Friday, March 6, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ! -ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ...
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ,ಕಂಟಿಕ ಇಲ್ಲಿ ವಿಷನ್ ಸ್ಟ್ರಿಂಗ್ ದೆಹಲಿ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಆದಿತ್ಯವಾರ ಜರಗಿತು. ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ತಪಾಸಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರಾಜೇಶ್,ಎಸ್.ಡಿ ಎಂ.ಸಿ ಅಧ್ಯಕ್ಷ ರಾಜೇಶ್,ನೇತ್ರಧಿಕಾರಿ ಹರ್ಷಿತಾ, ಹೊರ ಸಂಪರ್ಕ ಅಧಿಕಾರಿ ಜಯಪಾಲ್, ಸಹಾಯಕರಾದ ಲಾವಣ್ಯ, ಧನ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು....
ಆರೋಗ್ಯಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಚಿತ ರಕ್ತದ ಒತ್ತಡ, ರಕ್ತಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ,ಯೋಗ ತರಬೇತಿ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ (ರಿ ) ಬಾಳ್ತಿಲ ಮತ್ತು ವಾತ್ಸಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮಹಿಳಾ ಮಂಡಲ ಮಂಚಿ ಕುಕ್ಕಾಜೆ ವತಿಯಿಂದ ಮಂಚಿ ಕುಕ್ಕಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಉಚಿತ ರಕ್ತದ ಒತ್ತಡ ರಕ್ತಪರೀಕ್ಷೆ, ಆರೋಗ್ಯ ಮಾಹಿತಿ , ಯೋಗ ತರಬೇತಿ ಶಿಬಿರ ಜರಗಿತು ಆರೋಗ್ಯ ಸಂಬಂಧ ವೈದ್ಯಕೀಯ ಮಾಹಿತಿಯನ್ನು ಡಾ. ಚೇತನಾ ಗಣೇಶ್, ಉಚಿತ ರಕ್ತದ ಒತ್ತಡ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮ್ಯಯ ಇಂದು ವಿಶ್ರಾಂತಿ ಪಡೆಯುತ್ತಿದ್ದು, ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ...
ಆರೋಗ್ಯಚಿಕ್ಕಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹೆಚ್ಚುತ್ತಿದೆ ಮಂಗನ ಕಾಯಿಲೆ : 7 ಜನರಲ್ಲಿ ಸೋಂಕು ದೃಢ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಂಗನ ಕಾಯಿಲೆ (ಕೆ ಎಫ್ ಡಿ) ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಜಿಲ್ಲೆಯಾದ್ಯಂತ ಆತಂಕ ಸೃಷ್ಟಿಸಿದೆ. ಚಿಕ್ಕಮಗಳೂರಿನಲ್ಲಿ 7 ಜನರು ಮಹಾಮಾರಿ ಮಂಗನ ಕಾಯಿಲೆಯಿಂದ ಬಳಲುತ್ತಿದ್ದಾರೆ. ಚಿಕ್ಕಮಗಳೂರಿನ ಖಂಡ್ಯಾ ಹೋಬಳಿಯ ಮತ್ತಿಖಂಡ ಗ್ರಾಮದ 25 ವರ್ಷದ ಯುವಕನಲ್ಲಿ ಮೊದಲು ಕೆ ಎಫ್ ಡಿ ಸೋಂಕು ಕಾಣಿಸಿಕೊಂಡಿತ್ತು. ಇದೀಗ 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಎನ್ ಆರ್ ಪುರ ಗ್ರಾಮದ ಮೇಲ್ಪಾಲ್ ಗ್ರಾಮದಲ್ಲೇ ಮೂವರಲ್ಲಿ ಸೋಂಕು ಪತ್ತೆಯಾಗಿದೆ....
