ʼಕೊರೊನಾʼ ಕುರಿತ ಭಯ ಕಡಿಮೆಯಾಗಿದ್ದರ ಹಿಂದಿನ ಕಾರಣ ಬಿಚ್ಚಿಟ್ಟ ತಜ್ಞರು -ಕಹಳೆ ನ್ಯೂಸ್
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಕೊರೊನಾ ಬಗ್ಗೆ ಮೊದಲಿದ್ದ ಭಯ ಜನರಿಗೆ ಈಗಿಲ್ಲ. ಇಷ್ಟು ದಿನ ಮನೆಯಲ್ಲಿದ್ದವರು ಈಗ ನಿಧಾನವಾಗಿ ಹೊರಗೆ ಬರ್ತಿದ್ದಾರೆ. ಕೊರೊನಾ ಭಯವಿಲ್ಲದೆ ಓಡಾಡ್ತಿದ್ದಾರೆ. ಇದಕ್ಕೆ ಕಾರಣವೇನು ಎಂಬುದನ್ನು ತಜ್ಞರು ಹೇಳಿದ್ದಾರೆ. ದೆಹಲಿಯಲ್ಲಿ ಕೊರೊನಾ ಪರೀಕ್ಷೆಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಇದ್ರಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾದಂತೆ ಕಾಣ್ತಿದೆ. ವಾಸ್ತವವಾಗಿ ಹಾಗಿಲ್ಲ. ವಾತಾವರಣ ಹಾಗೂ ಭಾರೀ ಮಳೆಯಿಂದಾಗಿ ಜನರು ಪರೀಕ್ಷೆ ಮಾಡಿಸಿಕೊಳ್ತಿಲ್ಲ. ಹಾಗಾಗಿ...





