Friday, March 6, 2026

ಆರೋಗ್ಯ

ಆರೋಗ್ಯಸುದ್ದಿಹಾಸನ

ಚಾಲಕರಿಗೆ ಹೆಚ್ಚು ‘ಹೃದಯಾಘಾತ’ : ರಾಜ್ಯದ 8 ಲಕ್ಷ ಚಾಲಕರಿಗೆ ‘ಹೆಲ್ತ್ ಚೆಕಪ್’ ನಡೆಸಲು ನಿರ್ಧರಿಸಿದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ...
ಆರೋಗ್ಯಬೆಂಗಳೂರುಸುದ್ದಿ

ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚಿನ ಮಾಹಿತಿಯೆಂದರೆ ಕಳೆದ 24 ಗಂಟೆಗಳಲ್ಲಿ 500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ಈ ವರ್ಷ ಕೊರೊನಾ ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ 5 ಸಾವಿರವನ್ನು ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ.. ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಗುರುವಾರ ಬೆಳಿಗ್ಗೆ 8...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ -ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.! –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ...
ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...
ಆರೋಗ್ಯದೆಹಲಿಸುದ್ದಿ

NB .1.8.1 ಮತ್ತು LF .7 ಹೊಸ ರೂಪಾಂತರ ಪತ್ತೆ : ಭಾರತದಾದ್ಯಂತ ಕೋವಿಡ್ ಪ್ರಕರಣ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ:ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ. ಎರಡು ಹೊಸ ರೂಪಾಂತರಗಳು ಪತ್ತೆಯಾದ ನಂತರ ಕಳವಳಗಳು ಹೆಚ್ಚಿವೆ ಎಂದು ಕೇಂದ್ರ ಸರ್ಕಾರಿ ಸಂಸ್ಥೆಯಾದ ಇಂಡಿಯನ್ ಸಾರ್ಸ್-ಕೋವ್-2 ಜೆನೋಮಿಕ್ಸ್ ಕನ್ಸೋರ್ಟಿಯಂ (ಇನ್ಸಾಕೊಗ್) ಅಂಕಿಅಂಶಗಳು ತಿಳಿಸಿವೆ. ಎನ್ಬಿ.1.8.1 ಮತ್ತು ಎಲ್‌ಎಫ್.7 ರೂಪಾಂತರಗಳು ಇತ್ತೀಚೆಗೆ ಭಾರತದಲ್ಲಿ ಕಂಡುಬಂದಿವೆ. ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ ಎನ್ಬಿ .1.8.1 ರ ಒಂದು ಪ್ರಕರಣ ವರದಿಯಾಗಿದ್ದರೆ, ಮೇ ತಿಂಗಳಲ್ಲಿ ನಾಲ್ಕು ಎಲ್‌ಎಫ್ .7 ಪ್ರಕರಣಗಳು ಪತ್ತೆಯಾಗಿವೆ. ವಿಶ್ವ ಆರೋಗ್ಯ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
ಆರೋಗ್ಯರಾಷ್ಟ್ರೀಯಸುದ್ದಿ

ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ ಸರ್ಕಾರ–ಕಹಳೆ ನ್ಯೂಸ್

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್...
1 2 3 4 14
Page 2 of 14