Wednesday, March 11, 2026

ಆರೋಗ್ಯ

ಆರೋಗ್ಯಬೆಳ್ತಂಗಡಿಸುದ್ದಿ

ಬಂದಾರು ಗ್ರಾಮ ಪಂಚಾಯತ್’ನ 5 ವಾರ್ಡಿನ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು – ಕಹಳೆ ನ್ಯೂಸ್

ಬಂದಾರು ಗ್ರಾಮ‌ ಪಂಚಾಯತ್'ನ 5 ವಾರ್ಡಿನ‌ ಗ್ರಾಮಸ್ಥರಿಗೆ ನಡೆದ ಉಚಿತ ಲಸಿಕೆ ವಿತರಣಾ ಕಾರ್ಯಕ್ರಮ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಗ್ರಾ.ಪಂ ಅಧ್ಯಕ್ಷರಾದ ಶ್ರೀಮತಿ ಪರಮೇಶ್ವರಿ.ಕೆ .ಗೌಡ ,ಉಪಾಧ್ಯಕ್ಷರಾದ ಗಂಗಾಧರ,ಪಂ.ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ,ಸದಸ್ಯರಾದ ದಿನೇಶ್ ಗೌಡ,ಬಾಲಕೃಷ್ಣ ಗೌಡ,ಚೇತನ್ ಗೌಡ,ಮೋಹನ್ ಗೌಡ,ಶಿವ ಗೌಡ,ಶಿವಪ್ರಸಾದ್,ಶ್ರೀಮತಿ ಸುಚಿತ್ರಾ, ಶ್ರೀಮತಿ ಪವಿತ್ರಾ,ಶ್ರೀಮತಿ ವಿಮಲ,ಶ್ರೀಮತಿ ಪುಷ್ಪಾವತಿ,ಶ್ರೀಮತಿ ಭಾರತಿ,ಶ್ರೀಮತಿ ಅನಿತಾ,ಶ್ರೀಮತಿ ಮಂಜುಶ್ರೀ,ಶ್ರೀಮತಿ ಶಾಂತಾ ಪಂಚಾಯತ್ ಸಿಬ್ಬಂದಿಗಳಾದ ಮೋಹನ್ ಬಂಗೇರ,ದಿನಕರ,ಪ್ರವೀಣ್.ಬಿ,ಶ್ರೀಮತಿ ಶಾಂತಿ, ಶ್ರೀಮತಿ ಸರೋಜಿನಿ,ಕುಶಾಲಪ್ಪ, ಶ್ರೀಮತಿ ಲಲಿತಾ,ಪ್ರತೀಕ್ ರಾಜ್,ಶ್ರೀಮತಿ...
ಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರದಿಂದ ತಲಾ 50 ಲಕ್ಷ ರೂ.ಗಳ ವಿಮೆ ; ಯಾರಿಗೆ ಸಿಗುತ್ತೆ ಆರೋಗ್ಯ ವಿಮೆ..!? – ಕಹಳೆ ನ್ಯೂಸ್

ನವದೆಹಲಿ, ಜುಲೈ 21: ಭಾರತದಲ್ಲಿ ಕೊರೊನಾವೈರಸ್ ವಿರುದ್ಧ ಹೋರಾಡುವ ಆರೋಗ್ಯ ಕಾರ್ಯಕರ್ತರಿಗೆ ವಿಮಾ ಯೋಜನೆಯಡಿ 50 ಲಕ್ಷ ರೂಪಾಯಿ ಆರೋಗ್ಯ ವಿಮೆ ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೇಶದಲ್ಲಿ 921 ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರಿಗೆ ತಲಾ 50 ಲಕ್ಷ ರೂ.ಗಳ ವಿಮಾ ಹಕ್ಕುಗಳನ್ನು ನೀಡಲಾಗಿದೆ ಎಂದು ಸರ್ಕಾರ ತಿಳಿಸಿದೆ. ದೇಶದಲ್ಲಿ ಜುಲೈ 15ರ ಅಂಕಿ-ಅಂಶಗಳ ಪ್ರಕಾರ, "ಒಟ್ಟು 921 ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗೆ ಆರೋಗ್ಯ ವಿಮೆ...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

” ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ” ; ಮಕ್ಕಳಿಗೆ ಲಸಿಕೆ ಯಾವಾಗ..? ಆರೋಗ್ಯ ಸಚಿವಾಲಯದ ಸ್ಪಷ್ಟನೆ – ಕಹಳೆ ನ್ಯೂಸ್

