Wednesday, September 16, 2026

ಆರೋಗ್ಯ

ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಡಾ. ಕೆ.ಜಿ. ಭಟ್ ಬಿಲ್ಡಿಂಗ್‌ನ ಜೊಸ್ಸೀಸ್ ಆಯುರ್ವೇದ ಆಸ್ಪತ್ರೆಯ ಡಾ. ಸುಪ್ರಿತ್ ಲೋಬೊ ಅವರಿಗೆ ಆಯುರ್ವೇದದಲ್ಲಿ ಪಿಎಚ್‌ಡಿ – ಕಹಳೆ ನ್ಯೂಸ್

ಉಪ್ಪಿನಂಗಡಿ, ಡಿ 24 : ಇಲ್ಲಿನ ಡಾ. ಕೆ.ಜಿ. ಭಟ್ ಬಿಲ್ಡಿಂಗ್‌ನಲ್ಲಿ ಜೊಸ್ಸೀಸ್ ಆಯುರ್ವೇದ ಆಸ್ಪತ್ರೆ ಮತ್ತು ನೆಕ್ಕಿಲಾಡಿಯಲ್ಲಿ ಬಳ್ಳಿ ಆಯುರ್ಗ್ರಾಮ ಆಯುರ್ವೇದ ಆಸ್ಪತ್ರೆ ಹೊಂದಿರುವ ಡಾ. ಸುಪ್ರೀತ್ ಲೋಬೋ ಅವರು ಭುವನೇಶ್ವರದ ಉತ್ಕಲ ವಿಶ್ವವಿದ್ಯಾನಿಲಯದಿಂದ ಆಯುರ್ವೇದದಲ್ಲಿ ಪಿಎಚ್‌ಡಿ ಪದವಿ ಗಳಿಸಿದ್ದಾರೆ. ಡಾ. ಚತುರ್ಭುಜ ಭುಯಾನ್ A COMPARATIVE CLINICAL STUDY OF AGNIKARMA WITH SUVARN SHALAKA AND PANCHADHATU SHALAKA IN JANUSANDHIGATA VATA W.S.R. TO OSTEOARTHRITIS...
ಆರೋಗ್ಯಬೆಂಗಳೂರುಸುದ್ದಿ

ವಿಶ್ವದಾದ್ಯಂತ ಮತ್ತೆ ಕೊರೋನಾ ಆರ್ಭಟ | ರಾಜ್ಯದಲ್ಲೂ ಕೋವಿಡ್ ನಿಯಂತ್ರಣಕ್ಕೆ ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆ ; ಮಾಸ್ಕ್ ಕಡ್ಡಾಯ – ಸಾರ್ವಜನಿಕ ಕಾರ್ಯಕ್ರಮಗಳಿಗೂ ನಿಯಂತ್ರಣ ಸಾದ್ಯತೆ : ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದೇನು‌‌..!? – ಕಹಳೆ ನ್ಯೂಸ್

ಬೆಳಗಾವಿ: ಕೋವಿಡ್‌ ನಲ್ಲಿ ಹೊಸ ರೂಪಾಂತರಿ ವೈರಸ್‌ ಗಳು ಕಂಡು ಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ...
ಆರೋಗ್ಯದಕ್ಷಿಣ ಕನ್ನಡರಾಜ್ಯಶಿಕ್ಷಣಸುದ್ದಿ

2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಕೋಟಾದಲ್ಲಿ ಸರಕಾರಿ ಸೀಟು – ಕಹಳೆ ನ್ಯೂಸ್

ಮಂಗಳೂರು : 2022- 23ನೇ ಸಾಲಿನಲ್ಲಿ ನೀಟ್‌ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಪಾರಂಪರಿಕ ವೈದ್ಯರ ಮಕ್ಕಳಿಗೆ ವಿಶೇಷ ಪ್ರಕರಣದಡಿ ಸರಕಾರಿ ಕೋಟಾದಲ್ಲಿ 2 ಸೀಟುಗಳು ಲಭ್ಯವಿವೆ. ಅರ್ಹರು ಅರ್ಜಿ ಸಲ್ಲಿಸಬಹುದು. ಬಳ್ಳಾರಿಯ ತಾರಾನಾಥ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಮೈಸೂರಿನ ಸರಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಗಳಲ್ಲಿ ಸರಕಾರಿ ಕೋಟಾದಡಿ ಸೀಟು ಮೀಸಲಿರಿಸಲಾಗಿದೆ. ಅರ್ಹರು ಡಿ. 17ರ ಸಂಜೆ 5.30 ರೊಳಗೆ ಬೆಂಗಳೂರಿನ ಧನ್ವಂತರಿ ರಸ್ತೆಯಲ್ಲಿರುವ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಮತ್ತು ಪೌಷ್ಟಿಕ ಆಹಾರದ ಕಿಟ್ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿ ಕಚೇರಿ ಪುತ್ತೂರು, ಕೆ.ಎಸ್. ಹೆಗ್ಡೆ ಮೆಡಿಕಲ್ ಕಾಲೇಜು ದೇರಳಕಟ್ಟೆ ಮತ್ತು ವಿವೇಕಾನಂದ ವಿದ್ಯಾವರ್ಧಕ ಸಂಘ ಪ್ರವರ್ತಿತ ರೇಡಿಯೋ ಪಾಂಚಜನ್ಯ 90.8 ಎಫ್.ಎಂ. ನೇತೃತ್ವದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಹಭಾಗಿತ್ವದಲ್ಲಿ ಆ. 17ರಂದು ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಮತ್ತು ಪೌಷ್ಟಿಕ ಆಹಾರದ ಕಿಟ್ ವಿತರಣೆ...
ಆರೋಗ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಈಗ ಟೊಮೆಟೋ ವೈರಸ್ ಆರ್ಭಟ – 82 ಪ್ರಕರಣಗಳು ; ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ – ಟೊಮೆಟೋ ಜ್ವರ ಎಂದರೇನು.? ರೋಗಲಕ್ಷಣ ಹಾಗೂ ಚಿಕಿತ್ಸೆ ಹೇಗೆ.? –  ಕಹಳೆ ನ್ಯೂಸ್

