Sunday, June 21, 2026

ಆರೋಗ್ಯ

ಆರೋಗ್ಯಬೆಂಗಳೂರುರಾಜ್ಯರಾಮನಗರಸುದ್ದಿ

ರಾಜ್ಯದಲ್ಲಿ ಕೊರೊನಾ ಆತಂಕ ; ಚಿಕ್ಕಮಗಳೂರು ನಾಲ್ವರಿಗೆ, ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು/ರಾಮನಗರ: ರಾಜ್ಯದಲ್ಲಿ ಕೊರೊನಾ ಆತಂಕ ಹೆಚ್ಚಾಗಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಟ್ರಾವೆಲ್ ಹಿಸ್ಟರಿ ಇಲ್ಲದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿರೋದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಮತ್ತೊಂದೆಡೆ ರಾಮನಗರದಲ್ಲಿ ಒಂದೇ ಗ್ರಾಮದ ಇಬ್ಬರಿಗೆ ಕೊರೊನಾ ಬಂದಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಕೇರಳ ಹಾಗೂ ತಮಿಳುನಾಡಿನಲ್ಲಿ (TamilNadu_=) ಕೊರೊನಾ ರೂಪಾಂತರ ತಳಿ JN.1 ಪತ್ತೆಯಾಗಿರುವ ಹಿನ್ನೆಲೆ ಸರ್ಕಾರ ರಾಜ್ಯದಲ್ಲಿ ಹದ್ದಿನ ಕಣ್ಣಿಟ್ಟಿದೆ. ಸರ್ಕಾರದ ಮಾರ್ಗಸೂಚಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಜಿಲ್ಲಾದ್ಯಂತ ಜೆಎನ್.1 ಎದುರಿಸಲು ಸನ್ನದ್ಧವಾಗಿದೆ....
ಆರೋಗ್ಯಬೆಂಗಳೂರುರಾಜ್ಯಸುದ್ದಿ

ಕೇರಳದಲ್ಲಿ ಕೊರೋನಾ ಹೊಸ ತಳಿಗೆ ಇಬ್ಬರು ಸಾವು ; ರಾಜ್ಯದಲ್ಲಿ ಆರೋಗ್ಯ ಸಚಿವರ ತುರ್ತುಸಭೆ – ಕಹಳೆ ನ್ಯೂಸ್

ಬೆಂಗಳೂರು: ಭಾರತ ಸೇರಿ ಜಗತ್ತಿನೆಲ್ಲೆಡೆ ಮತ್ತೊಮ್ಮೆ ಕೊರೋನಾ ವಕ್ಕರಿಸುವಂತಿದೆ. ಮತ್ತೆ ಕೊರೋನಾ ಕೇಸ್‍ಗಳ ಸಂಖ್ಯೆ ಹೆಚ್ಚುತ್ತಿದೆ. ಅಮೆರಿಕ, ಬ್ರಿಟನ್, ಚೀನಾ, ಫ್ರಾನ್ಸ್ ದೇಶಗಳಲ್ಲಿ ಕಂಡುಬಂದಿದ್ದ ಕೊರೋನಾದ (Corona Virus) ಹೊಸ ಸಬ್ ವೇರಿಯಂಟ್ ಜೆಎನ್-1 (JN.1) ಭಾರತದಲ್ಲೂ ಇದೀಗ ಕಂಡುಬಂದಿದೆ. ನೆರೆಯ ಕೇರಳದಲ್ಲಿ (Kerala) ಮೊದಲ ಕೇಸ್ ಪತ್ತೆಯಾಗಿದೆ. ಜೆಎನ್1 ಒಮಿಕ್ರಾನ್‍ನ್ ಸಬ್ ವೇರಿಯಂಟ್ ಬಿಎ 2.86 ವಂಶಕ್ಕೆ ಸೇರಿದ್ದಾಗಿದೆ. ಇದನ್ನು ಪಿರೋಲಾ ಎಂದು ಕೂಡ ಕರೆಯಲಾಗುತ್ತೆ. ಇದು ಅಪಾಯಕಾರಿನಾ ಅಲ್ವಾ...
ಆರೋಗ್ಯಕಾಸರಗೋಡುರಾಷ್ಟ್ರೀಯಸುದ್ದಿ

