Wednesday, September 16, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯಶಿಕ್ಷಣಸುದ್ದಿ

ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್

ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...
ಆರೋಗ್ಯದೆಹಲಿಸುದ್ದಿ

NB .1.8.1 ಮತ್ತು LF .7 ಹೊಸ ರೂಪಾಂತರ ಪತ್ತೆ : ಭಾರತದಾದ್ಯಂತ ಕೋವಿಡ್ ಪ್ರಕರಣ ಹೆಚ್ಚಳ – ಕಹಳೆ ನ್ಯೂಸ್

ನವದೆಹಲಿ:ಕಳೆದ ಕೆಲವು ವಾರಗಳಿಂದ ದೇಶಾದ್ಯಂತ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ. ಎರಡು ಹೊಸ ರೂಪಾಂತರಗಳು ಪತ್ತೆಯಾದ ನಂತರ ಕಳವಳಗಳು ಹೆಚ್ಚಿವೆ ಎಂದು ಕೇಂದ್ರ ಸರ್ಕಾರಿ ಸಂಸ್ಥೆಯಾದ ಇಂಡಿಯನ್ ಸಾರ್ಸ್-ಕೋವ್-2 ಜೆನೋಮಿಕ್ಸ್ ಕನ್ಸೋರ್ಟಿಯಂ (ಇನ್ಸಾಕೊಗ್) ಅಂಕಿಅಂಶಗಳು ತಿಳಿಸಿವೆ. ಎನ್ಬಿ.1.8.1 ಮತ್ತು ಎಲ್‌ಎಫ್.7 ರೂಪಾಂತರಗಳು ಇತ್ತೀಚೆಗೆ ಭಾರತದಲ್ಲಿ ಕಂಡುಬಂದಿವೆ. ಏಪ್ರಿಲ್ನಲ್ಲಿ ತಮಿಳುನಾಡಿನಲ್ಲಿ ಎನ್ಬಿ .1.8.1 ರ ಒಂದು ಪ್ರಕರಣ ವರದಿಯಾಗಿದ್ದರೆ, ಮೇ ತಿಂಗಳಲ್ಲಿ ನಾಲ್ಕು ಎಲ್‌ಎಫ್ .7 ಪ್ರಕರಣಗಳು ಪತ್ತೆಯಾಗಿವೆ. ವಿಶ್ವ ಆರೋಗ್ಯ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಬೆಂಗಳೂರಲ್ಲಿ 9 ತಿಂಗಳ ಮಗು ಸೇರಿ 3 ಮಕ್ಕಳಿಗೆ ಕೊರೊನಾ ಪಾಸಿಟಿವ್‌ : ರಾಜ್ಯದಲ್ಲಿ ನಾಳೆಯಿಂದಲೇ ಕೋವಿಡ್‌ ಟೆಸ್ಟ್‌ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್‌ (Covid-19) ತೀವ್ರತೆ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ 9 ತಿಂಗಳ ಮಗು ಸೇರಿ ಮೂರು ಮಕ್ಕಳಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ. ಎಲ್ಲಾ ಮಕ್ಕಳು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯ ಸಮಸ್ಯೆ ಇಲ್ಲ. ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನಾಳೆಯಿಂದಲೇ ಕೋವಿಡ್‌ ಪರೀಕ್ಷೆ ಆರಂಭಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಒಟ್ಟು 35 ಕೊರೊನಾ (Corona Virus) ಪ್ರಕರಣಗಳು. ಆ ಪೈಕಿ ಬೆಂಗಳೂರಿನಲ್ಲೇ 33 ಕೇಸ್‌ಗಳು ವರದಿಯಾಗಿವೆ. ಗರ್ಭಿಣಿಯರು, ಮಕ್ಕಳು, ಹಿರಿಯರು...
ಆರೋಗ್ಯರಾಷ್ಟ್ರೀಯಸುದ್ದಿ

ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಮಾಸ್ಕ್‌ ಕಡ್ಡಾಯಗೊಳಿಸಿದ ಆಂಧ್ರ ಸರ್ಕಾರ–ಕಹಳೆ ನ್ಯೂಸ್

ನವದೆಹಲಿ: ಕೋವಿಡ್‌ ಪ್ರಕರಣಗಳು ಏರಿಕೆ ಆಗುತ್ತಿದ್ದಂತೆ ಆಂಧ್ರಪ್ರದೇಶ ಸರ್ಕಾರ ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಿದೆ. ಜನರ ಗುಂಪು, ಸಭೆ ಸಮಾರಂಭಗಳಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಆರೋಗ್ಯ ಸಚಿವಾಲಯ ಮಾರ್ಗಸೂಚಿ ಪ್ರಕಟಿಸಿದೆ. ದೇಶದಲ್ಲಿ ಈಗ ನಿಧಾನಗತಿಯಲ್ಲಿ ಕೋವಿಡ್‌ ಪ್ರಕರಣಗಳು ಏರಿಕೆ ಕಾಣುತ್ತಿದೆ. ಆಂಧ್ರ ಪ್ರದೇಶದಲ್ಲಿ ನಿನ್ನೆ ಒಂದೇ ದಿನ 19 ಪಾಸಿಟಿವ್‌ ಕೇಸ್‌ ದಾಖಲಾಗಿದೆ. ಗುಜರಾತ್‌ನಲ್ಲೂ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನೆರೆ ರಾಜ್ಯ ಕೇರಳ ಒಂದರಲ್ಲೇ 186 ಕೇಸ್...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಕೊರೊನ ಹೊಸ ತಳಿಯ 8 ಪ್ರಕರಣ ಪತ್ತೆ : ನಿರ್ಲಕ್ಷ್ಯ ಬೇಡ ಎಂದ ಆರೋಗ್ಯ ಇಲಾಖೆ! -ಕಹಳೆ ನ್ಯೂಸ್

