ಬೆಂಗಳೂರು : ಕೊರೊನಾ ಹೆಚ್ಚಳ : ಶಾಲಾ ಮಕ್ಕಳಿಗೆ ರಜೆ ಕೊಡಲು ಸಿಎಂ ಸೂಚನೆ –ಕಹಳೆ ನ್ಯೂಸ್
ಬೆಂಗಳೂರು; ದಿನೇ ದಿನೇ ಕೊರೊನಾ ಪ್ರಕರಣಗಳು ಏರಿಕೆಯಾಗ್ತಾ ಇದಾವೆ. ಅದರಲ್ಲೂ ಸಿಲಿಕಾನ್ ಸಿಟಿಯಲ್ಲಿಯೇ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಜನರಲ್ಲಿ ಆತಂಕ ಕೀಡ ಜಾಸ್ತಿಯಾಗಿದೆ. ಅತ್ತ ಸರ್ಕಾರದಿಂದ ಮುಂಜಾಗ್ರತ ಕ್ರಮದ ಬಗ್ಗೆ ಕಾಳಜಿ ಕೂಡ ವಹಿಸಲಾಗಿದೆ. ಜಾಗೃತಿಯನ್ನು ಮೂಡಿಸಲಾಗಿದೆ. ಇದೀಗ ಸಿಎಂ ಸಿದ್ದರಾಮಯ್ಯ ಗಂಭೀರವಾದ ನಿರ್ಧಾರವನ್ನ ಮಾಡಿದ್ದಾರೆ. ಕೊರೊನಾ ವೈರಸ್ ವಿಚಾರಕ್ಕೆ ಹೊಸ ಆದೇಶವನ್ನು ಹೊರಡಿಸಿದ್ದಾರೆ. ಈಗಾಗಲೇ ಶಾಲೆಗಳು ಆರಂಭಗೊಂಡಿವೆ. ಮೇ ಅಂತ್ಯದ ವೇಳೆಗೆ ರೆಗ್ಯುಲರ್ ಆಗಲಿವೆ. ಇದೇ ಸಮಯದಲ್ಲಿ ಹೀಗೆ...