ನವದೆಹಲಿ, ಜೂನ್ 26 :ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಕೆ, ಬೇಡವೇ? ಲಸಿಕೆ ನೀಡಿದರೆ ಅಡ್ಡ ಪರಿಣಾಮವಾಗುತ್ತದೆಯೇ? ಯಾವ ಲಸಿಕೆಯನ್ನು ಶಿಫಾರಸ್ಸು ಮಾಡಬಹುದು? ಗರ್ಭಿಣಿಯರಿಗೆ ಲಸಿಕೆ ನೀಡುವ ಸಂಬಂಧ ಹೀಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಈ ಪ್ರಶ್ನೆಗಳಿಗೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಉತ್ತರ ನೀಡಿದೆ. ಗರ್ಭಿಣಿಯರಿಗೆ ಕೊರೊನಾ ಸೋಂಕಿಗೆ ನೀಡುವ ಲಸಿಕೆಗಳನ್ನು ನೀಡಬಹುದು. ಅವರ ಆರೋಗ್ಯದ ದೃಷ್ಟಿಯಿಂದ ಲಸಿಕೆ ನೀಡುವುದು ಅವಶ್ಯಕ ಕೂಡ ಎಂದು ಸಚಿವಾಲಯ ಸ್ಪಷ್ಟನೆ ನೀಡಿದೆ. ಗರ್ಭಿಣಿಯರಿಗೆ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಇಂದು 41,664 ಮಂದಿಗೆ ಪಾಸಿಟಿವ್, 249 ಸಾವು ; 34,425 ಮಂದಿ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಇಂದು 41,664 ಮಂದಿಗೆ ಕೊರೊನಾ ಬಂದಿದ್ದು, 249 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 34,425 ಮಂದಿ ಡಿಸ್ಚಾರ್ಜ್ ಆಗಿದ್ದಾರೆ ಒಟ್ಟು ರಾಜ್ಯದಲ್ಲಿ 21,71,931 ಮಂದಿಗೆ ಸೋಂಕು ಬಂದಿದ್ದು, 15,44,982 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೂ ಕೋವಿಡ್‍ನಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 21,434ಕ್ಕೆ ಏರಿಕೆಯಾಗಿದೆ. ಕೋವಿಡ್-19 ಸೋಂಕಿನ ಖಚಿತ ಪ್ರಮಾಣ ಶೇ.35.20 ಮತ್ತು ಮರಣ ಪ್ರಮಾಣ ಶೇ.0.83ರಷ್ಟಿದೆ. ಇಂದು 1,18,345 ಸ್ಯಾಂಪಲ್ ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇಂದು ಒಟ್ಟು 82,793...
ಆರೋಗ್ಯದಕ್ಷಿಣ ಕನ್ನಡಸುದ್ದಿ

‘ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಇಲ್ಲ’ ; ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ – ಕಹಳೆ ನ್ಯೂಸ್

ಮಂಗಳೂರು, ಮೇ. 06 : ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇಲ್ಲ. ಐಸಿಯು, ವೆಂಟಿಲೇಟರ್‌ಗೆ ದಾಖಲಾದ ರೋಗಿಗಳಿಗೆ ಮಾತ್ರ ಆಯುಷ್ಮಾನ್ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ ಮಾಹಿತಿ ನೀಡಿದ್ದಾರೆ.   ಈ ಹಿಂದೆ ಕೊರೊನಾ ರೋಗಿಗಳ ಪರೀಕ್ಷೆ ಮತ್ತು ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾದವರಿಗೆ, ಅಥವಾ ವೆಂಟಿಲೇಟರ್ ಆಗಿರುವ ರೋಗಿಗಳು ಆಯುಷ್ಮಾನ್...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ಆರೋಗ್ಯ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರು ಈ ಏಳು ಆಹಾರ ಪದಾರ್ಥಗಳನ್ನು ಸೇವಿಸಬೇಡಿ- ಕಹಳೆ ನ್ಯೂಸ್

ಇತ್ತೀಚಿನ ದಿನಗಳಲ್ಲಿ, ಮಧುಮೇಹ, ಅಧಿಕ ರಕ್ತದೊತ್ತಡ, ಮದ್ಯವ್ಯಸನ ಅಥವಾ ಎಚ್ ಐವಿ ಸೋಂಕುಗಳಿಂದ ಪ್ರಪಂಚದಾದ್ಯಂತ ಸಾಕಷ್ಟು ಮಂದಿ ಮೂತ್ರಪಿಂಡ ರೋಗಿಗಳಾಗುತ್ತಿದ್ದಾರೆ. ಕಿಡ್ನಿ ಹಾನಿಯಿಂದ ಬಳಲುತ್ತಿರುವವರು ವಿವಿಧ ಆಹಾರ ಕ್ರಮವನ್ನು ಅನುಸರಿಸಬೇಕಾಗುತ್ತದೆ ಮತ್ತು ಇದು ನೀವು ಯಾವ ಹಂತದವರೆಗೆ ಇರುವಿರಿ ಎಂಬುದನ್ನು ಅವಲಂಬಿಸಿರುತ್ತದೆ. ನೀವು ಮೂತ್ರಪಿಂಡದ ತೊಂದರೆಯನ್ನು ಹೊಂದಿದ್ದರೆ ನೀವು ನಿಮ್ಮ ಆಹಾರದಿಂದ ಹೊರಗಿಡಬೇಕಾದ 7 ಆಹಾರ ಪದಾರ್ಥಗಳ ಪಟ್ಟಿ ಈ ಕೆಳಗಿನಂತಿದೆ. ಸಂಪೂರ್ಣ ಗೋಧಿ ಬ್ರೆಡ್ :- ಕಿಡ್ನಿ ಸಮಸ್ಯೆಯಿಂದ...
1 9 10 11 12 13 14
Page 11 of 14