Friday, April 24, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕರ್ನಾಟಕಕ್ಕೂ ಕಾಲಿಟ್ಟ `HMPV’ ವೈರಸ್ : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಸೋಂಕು ದೃಢ- ಕಹಳೆ ನ್ಯೂಸ್

ಬೆಂಗಳೂರು : ಚೀನಾದಲ್ಲಿ ಅಟ್ಟಹಾಸ ಮೆರೆಯುತ್ತಿರುವ HMPV ವೈರಸ್ ಇದೀಗ ಭಾರತಕ್ಕೂ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ ಮಗುವಿಗೆ ಜ್ವರ ಕಂಡು ಬಂದ ಹಿನ್ನೆಲೆಯಲ್ಲಿ ಮಗುವಿಗೆ ರಕ್ತ ಪರೀಕ್ಷೆ ಮಾಡಿಸಲಾಗಿದೆ. ಈ ವೇಳೆ ಸೋಂಕು ಇರುವುದು ದೃಢಪಟ್ಟಿದೆ. HMPV ಎಂದರೇನು..? 2001 ರಲ್ಲಿ ಪತ್ತೆಯಾದ ಹ್ಯೂಮನ್ ಮೆಟಾಪ್ನ್ಯೂಮೊವೈರಸ್ (HMPV), ನ್ಯುಮೊವಿರಿಡೆ ಕುಟುಂಬಕ್ಕೆ ಸೇರಿದ್ದು, ಇದು...
ಆರೋಗ್ಯಉಡುಪಿಸುದ್ದಿ

ಭಾರತೀಯ ದಂತ ವೈದ್ಯರ ಉಡುಪಿ ಶಾಖೆಯ ಪದಗ್ರಹಣ- ಕಹಳೆ ನ್ಯೂಸ್

ಭಾರತೀಯ ದಂತ ವೈದ್ಯರ ಸಂಘ ಇದರ ಪದಗ್ರಹ ಸಮಾರಂಭವು ನಡೆಯಿತು. ಅಧ್ಯಕ್ಷರಾಗಿ ಡಾ || ಯು.ಬಿ ಶಬರಿ, ಕಾರ್ಯದರ್ಶಿಯಾಗಿ ಡಾ ಅತುಲ್ UR ಹಾಗೂ ಕೋಶಾಧಿಕಾರಿಯಾಗಿ ಡಾ ತೇಜಕಿರಣ್ ಶೆಟ್ಟಿ ಅವರು ಅಧಿಕಾರ ಸ್ವೀಕರಿಸಿದರು. ಡಾ. ಶಬರಿ ಮುಂದಿನ ಸಾಲಿನ ಕಾರ್ಯಕ್ರಮಗಳ ಬಗ್ಗೆ ವಿವರ ನೀಡಿದರು. ಸಮಾರಂಭದಲ್ಲಿ ಆದರ್ಶ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸಿ ಎಸ್ ಚಂದ್ರಶೇಖರ್, ನಿಕಟಪೂರ್ವ ಅಧ್ಯಕ್ಷ ಡಾ ಜಗದೀಶ್ ಜೋಗಿ , ಪದಗ್ರಹಣ ಅಧಿಕಾರಿ ಡಾ....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಗಳೂರುಮಂಜೇಶ್ವರರಾಜ್ಯಸುದ್ದಿ

ಕೇರಳದಲ್ಲಿ ನಿಫಾ ಆತಂಕ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾಕ್ಕೆ ನಿರ್ಧಾರ – ಕಹಳೆ ನ್ಯೂಸ್

ಮಂಗಳೂರು: ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ವಿಶೇಷ ನಿಗಾ ವಹಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ. ನಿಫಾ ವೈರಸ್‌ ಸೋಂಕಿಗೆ ಒಳಗಾಗಿ ಕೇರಳದ ಮಲಪುರಂ ಜಿಲ್ಲೆಯ 14 ವರ್ಷದ ಬಾಲಕ ಇತ್ತೀಚೆಗೆ ಮೃತಪಟ್ಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೇರಳಕ್ಕೆ ಹೊಂದಿಕೊಂಡಿರುವ ದ.ಕ. ಜಿಲ್ಲೆಗೆ ಶಿಕ್ಷಣ, ಚಿಕಿತ್ಸೆ ಮುಂತಾದ ಕಾರಣಕ್ಕೆ ಅನೇಕ ಮಂದಿ ಆಗಮಿಸುತ್ತಿದ್ದು, ಅವರಲ್ಲಿ ರೋಗ ಲಕ್ಷಣ ಕಂಡುಬಂದರೆ ಕೂಡಲೇ ಆರೋಗ್ಯ ಇಲಾಖೆಗೆ ತಿಳಿಸುವಂತೆ ಸೂಚನೆ...
ಆರೋಗ್ಯಬೆಂಗಳೂರುಶಿಕ್ಷಣಸುದ್ದಿ

