Saturday, August 1, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆ ಹೆಚ್ಚಿದ ಕೊರೋನಾ ಭೀತಿ : 32 ಜನರಲ್ಲಿ ಸೋಂಕು ದೃಢ- ಕಹಳೆ ನ್ಯೂಸ್

ಬೆಂಗಳೂರು: ನೆರೆರಾಜ್ಯವಾದ ಆಂಧ್ರಪ್ರದೇಶದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಇದೀಗ ಕರ್ನಾಟಕದಲ್ಲಿಯೂ ಆತಂಕ ಮೂಡಿಸಿದೆ. ರಾಜ್ಯದಲ್ಲಿ ಈಗಾಗಲೇ 32ಕ್ಕೂ ಹೆಚ್ಚು ಜನರಿಗೆ ಕೊರೋನಾ ಪಾಸಿಟಿವ್ ಬಂದಿರುವುದು ಸಾರ್ವಜನಿಕರಲ್ಲಿ ಭಯ ಮೂಡಿಸಿದೆ. ಕೆಲ ವರ್ಷಗಳ ಹಿಂದೆ ಜಗತ್ತನ್ನೇ ನಡುಗಿಸಿದ್ದ ವೈರಸ್ ರೂಪಾಂತರದ ಭೀತಿ ಇದೀಗ ಮತ್ತೆ ಮುಂಚೂಣಿಗೆ ಬಂದಿದೆ. ಆಂಧ್ರಪ್ರದೇಶದ ಪರಿಸ್ಥಿತಿಗೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ನಡುವೆಯೇ, ಇತ್ತ ಕರ್ನಾಟಕದಲ್ಲೂ ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ. ಜುಲೈ ತಿಂಗಳಿನಲ್ಲಿ ಪ್ರಕರಣಗಳ ದಿಢೀರ್ ಏರಿಕೆ:...
ಆರೋಗ್ಯಕ್ರೈಮ್ಜಿಲ್ಲೆರಾಜ್ಯಸುದ್ದಿ

ಒಂದೇ ತಿಂಗಳಲ್ಲಿ 2ನೇ ಬಾರಿ ಗದಗ ಸರ್ಕಾರಿ ಆಸ್ಪತ್ರೆಯಲ್ಲಿ ಪೈಪ್‌ ಕಳ್ಳತನ : ಆಪರೇಷನ್ ಥಿಯೇಟರ್ ಬಂದ್ -ಕಹಳೆ ನ್ಯೂಸ್

ಗದಗ: ಜಿಲ್ಲಾ ಕೇಂದ್ರ ಗದಗ ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭದ್ರತೆಯಿಲ್ಲದ ಕಾರಣ ಕಳ್ಳರು ಸರಣಿ ಕಳ್ಳತನ ನಡೆಸುತ್ತಿದ್ದು, ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.ನಗರದ ಕೆ.ಸಿ. ರಾಣಿ ರಸ್ತೆಯಲ್ಲಿರುವ ದುಂಡಪ್ಪ ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕಳ್ಳತನವಾಗಿದ್ದು  ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಇದೇ ಆಸ್ಪತ್ರೆಯಲ್ಲಿದ್ದ ಆಕ್ಸಿಜನ್ ಪೈಪ್‌ಗಳನ್ನು ಕಳ್ಳತನ ಮಾಡಲಾಗಿತ್ತು....
ಆರೋಗ್ಯಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಶಿಕ್ಷಣಸುದ್ದಿ

ಕಣಿಯೂರು ಬಿಜೆಪಿ ಯುವ ಮೋರ್ಚಾ ವತಿಯಿಂದ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ರೈತ ಸಭಾಭವನದಲ್ಲಿ ವಿಶ್ವ ಯೋಗ ದಿನ ದಿನಾಚರಣೆ ಹಾಗೂ ಸನ್ಮಾನ ಕಾರ್ಯಕ್ರಮ -ಕಹಳೆ ನ್ಯೂಸ್

ಪ್ರಧಾನಿ ಶ್ರೀ ನರೇಂದ್ರ ಮೋದಿಜೀ ಅವರ ಇಚ್ಛಾಶಕ್ತಿಯ ಫಲವಾಗಿ ಯೋಗ ವಿಶ್ವವ್ಯಾಪಿಯಾಗಿದೆ. ಜಗತ್ತನ್ನು ಯೋಗ ಆವರಿಸಿದೆ ಎಂದರೂ ಅತಿಶಯವಿಲ್ಲ. ಯೋಗ ಕೇವಲ ದೈಹಿಕ ಶಕ್ತಿಗಷ್ಟೇ ಅಲ್ಲ, ಮಾನಸಿಕ ಶಕ್ತಿಗೂ ಅತಿಮುಖ್ಯ. ಹಿಂದೂ ಪರಂಪರೆಯ ಶ್ರೇಷ್ಠತೆಯ ಭಾಗವಾಗಿರುವ ಯೋಗವನ್ನು ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳೋಣ. ಅನ್ನುವ ಧ್ಯೇಯ ದೊಂದಿಗೆ ಬಿಜೆಪಿ ಯುವಮೋರ್ಚಾ ಕಣಿಯೂರು ಮಹಾಶಕ್ತಿ ಕೇಂದ್ರದ ವತಿಯಿಂದ ಜೂ 21 ರಂದು ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ರೈತ ಸಭಾಭವನದಲ್ಲಿ...
ಆರೋಗ್ಯಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿಹೆಚ್ಚಿನ ಸುದ್ದಿ

