Friday, April 24, 2026

ಶಿಕ್ಷಣ

ರಾಜ್ಯಶಿಕ್ಷಣ

ರಾಜ್ಯದಲ್ಲಿ ಜನವರಿ 1 ರಿಂದ ಶಾಲೆ ಆರಂಭ : ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಗಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಸುತ್ತೋಲೆ – ಕಹಳೆ ನ್ಯೂಸ್

ಬೆಂಗಳೂರು : ಬ್ರಿಟನ್ ನ ಹೊಸ ತಳಿಯ ಕೊರೊನಾ ಸೋಂಕು ರಾಜ್ಯಕ್ಕೆ ಕಾಲಿಟ್ಟಿದೆ ಎನ್ನಲಾಗಿದ್ದು , ಕರುನಾಡಲ್ಲಿ ಆತಂಕದ ಛಾಯೆ ಮೂಡಿದೆ. ಇದರ ನಡುವೆ ರಾಜ್ಯ ಸರ್ಕಾರ ಶಾಲೆ ಆರಂಭಕ್ಕೆ ದಿನಾಂಕ ನಿಗದಿ ಮಾಡಿದೆ. ಜನವರಿ 1 ರಿಂದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿ ಆರಂಭವಾಗಲಿದೆ. ಈ ಹಿನ್ನೆಲೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಗಳಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. '1)...
ಶಿಕ್ಷಣ

ಕರ್ನಾಟಕದಲ್ಲಿ ಮುಂದಿನ ವರ್ಷದಿಂದ `ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿ : ಡಿಸಿಎಂ ಅಶ್ವಥ್ ನಾರಾಯಣ – ಕಹಳೆ ನ್ಯೂಸ್

ಮಂಗಳೂರು : ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದನ್ನು ಸಚಿವ ಸಂಪುಟದಲ್ಲಿ ಅನುಮೋದಿಸಲಾಗಿದೆ ಎಂದು ಅವರು ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ಅಗತ್ಯವಿರುವ ರಚನಾತ್ಮಕ ಮತ್ತು ಆಡಳಿತ ಸುಧಾರಣೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ...
ರಾಜ್ಯಶಿಕ್ಷಣ

BREAKING NEWS : ರಾಜ್ಯದಲ್ಲಿ ಜ.1ರಿಂದ 10 ಮತ್ತು 12ನೇ ತರಗತಿ ಪುನರಾರಂಭ – ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಾಲೇಜುಗಳ ಆರಂಭದ ನಂತ್ರ, ಶಾಲಾ-ಕಾಲೇಜು ಯಾವಾಗ ಆರಂಭಗೊಳ್ಳಲಿದೆ ಎಂಬುದು ತೀವ್ರ ಕುತೂಹಲ ಮೂಡಿಸಿತ್ತು. ಇಂತಹ ಕುತೂಹಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪುನರಾರಂಭದ ಬಗ್ಗೆ ಮುಹೂರ್ತ ಫಿಕ್ಸ್ ಮಾಡಲಿದ್ದಾರೆ. ಜನವರಿ 1ರಿಂದ 10ನೇ ತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿರುವುದಾಗಿ ಘೋಷಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವಂತ ಸಿಎಂ ಯಡಿಯೂರಪ್ಪ, 2021ರ ಜನವರಿ...
ರಾಜ್ಯಶಿಕ್ಷಣ

ಇಂದಿನ ಸಿಎಂ ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ‘ಶಾಲಾ-ಕಾಲೇಜು ಆರಂಭ’ದ ಭವಿಷ್ಯ ನಿರ್ಧಾರ-ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲಾ ಆರಂಭ ಕುರಿತಂತೆ ತಾಂತ್ರಿಕ ಸಮಿತಿ ಹಾಗೂ ಆರೋಗ್ಯ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿರುವ ಕಾರಣ, ಇಂದು ತೀರ್ಮಾನ ಕೈಗೊಳ್ಳಲು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಅಧಿಕಾರಿಗಳು, ಶಿಕ್ಷಣ ತಜ್ಞರ ಮಹತ್ವದ ಸಭೆ ನಡೆಯಲಿದೆ. ಇಂದು ನಡೆಯುತ್ತಿರುವ ಸಿಎಂ ನೇತೃತ್ವದ ಸಭೆ ಮಹತ್ವದ್ದಾಗಿದ್ದು, ಜನವರಿ 1ರಿಂದ ರಾಜ್ಯದಲ್ಲಿ ಶಾಲೆಗಳು, ಪಿಯು ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡ್ತಾರಾ ಎನ್ನುವ ಬಗ್ಗೆ ಕಾದು ನೋಡಬೇಕಿದೆ. ಈಗಾಗಲೇ ತಾಂತ್ರಿಕ...
ರಾಜ್ಯಶಿಕ್ಷಣ

