Thursday, July 23, 2026

ಮಾರುಕಟ್ಟೆ

ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ – ಕಹಳೆ ನ್ಯೂಸ್

ದ್ವಾರಕಾ ಕಾರ್ಪ್. ಪ್ರೈ. ಲಿ. ಇದರ ವತಿಯಿಂದ ನಿರ್ಮಾಣಗೊಳ್ಳುತ್ತಿರುವ ಉಪ್ಪಿನಂಗಡಿ ಸಮೀಪದ ಕೆಮ್ಮಾರದ ಉಜ್ಜೀವನ ಬಡಾವಣೆಯಲ್ಲಿ ಸಾಮೂಹಿಕ ಭೂಮಿ ಪೂಜೆ ದಿನಾಂಕ 18-06-2026ರಂದು ಜರುಗಿತು. ಪುರೋಹಿತರಾದ ಶ್ರೀ ವೇ. ಮೂ. ಕೃಷ್ಣಕುಮಾರ ಉಪಾಧ್ಯಾಯ ಇವರ ನೇತೃತ್ವದಲ್ಲಿ ಸಾಮೂಹಿಕ ಭೂಮಿ ಪೂಜೆ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ಸುಮಾರು 51 ಮನೆಯ ಭೂಮಿ ಪೂಜೆ ನಡೆದಿದ್ದು, ಹಲವು ಗ್ರಾಹಕರು ತಮ್ಮ ಸೈಟ್ ನ ಭೂಮಿ ಪೂಜೆಯನ್ನು ನೆರವೇರಿಸಿದರು. ಇದೇ ಸಂದರ್ಭದಲ್ಲಿ ಬಡಾವಣೆಯ ದ್ವಾರಕಾ...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಪಂಜದಲ್ಲಿ ಜನರೇಟರ್ ಕ್ಯಾಂಪ್ ; ಆ. 22, 23ರಂದು ಪೋರ್ಟೇಬಲ್ ಜನರೇಟರ್ ಉಚಿತ ಸರ್ವೀಸ್ ಕ್ಯಾಂಪ್ – ಕಹಳೆ ನ್ಯೂಸ್

ಕುಕ್ಕಿಲ ಎಂಟರ್ ಪ್ರೈಸಸ್ ನೇತೃತ್ವದಲ್ಲಿ ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವಿಸ್ ಕ್ಯಾಂಪ್ ಪಂಜ ಕಿಸಾನ್ ಆಗ್ರೋ ಸರ್ವೀಸ್ ನಲ್ಲಿ ಆಗಸ್ಟ್ 22, 23ರಂದು ನಡೆಯಲಿದೆ. ಪೋರ್ಟೇಬಲ್ ಜನರೇಟರ್ ಗಳ ಉಚಿತ ಸರ್ವೀಸ್ ಕ್ಯಾಂಪ್ ಇದಾಗಿದ್ದು, ವಿದ್ಯುತ್ ಕಣ್ಣಾಮುಚ್ಚಾಲೆಯಾಟಕ್ಕೆ ಬೇಸತ್ತ ಪಂಜ ಆಸುಪಾಸಿನ ಜನತೆಗೆ ಇದೊಂದು ಸುವರ್ಣಾವಕಾಶ. ಕ್ಯಾಂಪ್ ನಲ್ಲಿ ಜನರೇಟರ್ ಗಳ ಸರ್ವೀಸ್, ರಿಪೇರಿ ಹಾಗೂ ಎಕ್ಸ್’ಚೇಂಜ್ ಸೌಲಭ್ಯವನ್ನು ನೀಡಲಾಗುವುದು. ಮುಂದಿನ ದಿನಗಳಲ್ಲಿ ಉಪ್ಪಿನಂಗಡಿ, ವಿಟ್ಲ, ನೆಲ್ಯಾಡಿ, ಉಜಿರೆ,...
ದಕ್ಷಿಣ ಕನ್ನಡಮಾರುಕಟ್ಟೆವಾಣಿಜ್ಯಸುದ್ದಿ

