ಮೂಡುಬಿದಿರೆ : ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಕೆಡಿಪಿ ಸಭೆ – ಕಹಳೆ ನ್ಯೂಸ್
ಮೂಡುಬಿದಿರೆ : ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪೂರ್ಣಕಾಲಿಕ ವೈದ್ಯರಿಲ್ಲದಿರುವುದರಿಂದ ಮೃತ ವ್ಯಕ್ತಿಗಳ ಮರಣೋತ್ತರ ಪರೀಕ್ಷೆ ವಿಳಂಬವಾಗುತ್ತಿದೆ. ಪೋಲೀಸ್ ಸಿಬಂದಿ ನೇಮಕದ ಸಮಸ್ಯೆ ಹಾಗೂ ನೊಂದ ಸಂಬAಧಿಕರು ಆಕ್ರೋಶಕ್ಕೊಳಗಾಗುತ್ತಾರೆ. ಹೀಗಾಗಿ ವೈದ್ಯರು ಕೇಂದ್ರ ಸ್ಥಳದಲ್ಲಿಯೇ ಇರುವಂತಹ ವ್ಯವಸ್ಥೆಯಾಗಬೇಕು ಎಂದು ಪೋಲೀಸ್ ವೃತ್ತನಿರೀಕ್ಷಕ ಸಂದೇಶ್ ಪಿ.ಜಿ ಹೇಳಿದರು. ಶಾಸಕ ಉಮನಾಥ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ಮೊದಲ ತಾಲೂಕು ಕೆಡಿಪಿ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು. ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರಕ್ಕೆ...







