Saturday, April 25, 2026

ಆರೋಗ್ಯ

ಆರೋಗ್ಯರಾಷ್ಟ್ರೀಯಸುದ್ದಿ

ದೇಶದಲ್ಲಿ ಈಗ ಟೊಮೆಟೋ ವೈರಸ್ ಆರ್ಭಟ – 82 ಪ್ರಕರಣಗಳು ; ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ – ಟೊಮೆಟೋ ಜ್ವರ ಎಂದರೇನು.? ರೋಗಲಕ್ಷಣ ಹಾಗೂ ಚಿಕಿತ್ಸೆ ಹೇಗೆ.? –  ಕಹಳೆ ನ್ಯೂಸ್

ನವದೆಹಲಿ: ಕೇರಳದಲ್ಲಿ ಮೇ 6 ರಂದು ಟೊಮೆಟೋ ಜ್ವರ ಪತ್ತೆಯಾಗಿದೆ. ಭಾರತದಲ್ಲಿಯೇ ಮೊದಲ ಬಾರಿಗೆ ಈ ಜ್ವರ ಕಂಡು ಬಂದಿದ್ದು, ದೇಶದಲ್ಲಿ ಈಗ ಟೊಮೆಟೋ ವೈರಸ್ ತನ್ನ ಆರ್ಭಟ ಶುರುಮಾಡಿದೆ. ಇಲ್ಲಿಯವರೆಗೂ 82 ಪ್ರಕರಣಗಳು ದಾಖಲಾಗಿವೆ. ಇದೀಗ ದೇಶದಲ್ಲಿ ವೈದ್ಯರು ಟೊಮೆಟೋ ವೈರಸ್ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಅಧ್ಯಯನಗಳ ಪ್ರಕಾರ ಒಂದರಿಂದ ಐದು ವರ್ಷ ವಯಸ್ಸಿನ ಮಕ್ಕಳಲ್ಲಿ ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವ ವಯಸ್ಕರಲ್ಲಿ ಟೊಮೆಟೋ ಜ್ವರ ಹೆಚ್ಚಾಗಿ...
ಆರೋಗ್ಯದಕ್ಷಿಣ ಕನ್ನಡಪುತ್ತೂರುಸುದ್ದಿ

ನಾಳೆ ( ಜು.20) ಪುತ್ತೂರಿನ ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ನೂತನ ಶ್ರೀದುರ್ಗಾ ಕ್ಲಿನಿಕ್ ಶುಭಾರಂಭ – ಕಹಳೆ ನ್ಯೂಸ್

ಪುತ್ತೂರು : ನಗರದ ಪಡೀಲ್ ನಲ್ಲಿ ನಾಳೆ ನೂತನ ಶ್ರೀ ದುರ್ಗಾ ಕ್ಲಿನಿಕ್ ಶುಭಾರಂಭಗೊಳ್ಳಲಿದೆ. ಡಾ| ಶೈಲೇಶ್ BAMS. MBA ಅವರ ಕ್ಲಿನಿಕ್ ನ್ನು ಖ್ಯಾತ ವೈದ್ಯ ಡಾ| ಸುರೇಶ್ ಪುತ್ತೂರಾಯ ಉದ್ಘಾಟನೆ ಮಾಡಲಿದ್ದಾರೆ. ಪಡೀಲ್ ವಿಜಯಲಕ್ಷ್ಮಿ ಸಂಕೀರ್ಣದಲ್ಲಿ ಕ್ಲಿನಿಕ್ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ 8 AM ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನೆರವೇರಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ಆರೋಗ್ಯಕಾಸರಗೋಡುದಕ್ಷಿಣ ಕನ್ನಡಮಂಜೇಶ್ವರಸುದ್ದಿ

ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ; ಶನಿವಾರ ಮಂಗಳೂರು ಏರ್ ಪೋರ್ಟ್ ಮೂಲಕ ಆಗಮಿಸಿದ ಯುವಕನಿಗೆ ಮಂಕಿಫಾಕ್ಸ್ ಪಾಸಿಟಿವ್ – ಕಹಳೆ ನ್ಯೂಸ್