ಬೆಟ್ಟಂಪಾಡಿ ಯುವಕನಿಗೆ ಭೀಕರ ರಸ್ತೆ ಅಪಘಾತ : ಚಿಕಿತ್ಸೆಗಾಗಿ ನೆರವಿನ ಮನವಿ..!! – ಕಹಳೆ ನ್ಯೂಸ್

ಪುತ್ತೂರು : ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಭೀಕರ ರಸ್ತೆ ಅಪಘಾತವು ಪುತ್ತೂರಿನ ಬೆಟ್ಟಂಪಾಡಿ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬೆಟ್ಟಂಪ್ಪಾಡಿಯ ಸರಳೀಕಾನ ನಿವಾಸಿ ಸಶಿತ್ ಎಸ್ ಅವರ ಬಲ ಕಾಲಿನ ಎಲುಬು, ಸೊಂಟದ ಪಕ್ಕೆಲುಬು, ಎಡಕೈ ಎಲುಬು, ಬಲಗೈಯ ಎರಡು ಬೆರಳುಗಳು ಹಾಗೂ ಕುತ್ತಿಗೆಯ ಭಾಗಕ್ಕೆ ತೀವ್ರ ಗಾಯಗಳಾಗಿದ್ದು, ಪ್ರಸ್ತುತ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಅಂತಾರಾಷ್ಟ್ರೀಯಆರೋಗ್ಯಸುದ್ದಿ

ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬಂದ ಅಮೆರಿಕ- ಕಹಳೆ ನ್ಯೂಸ್

ವಾಷಿಂಗ್ಟನ್: ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬಂದಿದೆ. ಡಬ್ಲ್ಯೂಹೆಚ್‌ಒನಲ್ಲಿ ತನ್ನ ಸದಸ್ಯತ್ವವನ್ನು ಅಮೆರಿಕ (America) ಅಧಿಕೃತವಾಗಿ ರದ್ದುಗೊಳಿಸಿದೆ. ಅಮೆರಿಕ ನಿರ್ಧಾರದ ಬಳಿಕ ಜಿನಿವಾದಲ್ಲಿರುವ WHO ಕಚೇರಿಯಲ್ಲಿ ಅಮೆರಿಕದ ಧ್ವಜ ತೆರವು ಮಾಡಲಾಗಿದೆ. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಪ್ಪಾಗಿ ನಿರ್ವಹಿಸಿದೆ ಮತ್ತು ಅಗತ್ಯ ಸುಧಾರಣೆಗಳನ್ನು ಕೈಗೊಳ್ಳಲು ವಿಫಲವಾಗಿದೆ ಯುಎಸ್‌ ಆರೋಪಿಸಿತ್ತು. ರೋಗಗಳ ಕಣ್ಗಾವಲು ಮತ್ತು ನಿರ್ಣಾಯಕ ಆರೋಗ್ಯ ಸವಾಲುಗಳಂತಹ ವಿಷಯಗಳ ಕುರಿತು ಇತರ ರಾಷ್ಟ್ರಗಳೊಂದಿಗೆ ದ್ವಿಪಕ್ಷೀಯ ಸಹಕಾರಕ್ಕೆ ಅಮೆರಿಕ ಆದ್ಯತೆ ನೀಡುತ್ತದೆ....
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಸ್ವಾಸ್ತ್ಯ ನೇಚರ್ ಕ್ಯೂರ್ ನಲ್ಲಿ ಹೊಸ ವರುಷದ ಪ್ರಯುಕ್ತ ಶೇ.10ರಷ್ಟು ಡಿಸ್ಕೌಂಟ್ ಆಫರ್..! – ಕಹಳೆ ನ್ಯೂಸ್

