Wednesday, September 16, 2026

ಆರೋಗ್ಯ

ಆರೋಗ್ಯದಕ್ಷಿಣ ಕನ್ನಡಸುದ್ದಿ

‘ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಯೋಜನೆಯಲ್ಲಿ ಉಚಿತ ಚಿಕಿತ್ಸೆ ಇಲ್ಲ’ ; ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ – ಕಹಳೆ ನ್ಯೂಸ್

ಮಂಗಳೂರು, ಮೇ. 06 : ಪಾಸಿಟಿವ್ ಬಂದ ಎಲ್ಲರಿಗೂ ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ಇಲ್ಲ. ಐಸಿಯು, ವೆಂಟಿಲೇಟರ್‌ಗೆ ದಾಖಲಾದ ರೋಗಿಗಳಿಗೆ ಮಾತ್ರ ಆಯುಷ್ಮಾನ್ ಉಚಿತ ಚಿಕಿತ್ಸೆ ಲಭ್ಯವಿದೆ ಎಂದು ಆಯುಷ್ಮಾನ್ ನೋಡಲ್ ಅಧಿಕಾರಿ ಡಾ.ರತ್ನಾಕರ್ ಮಾಹಿತಿ ನೀಡಿದ್ದಾರೆ.   ಈ ಹಿಂದೆ ಕೊರೊನಾ ರೋಗಿಗಳ ಪರೀಕ್ಷೆ ಮತ್ತು ಚಿಕಿತ್ಸೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿತ್ತು, ಆದರೆ ಈಗ ಆಸ್ಪತ್ರೆಗೆ ದಾಖಲಾದವರಿಗೆ, ಅಥವಾ ವೆಂಟಿಲೇಟರ್ ಆಗಿರುವ ರೋಗಿಗಳು ಆಯುಷ್ಮಾನ್...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಕರ್ನಾಟಕಕ್ಕೆ ಮತ್ತೆ ಕೊರೋನ ಶಾಕ್..! ; ಕರಾವಳಿ ( ದಕ್ಷಿಣ ಕನ್ನಡ ) ಸೇರಿದಂತೆ ಎಂಟು ಜಿಲ್ಲೆಗಳು ಡೆಂಜರ್ ಝೋನ್..! – ಕಹಳೆ ನ್ಯೂಸ್

ನವದೆಹಲಿ : ಕರ್ನಾಟಕದ ಎಂಟು ಜಿಲ್ಲೆಗಳು ಕರೋನಾ ಎರಡನೇ ಅಲೆಯಲ್ಲಿ ಡೇಂಜರ್ ಝೋನ್ ನಲ್ಲಿದ್ದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ರಿಪೋರ್ಟ ನಲ್ಲಿ ಕರ್ನಾಟಕ ಕೂಡ ಡೇಂಜರ್ ಝೋನ್‌‌ ನಲ್ಲಿದೆ. ಪ್ರಧಾನಿಯವರು ಕರ್ನಾಟಕ ದಲ್ಲಿನ ಮೂರು ಜಿಲ್ಲೆಯನ್ನು ಹೈ ರಿಸ್ಕ್ ಎಂದು ಘೋಷಣೆ ಮಾಡಿದ್ದರು ಆದ್ರೆ ಇದರ ಬೆನ್ನಲ್ಲೇ , ಕೇಂದ್ರ ಆರೋಗ್ಯ ಇಲಾಖೆ ಇನ್ನೊಂದು ರಿಪೋರ್ಟ್ ಬಿಡುಗಡೆ ಮಾಡಿದೆ. ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ನೇತೃತ್ವದಲ್ಲಿ...
ಆರೋಗ್ಯದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ಕೋವಿಶೀಲ್ಡ್ ವಿತರಣಾ ಕಾರ್ಯಕ್ರಮ ; ಕೊರೊನಾ ಬಗ್ಗೆ ಮುಂಜಾಗ್ರತೆ ವಹಿಸಿ – ಡಾ. ಡಿ. ವೀರೇಂದ್ರ ಹೆಗ್ಗಡೆ ಕರೆ – ಕಹಳೆ ನ್ಯೂಸ್

ಧರ್ಮಸ್ಥಳ: ಕೊರೋನ ಮಹಾಮಾರಿ ಇನ್ನೂ ಜಗತ್ತಿನಲ್ಲಿದ್ದು, ಕಡಿಮೆಯಾಗಿಲ್ಲ. ನಾವೆಲ್ಲರೂ ಜಾಗರೂಕರಾಗಿದ್ದು, ಕೋವಿಶೀಲ್ಡ್ ಲಸಿಕೆಯನ್ನು ತೆಗೆದುಕೊಳ್ಳಬೇಕು. ನಾನೂ ಸಹ ಲಸಿಕೆಯನ್ನು ತೆಗೆದುಕೊಂಡಿದ್ದೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಮಾ.10 ರಂದು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕ ವಿತರಣಾ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಅವರು ಮಾತನಾಡಿದರು. ಈ ಸಂದರ್ಭದಲ್ಲ ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು ಶೆಟ್ಟಿ, ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಆಕಾಶ್...
ಆರೋಗ್ಯ

