Recent Posts

Wednesday, May 1, 2024

ರಾಜಕೀಯ

ಕೊಡಗುರಾಜಕೀಯಸುದ್ದಿ

ನರೇಂದ್ರ ಮೋದಿಯವರಿಗೆ ನೀಡುವ ಒಂದೊAದು ಮತವು ಅಮೂಲ್ಯ;ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ 1ಲಕ್ಷಕ್ಕೂ ಅಧಿಕ ಲೀಡ್ ನೀಡಲು ಶಾಸಕರಾದ ವೇದವ್ಯಾಸ ಕಾಮತ್ ಕರೆ-ಕಹಳೆ ನ್ಯೂಸ್

ಸಿದ್ದಾಪುರ: ಕಳೆದ ಹತ್ತು ದೇಶದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ, 370 ರದ್ದತಿ, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣ ಸಹಿತ ಹಲವು ಮಹತ್ತರ ಸಾಧನೆ, ವಿಶ್ವದಲ್ಲಿ ಭಾರತಕ್ಕೆ ಸಿಗುತ್ತಿರುವ ಗೌರವ ಎಲ್ಲವೂ ನಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಿದ ಒಂದು ಮತದಿಂದ ಸಾಕಾರವಾಗಿದೆ. ಈ ಬಾರಿಯೂ ಬಿಜೆಪಿ ಅಭ್ಯರ್ಥಿಯನ್ನು ಅತ್ಯಧಿಕ ಲೀಡ್ ನಲ್ಲಿ ಗೆಲ್ಲಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸೋಣ ಎಂದು ಮಂಗಳೂರಿನ ಶಾಸಕರಾದ ವೇದವ್ಯಾಸ ಕಾಮತ್...
ದಕ್ಷಿಣ ಕನ್ನಡರಾಜಕೀಯಸುದ್ದಿ

ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ-ಕಹಳೆ ನ್ಯೂಸ್

ಬೈಂದೂರು:ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚ ಬೈಂದೂರು ಮಂಡಲ ವತಿಯಿಂದ ವಂಡ್ಸೆ ಮಹಾಶಕ್ತಿ ಕೇಂದ್ರ ಮತ್ತು ಕಾವ್ರಾಡಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಶಕ್ತಿಕೇಂದ್ರ ಮತ್ತು ಬೂತ್ ಮಟ್ಟದ ಪದಾಧಿಕಾರಿಗಳ ಕಾರ್ಯಕ್ರಮ   ಶ್ರೀ ಚೌಡೇಶ್ವರಿ ಕನ್ವೆನ್ಷನ್ ಹಾಲ್ ಕೋಟಾರಿ ಸಮುದಾಯ ಭವನ ಕರ್ಕಿ ಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಉಡುಪಿ ಚಿಕ್ಕಮoಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳು ಆದ ಕೋಟ ಶ್ರೀನಿವಾಸ್ ಪೂಜಾರಿ ಯವರು ಓಬಿಸಿ ಜಿಲ್ಲಾಧ್ಯಕ್ಷರಾದ ಶ್ರೀ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯಸುದ್ದಿ

ಇಹ ಲೋಕ ತ್ಯಜಿಸಿದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ –ಕಹಳೆ ನ್ಯೂಸ್

ಬೆಂಗಳೂರು:(ಎ.29) ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಹು ಅಂಗಾAಗ ಸಮಸ್ಯೆಗಳಿಂದ ಬಳಲುತ್ತಿದ್ದ ಶ್ರೀನಿವಾಸ ಪ್ರಸಾದ್ ಅವರು ಮೂರು ದಿನಗಳ ಹಿಂದೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶ್ರೀನಿವಾಸ ಪ್ರಸಾದ್ ಅವರು ಮೈಸೂರು, ಚಾಮರಾಜನಗರ ಭಾಗದ ಪ್ರಭಾವಿ ದಲಿತ ಮುಖಂಡರಾಗಿದ್ದರು. ಸ್ವಾಭಿಮಾನಿ ರಾಜಕಾರಣಿ ಎಂದೇ ಹೆಸರಾಗಿದ್ದರು. ಚಾಮರಾಜನಗರ...
ದಕ್ಷಿಣ ಕನ್ನಡರಾಜಕೀಯಸುದ್ದಿ