ನವದೆಹಲಿ: ಕೇರಳದಲ್ಲಿ ಮೇ 6 ರಂದು ಟೊಮೆಟೋ ಜ್ವರ ಪತ್ತೆಯಾಗಿದೆ. ಭಾರತದಲ್ಲಿಯೇ ಮೊದಲ ಬಾರಿಗೆ ಈ ಜ್ವರ ಕಂಡು ಬಂದಿದ್ದು, ದೇಶದಲ್ಲಿ ಈಗ ಟೊಮೆಟೋ ವೈರಸ್ ತನ್ನ ಆರ್ಭಟ ಶುರುಮಾಡಿದೆ. ಇಲ್ಲಿಯವರೆಗೂ 82 ಪ್ರಕರಣಗಳು ದಾಖಲಾಗಿವೆ. ಇದೀಗ ದೇಶದಲ್ಲಿ ವೈದ್ಯರು ಟೊಮೆಟೋ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅಧ್ಯಯನಗಳ ಪ್ರಕಾರ ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ ಹೆಚ್ಚಾಗಿ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ( ಜು.20) ಪುತ್ತೂರಿನ ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ನೂತನ ಶ್ರೀದುರ್ಗಾ ಕ್ಲಿನಿಕ್ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ನಗರದ ಪಡೀಲ್ ನಲ್ಲಿ ನಾಳೆ ನೂತನ ಶ್ರೀ ದುರ್ಗಾ ಕ್ಲಿನಿಕ್ ಶುಭಾರಂಭಗೊಳ್ಳಲಿದೆ. ಡಾ| ಶೈಲೇಶ್ BAMS. MBA ಅವರ ಕ್ಲಿನಿಕ್ ನ್ನು ಖ್ಯಾತ ವೈದ್ಯ ಡಾ| ಸುರೇಶ್ ಪುತ್ತೂರಾಯ ಉದ್ಘಾಟನೆ ಮಾಡಲಿದ್ದಾರೆ. ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ 8 AM ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ; ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿದ ಯುವಕನಿಗೆ ಮಂಕಿಫಾಕ್ಸ್ ಪಾಸಿಟಿವ್ – ಕಹಳೆ ನ್ಯೂಸ್

ಕಣ್ಣೂರು, ಜು 18 : ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ ರಾಜ್ಯ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು, ಇಂದು ಬಂದ ಫಲಿತಾಂಶದಲ್ಲಿ ಮಂಕಿಫಾಕ್ಸ್...
ಅಂತಾರಾಷ್ಟ್ರೀಯಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಯಿತು ಹೊಚ್ಚ ಹೊಸ ರಕ್ತದ ಗುಂಪು! – ಕಹಳೆ ನ್ಯೂಸ್

ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಚ್ಚ ಹೊಸ ರಕ್ತದ ಗುಂಪು ಪತ್ತೆಯಾಗಿದೆ. ವಿಶ್ವದಲ್ಲೇ ಅಪರೂಪವಾಗಿರುವ EMM ನೆಗೆಟಿವ್ ರಕ್ತದ ಗುಂಪು ಗುಜರಾತಿನ 65 ವರ್ಷದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದೆ. ಹೌದು, ಗುಜರಾತಿನ 65 ವರ್ಷದ ಇವರು ಹೃದಯಾಘಾತದಿಂದ ಅಹಮದಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದ್ರೋಗಿಗೆ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅವಶ್ಯಕತೆ ಇದೆ ಎಂದು ಸೂರತ್‌ನ ಸಮರ್ಪಣ್ ರಕ್ತದಾನ ಕೇಂದ್ರದ ವೈದ್ಯ ಸನ್ಮುಖ್ ಜೋಶಿ ಹೇಳಿದ್ದರು. ಆದರೆ ಅಹಮದಾಬಾದ್‌ನ ಪ್ರಯೋಗಾಲಯದಲ್ಲಿ ಅವರ ರಕ್ತದ ಗುಂಪು ಯಾವುದು...
1 7 8 9 10 11 15
Page 9 of 15