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವವರು ಈ ಏಳು ಆಹಾರ ಪದಾರ್ಥಗಳನ್ನು ಸೇವಿಸಬೇಡಿ- ಕಹಳೆ ನ್ಯೂಸ್

ಇತ್ತೀಚಿನ ದಿನಗಳಲ್ಲಿ, ಮಧುಮೇಹ, ಅಧಿಕ ರಕ್ತದೊತ್ತಡ, ಮದ್ಯವ್ಯಸನ ಅಥವಾ ಎಚ್ ಐವಿ ಸೋಂಕುಗಳಿಂದ ಪ್ರಪಂಚದಾದ್ಯಂತ ಸಾಕಷ್ಟು ಮಂದಿ ಮೂತ್ರಪಿಂಡ ರೋಗಿಗಳಾಗುತ್ತಿದ್ದಾರೆ. ಕಿಡ್ನಿ ಹಾನಿಯಿಂದ ಬಳಲುತ್ತಿರುವವರು ವಿವಿಧ ಆಹಾರ ಕ್ರಮವನ್ನು ಅನುಸರಿಸಬೇಕಾಗುತ್ತದೆ ಮತ್ತು ಇದು ನೀವು ಯಾವ ಹಂತದವರೆಗೆ ಇರುವಿರಿ ಎಂಬುದನ್ನು ಅವಲಂಬಿಸಿರುತ್ತದೆ. ನೀವು ಮೂತ್ರಪಿಂಡದ ತೊಂದರೆಯನ್ನು ಹೊಂದಿದ್ದರೆ ನೀವು ನಿಮ್ಮ ಆಹಾರದಿಂದ ಹೊರಗಿಡಬೇಕಾದ 7 ಆಹಾರ ಪದಾರ್ಥಗಳ ಪಟ್ಟಿ ಈ ಕೆಳಗಿನಂತಿದೆ. ಸಂಪೂರ್ಣ ಗೋಧಿ ಬ್ರೆಡ್ :- ಕಿಡ್ನಿ ಸಮಸ್ಯೆಯಿಂದ...
ಆರೋಗ್ಯ

ʼಕೊರೊನಾʼ ಕುರಿತ ಭಯ ಕಡಿಮೆಯಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ತಜ್ಞರು -ಕಹಳೆ ನ್ಯೂಸ್

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಕೊರೊನಾ ಬಗ್ಗೆ ಮೊದಲಿದ್ದ ಭಯ ಜನರಿಗೆ ಈಗಿಲ್ಲ. ಇಷ್ಟು ದಿನ ಮನೆಯಲ್ಲಿದ್ದವರು ಈಗ ನಿಧಾನವಾಗಿ ಹೊರಗೆ ಬರ್ತಿದ್ದಾರೆ. ಕೊರೊನಾ ಭಯವಿಲ್ಲದೆ ಓಡಾಡ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದನ್ನು ತಜ್ಞರು ಹೇಳಿದ್ದಾರೆ.   ದೆಹಲಿಯಲ್ಲಿ ಕೊರೊನಾ ಪರೀಕ್ಷೆಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಇದ್ರಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾದಂತೆ ಕಾಣ್ತಿದೆ. ವಾಸ್ತವವಾಗಿ ಹಾಗಿಲ್ಲ. ವಾತಾವರಣ ಹಾಗೂ ಭಾರೀ ಮಳೆಯಿಂದಾಗಿ ಜನರು ಪರೀಕ್ಷೆ ಮಾಡಿಸಿಕೊಳ್ತಿಲ್ಲ. ಹಾಗಾಗಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರೊನಾಗೆ ಆಯುರ್ವೇದ ಔಷಧ ಪ್ರಯೋಗ; ಬಿಎಂಸಿಆರ್​ಐ ನೋಟಿಸ್ ವಿಚಾರಕ್ಕೆ ಡಾ.ಗಿರಿಧರ ಕಜೆ ಹೇಳಿದ್ದೇನು? – ಕಹಳೆ ನ್ಯೂಸ್