ಕರಿಮೆಣಸು ಬೆಳೆಗಾರರಿಗೆ ಬಂಪರ್ ಸುದ್ದಿ; ಬೆಲೆ ಗಗನಕ್ಕೇರುವ ಸಾಧ್ಯತೆ -ಕಹಳೆ ನ್ಯೂಸ್

ಕರಿಮೆಣಸು(ಕಾಳುಮೆಣಸು) ಬೆಳೆಗಾರರಿಗೆ ಬಂಪರ್ ಸುದ್ದಿ. ಕರಿಮೆಣಸು ಬೆಲೆ ಕೆಲವೇ ದಿನಗಳಲ್ಲಿ ಗಗನಕ್ಕೇರುವ ಸಾಧ್ಯತೆ ಇದ್ದು, ಕರಾವಳಿಯ ಅದ್ರಲ್ಲೂ ದ.ಕ ಜಿಲ್ಲೆಯ ಕೃಷಿಕರಿಗೆ ಈ ಬಾರಿ ಬಂಪರ್ ಹೊಡೆಯುವ ಸಾಧ್ಯತೆ ಇದೆ. ಹೌದು. ವಿಯೇಟ್ನಂನಲ್ಲಿ ವಾತಾವರಣ ವೈಪರೀತ್ಯದಿಂದಾಗಿ ಕರಿಮೆಣಸು ಬೆಳೆ ನಾಶಗೊಂಡಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲೂ ಕರಿಮೆಣಸು ಅಭಾವ ಉಂಟಾಗಿದೆ. ಹಾಗಾಗಿ ಕರಾವಳಿ ಭಾಗದಲ್ಲಿ ಕರಿಮೆಣಸು ಬೆಳೆಯುವ ಕೃಷಿಕರಿಗೆ ಇದರಿಂದಾಗಿ ಲಕ್ ಹೊಡೆಯುವ ಸಾಧ್ಯತೆ ಇದೆ. ಇನ್ನು ಕಾಳುಮೆಣಸು ಉತ್ಪಾದನೆಯಲ್ಲಿ ಭಾರತ ಐದನೇ...
ದಕ್ಷಿಣ ಕನ್ನಡಮಂಗಳೂರುಮಾರುಕಟ್ಟೆವಾಣಿಜ್ಯಸುದ್ದಿ

ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿ ನಿಯಮಿತ ಷೇರು ಮಾರುಕಟ್ಟೆಗೆ ಬಿಡುಗಡೆ– ಕಹಳೆ ನ್ಯೂಸ್

ತೆಂಗು ಬೆಳೆಗಾರರೇ ಸ್ಥಾಪಿಸಿ, ಮುನ್ನಡೆಸುತ್ತಿರುವ ದೇಶದ ಅತೀ ದೊಡ್ಡ ಸಂಸ್ಥೆ ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಕಂಪನಿಯು ತನ್ನ ಕಾರ್ಯ ವ್ಯಾಪ್ತಿ ಹಾಗೂ ಮಾರುಕಟ್ಟೆ ವಿಸ್ತರಣೆ ಉದ್ದೇಶದಿಂದ ಸಾರ್ವಜನಿಕರಿಂದ ಷೇರು ಸಂಗ್ರಹಕ್ಕೆ ಮುಂದಾಗಿದೆ. 15 ಸಾವಿರಕ್ಕೂ ಅಧಿಕ ಸದಸ್ಯರನ್ನು ಹೊಂದಿರುವ ತೆಂಗು ಬೆಳೆಗಾರರ ಕಂಪನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಸಂಸ್ಥೆ 3೦೦ ಕೋಟಿ ರೂ. ಮೌಲ್ಯದ ವಿಸ್ತೃತ ಯೋಜನೆ ಕೈಗೆತ್ತಿಕೊಂಡಿದ್ದು, ಮೊದಲ ಹಂತದಲ್ಲಿ 5೦ ಕೋಟಿ ರೂ....
ಬೆಂಗಳೂರುಮಾರುಕಟ್ಟೆರಾಜ್ಯವಾಣಿಜ್ಯಸುದ್ದಿ

