Wednesday, September 16, 2026

ಆರೋಗ್ಯ

ಆರೋಗ್ಯಉಡುಪಿಸುದ್ದಿ

ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ – ಕಹಳೆ ನ್ಯೂಸ್

ಉಡುಪಿ, ಜು 07 : ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಮತ್ತು ಹಾಜಿ ಅಬ್ದುಲ್ಲಾ ‌ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇದೇ ಪ್ರಥಮ ಬಾರಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿಯ ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಗುರುವಾರದಂದು 27 ವರ್ಷ ಪ್ರಾಯದ ಸಿದ್ದಿ ಜನಾಂಗ ಮೂಲದ ಗರ್ಭಿಣಿಗೆ...
ಆರೋಗ್ಯಸಂತಾಪಸಿನಿಮಾಸುದ್ದಿ

ಕೋವಿಡ್ -19 ಸೋಂಕಿನಿಂದ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ – ಕಹಳೆ ನ್ಯೂಸ್

ಚೆನ್ನೈ, ಜೂ 29 : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11...
ಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

 ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮುಂಬೈ: ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಈಗ ಕೊರೊನಾ ಬಂದಿರುವುದು ಸುದ್ದಿಯಾಗಿದೆ. ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಭಗತ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಟ್ವೀಟ್‍ನಲ್ಲಿ, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
ಅಂತಾರಾಷ್ಟ್ರೀಯಆರೋಗ್ಯಸುದ್ದಿ

ಚೀನಾದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾ ಸೋಂಕು ; ಶಾಂಫೈ ನಗರದಲ್ಲಿ ಲಾಕ್‌ಡೌನ್ ಜಾರಿ – ಕಹಳೆ ನ್ಯೂಸ್

ಬೀಜಿಂಗ್: ಚೀನಾದ ನಗರ ಶಾಂಘೈನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಂಪೂರ್ಣ ಲಾಕ್‌ಡೌನ್ ಘೋಷಿಸಲಾಗಿದೆ. ಸರಕು ಸಾಗಣೆಗೆ ಪ್ರಮುಖ ಬಂದರು ತಾಣವಾಗಿದ್ದ ಶಾಂಘೈನಲ್ಲಿ ಲಾಕ್‌ಡೌನ್ ಘೋಷಿಸಿರುವುದು ಭಾರತಕ್ಕೆ ದೊಡ್ಡ ಪೆಟ್ಟು ನೀಡಿದೆ. ಭಾರತದ ಔಷಧೀಯ ಉದ್ಯಮಕ್ಕೆ ಆತಂಕ ಎದುರಾಗಿದೆ. ಕೋವಿಡ್ ಏಕಾಏಕಿ ನಿಗ್ರಹಿಸಲು ಚೀನಾ ಹಂತಹಂತವಾಗಿ ಲಾಕ್‌ಡೌನ್ ಅನ್ನು ವಿಧಿಸಿದೆ. ಇದರಿಂದಾಗಿ ಅದರ ಎರಡು ಪ್ರಮುಖ ಬಂದರುಗಳಾದ ಶಾಂಘೈ ಮತ್ತು ಶೆನ್‌ಜೆನ್‌ನಲ್ಲಿ ಸರಕು ಸಾಗಣೆ ವಿಳಂಬವಾಗಿದೆ. ಶೆನ್‌ಜೆನ್‌ನಲ್ಲಿ ಕಾರ್ಗೋ ಕಾರ್ಯಾಚರಣೆಗಳು...
ಅಂತಾರಾಷ್ಟ್ರೀಯಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

ಹಿಂದಿನ ಸರ್ಕಾರಗಳ ವೈದ್ಯಕೀಯ ಶಿಕ್ಷಣ ನೀತಿ ಸರಿಯಿದ್ದಿದ್ದರೆ ನೀವು ವಿದೇಶಗಳಿಗೆ ಹೋಗುತ್ತಿರಲಿಲ್ಲ : ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ವಿಶೇಷ ವಿಮಾನಗಳ ಮೂಲಕ ಭಾರತಕ್ಕೆ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಇದೇ ವೇಳೆ ವೈದ್ಯಕೀಯ ಶಿಕ್ಷಣ ನೀತಿ ವಿಚಾರವಾಗಿ ಹಿಂದಿನ ಸರ್ಕಾರಗಳ ವಿರುದ್ಧ ಪ್ರಧಾನಿ ಮೋದಿ ಹರಿಹಾಯ್ದಿದ್ದಾರೆ. ಹಿಂದಿನ ಸರ್ಕಾರಗಳ ನೀತಿಗಳ ವೈಫಲ್ಯದಿಂದಾಗಿ ವೈದ್ಯಕೀಯ ಶಿಕ್ಷಣಕ್ಕಾಗಿ ಭಾರತೀಯ ವಿದ್ಯಾರ್ಥಿಗಳು ಅಪಾರ ಸಂಖ್ಯೆಯಲ್ಲಿ ವಿದೇಶಗಳಿಗೆ ಹೋಗುವಂತಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಭಾರತದಲ್ಲಿ ವೈದ್ಯಕೀಯ ಶಿಕ್ಷಣ ನೀತಿಗಳಲ್ಲಿ ಸುಧಾರಣೆ ತರುವುದಾಗಿ ವಿದ್ಯಾರ್ಥಿಗಳಿಗೆ...
ಆರೋಗ್ಯರಾಜ್ಯಸುದ್ದಿ

ರಾಜ್ಯದಲ್ಲಿ ಮುಂದುವರಿದ ಓಮಿಕ್ರಾನ್‌ ಸ್ಫೋಟ ; ಇಂದು ಒಂದೇ ದಿನ 12 ಪ್ರಕರಣ ದೃಢ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್‌ ರೂಪಾಂತರಿ ಓಮಿಕ್ರಾನ್‌ ಹಾವಳಿ ಮುಂದುವರಿದಿದೆ. ಇಂದು ಒಂದೇ ದಿನ 12 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 10 ಓಮಿಕ್ರಾನ್‌ ಸೋಂಕು ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಮೊದಲ ಬಾರಿಗೆ ಓಮಿಕ್ರಾನ್‌ ಕಾಣಿಸಿಕೊಂಡಿದ್ದು, ವಿದೇಶದಿಂದ ಬಂದಿದ್ದ 9 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಮಂಗಳೂರಿನಲ್ಲಿ 27 ವರ್ಷದ ಯುವಕನಿಗೆ ಸೋಂಕು ತಗುಲಿದೆ. ಡಿ.14ರಂದು ಬ್ರಿಟನ್‌ನಿಂದ ವಾಪಸ್ಸಾಗಿದ್ದ ಬೆಂಗಳೂರಿನ ಮಹಿಳೆಗೆ ಓಮಿಕ್ರಾನ್‌ ತಗುಲಿತ್ತು. ನಂತರ ಮಹಿಳೆ ಕುಟುಂಬದ...
ಆರೋಗ್ಯಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ (Omicron Variant) ಆತಂಕ ಹಾಗೂ ಕೊರೊನಾ(Corona Virus) ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ (Hostel) ಗಳಲ್ಲಿ ಹೊಸ ಮಾರ್ಗಸೂಚಿ (New Guideline)ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಹೇಳಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು,...
1 8 9 10 11 12 15
Page 10 of 15