Thursday, April 30, 2026

ಶಿಕ್ಷಣ

ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀ ರಾಮ ಪದವಿ ಪೂರ್ವ ವಿದ್ಯಾಲಯ ಕಲ್ಲಡ್ಕ : ಉಚಿತ ಕನ್ನಡಕ ವಿತರಣೆ -ಕಹಳೆ ನ್ಯೂಸ್

ಸೆಪ್ಟೆಂಬರ್ 4 ರಂದು ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ವಿಂಶತಿ ಸಂಭ್ರಮಾಚರಣೆಯ ಪ್ರಯುಕ್ತ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ ನಡೆಯಿತು. ಅತಿಥಿಗಳು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಿದರು. ಮುಖ್ಯ ಅತಿಥಿಗಳಾದ ಡಾ.ಕೃಷ್ಣಪ್ರಸಾದ್ ಕೂಡ್ಲು, ಪ್ರಸಾದ್ ನೇತ್ರಾಲಯ ಮಂಗಳೂರು ಹಾಗೂ ಉಡುಪಿ ಇವರು ಮಾತನಾಡಿ ದೃಷ್ಟಿಯ ಮಹತ್ವನ್ನು ತಿಳಿಸಿದರು, ಪ್ರಸಾದ್ ನೇತ್ರಾಲಯದ ವತಿಯಿಂದ ಶ್ರಿ ರಾಮ ವಿದ್ಯಾಕೇಂದ್ರದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಿಗೆ 154 ಕನ್ನಡಕಗಳನ್ನು ಉಚಿತವಾಗಿ ನೀಡಲಾಯಿತು....
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಅಕ್ಷಯ ಕಾಲೇಜಿನಲ್ಲಿ ಓಣಂ ಹಬ್ಬದ ಆಚರಣೆ- ಕಹಳೆ ನ್ಯೂಸ್