Milk Price Hike: ಕಾಂಗ್ರೆಸ್‌ ಸರ್ಕಾರ ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್​ ದರ ಏರಿಕೆ ಆಯ್ತು.., ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ…!? – ಕಹಳೆ ನ್ಯೂಸ್

ಹಾಲಿನ ದರ ಪರಿಷ್ಕರಿಸುವಂತೆ ಬಮೂಲ್ ಪಟ್ಟು ಹಿಡಿದಿದ್ದು ಲೀಟರ್​ ಹಾಲಿನ ಮಾರಾಟದ ದರದ ಮೇಲೆ ₹5 ಏರಿಕೆಗೆ ಪ್ರಸ್ತಾವನೆ ಸಲ್ಲಿಸುವುದಾಗಿ ಬಮೂಲ್ ಅಧ್ಯಕ್ಷ ನರಸಿಂಹಮೂರ್ತಿ ಮಾಹಿತಿ ನೀಡಿದ್ದಾರೆ.  ಬೆಂಗಳೂರು : ಕಾಂಗ್ರೆಸ್‌ ಸರ್ಕಾರ(Congress) ಆಡಳಿತಕ್ಕೆ ಬರುತ್ತಿದ್ದಂತೆ ದಿಢೀರನೇ ವಿದ್ಯುತ್‌ ದರ(Electricity Hike) ಏರಿಕೆ ಮಾಡಿ ಜನರಿಗೆ ಶಾಕ್ ಕೊಟ್ಟಿತ್ತು. ಇದೀಗಾ ಗ್ರಾಹಕರಿಗೆ ಹಾಲಿನ ದರ ಏರಿಕೆ ಬಿಸಿ ತಟ್ಟುವ ಸಾಧ್ಯತೆ ಇದೆ(Milk Price Hike). ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ...
ದಕ್ಷಿಣ ಕನ್ನಡಪುತ್ತೂರುಮಾರುಕಟ್ಟೆವಾಣಿಜ್ಯಸುದ್ದಿ

ಅಡಿಕೆ ಬೇಡಿಕೆ ಹೆಚ್ಚಳ, ಬೆಲೆಯಲ್ಲಿ ಏರಿಕೆ ; ಹೊಸ ಅಡಿಕೆ ಕೆ.ಜಿಗೆ 450 ರೂ., ಹಳೆಯದಕ್ಕೆ 565ರೂ – ಕಹಳೆ ನ್ಯೂಸ್

ಪುತ್ತೂರು, ಜು 20 : ಈ ವಾರ ಹೊಸ ಅಡಿಕೆ ಬೆಲೆಯಲ್ಲಿ ಏರಿಕೆಯ ಬೆಳವಣಿಗೆಯಾಗಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 450 ರೂ. ಸನಿಹ ತಲುಪಿದೆ. ಸಹಕಾರಿ ಸಂಸ್ಥೆ ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿಗೆ 7 ರೂ. ಹಳೆ ಅಡಿಕೆ 10 ರೂ. ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೄಷ್ಟಿ ಹರಿಸಿದ್ದಾರೆ, ಪುತ್ತೂರಿನಲ್ಲಿ ಹೊರ ಮಾರುಕಟ್ಟೆಯಲ್ಲಿ ಜು. 19 ರಂದು ಹಳೆಯದಕ್ಕೆ 565ರೂ....
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಇಶಾ ಅಂಬಾನಿ ನೇಮಕ – ಕಹಳೆ ನ್ಯೂಸ್

