Wednesday, September 16, 2026

ಆರೋಗ್ಯ

ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ ತಾಲೂಕು ವೀರಕಂಬ ಗ್ರಾಮ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆ – ಕಹಳೆ ನ್ಯೂಸ್

ಕಲ್ಲಡ್ಕ : ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕ್ಷೇಮ ಕೇಂದ್ರ ಉಪ ಕೇಂದ್ರ ವಿರಕಂಬ, ಗ್ರಾಮ ಪಂಚಾಯತ್ ವಿರಕಂಬ ಇದರ ಆರೋಗ್ಯ, ನೈರ್ಮಲ್ಯ ಮತ್ತು ಪೌಷ್ಟಿಕ ಸಮಿತಿಯ ಸಭೆಯು ಸಮಿತಿಯ ಅಧ್ಯಕ್ಷರಾದ ಮೀನಾಕ್ಷಿ ರವರ ಅಧ್ಯಕ್ಷತೆಯಲ್ಲಿ ವೀರಕಂಬ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಈಗಾಗಲೇ ಮಳೆಗಾಲ ಆರಂಭವಾದ ಕಾರಣ ಗ್ರಾಮ ವ್ಯಾಪ್ತಿಯಲ್ಲಿ ಡೆಂಗ್ಯೂ ಮಲೇರಿಯಾ ಮುಂತಾದ ರೋಗಗಳನ್ನು ಬರದ ಹಾಗೆ ತಡೆಗಟ್ಟುವ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಧಾನಿಗಳ ನಿರೀಕ್ಷೆಯಲ್ಲಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪುತ್ತೂರು ನಿವಾಸಿ ಜನಾರ್ದನ ಗೌಡರವರ ಕುಟುಂಬ– ಕಹಳೆ ನ್ಯೂಸ್

ಪುತ್ತೂರು : ನೆಲ್ಲಿಕಟ್ಟೆಯ ನಿವಾಸಿಯಾದ ಶ್ರೀ ಜನಾರ್ದನ ಗೌಡ ಇವರು ಪತ್ನಿ ಮತ್ತು ಎರಡು ಹೆಣ್ಣು ಮಕ್ಕಳೊಂದಿಗೆ ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದರು. ಇವರು ಕಳೆದ ಕೆಲವು ದಿನಗಳಿಂದ Brain Stroke ಗೆ ತುತ್ತಾಗಿ ಮಂಗಳೂರಿನ ಫಸ್ಟ್ ನ್ಯೂರೊ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಸಾಲಮಾಡಿ ಲಕ್ಷಾಂತರ ರೂಪಾಯಿ ವ್ಯಯಿಸಿರುವ ಈ ಕುಟುಂಬಕ್ಕೆ ಇನ್ನೂ ಐದರಿಂದ ಆರು ಲಕ್ಷ ರೂಗಳ ಅಗತ್ಯವಿದೆ.. ತೀರಾ ಬಡ ಕುಟುಂಬದವರಾಗಿರುವ...
ಆರೋಗ್ಯದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊ0ಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್ ನ್ನು ಉದ್ಘಾಟಿಸಿದ ಡಾ.ದೀಪಿಕಾ ಶೆಟ್ಟಿ – ಕಹಳೆ ನ್ಯೂಸ್

ಮೂಡುಬಿದಿರೆ: ಸೌಂದರ್ಯವರ್ಧಕ ಚಿಕಿತ್ಸಾಲಯಗಳು ಈ ಕಾಲದ ಪ್ರತಿಯೊಬ್ಬರ ಕನಿಷ್ಠ ಅಗತ್ಯೆಯೆ ಹೊರತು ಐಷಾರಾಮಿ ಜೀವನ ಪದ್ದತಿಯಲ್ಲ ಎಂದು ಮುಂಬೈಯ ಡೆರ್ಮಟೊ ಕಾಸ್ಮಟಾಲಜಿಸ್ಟ್ ಡಾ.ದೀಪಿಕಾ ಶೆಟ್ಟಿ ತಿಳಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ಪಕ್ಕದಲ್ಲಿ ನೂತನವಾಗಿ ಪ್ರಾರಂಭಗೊAಡ ಆಳ್ವಾಸ್ ಎಸ್ಥೆಟಿಕ್ ರಿಜುವನೇಶನ್ ಸೆಂಟರ್‌ನ್ನು ಉದ್ಘಾಟಿಸಿ ಮಾತನಾಡಿದರು. ಇಂದು ಪ್ರತಿಯೊಬ್ಬರು ತಮ್ಮ ತ್ವಚೆಗೆ ಹಾಗೂ ಬಾಹ್ಯ ಸೌಂದರ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿದ್ದು, ಇಂತಹ ವೈಯಕ್ತಿಕ ಯೋಗ ಕ್ಷೇಮದ ಸೇವೆಯನ್ನು...
ಆರೋಗ್ಯಮುಂಬೈಸಿನಿಮಾಸುದ್ದಿ

ನಟಿ ಶಮಿತಾ ಶೆಟ್ಟಿಗೆ ವಿಚಿತ್ರ ಕಾಯಿಲೆಗೆ – ಆಸ್ಪತ್ರೆಗೆ ದಾಖಲು ; ‘ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ‘ ಶಸ್ತ್ರಚಿಕಿತ್ಸೆಗೆ ಒಳಗಾದ ಶಿಲ್ಪಾ ಶೆಟ್ಟಿ ಸಹೋದರಿ ಶಮಿತಾ ಶೆಟ್ಟಿ ಸಲಹೆ – ಕಹಳೆ ನ್ಯೂಸ್