ಬೆಂಗಳೂರು: ಕರೊನಾ ರೋಗಿಗಳ ಮೇಲೆ ಆಯುರ್ವೇದ ಔಷಧ ಪ್ರಯೋಗ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ನೋಟಿಸೊಂದು ಹರಿದಾಡುತ್ತಿದೆ. ಇದು ಹಲವು ಗೊಂದಲಗಳಿಗೂ ಕಾರಣವಾಗಿತ್ತು. ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಸಿಆರ್​ಐ) ಎಥಿಕಲ್ ಕಮಿಟಿ ಹೆಸರಲ್ಲಿರುವ ಲೆಟರ್​ ಹೆಡ್​ನಲ್ಲಿ ಆಯುರ್ವೇದ ತಜ್ಞ ಡಾ.ಗಿರಿಧರ ಕಜೆಯವರಿಗೆ ನೋಟಿಸ್ ಎಂದು ಬರೆಯಲಾಗಿದೆ. ಇದರಲ್ಲಿ ಆಯುರ್ವೇದ ಔಷಧದ ಕ್ಲಿನಿಕಲ್​ ಟ್ರಯಲ್​ ಇನ್ನೂ ಜಾರಿಯಲ್ಲಿರುವಾಗಲೇ ಯಶಸ್ವಿಯಾಗಿದೆ ಎಂದು ಸಾರ್ವಜನಿಕವಾಗಿ ಘೋಷಿಸಿದ್ದೀರಿ ಎಂದು...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

ಅನ್ ಲಾಕ್ 3.0 : ಆ. 5ರಿಂದ ರಾತ್ರಿ ಕರ್ಫ್ಯೂ ತೆರವು ; ಜಿಮ್, ಯೋಗ ಕೇಂದ್ರಕ್ಕೆ ಅನುಮತಿ – ಕಹಳೆ ನ್ಯೂಸ್

ನವದೆಹಲಿ, ಜು 30 : ಕೊರೊನಾದ ಗಣನೀಯ ಏರಿಕೆಯ ನಡುವೆ ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಆಗಸ್ಟ್ 5ರಿಂದ ರಾತ್ರಿ ಕರ್ಫ್ಯೂ ತೆರವುಗೊಳಿಸಿ ,ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಈ ಮಾರ್ಗಸೂಚಿ ಪ್ರಕಾರ ಶಾಲಾ- ಕಾಲೇಜು , ಕೋಚಿಂಗ್ ಸೆಂಟರ್ ಗಳು, ಮೆಟ್ರೋ , ಸಿನಿಮಾ ಮಂದಿರಗಳನ್ನು ತೆರೆಯಲು ಆಗಸ್ಟ್ 31ರ ವರೆಗೆ ಅವಕಾಶ ನೀಡಿಲ್ಲ.   ಕಂಟೈನ್​ಮೆಂಟ್​ ಜೋನ್​ಗಳಲ್ಲಿ ಆ.31ರವರೆಗೆ...
ಆರೋಗ್ಯರಾಷ್ಟ್ರೀಯಸುದ್ದಿ

Breaking News : ಸತತ ಬಿಕ್ಕಳಿಕೆಯೂ ” ಕೋವಿಡ್-19 ” ಕೊರೊನಾ ವೈರಸ್‍ನ ಹೊಸ ರೋಗ ಲಕ್ಷಣ ; ನಿರ್ಲಕ್ಷಿಸಬೇಡಿ, ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ ಎಂದು ಸಂಶೋಧಕರು – ಕಹಳೆ ನ್ಯೂಸ್

ನವದೆಹಲಿ, ಜು 29 : ನೆಗಡಿ, ಕೆಮ್ಮು, ಗಂಟಲು ನೋವು, ಜ್ವರ, ಮೈ-ಕೈ ನೋವು, ರುಚಿ ಕಳೆದುಕೊಳ್ಳುವುದು ಮತ್ತು ಉಸಿರಾಟ ತೊಂದರೆ ಇವೆಲ್ಲವೂ ಕೊವೀಡ್ -19 ವೈರಸ್ ನ ಸಾಮಾನ್ಯ ರೋಗ ಲಕ್ಷಣಗಳು. ಆದರೆ ಇದೀಗ ಕೊರೊನಾ ರೋಗ ಲಕ್ಷಣಗಳು ರೂಪಾಂತರವಾಗುತ್ತಿದ್ದು, ಯಾವುದೇ ರೋಗ ಲಕ್ಷಣ ರಹಿತರಲ್ಲೂ ಕೊವೀಡ್ ಸೋಂಕು ಕಂಡುಬರುತ್ತಿದೆ.   ಇವೆಲ್ಲದರ ನಡುವೆ ಮಾಹಾಮಾರಿಯ ಹೊಸ ರೋಗಲಕ್ಷಣವೊಂದನ್ನು ತಜ್ಞ ವೈದ್ಯರು ಪತ್ತೆ ಮಾಡಲಾಗಿದ್ದು, 'ಸತತ ಬಿಕ್ಕಳಿಕೆ 'ಯೂ...
1 10 11 12 13 14 15
Page 12 of 15