ಪುತ್ತೂರು: ಅಕ್ಷಯ ಎಜುಕೇಶನಲ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆ ಯಲ್ಲಿ ಸಂಭ್ರಮದಿಂದ ಓಣಂ ಹಬ್ಬ ವನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಂತೋಷ್ ಕುಮಾರ್ ಜೆ. ಪಿ. ಮುರ. ಪುತ್ತೂರು ತೀಯಾ ಸಮಾಜ (ರಿ ) ಇದರ‌ ಅಧ್ಯಕ್ಷರು, ಬಿ ಎಂ ಮಾಧವ , ಕರ್ನಾಟಕ ರಾಜ್ಯ ಬ್ಯಾಂಕ್ ನೌಕರರ ಒಕ್ಕೂಟದ ಉಪಾಧ್ಯಕ್ಷರು ಮತ್ತು ಶ್ರೀಮತಿ ಸೋಫಿ ಕೃಷ್ಣನ್ ಪ್ರಾದೇಶಿಕ ಪ್ರಬಂಧಕರು ಕೆನರಾ ಬ್ಯಾಂಕ್ ಕಾರ್ಯಕ್ರಮದಲ್ಲಿ...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಸರಸ್ವತೀ ವಿದ್ಯಾಲಯದ ವಿದ್ಯಾರ್ಥಿಗಳು ಕಬಡ್ಡಿಯಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ -ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಶ್ರೀರಾಮ ಶಾಲೆ ಕಲ್ಲಡ್ಕ ಇಲ್ಲಿ ಸೆಪ್ಟೆಂಬರ್ 5 ರಂದು ನಡೆದ ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದಲ್ಲಿ ಸರಸ್ವತೀ  ವಿದ್ಯಾಲಯದ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದು ಪ್ರಾಂತ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಪಂದ್ಯಾಟದಲ್ಲಿ ಚೈತ್ರೇಶ್ 8ನೇ ತರಗತಿ ಬೆಸ್ಟ್ ಆಲ್ ರೌಂಡರ್ ಆಗಿ, ಹೇಮಂತ್ ಎಂ.ಎ 8ನೇ ತರಗತಿ ಉತ್ತಮ ಹಿಡಿತಗಾರರಾಗಿ ಆಯ್ಕೆಯಾಗಿರುತ್ತಾರೆ. ತಂಡದಲ್ಲಿ 7ನೇ ತರಗತಿಯ ನಿಶ್ಮಿತ್ ಪುರಿಯ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ವಿವೇಕಾನಂದ ಕಾಲೇಜಿನಲ್ಲಿ ನೂತನ ತರಗತಿ ಕೊಠಡಿಗಳ ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಂಗಸಂಸ್ಥೆಯಾದ ವಿವೇಕಾನಂದ  ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ(ಸ್ವಾಯತ್ತ) ಇದರ ನೂತನ ತರಗತಿ ಕೊಠಡಿಗಳ ಪ್ರವೇಶೋತ್ಸವ ಪ್ರಯುಕ್ತ ಗಣಪತಿ ಹವನ ಹಾಗೂ ದುರ್ಗಾಪೂಜೆ ಕಾಲೇಜಿನಲ್ಲಿ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣಭಟ್, ಖಜಾಂಜಿ ಅಚ್ಯುತ್ತ ನಾಯಕ್ ಮತ್ತಿತರ ಸದಸ್ಯರು, ವಿವೇಕಾನಂದ ಪದವಿ ಕಾಲೇಜಿನ ಆಡಳಿತ ಮಂಡಳಿಯ  ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿಕೃಷ್ಣ ಕೆ.ಎನ್, ಪ್ರಾಂಶುಪಾಲ ಡಾ.ಶ್ರೀಧರ್...
ಜಿಲ್ಲೆದಕ್ಷಿಣ ಕನ್ನಡಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಶ್ರೀರಾಮ ಪ್ರಥಮದರ್ಜೆ ಮಹಾವಿದ್ಯಾಲಯದ ಭವಿಷ್ ಘಟಕದ ವತಿಯಿಂದ ದಿನಾಂಕ  ಸೆಪ್ಟೆಂಬರ್ 5  ರಂದು ಶಿಕ್ಷಕರ ದಿನಾಚರಣೆ ಹಾಗೂ 2025-26ನೇ ಸಾಲಿನ ಭವಿಷ್ ಘಟಕದ ಚಟುವಟಿಕೆಗಳ ಉದ್ಘಾಟನೆ –ಕಹಳೆ ನ್ಯೂಸ್

ಕಾರ್ಯಕ್ರಮದ ಪ್ರಾರಂಭದಲ್ಲಿ ಗಣ್ಯರಿಂದ ದೀಪ ಪ್ರಜ್ವಲನ ನಂತರ ಡಾ| ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವುದರ ಮೂಲಕ ಭವಿಷ್ ಘಟಕದ ಚಟುವಟಿಕೆಗಳಿಗೆ ಚಾಲನೆ ನೀಡಿದರು. ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿದ್ಯಾರ್ಥಿಗಳು ಶಿಕ್ಷಕರ ಪಾದಪೂಜೆಯನ್ನು ನೆರವೇರಿಸಿ ಆಶೀರ್ವಾದವನ್ನು ಪಡೆದ ಭಾವನಾತ್ಮಕ ಸಂದರ್ಭಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಯಿತು. ಭವಿಷ್ ಘಟಕದ ನೂತನ ವಿದ್ಯಾರ್ಥಿಗಳು ಹಿರಿಯರಿಂದ ತಾಂಬೂಲ ಪಡೆದು ಆಶೀರ್ವಾದ ಪಡೆದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಪ್ರಭಾಕರ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಕ್ರೀಡೆಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕರಾಜ್ಯಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ : ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ –ಕಹಳೆ ನ್ಯೂಸ್