ಕೊರೊನಾ ಭೀತಿ ಮತ್ತೆ ಶುರು; ಕೇರಳದ ಮಹಿಳೆಯಲ್ಲಿ ಕೋವಿಡ್ ಉಪತಳಿ ಜೆಎನ್.1 ಪತ್ತೆ – ಕಹಳೆ ನ್ಯೂಸ್

ತಿರುವನಂತಪುರಂ: ಭಾರತದಲ್ಲಿ ಕೋವಿಡ್-‌19 ಭೀತಿ ಮತ್ತೆ ಶುರುವಾಗಿದೆ. ಕೇರಳದ (Kerala) ಮಹಿಳೆಯೊಬ್ಬರಲ್ಲಿ ಕೋವಿಡ್-‌19 ಉಪತಳಿ (Covid Subvariant) ಜೆಎನ್‌.1 (JN.1) ಪತ್ತೆಯಾಗಿರುವುದು ದೃಢಪಟ್ಟಿದೆ. ನವೆಂಬರ್ 18 ರಂದು 79 ವರ್ಷದ ಮಹಿಳೆಯ ಗಂಟಲು ಮಾದರಿಯನ್ನು ಆರ್‌ಟಿ-ಪಿಸಿಆರ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರಿಗೆ ಹೊಸ ಉಪತಳಿಯ ಸೋಂಕಿರುವುದು ಪತ್ತೆಯಾಗಿದೆ. ಅವರಲ್ಲಿ influenza-like illnesses (ILI- ಇನ್ಫ್ಲುಯೆನ್ಝಾ ತರಹದ ಕಾಯಿಲೆ) ಸೌಮ್ಯ ಲಕ್ಷಣ ಕಂಡುಬಂದಿದೆ. ಕೋವಿಡ್-19 ನಿಂದ ಅವರು ಚೇತರಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ....
ಆರೋಗ್ಯದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಮಾಜಿ ಶಾಸಕ ಸಂಜೀವ ಮಠಂದೂರು ಅವರಿಗೆ ವಿಷಜಂತು ಕಡಿತ ; ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು – ಕಹಳೆ ನ್ಯೂಸ್

ಪುತ್ತೂರು: ವಿಷಜಂತುವೊಂದರಿಂದ ಕಡಿತಕ್ಕೊಳಗಾಗಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ....
ಆರೋಗ್ಯಬೆಳ್ತಂಗಡಿಸುದ್ದಿ

