Wednesday, September 16, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯಸಿನಿಮಾಸುದ್ದಿ

ನಟ ಉಮೇಶ್ ಆರೋಗ್ಯ ವಿಚಾರಿಸಿದ ಹಿರಿಯ ಕಲಾವಿದರು-ಕಹಳೆ ನ್ಯೂಸ್

ಹಿರಿಯ ನಟ ಎಂಎಸ್ ಉಮೇಶ್  ಮನೆಯಲ್ಲಿ ಕಾಲುಜಾರಿ ಬಿದ್ದು ಸೊಂಟ ಹಾಗೂ ಬಲಗೈ ಭುಜಕ್ಕೆ ಪೆಟ್ಟು ಮಾಡಿಕೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗಿದೆ. ಹಿರಿಯ ನಟ ಉಮೇಶ್ ಅವರಿಗೆ ಎಂಆರ್‌ಐ ಹಾಗೂ ಸಿಟಿ ಸ್ಕ್ಯಾನಿಂಗ್ ಮಾಡಿದ ಬಳಿಕ ಲಿವರ್‌ನಲ್ಲಿ ಘನಗಾತ್ರದ ಗೆಡ್ಡೆ ಪತ್ತೆಯಾಗಿದೆ. ಲಿವರ್ ಕ್ಯಾನ್ಸರ್ ಆಗಿ ಅದು ಬೇರೆ ಬೇರೆ ಅಂಗಗಳಿಗೆ ಹರಡಿದೆ ಎಂದು ಶಾಂತ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾನಂದನಾಥ ಶ್ರೀ- ಕಹಳೆ ನ್ಯೂಸ್

ಅನಾರೋಗ್ಯದ ಹಿನ್ನೆಲೆಯಲ್ಲಿ ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠರಾದ ಶ್ರೀ ಎಚ್.ಡಿ. ದೇವೇಗೌಡ ಅವರನ್ನು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಶುಕ್ರವಾರ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಗೆ ಭೇಟಿ ನೀಡಿದ ಶ್ರೀಗಳು, ದೇವೇಗೌಡರೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಅವರ ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ದೇವೇಗೌಡರು ಶೀಘ್ರವಾಗಿ ಸಂಪೂರ್ಣ ಗುಣಮುಖರಾಗಿ, ಎಂದಿನಂತೆ ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಲಿ...
ಆರೋಗ್ಯಉಡುಪಿಜಿಲ್ಲೆಸುದ್ದಿ

ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಖ್ಯಾತ ಹೃದ್ರೋಗ ತಜ್ಞ ಡಾ. ರಂಜನ್ ಶೆಟ್ಟಿ ನೇತೃತ್ವದಲ್ಲಿ ಉಡುಪಿಯಲ್ಲಿ ವಿಶೇಷ ತಪಾಸಣಾ ಶಿಬಿರ -ಕಹಳೆ ನ್ಯೂಸ್

ಉಡುಪಿ : ಭಾರತದಲ್ಲಿ ಯುವಜನರು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಮತ್ತು ಇತರ ಹೃದ್ರೋಗಗಳಿಗೆ ತುತ್ತಾಗುತ್ತಿರುವ ಪ್ರಕರಣಗಳು ಇತ್ತೀಚೆಗೆ ಆತಂಕಕಾರಿಯಾಗಿ ಹೆಚ್ಚುತ್ತಿವೆ. ಅಧಿಕ ಕೊಲೆಸ್ಟ್ರಾಲ್ ಮತ್ತು ರಕ್ತನಾಳಗಳಲ್ಲಿನ ಅಡಚಣೆಯಂತಹ ಸಮಸ್ಯೆಗಳು ಬಾಲ್ಯದಿಂದಲೇ ಆರಂಭವಾಗಬಹುದು ಎಂಬುದು ಈ ಬೆಳವಣಿಗೆಯಿಂದ ಸ್ಪಷ್ಟವಾಗಿದೆ. ಈ ಗಂಭೀರ ಸನ್ನಿವೇಶವನ್ನು ಗಮನದಲ್ಲಿಟ್ಟುಕೊಂಡು, ಸ್ಪರ್ಶ್ ಹಾಸ್ಪಿಟಲ್ಸ್ ಗ್ರೂಪ್‌ನ ವೈದ್ಯಕೀಯ ನಿರ್ದೇಶಕರು ಹಾಗೂ ಬೆಂಗಳೂರಿನ ಇನ್ನೆಂಟ್ರಿ ರಸ್ತೆಯಲ್ಲಿರುವ ಸ್ಪರ್ಶ್ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. (ಪ್ರೊ) ರಂಜನ್ ಶೆಟ್ಟಿ ಅವರು,...
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ರಾಜ್ಯದಲ್ಲಿ ಮುಂದುವರೆದ ಹೃದಯಾಘಾತ ಸರಣಿ: ಹಾವೇರಿಯಲ್ಲಿ ಶಾಲಾ ಬಸ್ ಚಾಲಕ ಸಾವು.! -ಕಹಳೆ ನ್ಯೂಸ್