ರಾಜ್ಯದಲ್ಲಿ ‘ಶಾಲೆ’ಗಳ ಆರಂಭಕ್ಕೆ ಗ್ರೀನ್ ಸಿಗ್ನಲ್.? ಸಿಎಂ ಯಡಿಯೂರಪ್ಪ ಒಪ್ಪಿಗೆಯಷ್ಟೇ ಬಾಕಿ.? – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಜನವರಿ 1, 2020ರಿಂದ ಶಾಲೆಗಳ ಆರಂಭಕ್ಕೆ ಉನ್ನತ ಮಟ್ಟದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ ಎನ್ನಲಾಗಿದೆ. ಹೀಗಾಗಿ ಜನವರಿ 1ರಿಂದ 10 ಮತ್ತು 12ನೇ ತರಗತಿಯ ಶಾಲೆಗಳು ರಾಜ್ಯದಲ್ಲಿ ಆರಂಭವಾಗೋದು ಪಕ್ಕಾ ಆದಂತೆ ಆಗಿದ್ದು, ಸಿಎಂ ಯಡಿಯೂರಪ್ಪ ಒಪ್ಪಿಗೆ ಸೂಚಿಸಿದ್ರೇ.. ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಗ್ರೀನ್ ಸಿಗ್ನಲ್ ನೀಡಿದಂತೆ ಆಗುತ್ತದೆ. ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಕಳೆದ 9 ತಿಂಗಳಿನಿಂದ ರಾಜ್ಯದಲ್ಲಿ ಶಾಲೆಗಳು ಆರಂಭಗೊಂಡಿರಲಿಲ್ಲ. ಇಂತಹ...
ರಾಜ್ಯಶಿಕ್ಷಣ

ಪಠ್ಯ ಪುಸ್ತಕದಲ್ಲಿ ಬ್ರಾಹ್ಮಣ ಸಮುದಾಯದ ಅವಹೇಳನ ಆರೋಪ : ಸಚಿವ ಸುರೇಶ್ ಕುಮಾರ್ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು : ಆರನೇ ತರಗತಿ ಸಮಾಜ ವಿಜ್ಞಾನ ಪಠ್ಯ ಪುಸ್ಕದಲ್ಲಿ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡಿರುವ ಪಾಠವೊಂದು ಪ್ರಕಟವಾಗಿರುವ ಸಂಬಂಧ ಬಹಳ ಚರ್ಚೆಯಲ್ಲಿದ್ದು, ಈ ಕುರಿತು ಸಚಿವ ಸುರೇಶ್ ಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಸುರೇಶ್ ಕುಮಾರ್ ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನ ಮಾಡುವ ಪಾಠ ವೊಂದು ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಪ್ರಕಟವಾಗಿರುವ ವಿಚಾರ ಇಂದು ಬಹಳ...
ಶಿಕ್ಷಣ

ಡಿಸೆಂಬರ್ ಅಂತ್ಯಕ್ಕೆ `SSLC’ ಪರೀಕ್ಷೆ ವೇಳಾಪಟ್ಟಿ ಪ್ರಕಟ! – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಶಾಲೆ ಆರಂಭದ ಕುರಿತಂತೆ ಚರ್ಚೆ ನಡೆದಿರುವ ಬೆನ್ನಲ್ಲೇ ಎಸ್‌ಎಸ್‌ಎಲ್ ಸಿ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಪ್ರೌಢ ಶಿಕ್ಷಣಾ ಪರಿಕ್ಷಾ ಮಂಡಳಿಗೆ ತಾತ್ಕಾಲಿಕ ವೇಳಾಪಟ್ಟಿ ರೂಪಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸೂಚನೆ ನೀಡಿದೆ ಎನ್ನಲಾಗಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಶೀಘ್ರದಲ್ಲೇ ಉನ್ನತ ಮಟ್ಟದ ಸಭೆ ಕರೆದು ಎಸ್ ಎಸ್ ಎಲ್ ಸಿ ಪರೀಕ್ಷೆಗಳ ವೇಳಾಪಟ್ಟಿ ಕುರಿತು ಚರ್ಚಿಸಲಿದ್ದಾರೆಂದು ತಿಳಿದುಬಂದಿದ್ದು, ಡಿಸೆಂಬರ್...
ರಾಜ್ಯಶಿಕ್ಷಣ

ಸರ್ಕಾರದ ಆದೇಶಕ್ಕೆ ಸೆಡ್ಡು ಹೊಡೆದ ಖಾಸಗಿ ಶಾಲೆಗಳು – ಕಹಳೆ ನ್ಯೂಸ್

ಬೆಂಗಳೂರು: ಶುಲ್ಕ ಪಾವತಿಸಿಲ್ಲ ಎಂಬುದಕ್ಕಾಗಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಸೂಚಿಸಿದ ಬೆನ್ನಲ್ಲೇ ಶುಲ್ಕ ಪಾವತಿಸದಿದ್ದರೆ “ಆನ್‌ಲೈನ್‌ ಕ್ಲಾಸ್‌ ಸ್ಥಗಿತಗೊಳಿಸುತ್ತೇವೆ’ ಎಂಬುದಾಗಿ ಖಾಸಗಿ ಶಾಲಾಡಳಿತ ಮಂಡಳಿ ಎಚ್ಚರಿಕೆ ನೀಡಿದೆ. ವಿದ್ಯಾರ್ಥಿಗಳು ಶುಲ್ಕ ಪಾವತಿಸಿಲ್ಲ ಎಂಬ ಕಾರಣ ಮುಂದಿಟ್ಟು ಮಕ್ಕಳನ್ನು ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಸೋಮವಾರವಷ್ಟೇ ಸಚಿವ ಸುರೇಶ್‌ ಕುಮಾರ್‌ ಸೂಚನೆ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟ (ಕ್ಯಾಮ್ಸ್‌)ದ...
1 72 73 74 75 76 80
Page 74 of 80