ಮೆಡಿಕಲ್ ವಿದ್ಯಾರ್ಥಿಗಳಿಗೆ ಬಿಗ್ ಶಾಕ್. ಶಿಕ್ಷಣ ಪ್ರವೇಶ ಶುಲ್ಕ ಏರಿಕೆ!? – ಕಹಳೆ ನ್ಯೂಸ್

ಬೆಂಗಳೂರು:- ಮೆಡಿಕಲ್ ವಿದ್ಯಾರ್ಥಿಗಳಿಗೆ ಶಾಕ್ ಎದುರಾಗಿದ್ದು, ವೈದ್ಯಕೀಯ ಶಿಕ್ಷಣ ಪ್ರವೇಶ ಶುಲ್ಕ ಏರಿಕೆ ಸಾಧ್ಯತೆ ಇದೆ. ಎಂಜನಿಯರಿಂಗ್ ಶುಲ್ಕ ಏರಿಕೆ ಬಳಿಕ ಈಗ ಮೆಡಿಕಲ್ ಸೀಟ್ ಶುಲ್ಕ ಏರಿಕೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಮನಸ್ಸು ಮಾಡಿದೆ. ವೈದ್ಯಕೀಯ, ದಂತ ವೈದ್ಯಕೀಯ ಸೇರಿದ್ದಂತೆ ವೈದ್ಯಕೀಯ ಶಿಕ್ಷಣದ ಕಾಲೇಜುಗಳಲ್ಲಿನ ಖಾಸಗಿ ಕೋಟಾದ ಸೀಟುಗಳ ಶುಲ್ಕವನ್ನು ಶೇ15 ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಕಾಲೇಜುಗಳು ಬೇಡಿಕೆ ಇಟ್ಟಿವೆ.   ಕಳೆದ ಎರಡು ವರ್ಷಗಳಿಂದ ವೈದ್ಯಕೀಯ ಶುಲ್ಕ...
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ – ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪ ಕೇಂದ್ರ ವಿರಕಂಬ, ಗ್ರಾಮ ಪಂಚಾಯತ್ ವಿರಕಂಬ ಇದರ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷರಾದ ಮೀನಾಕ್ಷಿ ರವರ ಅಧ್ಯಕ್ಷತೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈಗಾಗಲೇ ಮಳೆಗಾಲ ಆರಂಭವಾದ ಕಾರಣ ಗ್ರಾಮ ವ್ಯಾಪ್ತಿಯಲ್ಲಿ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳನ್ನು ಬರದ ಹಾಗೆ ತಡೆಗಟ್ಟುವ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಧಾನಿಗಳ ನಿರೀಕ್ಷೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರು ನಿವಾಸಿ ಜನಾರ್ದನ ಗೌಡರವರ ಕುಟುಂಬ– ಕಹಳೆ ನ್ಯೂಸ್

ಪುತ್ತೂರು : ನೆಲ್ಲಿಕಟ್ಟೆಯ ನಿವಾಸಿಯಾದ ಶ್ರೀ ಜನಾರ್ದನ ಗೌಡ ಇವರು ಪತ್ನಿ ಮತ್ತು ಎರಡು ಹೆಣ್ಣು ಮಕ್ಕಳೊಂದಿಗೆ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇವರು ಕಳೆದ ಕೆಲವು ದಿನಗಳಿಂದ Brain Stroke ಗೆ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸಾಲಮಾಡಿ ಲಕ್ಷಾಂತರ ರೂಪಾಯಿ ವ್ಯಯಿಸಿರುವ ಈ ಕುಟುಂಬಕ್ಕೆ ಇನ್ನೂ ಐದರಿಂದ ಆರು ಲಕ್ಷ ರೂಗಳ ಅಗತ್ಯವಿದೆ.. ತೀರಾ ಬಡ ಕುಟುಂಬದವರಾಗಿರುವ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊ0ಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್ ನ್ನು ಉದ್ಘಾಟಿಸಿದ ಡಾ.ದೀಪಿಕಾ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಸೌಂದರ್ಯವರ್ಧಕ ಚಿಕಿತ್ಸಾಲಯಗಳು ಈ ಕಾಲದ ಪ್ರತಿಯೊಬ್ಬರ ಕನಿಷ್ಠ ಅಗತ್ಯೆಯೆ ಹೊರತು ಐಷಾರಾಮಿ ಜೀವನ ಪದ್ದತಿಯಲ್ಲ ಎಂದು ಮುಂಬೈಯ ಡೆರ್ಮಟೊ ಕಾಸ್ಮಟಾಲಜಿಸ್ಟ್ ಡಾ.ದೀಪಿಕಾ ಶೆಟ್ಟಿ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊAಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್‌ನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಪ್ರತಿಯೊಬ್ಬರು ತಮ್ಮ ತ್ವಚೆಗೆ ಹಾಗೂ ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಇಂತಹ ವೈಯಕ್ತಿಕ ಯೋಗ ಕ್ಷೇಮದ ಸೇವೆಯನ್ನು...
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ...
1 2 3 4 5 6 14
Page 4 of 14