ನವದೆಹಲಿ, ಜೂ 29 : ರಿಲಯನ್ಸ್ ಸಮೂಹದ ರಿಟೇಲ್ ಘಟಕದ ಅಧ್ಯಕ್ಷೆಯಾಗಿ ಮುಕೇಶ್ ಅಂಬಾನಿಯವರ ಪುತ್ರಿ ಇಶಾ ಅಂಬಾನಿ ನೇಮಕಗೊಂಡಿದ್ದಾರೆ. ರಿಲಯನ್ಸ್ ಜಿಯೋ ಇನ್ಫೋಕಾಮ್ ಲಿಮಿಟೆಡ್‌ನ ಟೆಲಿಕಾಂ ಘಟಕದ ಅಧ್ಯಕ್ಷರಾಗಿ ಮಂಗಳವಾರ ಇಶಾ ಸಹೋದರ ಆಕಾಶ್ ಅಂಬಾನಿ ಅವರನ್ನು ನೇಮಕ ಮಾಡಲಾಗಿತ್ತು. ಇದರ ಬೆನ್ನಲ್ಲೇ ಇಶಾ ಅಂಬಾನಿಯವರಿಗೂ ಪದೋನ್ನತಿ ನೀಡಲಾಗಿದೆ. ಮೆಟಾ ಪ್ಲಾಟ್ಫಾರ್ಮ್ಸ್ ಇಂಕ್‌ನ ಹೂಡಿಕೆಯ ಬಗ್ಗೆ ಮಾತುಕತೆ ನಡೆಸಿದ ತಂಡಗಳಲ್ಲಿ ಇಶಾ, ಆಕಾಶ್ ಇಬ್ಬರೂ ಭಾಗವಹಿಸಿದ್ದಾರೆ....
ಮಾರುಕಟ್ಟೆರಾಷ್ಟ್ರೀಯವಾಣಿಜ್ಯಸುದ್ದಿ

ಬ್ಯಾಂಕ್‍ಗಳಿಗೆ 4 ದಿನ ರಜೆ ; ತುರ್ತು ವಹಿವಾಟುಗಳನ್ನು ಇಂದೇ ಮುಗಿಸಿಕೊಳ್ಳಿ – ಕಹಳೆ ನ್ಯೂಸ್

ನವದೆಹಲಿ: ಭಾರತದಲ್ಲಿ ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳು ಬ್ಯಾಂಕ್‍ಗೆ ರಜೆ ಇರಲಿದೆ. ಹೀಗಾಗಿ ಜನರು ಅಗತ್ಯವಿರುವ ಬ್ಯಾಂಕ್ ವಹಿವಾಟುಗಳನ್ನು ಆದಷ್ಟು ಬೇಗವೇ ಮುಗಿಸಿದರೆ ಮುಂದೆ ಎದುರಾಗಬಹುದಾದ ಸಮಸ್ಯೆಗಳನ್ನು ತಡೆಯಬಹುದು. ಮುಂದಿನ ವಾರದಲ್ಲಿ ಒಟ್ಟು ನಾಲ್ಕು ದಿನಗಳವರೆಗೆ ಬ್ಯಾಂಕ್‍ಗಳಿಗೆ ರಜೆ ಇರಲಿದ್ದು, ಜನರು ತಮ್ಮ ಬ್ಯಾಂಕ್‍ಗಳಲ್ಲಿ ಅತ್ಯಂತ ಅಗತ್ಯ ಹಾಗೂ ತುರ್ತು ವಹಿವಾಟುಗಳ ಬಾಕಿ ಉಳಿಸಿದ್ದಲ್ಲಿ ಆದಷ್ಟು ಬೇಗ ಅದನ್ನು ಮುಗಿಸಿಕೊಳ್ಳಲು ಸೂಚನೆ ನೀಡಲಾಗುತ್ತಿದೆ. ಬ್ಯಾಂಕ್ ರಜೆಯ ಸಮಯದಲ್ಲಿ ಗ್ರಾಹಕರು ಪ್ರಮುಖ...
1 2
Page 1 of 2