Friday, April 24, 2026

ಶಿಕ್ಷಣ

ಶಿಕ್ಷಣ

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ -ಕಹಳೆ ನ್ಯೂಸ್

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಮಕ್ಕಳಿಗೆ ಆರೋಗ್ಯ ಕಾರ್ಡ್ ನೀಡುವ ಕುರಿತು ಯೋಜನೆ ರೂಪಿಸಲಾಗಿದೆ.   ಈ ವರ್ಷ ಕೊರೊನಾ ಕಾರಣದಿಂದ ಶಾಲೆಗಳ ಆರಂಭ ವಿಳಂಬವಾಗುತ್ತಿದೆ. ಶಾಲೆಗಳಲ್ಲಿ ಮಕ್ಕಳಿಗೆ ಶೈಕ್ಷಣಿಕ ಪ್ರಗತಿ ಪತ್ರದ ಜೊತೆಗೆ ಆರೋಗ್ಯ ಕಾರ್ಡ್ ನೀಡಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಯೋಜನೆ ರೂಪಿಸಿದೆ. ಶಾಲಾ ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ನೀಡಬೇಕಾಗಿರುವುದರಿಂದ ಅವರ ಆರೋಗ್ಯದ ತಪಾಸಣೆ ನಿಗಾ ವಹಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಎಲ್ಲ...
ಪುತ್ತೂರುಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ-ಕಹಳೆ ನ್ಯೂಸ್

ಪುತ್ತೂರು: ಸಂತ ಫಿಲೋಮಿನಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಆಶ್ರಯದಲ್ಲಿ ಭಾರತದ ಮಾಜಿ ಪ್ರಧಾನಿ ರಾಜೀವ ಗಾಂಧಿಯವರ ಜನ್ಮ ದಿನದ ಅಂಗವಾಗಿ ಸದ್ಭಾವನಾ ದಿನಾಚರಣೆಯನ್ನು ಆನ್‍ಲೈನ್ ವೆಬಿನಾರ್ಮೂ ಲಕ ಆಗಸ್ಟ್ 20 ರಂದು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಮಾತನಾಡಿ,ಯುವ ಸಮುದಾಯದಲ್ಲಿ ದೇಶ ಪ್ರೇಮವು ಜಾಗೃತಗೊಂಡು ಧನಾತ್ಮಕ ಚಿಂತನೆಗಳ ಮೂಲಕ ಸದ್ಭಾವನೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿ, ಶುಭ ಹಾರೈಸಿದರು. ಕಾಲೇಜಿನ...
ಬಂಟ್ವಾಳಶಿಕ್ಷಣಸುದ್ದಿ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಉದ್ಯೋಗ ನೈಪುಣ್ಯ ತರಬೇತಿ ಉದ್ಘಾಟನೆ ; ಏಕರೂಪ ಶಿಕ್ಷಣ ಪದ್ಧತಿಯಿಂದ ಕೌಶಲ್ಯ ಬೆಳಗಲು ಸಾಧ್ಯ ಎಂದ ರಾಜೇಶ್ ನಾಯ್ಕ್ – ಕಹಳೆ ನ್ಯೂಸ್

ಬಂಟ್ವಾಳ : ಕಠಿಣತೆಯನ್ನು ಎದುರಿಸುವ ಶಕ್ತಿ ನಮ್ಮಲ್ಲಿ ಇದ್ದೇ ಇದೆ, ನಮ್ಮ ಶಿಕ್ಷಣ ಪದ್ದತಿ ಇನ್ನೂ ಬ್ರಿಟೀಷರು ಹಾಕಿಕೊಟ್ಟಂತೆ ಇದೆ, ನೈಪುಣ್ಯತೆಯನ್ನು ಕಲಿಸುವಲ್ಲಿ ನಮ್ಮ ಶಿಕ್ಷಣ ತುಂಬಾ ಹಿಂದಿದೆ. ಇಂದು ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಗೆ ಬರಲಿದೆ, ಇದರಲ್ಲಿ ಕೌಶಲ್ಯವನ್ನು ಬೆಳಗುವ ಪ್ರಯತ್ನ ನಡೆಯುತ್ತದೆ. ಜಗತ್ತಿಗೆ ಬೇಕಾದುದೆಲ್ಲವನ್ನೂ ಪೂರೈಸುವ ಶಕ್ತಿ ಭಾರತಕ್ಕಿದೆ. ಅದನ್ನು ನಾವು ಸಾಕಾರಗೊಳಿಸಬೇಕಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಕಲ್ಲಡ್ಕ...
ಶಿಕ್ಷಣಸುದ್ದಿ