ಸ್ವಾಸ್ತ್ಯ ನೇಚರ್ ಕ್ಯೂರ್, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರ. ಕಳೆದ ಸುಮಾರು 8 ವರ್ಷಗಳಿಂದ ಹಲವಾರು ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಮೂಲಕ ಹಲವರ ಪಾಲಿಗೆ ಆಶಾಕಿರಣವಾದ ಕ್ಲಿನಿಕ್. ಪುತ್ತೂರಿನ ಬೊಳುವಾರಿನಲ್ಲಿ ಕಾರ್ಯಾಚರಿಸುತ್ತಿರುವ ಈ ಕ್ಲಿನಿಕ್‍ನಲ್ಲಿ ಹೊಸ ವರುಷದ ಪ್ರಯುಕ್ತ ಆಫರ್ ನಡಿತಾ ಇದೆ. ಯಾವುದೇ ಸೇವೆಯ ಮೇಲೆ ಶೇ.10ರಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇಲ್ಲಿ ಚರ್ಮದ ಅಲರ್ಜಿ ರೋಗಗಳು, ಅಸ್ತಮಾ, ರಕ್ತಹೀನತೆ, ಆತಂಕ, ಡಿಪ್ರೆಶನ್, ಹೊಟ್ಟೆಯುಬ್ಬರ, ಬೊಜ್ಜು, ಬಿಪಿ,...
ಆರೋಗ್ಯಕೇರಳಸುದ್ದಿ

ಶಬರಿಮಲೆ ಯಾತ್ರೆ ಆರಂಭ: ಮೂಗಿನೊಳಗೆ ನೀರು ಹೋಗದಂತೆ ಎಚ್ಚರವಹಿಸಲು ಸರ್ಕಾರದ ಸೂಚನೆ- ಕಹಳೆ ನ್ಯೂಸ್

ಪತ್ತನಂತಿಟ್ಟ: ಕೇರಳದಲ್ಲಿ ಕಳೆದ ಕೆಲ ತಿಂಗಳುಗಳಿಂದ ಪತ್ತೆಯಾಗುತ್ತಿರುವ 'ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್' ಎಂಬ ಮಿದುಳು ಜ್ವರ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ಸರ್ಕಾರವು ಶಬರಿಮಲೆಯ ವಾರ್ಷಿಕ ಯಾತ್ರೆ ಕೈಗೊಳ್ಳುವವರಿಗೆ ಸೂಚನೆ ನೀಡಿದ್ದು, ಮೂಗಿನೊಳಗೆ ನೀರು ಹೋಗದಂತೆ ಎಚ್ಚರ ವಹಿಸುವಂತೆ ಹೇಳಿದೆ. ಯಾವುದೇ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವ ತಮ್ಮ ದಾಖಲೆ ಹಾಗೂ ಔಷಧಗಳನ್ನು ಕೊಂಡೊಯ್ಯಬೇಕು. ಯಾತ್ರೆಯ ಸಂದರ್ಭದಲ್ಲಿ ನಿಯಮಿತ ಔಷಧಗಳನ್ನು ನಿಲ್ಲಸಬಾರದು. ಶಬರಿಮಲೆಗೆ ನಡೆಯುವಂತ ಸಂದರ್ಭದಲ್ಲಿ ಒತ್ತಡ ನಿರ್ವಹಣೆಯಾಗಿ ನಡಿಗೆಯಂತ ಲಘು ವ್ಯಾಯಾಮ ಮಾಡುವಂತೆಯೂ ಸಲಹೆ...
ಆರೋಗ್ಯಮೂಡಬಿದಿರೆಸುದ್ದಿ

ಆಳ್ವಾಸ್‌ನಲ್ಲಿ ಪ್ರಾಣ ಪ್ರಕೃತಿ ಚಿಕಿತ್ಸಾ ಕೇಂದ್ರ ಉದ್ಘಾಟನೆ – ಕಹಳೆನ್ಯೂಸ್

ಮೂಡಬಿದಿರೆ: ಪ್ರತಿ ಜ್ಞಾನೇಂದ್ರೀಯವನ್ನೂ ಪ್ರಕೃತಿಯೇ ಅದ್ಭುತವಾಗಿ ಸೃಷ್ಟಿಸಿದೆ. ಇವುಗಳ ಸಮತೋಲನ ಮತ್ತು ಸಾಮರಸ್ಯ ಮಾನವನ ಮನಸ್ಸು, ದೇಹ ಹಾಗೂ ಆತ್ಮದ ಶಾಂತಿಗೆ ಆಧಾರವಾಗಿವೆ. ಪಂಚೇಂದ್ರಿಯಗಳ ಪ್ರಜ್ಞಾಪೂರ್ವಕ ಸಂತೃಪ್ತಿಯ ಮೂಲಕ ಸಮಗ್ರ ಆರೋಗ್ಯವನ್ನು ಪಡೆಯಬಹುದು ಎಂದು ಆಸರೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷೆ ಡಾ.ಆಶಾ ಜ್ಯೋತಿ ರೈ ಹೇಳಿದರು. ಮಿಜಾರಿನ ಆಳ್ವಾಸ್ ಆನಂದಮಯ ಆರೋಗ್ಯಧಾಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸಮಗ್ರ ಸ್ವಾಸ್ಥ್ಯಧಾಮ ಪ್ರಾಣ ಪ್ರಕೃತಿ ಚಿಕಿತ್ಸಾ ಕೇಂದ್ರವನ್ನು ಗುರುವಾರ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಗಾಯಕಿ...
1 2 3 15
Page 1 of 15