Saturday, March 7, 2026

ಆರೋಗ್ಯ

ಆರೋಗ್ಯಸಿನಿಮಾಸುದ್ದಿ

ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್‌ ರಾಖಿ ಸಾವಂತ್‌ -ಕಹಳೆ ನ್ಯೂಸ್

ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಯೋಸಹಜ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ ಬಂದ್ ಗೆ ಆದೇಶ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ   –ಕಹಳೆ ನ್ಯೂಸ್

ಮಂಗಳೂರು: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿ ಲಿಮಿಟೆಡ್ ನ ಸೇವಾ ನ್ಯೂನತೆಗೆ ಬಿಸಿಮುಟ್ಟಿಸಿದ ಗ್ರಾಹಕರ ನ್ಯಾಯಾಲಯ:ಪರಿಹಾರಕ್ಕೆ ಆದೇಶ –ಕಹಳೆ ನ್ಯೂಸ್

ಮಂಗಳೂರು :ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಗೃಹಿಣಿಯಾಗಿದ್ದು,ಅವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮತ್ತು ಪಾಲಿಸಿ ಸಂಖ್ಯೆ PROHLR010042018 ನ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು ಮತ್ತು ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ,ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು , ರೂ.32,102/- ಪ್ರೀಮಿಯಂ ಅನ್ನು ಗೀತಾರವರು 05/05/2021 ರಂದು ಪಾವತಿಸಿದ್ದರು....
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಆಳ್ವಾಸ್‍ನಿಂದ ಎಸ್.ಸಿ, ಎಸ್.ಟಿ ಸಮುದಾಯದವರಿಗೆ ಉಚಿತ ನೇತ್ರ ತಪಾಸಣಾ ಶಿಬಿರ- ಕಹಳೆ ನ್ಯೂಸ್

ಮೂಡುಬಿದಿರೆ : ನಮ್ಮ ದೇಹದ ಎಲ್ಲಾ ಅಂಗಗಳು ಪ್ರಾಮುಖ್ಯತೆಯನ್ನು ಹೊಂದಿದ್ದು ಅದರಲ್ಲೂ ಕಣ್ಣು ಎಲ್ಲದಕ್ಕಿಂತಲೂ ಬಹಳ ಮುಖ್ಯ ವಾದುದು. ಕಣ್ಣಿನ ಸಮಸ್ಯೆಗೆ ಶೇ 90ರಷ್ಟು ಪರಿಹಾರ ಕಲ್ಪಿಸಲು ನಮ್ಮ ದೇಶ ಹಾಗೂ ತಜ್ಞ ವೈದ್ಯರು ಶಕ್ತರಾಗಿದ್ದಾರೆ. ಆದರೆ ಮೂಢನಂಬಿಕೆಗಳಿಂದ ಹೊರಬಂದು ಸೂಕ್ತ ಕಾಲದಲ್ಲಿ ಚಿಕಿತ್ಸೆಯನ್ನು ಪಡೆದುಕೊಳ್ಳುವುದು ಅಗತ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಈ ಚಿಕಿತ್ಸಾ ಶಿಬಿರದ ರೂವಾರಿ ಡಾ.ಎಂ.ಮೋಹನ ಆಳ್ವ ಸಲಹೆ ನೀಡಿದರು. ಆಳ್ವಾಸ್ ಆಯುರ್ವೇದ ಮೆಡಿಕಲ್...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರ ನೇಮಕ– ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ತಾಲೂಕು ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರನ್ನಾಗಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಸದಸ್ಯರುಗಳಾಗಿ ಆಸ್ಕರ್ ಆನಂದ್ ಬೊಳುವಾರು, ( ಸಾಮಾನ್ಯ ) ಮುಖೇಶ್ ಕೆಮ್ಮಿಂಜೆ( ಪ ಜಾತಿ) ಅರುಣಾ ಡಿ ರೈ ಪುತ್ತೂರು( ಮಹಿಳಾ) ಸುದೇಶ್ ಆರ್ ಶೆಟ್ಟಿ( ಸಾಮಾನ್ಯ) ಅನ್ವರ್ ಖಾಲಿದ್ ಕಬಕ( ಸಾಮಾನ್ಯ) ಸಿದ್ದಿಕ್ ಸುಲ್ತಾನ್ ಸರ್ವೆ( ಸಾಮಾನ್ಯ) ಶೇಖರ್ ನಾಯ್ಕ ಕಬಕ( ಪ.ಪಂಗಡ) ಮತ್ತು ವಿಕ್ಟರ್ ಪಾಯಸ್ ನೆಹರೂ ನಗರ ಸಾಮಾನ್ಯ ರವರನ್ನು...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ತದಾನದ ಮೂಲಕ ಜೀವ ಉಳಿಸುವ ಕಾರ್ಯ ಶ್ಲಾಘನೀಯ : ಡಾ.ಭರತ್ ಶೆಟ್ಟಿ ವೈ – ಕಹಳೆ ನ್ಯೂಸ್

ಅಡ್ಯಾರ್: ಹಿಂದೂ ಯುವ ಸೇನೆ ವೃಕ್ಷರಾಜ ಶಾಖೆ ಮತ್ತು ವೃಕ್ಷರಾಜ ಫ್ರೆಂಡ್ಸ್ ಕ್ಲಬ್ ಗ್ರಾಮೀಣಾಭಿವೃದ್ಧಿ ಕೇಂದ್ರ ಅಡ್ಯಾರ್ ಪದವು ವತಿಯಿಂದ ಇದರ 22 ನೇ ವಾರ್ಷಿಕೋತ್ಸವದ ಅಂಗವಾಗಿ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ಸಹಯೋಗದೊಂದಿಗೆ ರವಿವಾರ ವೃಕ್ಷರಾಜ ಸಭಾ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು. ಉತ್ತರ ವಿಧಾನನಸಭಾ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ, ವೈ ಚಾಲನೆ ನೀಡಿ, ಯಾವುದೇ ಸಂಘಟನೆಗಳು ಸಮಾಜಕ್ಕೆ ನೆರವಾದಾಗ ,ಜನರ ಕಷ್ಟಗಳಿಗೆ ಸ್ಪಂದಿಸಿದಾಗ ಜನರ ವಿಶ್ವಾಸ,...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಬಲ್ನಾಡು ಶ್ರೀ ಬಟ್ಟಿ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಮಾ.09ರಿಂದ ಮಾ.23ರವರೆಗೆ ನಡೆಯಲಿರುವ ಉಚಿತ ಫೂಟ್ ಫಲ್ಸ್ ಥೆರಫಿ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಬಟ್ಟಿ ವಿನಾಯಕ ದೇವಸ್ಥಾನ ಉಜ್ರುಪಾದೆ ಬಲ್ನಾಡು, ಗ್ರಾಮ ಪಂಚಾಯತ್ ಬಲ್ನಾಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಕಲ್ಲಾಜೆ, ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ.) ಉಜ್ರುಪಾದೆ ಮತ್ತು ಕಂಪಾನಿಯೋ ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಜ್ರುಪಾದೆ ಶ್ರೀ ಬಟ್ಟಿ ವಿನಾಯಕ ದೇವಸ್ಥಾನದ ಸಭಾಭವನದಲ್ಲಿ ಮಾ.09ರಿಂದ ಮಾ.23ರವರೆಗೆ ಉಚಿತ ಫೂಟ್ ಫಲ್ಸ್ ಥೆರಫಿ ಶಿಬಿರವು ನಡೆಯಲಿದೆ. ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ...
1 3 4 5 6 7 14
Page 5 of 14