SSLC ಫಲಿತಾಂಶ : ಕಾಣಿಯೂರು ಪ್ರಗತಿ ಆಂಗ್ಲ ಮಾಧ್ಯಮ ಶಾಲೆಗೆ ಶೇಕಡಾ 96.5 ; ಕನ್ನಡ ಮಾಧ್ಯಮ ಶಾಲೆಗೆ 95 ಶೇ. ಫಲಿತಾಂಶ – ಕಹಳೆ ನ್ಯೂಸ್

ಕಾಣಿಯೂರು : ೨೦೧೯-೨೦ನೇ ಸಾಲಿನ ಎಸ್.ಎಸ್.ಎಲ್.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮ ವಿಭಾಗದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯು ೯೬.೫ಶೇಕಡಾ ಫಲಿತಾಂಶವನ್ನು ಗಳಿಸಿಕೊಂಡಿದೆ. ಜೊತೆಗೆ ಕನ್ನಡ ಮಾಧ್ಯಮ ವಿಭಾಗದಲ್ಲಿ ೯೫ಶೇಕಡಾ ಫಲಿತಾಂಶ ಗಳಿಸಿಕೊಂಡಿದೆ. ಆಂಗ್ಲ ಮಾಧ್ಯಮ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ ೫೭ ವಿದ್ಯಾರ್ಥಿಗಳಲ್ಲಿ ೫೫ ವಿದ್ಯಾರ್ಥಿಗಳು ತೇರ್ಗಡೆ ಹೊಂದಿರುತ್ತಾರೆ. ಕಲ್ಮಡ್ಕ ಸದಾಶಿವ ಭಟ್ ಮತ್ತು ಪೂರ್ಣಿಮಾ ದಂಪತಿ ಪುತ್ರಿ ಶ್ರೀವಿದ್ಯಾ ೬೦೮ ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ದೋಳ್ಪಾಡಿ ಪಿಜಕ್ಕಳ...
ಶಿಕ್ಷಣಸುದ್ದಿ

SSLC ಫಲಿತಾಂಶ : ತೃತೀಯ ಭಾಷೆ ತುಳು ಪಠ್ಯ ; ರಾಮಕುಂಜ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ – ಕಹಳೆ ನ್ಯೂಸ್

ರಾಮಕುಂಜ: 2019-20ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆ ತುಳು ವಿಷಯದಲ್ಲಿ ರಾಮಕುಂಜ ಆಂಗ್ಲಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ ಬಂದಿದೆ. ಸಂಸ್ಥೆಯಲ್ಲಿ ತುಳು ವಿಷಯದಲ್ಲಿ ಪರೀಕ್ಷೆ ಬರೆದ ಎಲ್ಲಾ ೪೩ ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದಾರೆ. ಈ ಪೈಕಿ ೨೬ ವಿದ್ಯಾರ್ಥಿಗಳು ತಲಾ ೧೦೦ ಅಂಕ ಪಡೆದುಕೊಂಡಿದ್ದಾರೆ. ಜೇಷ್ಮಾ ಎಸ್.ಬಿ., ಜೀವಿತ, ಗೌತಮಿ ವಿ.ಎಸ್., ನಮಿತ, ಶ್ರದ್ಧಾ ರೈ, ಕೆ.ಎಸ್.ಭಾರ್ಗವಿ, ಸೌಜನ್ಯ, ಪ್ರಣಾಮ್ ಎಮ್., ಸಂದೀಪ್ ಆರ್., ತೇಜಸ್ ರೈ, ಮಹಮ್ಮದ್ ಝಾಹಿರ್,...
ಶಿಕ್ಷಣ

