮಾಡಿ, ಶೈಕ್ಷಣಿಕ ವರ್ಷವನ್ನು ಏಪ್ರಿಲ್ ತಿಂಗಳೊಳಗೆ ಮುಗಿಸಬೇಕು. ಇದರೊಂದಿಗೆ ಪರೀಕ್ಷಾ ವೇಳಾಪಟ್ಟಿಯನ್ನು ವ್ಯವಸ್ಥಿತಗೊಳಿಸಬೇಕು ಹಾಗೂ ದಾಖಲಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ತರಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಮಂಗಳೂರು ನಗರ ಉತ್ತರ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದರು. ವಿದ್ಯಾರ್ಥಿಗಳ ಪ್ರತಿಭಟನಾ ನಿರತ ಸ್ಥಳಕ್ಕೆ ಭೇಟಿ ನೀಡಿ...
ಪುತ್ತೂರುಶಿಕ್ಷಣಸುದ್ದಿ

ಸಂತಫಿಲೋಮಿನಾ ಕಾಲೇಜಿನಲ್ಲಿ ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವೆಬಿನಾರ್ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ಭೌತಶಾಸ್ತ್ರ ವಿಭಾಗವು ವಿಜ್ಞಾನದ ಪ್ರಸಾರಕ್ಕಾಗಿ ಸರಣಿ ವಿಜ್ಞಾನ ವೆಬಿನಾರ್ ಕಾರ್ಯಕ್ರಮವನ್ನು ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಆಶ್ರಯದಲ್ಲಿ ಇತ್ತೀಚೆಗೆ ಆಯೋಜಿಸಿತು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕರಾದ ಡಾ|ಕೆ.ವಿ.ರಾವ್ ಅವರು ಪ್ರಾಸ್ತಾವಿಕವಾಗಿ ಮಾತನಾಡುತ್ತ “ಪ್ರಸ್ತುತ ಸಂದರ್ಭದಲ್ಲಿ ವೆಬಿನಾರ್ ಮೂಲಕ ವಿಜ್ಞಾನ ಸಂವಹನವನ್ನು ಮಾಡುವ ಅಗತ್ಯವಿದೆ ಮತ್ತು ಇಂಥ ಕಾರ್ಯಕ್ರಮಗಳು ವಿಜ್ಞಾನದ ಕುರಿತು ಆಸಕ್ತಿ ಮೂಡಿಸುತ್ತವೆ” ಎಂದರು. ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕುರಿತು ವಿವರಗಳನ್ನು...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ : ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಮತ್ತು ರೆಡ್ ಕ್ರಾಸ್ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಕಲ್ಲಡ್ಕ : ಶ್ರೀರಾಮ ಪ್ರೌಢಶಾಲೆಯಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಮತ್ತು ಫಿಟ್ ಇಂಡಿಯಾ ಸಪ್ತಾಹ ಹಾಗೂ ರೆಡ್ ಕ್ರಾಸ್ ಘಟಕದ ಉದ್ಘಾಟನ ಕಾರ್ಯಕ್ರಮ ನಡೆಯಿತು. ರೆಡ್ ಕ್ರಾಸ್ ಘಟಕವನ್ನು ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಭಗಿನಿ ಹಿರಣ್ಮಯಿ ಫಲಕದ ಪರದೆ ಸರಿಸುವ ಮೂಲಕ ಉದ್ಘಾಟಿಸಿದರು. ಶ್ರೀರಾಮ ಪ್ರೌಢಶಾಲೆಯ ನಿವೃತ್ತ ಶಿಕ್ಷಕರಾದ ಹಾಗೂ ಹಿಂದು ಜಾಗರಣಾ ವೇದಿಕೆಯ ಪ್ರಾಂತ ಕಾರ್ಯಕಾರಿಣಿ ಸದಸ್ಯರಾಗಿರುವ ರಾಧಾಕೃಷ್ಣ ಅಡ್ಯಂತಾಯರವರು ಸ್ವಾತಂತ್ರ್ಯ ಹೋರಾಟಗಾರ ಮಹಾಪುರುಷರ ಬಗ್ಗೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಬೂದಿ ಮುಚ್ಚಿದ ಕೆಂಡದಂತಾದ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ; ಬೇರೆ ಕಾಲೇಜಿನ ವಿದ್ಯಾರ್ಥಿಗಳಿಂದ ಕೊಂಬೆಟ್ಟು ಹಿಂದೂ ವಿದ್ಯಾರ್ಥಿಗಳ ಮೇಲೆ ಜೀವ ಬೆದರಿಕೆಯ ದಮ್ಕಿ, ಬಸ್ ನಿಲ್ದಾಣದಲ್ಲಿ ಬಿಗುವಿನ ವಾತಾವರಣ – ಕಹಳೆ ನ್ಯೂಸ್

ಪುತ್ತೂರು: ಕೆಲ ದಿನಗಳಿಂದ ಭಾರೀ ಸುದ್ದಿಯಾಗಿದ್ದ ಪುತ್ತೂರಿನ ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಹೊಡೆದಾಟ ಪ್ರಕರಣ ಈಗ ಮತ್ತೆ ಸುದ್ದಿಯಾಗಿದೆ. ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಮತ್ತೆ ಮಾತಿನ ಚಕಮಕಿ ನಡೆದಿದೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಲ್ಲಿ ಮತ್ತೆ ವಿದ್ಯಾರ್ಥಿಗಳು ಗುಂಪು ಸೇರಿ ಮಾತಿನ ಚಕಮಕಿ ನಡೆದಿದೆ ಎಂದು ಸಾರ್ವಜನಿಕರಿಂದ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಪೋಲಿಸರು ಆಗಮಿಸಿದ್ದು, ಅಷ್ಟರಲ್ಲಾಗಲೇ ವಿದ್ಯಾರ್ಥಿಗಳು ಅಲ್ಲಿಂದ ಹೋಗಿದ್ದಾರೆ ಎನ್ನಲಾಗಿದೆ. ಹೊಡೆದಾಟ ಜಗಳ ತಣ್ಣಾಗಾಗುತ್ತಿದ್ದಂತೆ ಇದೀಗ ಮತ್ತೆ ಬೇರೆ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಬಂದ್ ಮಾಡಲ್ಲ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟನೆ – ಕಹಳೆ ನ್ಯೂಸ್

ತುಮಕೂರು: ಈವರೆಗೂ ಶಾಲಾ ಮಕ್ಕಳಲ್ಲಿ ಎಲ್ಲೂ ಕೋವಿಡ್ ಪ್ರಕರಣಗಳು ಪತ್ತೆಯಾಗಿಲ್ಲ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲು ನಿರ್ಧರಿಸಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೋಮವಾರ ಸ್ಪಷ್ಟಪಡಿಸಿದರು.   ಸುದ್ದಿಗಾರರೊಂದಿಗೆ ಮಾತನಾಡಿ, 'ಈಗಿನ ಪರಿಸ್ಥಿತಿಯನ್ನು ಗಮನಿಸಿದರೆ ಪೋಷಕರು ಗಾಬರಿ, ಆತಂಕಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ತಾಂತ್ರಿಕ ಸಲಹಾ ಸಮಿತಿ ಏನಾದರೂ ಸಲಹೆ, ಸೂಚನೆಗಳನ್ನು ನೀಡಿದರೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು' ಎಂದು ಹೇಳಿದರು....
1 69 70 71 72 73 80
Page 71 of 80