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟವು ಅಕ್ಷಯ ಪದವಿಪೂರ್ವ ಕಾಲೇಜು ಸಂಪ್ಯ, ಇದರ ಸಹಯೋಗದಲ್ಲಿ ನಡೆಯಿತು. ಈ ಪಂದ್ಯಾಟದಲ್ಲಿ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ ಹಾಗೂ ಬಾಲಕರ ತಂಡವು ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿರುತ್ತದೆ. ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿಯ ಪುಲಕಿತ, ಜಶಿಕ, ಮೋನಿಷಾ, ತನ್ವಿ, ಯಶ್ವಿ ಡಿ. ಶೆಟ್ಟಿ, ರಕ್ಷಾ ಎನ್, ವೈಷ್ಣವಿ ಶೆಟ್ಟಿ, ಸಿಂಚನ ಕುಮಾರಿ. ಎಮ್ ಹಾಗೂ ಪ್ರಥಮ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಪ್ರಾದೇಶಿಕಮಾಹಿತಿಶಿಕ್ಷಣಸುದ್ದಿಹೆಚ್ಚಿನ ಸುದ್ದಿ

ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ತೃಷಾ ರಾಜ್ಯಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಇದರ ಜಿಲ್ಲಾ ಮಟ್ಟದ ಗಣಿತ ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ಶ್ರೀರಾಮ ಹೈಸ್ಕೂಲ್ ಕಲ್ಲಡ್ಕ ಇಲ್ಲಿ ಆಗಸ್ಟ್ 30ರಂದು ನಡೆಯಿತು. ತರುಣವರ್ಗದ ಈ ಸ್ಪರ್ಧೆಯಲ್ಲಿ ನರೇಂದ್ರ ಪ.ಪೂ.ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿರುತ್ತಾರೆ.ದ್ವಿತೀಯ ವಿಜ್ಞಾನ ವಿಭಾಗದ ತೃಷಾ ಇವರು ಕೆಮಿಸ್ಟ್ರಿ ಎಕ್ಸಪರಿಮೆಂಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶರಣ ಎಮ್. ಇವರು ಇನ್ನೋವೇಟಿವ್ ಮೋಡೆಲ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಅರ್ಚನಾ, ನಂದನ, ಸಿಂಚನಾ ಜೆ.ಎನ್. ಇವರ ತಂಡ ವಿಜ್ಞಾನ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಶಿಕ್ಷಣಸುದ್ದಿಸುಳ್ಯಹೆಚ್ಚಿನ ಸುದ್ದಿ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಭ್ರಮದ ಓಣಂ ದಿನಾಚರಣೆ: ಉತ್ಸವಂ 2025-ಕಹಳೆ ನ್ಯೂಸ್

ನೆಹರೂ ಮೆಮೋರಿಯಲ್ ಪದವಿ ಮತ್ತು ಪದವಿ ಪೂರ್ವ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಓಣಂ ದಿನವನ್ನು ಸೆಪ್ಟಂಬರ್ 03ನೇ ಬುಧವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ ಇದರ ಕಾರ್ಯದರ್ಶಿ ಅಕ್ಷಯ್ ಕೆ ಸಿ ಸಾಂಪ್ರದಾಯಿಕವಾಗಿ ದೀಪ ಬೆಳಗಿ ತೆಂಗಿನ ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ವಿಶೇಷವಾಗಿ ಕಾಲೇಜಿನ ಮುಂಭಾಗವನ್ನು ಮಾವಿನ ತೋರಣ ಹಾಗು ತೆಂಗಿನ ಸಿರಿಯಿಂದ ಅಲಂಕರಿಸಲಾಗಿತ್ತು. ಆಗಮಿಸಿದ ಅತಿಥಿಗಳನ್ನು ಕಾಲೇಜು ಮುಂಭಾಗದಲ್ಲಿ ದೀಪ ಬೆಳಗಿಸಿ...
1 6 7 8 9 10 80
Page 8 of 80