ಕಣ್ಣೂರು, ಜು 18 : ಕೇರಳದಲ್ಲಿ ಮಂಕಿಫಾಕ್ಸ್ ಎರಡನೇ ಪಾಸಿಟಿವ್ ಪ್ರಕರಣ ಕಣ್ಣೂರು ಜಿಲ್ಲೆಯಲ್ಲಿ ದೃಢಪಟ್ಟಿದೆ ರಾಜ್ಯ ಆರೋಗ್ಯ ಸಚಿವಾಲಯ ದೃಢಪಡಿಸಿದೆ. ವಿದೇಶದಿಂದ ಮಂಗಳೂರು ವಿಮಾನ ನಿಲ್ದಾಣದ ಮೂಲಕ ಕಣ್ಣೂರಿಗೆ ಆಗಮಿಸಿದ ಯುವಕನೋರ್ವನಿಗೆ ಮಂಕಿಫಾಕ್ಸ್ ರೋಗಲಕ್ಷಣ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಪರಿಯಾರಂ ಮೆಡಿಕಲ್ ಕಾಲೇಜಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಕಿಪಾಕ್ಸ್ ರೋಗ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ ಯುವಕನ ಮಾದರಿ ಸಂಗ್ರಹಿಸಿ ಪುಣೆಯಲ್ಲಿರುವ ವೈರಾಲಜಿ ಕೇಂದ್ರಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು, ಇಂದು ಬಂದ ಫಲಿತಾಂಶದಲ್ಲಿ ಮಂಕಿಫಾಕ್ಸ್...
ಅಂತಾರಾಷ್ಟ್ರೀಯಆರೋಗ್ಯರಾಷ್ಟ್ರೀಯಸುದ್ದಿ

ಭಾರತದಲ್ಲಿ ಇದೇ ಮೊದಲ ಬಾರಿಗೆ ಪತ್ತೆಯಾಯಿತು ಹೊಚ್ಚ ಹೊಸ ರಕ್ತದ ಗುಂಪು! – ಕಹಳೆ ನ್ಯೂಸ್

ಭಾರತದಲ್ಲಿ ಇದೇ ಮೊದಲ ಬಾರಿಗೆ ಹೊಚ್ಚ ಹೊಸ ರಕ್ತದ ಗುಂಪು ಪತ್ತೆಯಾಗಿದೆ. ವಿಶ್ವದಲ್ಲೇ ಅಪರೂಪವಾಗಿರುವ EMM ನೆಗೆಟಿವ್ ರಕ್ತದ ಗುಂಪು ಗುಜರಾತಿನ 65 ವರ್ಷದ ವ್ಯಕ್ತಿಯೊಬ್ಬರಲ್ಲಿ ಪತ್ತೆಯಾಗಿದೆ. ಹೌದು, ಗುಜರಾತಿನ 65 ವರ್ಷದ ಇವರು ಹೃದಯಾಘಾತದಿಂದ ಅಹಮದಾಬಾದ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೃದ್ರೋಗಿಗೆ ಶಸ್ತ್ರಚಿಕಿತ್ಸೆಗಾಗಿ ರಕ್ತದ ಅವಶ್ಯಕತೆ ಇದೆ ಎಂದು ಸೂರತ್‌ನ ಸಮರ್ಪಣ್ ರಕ್ತದಾನ ಕೇಂದ್ರದ ವೈದ್ಯ ಸನ್ಮುಖ್ ಜೋಶಿ ಹೇಳಿದ್ದರು. ಆದರೆ ಅಹಮದಾಬಾದ್‌ನ ಪ್ರಯೋಗಾಲಯದಲ್ಲಿ ಅವರ ರಕ್ತದ ಗುಂಪು ಯಾವುದು...
ಆರೋಗ್ಯಉಡುಪಿಸುದ್ದಿ