ಹಾವೇರಿ : ರಾಜ್ಯದಲ್ಲಿ ಹೃದಯಾಘಾತದ ಸಾವಿನ ಸರಣಿ ಮುಂದುವರೆದಿದ್ದು, ಶಾಲಾ ಬಸ್ ಚಾಲನೆ ವೇಳೆ ಹೃದಯಾಘಾತದಿಂದ ಚಾಲಕ ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಳಲಗೊಂಡ ಗ್ರಾಮದ ಬಳಿ ನಡೆದಿದೆ. ಮೃತರನ್ನು ಪಕ್ಕಿರೇಶ ಮಲ್ಲೇಶಣ್ಣನವರ್ (25) ಎಂದು ಗುರುತಿಸಲಾಗಿದೆ. ಶಾಲೆಯ ಬಸ್ ಚಾಲಕರಾಗಿ ಕೆಲಸ ಮಾಡುತ್ತಿದ್ದ ಪಕ್ಕಿರೇಶ ಸಂಜೆ ಶಾಲೆಯಿಂದ ಮಕ್ಕಳನ್ನ ಮನೆಗೆ ಬಿಡುವ ವೇಳೆ ಧಿಡೀರ್ ಆಗಿ ಹೃದಯಾಘಾತ ಕಾಣಿಸಿಕೊಂಡಿದೆ. ನಂತರ ಮಕ್ಕಳ ಚೀರಾಟ ಕೇಳಿ ಸ್ಥಳೀಯರು...
ಆರೋಗ್ಯಸುದ್ದಿಹಾಸನ

ಚಾಲಕರಿಗೆ ಹೆಚ್ಚು ‘ಹೃದಯಾಘಾತ’ : ರಾಜ್ಯದ 8 ಲಕ್ಷ ಚಾಲಕರಿಗೆ ‘ಹೆಲ್ತ್ ಚೆಕಪ್’ ನಡೆಸಲು ನಿರ್ಧರಿಸಿದ ಸರ್ಕಾರ -ಕಹಳೆ ನ್ಯೂಸ್

ಬೆಂಗಳೂರು : ಹಾಸನದಲ್ಲಿ ಸರಣಿ ಹೃದಯಘಾತ ಸಂಭವಿಸುತ್ತಿದ್ದ ಹಿನ್ನೆಲೆಯಲ್ಲಿ ಸರ್ಕಾರ ಸೂಕ್ತ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ತಾಂತ್ರಿಕ ಸಲಹಾ ಸಮಿತಿಯನ್ನು ನೇಮಕ ಮಾಡಿತ್ತು. ನಿನ್ನೆ ಈ ಒಂದು ಸಮಿತಿ ರಜೆ ಸರ್ಕಾರಕ್ಕೆ ಸಂಪೂರ್ಣ ವರದಿ ಸಲಿಸಿದ್ದು ವರದಿಯಲ್ಲಿ ಚಾಲಕರಿಗೆ ಅತಿ ಹೆಚ್ಚು ಹೃದಯಘಾತ ಆಗಿರುವುದು ಬಹಿರಂಗವಾಗಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಒಟ್ಟು 8 ಲಕ್ಷ ಚಾಲಕರಿಗೆ ಹೆಲ್ತ್ ಕ್ಯಾಂಪ್ ಆಯೋಜನೆ ಮಾಡಿ ಆರೋಗ್ಯ...
ಆರೋಗ್ಯಬೆಂಗಳೂರುಸುದ್ದಿ

ಒಂದೇ ದಿನ 564 ಜನರಲ್ಲಿ ಕೊರೋನಾ ಪಾಸಿಟಿವ್..! 5 ತಿಂಗಳ ಮಗು ಸೇರಿದಂತೆ 7 ಜನರ ಸಾವು -ಕಹಳೆ ನ್ಯೂಸ್

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಭಾರತದಲ್ಲಿ ಕೊರೊನಾ ವೈರಸ್ ಸಾಂಕ್ರಾಮಿಕ ರೋಗ ತೀವ್ರವಾಗಿ ಹರಡುತ್ತಿದೆ. ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇತ್ತೀಚಿನ ಮಾಹಿತಿಯೆಂದರೆ ಕಳೆದ 24 ಗಂಟೆಗಳಲ್ಲಿ 500 ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ, ಈ ವರ್ಷ ಕೊರೊನಾ ವೈರಸ್ ಸೋಂಕಿಗೆ ಒಳಗಾದವರ ಸಂಖ್ಯೆ 5 ಸಾವಿರವನ್ನು ತಲುಪಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ.. ಬುಧವಾರ ಬೆಳಿಗ್ಗೆ 8 ಗಂಟೆಯಿಂದ ಗುರುವಾರ ಬೆಳಿಗ್ಗೆ 8...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರೋಗ್ಯ ಇಲಾಖೆ -ಕಹಳೆ ನ್ಯೂಸ್

ಬೆಂಗಳೂರು : ಒಂದೆಡೆ ಬೇಸಿಗೆ ರಜೆ ಮುಗಿಸಿಕೊಂಡು ವಿದ್ಯಾರ್ಥಿಗಳು ವಾಪಸ್ ಶಾಲೆಗಳತ್ತ ಮುಖ ಮಾಡಿದ್ದಾರೆ. ಇದರ ನಡುವೆ ಇದೀಗ ರಾಜ್ಯದಲ್ಲಿ ದಿನೇ ದಿನೇ ಕೊವಿಡ್ ಆತಂಕ ಹೆಚ್ಚಾಗುತ್ತಿದೆ. ಮೊನ್ನೆ ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಕ್ಕಳಲ್ಲಿ ನೆಗಡಿ, ಜ್ವರ, ಕೆಮ್ಮು ಇದ್ದರೆ ಅವರಿಗೆ ಕಡ್ಡಾಯವಾಗಿ ರಜೆ ನೀಡಬೇಕೆಂದು ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಇದೀಗ ರಾಜ್ಯ ಆರೋಗ್ಯ ಇಲಾಖೆ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಸರ್ಕಾರಿ ಹಾಗೂ ಖಾಸಗಿ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.! –ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, ಆಕಿಜನ್, ಔಷಧ ಸೇರಿದಂತೆ ಅಗತ್ಯವಿರುವ ಎಲ್ಲವನ್ನೂ ಸಿದ್ದಪಡಿಸಿಕೊ ಳ್ಳಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಯಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ...
1 2 3 4 15
Page 2 of 15