ಬೆಂಗಳೂರು : ಈಗಾಗಲೇ ಸಿಂಗಾಪುರ್ ಮತ್ತು ಹಾಂಕಾಂಗ್ ನಲ್ಲಿ ಕೊರೋನಾ ಹೊಸ ತಳಿ ಸೋಂಕು ಹೆಚ್ಚಾಗಿದ್ದು, ಈ ಒಂದು ಕೊರೋನಾ ಸೋಂಕು ಭಾರತಕ್ಕೂ ಕಾಲಿಟ್ಟಿದ್ದು, ಕರ್ನಾಟಕದಲ್ಲಿ ಇದೀಗ 8 ಪ್ರಕರಣಗಳು ಪತ್ತೆಯಾಗಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿವೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ...
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ,ಕಂಟಿಕ ಇಲ್ಲಿ ವಿಷನ್ ಸ್ಟ್ರಿಂಗ್ ದೆಹಲಿ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಆದಿತ್ಯವಾರ ಜರಗಿತು. ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ತಪಾಸಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರಾಜೇಶ್,ಎಸ್.ಡಿ ಎಂ.ಸಿ ಅಧ್ಯಕ್ಷ ರಾಜೇಶ್,ನೇತ್ರಧಿಕಾರಿ ಹರ್ಷಿತಾ, ಹೊರ ಸಂಪರ್ಕ ಅಧಿಕಾರಿ ಜಯಪಾಲ್, ಸಹಾಯಕರಾದ ಲಾವಣ್ಯ, ಧನ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು....
ಆರೋಗ್ಯಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಉಚಿತ ರಕ್ತದ ಒತ್ತಡ, ರಕ್ತಪರೀಕ್ಷೆ ಹಾಗೂ ಆರೋಗ್ಯ ಮಾಹಿತಿ,ಯೋಗ ತರಬೇತಿ ಶಿಬಿರ -ಕಹಳೆ ನ್ಯೂಸ್

ಬಂಟ್ವಾಳ : ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು. ಸಂಶೋಧನಾ ಸಂಸ್ಥೆ (ರಿ ) ಬಾಳ್ತಿಲ ಮತ್ತು ವಾತ್ಸಲ್ಯ ಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ಮಹಿಳಾ ಮಂಡಲ ಮಂಚಿ ಕುಕ್ಕಾಜೆ ವತಿಯಿಂದ ಮಂಚಿ ಕುಕ್ಕಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಉಚಿತ ರಕ್ತದ ಒತ್ತಡ ರಕ್ತಪರೀಕ್ಷೆ, ಆರೋಗ್ಯ ಮಾಹಿತಿ , ಯೋಗ ತರಬೇತಿ ಶಿಬಿರ ಜರಗಿತು ಆರೋಗ್ಯ ಸಂಬಂಧ ವೈದ್ಯಕೀಯ ಮಾಹಿತಿಯನ್ನು ಡಾ. ಚೇತನಾ ಗಣೇಶ್, ಉಚಿತ ರಕ್ತದ ಒತ್ತಡ...
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಸಿಎಂ ಸಿದ್ದರಾಮಯ್ಯಗೆ ಮಂಡಿ ನೋವು: ವಿಶ್ರಾಂತಿಗೆ ಸೂಚಿಸಿದ ವೈದ್ಯರು; ಎಲ್ಲಾ ಕಾರ್ಯಕ್ರಮಗಳು ರದ್ದು -ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿನೋವಿಂದ ಬಳಲುತಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಸಿಎಂ ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿಗೆ ಸೂಚಿಸಿದ್ದಾರೆ. ಮಂಡಿ ನೋವು ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರ ಇಂದಿನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ವೈದ್ಯರ ಸಲಹೆ ಮೇರೆ ವಿಶ್ರಾಂತಿ ಪಡೆಯುತ್ತಿದ್ದಾರೆ. ಮಂಡಿಯ ಮೇಲೆ ಯಾವುದೇ ಭಾರ ಹಾಕದಂತೆ ನೋಡಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮ್ಯಯ ಇಂದು ವಿಶ್ರಾಂತಿ ಪಡೆಯುತ್ತಿದ್ದು, ಇಂದಿನ ಯಾವುದೇ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ...
1 2 3 4 5 15
Page 3 of 15