ಬೆನಕ ಆಸ್ಪತ್ರೆಯ ವತಿಯಿಂದ ಉಚಿತ ಅರೋಗ್ಯ ತಪಾಸಣೆ – ಕಹಳೆ ನ್ಯೂಸ್

ಬೆಳ್ತಂಗಡಿ : ಸುಪ್ರೀಮ್ ಆಟೋ ಡೀಲರ್ಸ್ ಪ್ರೈ. ಲಿ. ಇವರ ವತಿಯಿಂದ ಜೂ.23 ಮತ್ತು 24ರಂದು  ಬೃಹತ್ ವಾಹನ ತಪಾಸಣಾ ಶಿಬಿರ ಉಜಿರೆಯ ಸೀತಾರಾಮ್ ಕಲಾಮಂದಿರದಲ್ಲಿ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಉಜಿರೆಯ ಬೆನಕ ಆಸ್ಪತ್ರೆಯ ವತಿಯಿಂದ ಆಟೋ ಚಾಲಕರು ಮತ್ತು ಮಾಲಕರಿಗೆ ಉಚಿತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸಲಾಯಿತು. ರಕ್ತದೊತ್ತಡ, ಮಧುಮೇಹ ಹಾಗೂ ಇನ್ನಿತರ ತಪಾಸಣೆಗಳನ್ನು ಡಾಟಟ ಮರಿಯಾ ತೋಮಸ್ ಇವರು ನಡೆಸಿ, ಸೂಕ್ತ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡಿದರು. ಸಿಸ್ಟರ್...
ಆರೋಗ್ಯಉಡುಪಿದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯಥಾಸ್ಥಿತಿಯಲ್ಲಿ ಕ್ಷಯ ಬಾಧಿತರ ಸಂಖ್ಯೆ ; ಕ್ಷಯ ನಿರ್ಮೂಲನೆ ಇಲಾಖೆಗೆ ಸವಾಲು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಿಂದಿನ ವರ್ಷಗಳಿಗೆ ಹೋಲಿಸಿದರೆ ಕ್ಷಯ ರೋಗ ಸೋಂಕಿತರ ಪ್ರಕರಣಗಳು ಯಥಾಸ್ಥಿತಿಯಲ್ಲಿವೆ. ಒಂದು ವರ್ಷ ಸ್ವಲ್ಪ ಕಡಿಮೆಯಾದರೆ, ಮತ್ತೂಂದು ವರ್ಷ ಏರಿಕೆಯಾಗುತ್ತಿದ್ದು, ಸಂಪೂರ್ಣ ಕ್ಷಯ ನಿರ್ಮೂಲನೆ ಇಲಾಖೆಗೆ ಸವಾಲಾಗಿ ಪರಿಣಮಿಸಿದೆ.   ದೇಶದಲ್ಲಿ 2030ರೊಳಗೆ ಕ್ಷಯ ರೋಗವನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವ ಉದ್ದೇಶ ಹೊಂದಲಾಗಿದ್ದು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಇಲಾಖೆಗಳ ಮೂಲಕ ಕಾರ್ಯಪ್ರವೃತ್ತವಾಗಿವೆ. ಕೋವಿಡ್‌ ಸೋಂಕಿನಿಂದ ಗುಣಮುಖರಾದವರಲ್ಲಿ ಕ್ಷಯ ಕಾಣಿಸಿಕೊಂಡಿರುವುದೂ ಇದೆ....
ಆರೋಗ್ಯಬೆಂಗಳೂರುರಾಜ್ಯಸಂತಾಪಸುದ್ದಿ

ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ನಿಧನ – ಕಹಳೆ ನ್ಯೂಸ್

ಬೆಂಗಳೂರು, ಮೇ 20 : ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ಇಂದು ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ಎಂದಿನಂತೆ ಕರ್ತವ್ಯಕ್ಕೆ‌ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ ಮನೆಯಲ್ಲಿ ಜಿಮ್​ನಲ್ಲಿ ವ್ಯಾಯಾಮ ಮಾಡಿದ್ದರು. ಆಗ ಅವರು ಹೃದಯಾಘಾತಕ್ಕೆ ಒಳಗಾಗಿ, ಕುಸಿದು ಬಿದ್ದಿದ್ದರು. ತಕ್ಷಣ ಯಶವಂತಪುರದ ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಆಸ್ಪತ್ರೆಗೆ ಕರೆತರುವ ವೇಳೆ ಹೃದಯ...
ಆರೋಗ್ಯದಕ್ಷಿಣ ಕನ್ನಡಸುದ್ದಿಸುಳ್ಯ

ಅನಾರೋಗ್ಯದ ಹಿನ್ನೆಲೆಯಲ್ಲಿ ಸಚಿವ ಎಸ್‌.ಅಂಗಾರ ಆಸ್ಪತ್ರೆಗೆ ದಾಖಲು ; ಶಸ್ತ್ರಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ಸುಳ್ಯ: ಅನಾರೋಗ್ಯದ ಹಿನ್ನೆಲೆಯಲ್ಲಿ ಸುಳ್ಯ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್‌.ಅಂಗಾರ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಠರದ ಅಲ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಿದ್ದು, ಬುಧವಾರ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ....
1 5 6 7 8 9 14
Page 7 of 14