ಎಸೆಸೆಲ್ಸಿ ಶೇ. 71.80 ಫಲಿತಾಂಶ – ಸುಳ್ಯದ ಅನುಶ್ ಸೇರಿ ಆರು ಮಂದಿಗೆ ಪ್ರಥಮ ರ್‍ಯಾಂಕ್- ದ.ಕ ಜಿಲ್ಲೆಗೆ 12 ನೇ ಸ್ಥಾನ- ಚಿಕ್ಕಬಳ್ಳಾಪುರಕ್ಕೆ ಪ್ರಥಮ ಸ್ಥಾನ-ಕಹಳೆ ನ್ಯೂಸ್

 ಕರ್ನಾಟಕ ಎಸ್‌ಎಸ್‌ಎಲ್ ಸಿ ಫಲಿತಾಂಶಗಳು ಪ್ರಕಟವಾಗಿದ್ದು, ಈ ಬಾರಿ ಶೇ.71.80 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಇಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ರಾಜ್ಯಾದ್ಯಂತ 8, 48, 203 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿಕೊಂಡಿದ್ದು, ಈ ಪೈಕಿ 8,11,050 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 19, 086 ವಿದ್ಯಾರ್ಥಿಗಳ ಕೊರತೆಯುಂಟಾಗಿತ್ತು. ರಾಜ್ಯಾದ್ಯಂತ 34 ಶೈಕ್ಷಣಿಕ ಜಿಲ್ಲೆಗಳ 22 ಕೇಂದ್ರಗಳಲ್ಲಿ ಮೌಲ್ಯಮಾಪನ ಮಾಡಲಾಗಿತ್ತು ಎಂದು...
ರಾಜ್ಯಶಿಕ್ಷಣ

Breaking News : ಆ.10ರಂದು SSLC ಫಲಿತಾಂಶ ಪ್ರಕಟ ; ಸಚಿವ ಎಸ್ ಸುರೇಶ್ ಕುಮಾರ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ನಡುವೆಯೂ ನಡೆದಿದ್ದಂತ ರಾಜ್ಯದ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ, ಆಗಸ್ಟ್ 10ರಂದು ರಾಜ್ಯದಲ್ಲಿ ಪ್ರಕಟಗೊಳ್ಳಲಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಆಗಸ್ಟ್ 10ರಂದು ಮಧ್ಯಾಹ್ನ 3ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷಾ...
ಶಿಕ್ಷಣ

ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಕಿರುಹೊತ್ತಗೆ ಬಿಡುಗಡೆ ಕಾರ್ಯಕ್ರಮ- ಕಹಳೆ ನ್ಯೂಸ್

ನರಿಮೊಗರು-ಪುತ್ತೂರು ತಾಲೂಕಿನ ಪ್ರತಿಷ್ಠಿತ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ವತಿಯಿಂದ ಸನ್ ರೈಸ್ ಡೇ, ಸ್ಕಾರ್ಪ್ ಡೇ ಹಾಗೂ ಕೋವಿಡ್ ಸಂದರ್ಭದಲ್ಲಿ ಸಂಸ್ಥೆಯ ಸ್ಕೌಟ್, ಗೈಡ್ಸ್, ಬುಲ್ ಬುಲ್ ಹಾಗೂ ಕ್ಲಬ್‍ವಿದ್ಯಾರ್ಥಿಗಳು ಕೈಗೊಂಡ ಕಾರ್ಯಚಟುವಟಿಕೆಗಳ ಕಿರುಹೊತ್ತಗೆ ಬಿಡುಗಡೆ ಕಾರ್ಯಕ್ರಮ ನಡೆಯಿತು. ಈ ವೇಳೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯದರ್ಶಿಗಳಾದ ಕೃಷ್ಣಪ್ರಸಾದ್ ಕೆದಿಲಾಯರವರು ವಹಿಸಿ ಕಿರುಹೊತ್ತಗೆಯನ್ನು ಬಿಡುಗಡೆಗೊಳಿಸಿದ್ರು.ಈ ಸಂದರ್ಭ ಬುಲ್ ಬುಲ್ ಶಿಕ್ಷಕಿಯಾದ ಅನಿತಾ, ಕ್ಲಬ್ ಶಿಕ್ಷಕಿಯಾದ ಭವಿತಾ,...
1 75 76 77 78 79 80
Page 77 of 80