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಓರ್ವ ವ್ಯಕ್ತಿಗೆ ಮಂಕಿಪಾಕ್ಸ್ ಸೋಂಕು ದೃಢ- ಕಹಳೆ ನ್ಯೂಸ್

ಮಂಗಳೂರು: ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿವೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಓರ್ವ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಲಕ್ಷಣಗಳು ಕಂಡುಬಂದಿದ್ದು, ವಿಕ್ಟೋರಿಯಾ ಅಸ್ಪತ್ರೆಗೆ ದಾಖಲಾಗಿದ್ದಾರೆ. ವರದಿ ಬಂದ ಬಳಿಕವಷ್ಟೇ ದೃಢವಾಗಬೇಕಿದೆ. ಈ ನಡುವೆ ಮಂಗಳೂರಿನಲ್ಲಿ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ದೃಢವಾಗಿದೆ. 40 ವರ್ಷದ ವ್ಯಕ್ತಿಯಲ್ಲಿ ಮಂಕಿಪಾಕ್ಸ್ ಸೋಂಕು ದೃಢಪಟ್ಟಿದೆ. ದುಬೈನಿಂದ ಮಂಗಳೂರಿಗೆ ಆಗಮಿಸಿದ್ದ ವ್ಯಕ್ತಿಗೆ ತೀವ್ರ ಜ್ವರ ಹಾಗೂ ಮೈಮೇಲೆ ಗುಳ್ಳೆಗಳು ಕಾಣಿಸಿಕೊಂಡಿದ್ದವು. ಪುಣೆಯ ಎನ್ ಐವಿ ಲ್ಯಾಬ್ ನಲ್ಲಿ ಸೋಂಕು ದೃಢಪಟ್ಟಿದೆ. 14...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5 ಲಕ್ಷದವರೆಗೆ ಉಚಿತ ಚಿಕಿತ್ಸೆ: ಸಂಸದ ಡಾ.ಕೆ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು: ಆಯುಷ್ಮಾನ್ ಕಾರ್ಡ್ ಹೊಂದಿದ ಪ್ರತಿಯೊಬ್ಬರಿಗೂ 5ಲಕ್ಷವರೆಗಿನ ಉಚಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ದೊರಕಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸಿ ಎಂದು ಅಧಿಕಾರಿಗಳಿಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ. ಸುಧಾಕರ್ ಹೇಳಿದರು. ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಎರಡನೇ ತ್ರೈಮಾಸಿಕ ದಿಶಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕೇಂದ್ರ ಸರ್ಕಾರವು ದೇಶದ ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಜಾರಿಗೆ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಜನಮೆಚ್ಚುಗೆಯ ಜನಸ್ನೇಹಿ ವೈದ್ಯ ಡಾ. ರವಿನಾರಾಯಣ್ ಸಿ. ಅವರ ನೆಹರೂ ನಗರದ ” ಸಂಜೀವಿನಿ ಕ್ಲಿನಿಕ್ ” ಜ.14ರಂದು ಸ್ಥಳಾಂತರಗೊಂಡು ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ಕಳೆದ 18 ವರ್ಷಗಳಿಂದ ಪುತ್ತೂರಿನ ನಗರ ಕಲ್ಲೇಗದ ಬಳಿ ಕಾರ್ಯಚರಿಸುತ್ತಿದ್ದ ಸಂಜೀವಿನಿ ಕ್ಲಿನಿಕ್ ಇದೀಗ ಸ್ಥಳಾಂತರಗೊಂಡು ಜ.14 ರಂದು ಶುಭಾರಂಭಗೊಳ್ಳಲಿದೆ. ಪುತ್ತೂರಿನ ಜನಮೆಚ್ಚುಗೆಯ ಜನಸ್ನೇಹಿ ವೈದ್ಯ ಹೆಗ್ಗಳಿಕೆ ಪಡೆದಿರುವ ಡಾ| ರವಿ ನಾರಾಯಣ ಸಿ. ಇವರ ಸಂಜೀವಿನಿ ಕ್ಲಿನಿಕ್ ಕಳೆದ 18 ವರ್ಷಗಳಿಂದ ಪುತ್ತೂರಿನ ಜನತೆಗೆ ಯಶಸ್ವಿ ಸೇವೆಯನ್ನ ನೀಡುತ್ತಾ ಬಂದಿದ್ದು, ಇದೀಗ ಮಕರ ಸಂಕ್ರಾಂತಿಯ ಶುಭದಿನದಂದು ಪುತ್ತೂರಿನ ನೆಹರು ನಗರದ ಕೃಷ್ಣ ಕಮಲ ಸಂಕೀರ್ಣಕ್ಕೆ ಸ್ಥಳಾಂತರಗೊಂಡು...
1 2 3 4 5 14
Page 3 of 14