ಮುಂಬೈ:ನಟಿ ಶಮಿತಾ ಶೆಟ್ಟಿ ಅವರು ಎಂಡೊಮೆಟ್ರಿಯೊಸಿಸ್ (endometriosis ) ಎನ್ನುವ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೀಗ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಬಗ್ಗೆ ಸ್ವತಃ ಶಮಿತಾ ಶೆಟ್ಟಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದು, ಎಲ್ಲಾ ಮಹಿಳೆಯರೂ ಈ ಬಗ್ಗೆ ಜಾಗೃತರಾಗಿ ಮತ್ತು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ. ಎಂಡೊಮೆಟ್ರಿಯೊಸಿಸ್ ಎಂದರೆ ಗರ್ಭಾಶಯದ ಒಳಪದರವನ್ನು ಹೋಲುವ ಅಂಗಾಂಶವು ಗರ್ಭಾಶಯದ ಹೊರಗೆ ಬೆಳೆಯಲು ಪ್ರಾರಂಭಿಸುತ್ತದೆ. ಆಸ್ಪತ್ರೆಯ ಹಾಸಿಗೆಯಲ್ಲಿ ಕುಳಿತು ವಿಡಿಯೊ ಶೇರ್‌ ಮಾಡಿಕೊಂಡಿದ್ದಾರೆ. ಶಮಿತಾ...
ಆರೋಗ್ಯಸಿನಿಮಾಸುದ್ದಿ

ಹೃದಯ ಕಾಯಿಲೆಯಿಂದ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನ ಡ್ರಾಮಾ ಕ್ವೀನ್‌ ರಾಖಿ ಸಾವಂತ್‌ -ಕಹಳೆ ನ್ಯೂಸ್

ಬಾಲಿವುಡ್‌ನಲ್ಲಿ ಡ್ರಾಮಾ ಕ್ವೀನ್ ಎಂದೇ ಫೇಮಸ್ ಆಗಿರುವ ರಾಖಿ ಸಾವಂತ್ ಸೋಷಿಯಲ್ ಮೀಡಿಯಾದಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ತನ್ನ ಸ್ಟೈಲ್ ಮತ್ತು ವಿವಾದಗಳಿಂದ ಆಗಾಗ ಸುದ್ದಿಯಲ್ಲಿರುವ ರಾಖಿ ಸಾವಂತ್ ಇದೀಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟಿಯ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದ್ದು, ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಖಿ ಸಾವಂತ್ ಗಂಭೀರ ಹೃದಯ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಆರೋಗ್ಯಬೆಂಗಳೂರುರಾಜಕೀಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣ ಆರೋಗ್ಯ ಸ್ಥಿರ: ಮುಂದುವರಿದ ಚಿಕಿತ್ಸೆ – ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರಿಗೆ ನಗರದ ಮಣಿಪಾಲ್ ಆಸ್ಪತ್ರೆಯೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಅವ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಆರೋಗ್ಯ ಸ್ಥಿರವಾಗಿದೆ. ಶ್ವಾಸಕೋಶ ತಜ್ಞ ಡಾ. ಸತ್ಯನಾರಾಯಣ ಮೈಸೂರು ಹಾಗೂ ಡಾ.ಸುನೀಲ್ ಕಾರಂತ್ ನೇತೃತ್ವದ ಕ್ರಿಟಿಕಲ್ ಕೇರ್ ತಂಡದಿಂದ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಯೋಸಹಜ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿ ಬಂದ್ ಗೆ ಆದೇಶ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ   –ಕಹಳೆ ನ್ಯೂಸ್

ಮಂಗಳೂರು: ನಗರ ಹೊರವಲಯದ ಅಡ್ಯಾರ್ ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ. ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ...
ಆರೋಗ್ಯದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿ ಲಿಮಿಟೆಡ್ ನ ಸೇವಾ ನ್ಯೂನತೆಗೆ ಬಿಸಿಮುಟ್ಟಿಸಿದ ಗ್ರಾಹಕರ ನ್ಯಾಯಾಲಯ:ಪರಿಹಾರಕ್ಕೆ ಆದೇಶ –ಕಹಳೆ ನ್ಯೂಸ್

ಮಂಗಳೂರು :ಬಂಟ್ವಾಳದ ಪೆರ್ನೆ ನಿವಾಸಿ ಗೀತಾ ಬಿ. ಎಸ್ ರವರು ಗೃಹಿಣಿಯಾಗಿದ್ದು,ಅವರು ಮಣಿಪಾಲ ಸಿಗ್ಮ ಹೆಲ್ತ್ ವಿಮಾ ಕಂಪನಿಯ ಪ್ರೊ -ಹೆಲ್ತ್ ಪ್ರೊಟೆಕ್ಟ್ ಮತ್ತು ಪಾಲಿಸಿ ಸಂಖ್ಯೆ PROHLR010042018 ನ ಮೆಡಿಕ್ಲೈಮ್ ಪಾಲಿಸಿಯನ್ನು ಹೊಂದಿದ್ದರು ಮತ್ತು ಸದ್ರಿ ಪಾಲಿಸಿ 06/05/2021 ರಿಂದ 05/05/2022 ರವರೆಗೆ ಸಿಂಧುತ್ವ ಹೊಂದಿತ್ತು . ಈ ಯೋಜನೆ ಪ್ರಕಾರ,ಸದ್ರಿ ಪಾಲಿಸಿ ಫ್ಯಾಮಿಲಿ ಫ್ಲೋಟರ್ ಆಗಿದ್ದು , ರೂ.32,102/- ಪ್ರೀಮಿಯಂ ಅನ್ನು ಗೀತಾರವರು 05/05/2021 ರಂದು ಪಾವತಿಸಿದ್ದರು....
1 3 4 5 6 7 15
Page 5 of 15