Friday, March 6, 2026

ಮಾರುಕಟ್ಟೆ

ದಕ್ಷಿಣ ಕನ್ನಡಮಾರುಕಟ್ಟೆಸುದ್ದಿ

ನಾಳೆ (ಫೆ.14 ) ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ಕೈಗೆಟಕುವ ದರದಲ್ಲಿ ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್ ಕೈಲಾಸ್ ವಸತಿ ಸಮುಚ್ಛಯ’ ದ ಶಿಲಾನ್ಯಾಸ..! – ಕಹಳೆ ನ್ಯೂಸ್

ಮಂಗಳೂರು: ಕೊಟ್ಟಾರದಲ್ಲಿ ಭಾರ್ಗವಿ ಬಿಲ್ಡರ್ಸ್ ಹಾಗೂ ನಿರ್ಮಾಣ್ ಹೋಮ್ಸ್ ಸಹಭಾಗಿತ್ವದಲ್ಲಿ ನಿರ್ಮಾಣಗೊಳ್ಳಲಿರುವ ಬಹು ನಿರೀಕ್ಷೆಯ ಕೈಲಾಸ್ ವಸತಿ ಸಮುಚ್ಚಯಕ್ಕೆ ಫೆ.14ರಂದು ಶಿಲಾನ್ಯಾಸ ನೆರವೇರಲಿದೆ ಎಂದು ನಿರ್ಮಾಣ್ ಹೋಮ್ಸ್‌ನ ಪಾಲುದಾರ ಗುರುದತ್ತ್ ಶೆಣೈ ತಿಳಿಸಿದ್ದಾರೆ.   ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನಿರ್ಮಾಣ್ ಹೋಮ್ ಸಂಸ್ಥೆಯು ‘ಎಫರ್ಡೇಬಲ್ ಲಕ್ಷುರಿ’ ಹಾಗೂ ಭಾರ್ಗವಿ ಬಿಲ್ಡರ್ಸ್ ಸಂಸ್ಥೆಯು ‘ಹೈ ಲಿವಿಂಗ್ ಲಕ್ಷುರಿ ಹೋಮ್ಸ್’ ಎಂಬ ಧ್ಯೇಯದೊಂದಿಗೆ ಅತ್ಯಂತ ಸುಸಜ್ಜಿತ ಅಪಾರ್ಟ್‌ಮೆಂಟ್‌ಗಳನ್ನು ಕೈಗೆಟಕುವ ದರದಲ್ಲಿ ಗ್ರಾಹಕರಿಗೆ...
ಅಂತಾರಾಷ್ಟ್ರೀಯಮಾರುಕಟ್ಟೆರಾಷ್ಟ್ರೀಯವಾಣಿಜ್ಯ

ಜಗತ್ತಿನ 50 ಅಗ್ರ ಕಂಪನಿಗಳ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ; ಲಿಸ್ಟ್ ನಲ್ಲಿರೋ ಏಕೈಕ ಭಾರತೀಯ ಸಂಸ್ಥೆ! – ಕಹಳೆ ನ್ಯೂಸ್

ನವದೆಹಲಿ: ವಿಶ್ವದ ಅಗ್ರ ಬಿಲೇನಿಯರ್ ಉದ್ಯಮಿಗಳಲ್ಲಿ ಒಬ್ಬರಾದ ಮುಖೇಶ್ ಅಂಬಾನಿ ಒಡೆತನದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ 13 ಲಕ್ಷ ಕೋಟಿ ರೂ.ಗಳ ಮಾರುಕಟ್ಟೆ ಬಂಡವಾಳ ಹೊಂದಿರುವ ಮೊದಲ ಭಾರತೀಯ ಕಂಪನಿಯಾಗಿ ಹೊರಹೊಮ್ಮಿದ ಬಳಿಕ ರ ಜಾಗತಿಕವಾಗಿ ಅಗ್ರ 50 ಕಂಪನಿಗಳ ಪಟ್ಟಿಯಲ್ಲಿ ಸ್ಥಾನ ಗಿಟ್ಟಿಸಿದೆ. ಸ್ಟಾಕ್ ಮಾರುಕಟ್ಟೆಯ ಅಂಕಿಅಂಶಗಳ ಪ್ರಕಾರ ಆಯಿಲ್ ನಿಂದ ಟೆಲಿಕಾಂ ವರೆಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಿಸಿರುವ ಸಂಥೆ ಜಾಗತಿಕವಾಗಿ 48 ನೇ ಸ್ಥಾನದಲ್ಲಿದೆ. ಜಾಗತಿಕವಾಗಿ, ಸೌದಿ...
ಕೃಷಿಮಾರುಕಟ್ಟೆಸುದ್ದಿ

ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ಇಂದಿಗೂ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ ಅದಕ್ಕಾಗಿಯೇ ರೈತರಿಗೆ ನೆರವಾಗುವ ವಿವಿಧ ಆ್ಯಪ್‌ಗಳು ಇಲ್ಲಿವೆ-ಕಹಳೆ ನ್ಯೂಸ್

ಅಸ್ಥಿರತೆಗೆ ಇನ್ನೊಂದು ಹೆಸರೇ ಕೃಷಿ. ಈ ಕ್ಷೇತ್ರದಲ್ಲಿರುವಷ್ಟು ಚಂಚಲತೆ, ಆತಂಕ ಮತ್ತ್ಯಾವ ಕ್ಷೇತ್ರದಲ್ಲೂಇಲ್ಲ. ಸರಕಾರದ ನೀತಿಗಳು, ದಲ್ಲಾಳಿಗಳು, ಮಾರುಕಟ್ಟೆಯಲ್ಲಿನ ಲೋಪಗಳಿಂದಾಗಿ ಇಂದಿಗೂ ರೈತರು ತಮ್ಮ ಬೆಳೆಗಳಿಗೆ ಸೂಕ್ತ ಬೆಲೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ತಾಜಾ ಉದಾಹರಣೆ ಎಂದರೆ, ಈರುಳ್ಳಿ ಬೆಲೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಕೆ.ಜಿ.ಗೆ ನೂರು ರೂ. ದಾಟಿದ್ದರೂ ರೈತರಿಗೇನೂ ಬಂಪರ್‌ ಬೆಲೆ ಸಿಗುತ್ತಿಲ್ಲ. ಮಧ್ಯವರ್ತಿಗಳೇ ಹೆಚ್ಚು ಲಾಭ ಮಾಡಿಕೊಳ್ಳುತ್ತಿದ್ದಾರೆ. ಇಂಥ ಸಂದರ್ಭದಲ್ಲಿ ರೈತರು ಲಭ್ಯ ಇರುವ ತಂತ್ರಜ್ಞಾನ ಬಳಸಿಕೊಂಡು...
1 2
Page 2 of 2