ಉಡುಪಿಯ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆ – ಕಹಳೆ ನ್ಯೂಸ್

ಉಡುಪಿ, ಜು 07 : ಕೂಸಮ್ಮ ಶಂಭು ಶೆಟ್ಟಿ ಸ್ಮಾರಕ ಮತ್ತು ಹಾಜಿ ಅಬ್ದುಲ್ಲಾ ‌ಸರಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇದೇ ಪ್ರಥಮ ಬಾರಿಗೆ ತ್ರಿವಳಿ ಮಕ್ಕಳ ಜನನವಾಗಿದೆ. ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉಡುಪಿ ಇಲ್ಲಿಯ ಡಾ.ಕವಿಶಾ ಭಟ್, ಡಾ.ರಜನಿ ಕಾರಂತ್, ಡಾ.ಸೂರ್ಯನಾರಾಯಣ, ಡಾ.ಗಣಪತಿ ಹೆಗಡೆ ಹಾಗೂ ಡಾ.ಮಹಾದೇವ ಭಟ್ ತಜ್ಞ ವೈದ್ಯರ ತಂಡ ಯಶಸ್ವಿಯಾಗಿ ಗುರುವಾರದಂದು 27 ವರ್ಷ ಪ್ರಾಯದ ಸಿದ್ದಿ ಜನಾಂಗ ಮೂಲದ ಗರ್ಭಿಣಿಗೆ...
ಆರೋಗ್ಯಸಂತಾಪಸಿನಿಮಾಸುದ್ದಿ

ಕೋವಿಡ್ -19 ಸೋಂಕಿನಿಂದ ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ನಿಧನ – ಕಹಳೆ ನ್ಯೂಸ್

ಚೆನ್ನೈ, ಜೂ 29 : ಬಹುಭಾಷಾ ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅವರು ಬುಧವಾರ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೋವಿಡ್ -19 ಸೋಂಕಿನಿಂದ ವಿದ್ಯಾಸಾಗರ್ ಅವರು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದರು. ತೀವ್ರ ಶ್ವಾಸಕೋಶ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾ ಸಾಗರ್ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೀನಾ 2009 ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾಗಿದ್ದು , ಇವರಿಗೆ 11...
ಆರೋಗ್ಯರಾಜಕೀಯರಾಷ್ಟ್ರೀಯಸುದ್ದಿ

 ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಮಹಾರಾಷ್ಟ್ರದ ರಾಜ್ಯಪಾಲ, ಸಿಎಂಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಮುಂಬೈ: ಕ್ಷಣ ಕ್ಷಣ ರೋಚಕ ತಿರುವು ಪಡೆದುಕೊಳ್ಳುತ್ತಿರುವ ಮಹಾರಾಷ್ಟ್ರ ರಾಜಕೀಯದ ಮಧ್ಯೆ ಈಗ ಕೊರೊನಾ ಬಂದಿರುವುದು ಸುದ್ದಿಯಾಗಿದೆ. ರಾಜಕೀಯ ಬಿಕ್ಕಟ್ಟು ತೀವ್ರಗೊಂಡ ಬೆನ್ನಲ್ಲೇ ರಾಜ್ಯಪಾಲ ಭಗತ್ ಸಿಂಗ್ ಮತ್ತು ಸಿಎಂ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದ ಭಗತ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಇದನ್ನು ದೃಢಪಡಿಸಿದ್ದಾರೆ. ಟ್ವೀಟ್‍ನಲ್ಲಿ, ನನಗೆ ಕೋವಿಡ್ ಪಾಸಿಟಿವ್ ಆಗಿದ್ದು, ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮುಂಬೈನ...
ಆರೋಗ್ಯದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ ; ಬೆಂಗಳೂರು ನಗರದಲ್ಲಿ 429, ದಕ್ಷಿಣ ಕನ್ನಡದಲ್ಲಿ 14 ಸೋಂಕು – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆಯಾಗಿದೆ. ನಿನ್ನೆ ಶೇ.2.07 ರಷ್ಟಿದ್ದ ಪಾಸಿಟಿವಿಟಿ ದರ ಇಂದು ಶೇ.2.15ಕ್ಕೆ ಏರಿಕೆಯಾಗಿದೆ. 463 ಹೊಸ ಸೋಂಕಿನ ಪ್ರಕರಣಗಳು ಕಂಡುಬಂದಿದ್ದು, ಬೆಂಗಳೂರು ನಗರದಲ್ಲೇ 429 ಪ್ರಕರಣಗಳು ವರದಿಯಾಗಿದೆ. ಇಂದು ಬೆಂಗಳೂರು ನಗರದಲ್ಲಿ 429 ಪ್ರಕರಣ ದಾಖಲಾಗಿದ್ದು, ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 3,651ಕ್ಕೆ ಏರಿಕೆ ಕಂಡಿದೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 2.15ಕ್ಕೆ ಏರಿಕೆ ಕಂಡಿದೆ. ಆದರೆ ಇಂದು...
1 7 8 9 10 11 14
Page 9 of 14