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತ ಚಲಾವಣೆ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಡೊಂಗರಿಕೇರಿ ವಾರ್ಡಿನ ಬೂತ್ ಸಂಖ್ಯೆ 117 ರಲ್ಲಿ ಅವರ ತಂದೆ ಮತ್ತು ತಾಯಿಯೊಂದಿಗೆ ತೆರಳಿ ಮತವನ್ನು ಚಲಾಯಿಸಿದರು. ಮತದಾರರು ಮತಗಟ್ಟೆಗೆ ಸಾಗಿ ಬರುತ್ತಿದ್ದು ಇಗಾಗಲೇ ಶೇ. 32.39 ಮತದಾನ ನಡೆದಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ವೀರಕಂಬ : ವಿವಾಹ ಸುಮೂರ್ತದ ನವವಧುವಿನ ಮೊದಲ ಮತದಾನ – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕು ವೀರಕಂಬ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಜಿ ಇಲ್ಲಿನ ಮತ ಕೇಂದ್ರ ಸಂಖ್ಯೆ 203 ರಲ್ಲಿ ವೀರಕಂಬ ಗ್ರಾಮದ ಗಣೇಶ್ ನಿಲಯ ಕಮಲಾಕ್ಷ ಪೂಜಾರಿಯವರ ದ್ವಿತೀಯ ಪುತ್ರಿ ವಿನುತಾ ಇಂದು ತನ್ನ ವಿವಾಹ ಸುಮೂರ್ತದ ಮೊದಲು ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ವಿರಕಂಬ ಮಜಿ ಶಾಲೆಯಲ್ಲಿ ಎರಡು ಮತ ಕೇಂದ್ರಗಳಿದ್ದು ಮಧ್ಯಾಹ್ನ ವಿಪರೀತ ಬಿಸಿಲು ಸೆಕೆ, ಹಾಗೂ ಇವತ್ತು ಬಹಳಷ್ಟು ಶುಭ ಕಾರ್ಯಕ್ರಮಗಳಿದ್ದು ಬೆಳಗ್ಗಿನಿಂದಲೇ...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಕಲ್ಲಡ್ಕ : ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಬಿ.ಪಾತಿಮ್ಮ ಯವರಿಂದ ಮತದಾನ – ಕಹಳೆ ನ್ಯೂಸ್

ಕಲ್ಲಡ್ಕ ಮಾದರಿ ಸರಕಾರಿ ಶಾಲೆಯಲ್ಲಿ 85 ವರ್ಷದ ಅಜ್ಜಿಯೋರ್ವರು ಮತದಾನ ಮಾಡಿ ಗಮನ ಸೆಳೆದರು. ಕೆ.ಸಿ.ರೋಡ್ ನಿವಾಸಿ ಬಿ.ಪಾತಿಮ್ಮ ( 85) ಅವರುಅನಾರೋಗ್ಯದಿಂದ ಬಳಲುತ್ತಿರುವ ಇವರಿಗೆ ಮಾತು ಬರುವುದಿಲ್ಲ, ನಿಂತುಕೊಳ್ಳುವ ಶಕ್ತಿಯಿಲ್ಲ, ಹಾಗಾಗಿ ಇವರನ್ನು ಕರೆದುಕೊಂಡು ಬಂದು ಮತದಾನ ಮಾಡಿದರು....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ – ಕಹಳೆ ನ್ಯೂಸ್

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಲ್ಲಿ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದ್ದು, ಸೆಕೆಯನ್ನು ಲೆಕ್ಕಿಸದೆ ಮತದಾನ ಮಾಡುತ್ತಿದ್ದಾರೆ. ಬೆಳಿಗ್ಗೆ ಗಂಟೆ ಏಳಕ್ಕೆ ಮತದಾನ ಆರಂಭವಾಗಿದ್ದು,ಸುಮಾರು 9 ಗಂಟೆಯ ವೇಳೆಗೆ ಶೇ.15.24 ರಷ್ಟು ಮತದಾನವಾಗಿದೆ. ಬೆಳಿಗ್ಗೆಯಿಂದಲೇ ಒಂದೇ ರೀತಿಯಲ್ಲಿ ಮತಗಟ್ಟೆಯಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತ ಮತಚಲಾಯಿಸುವ ದೃಶ್ಯ ಕಂಡು ಬಂದಿದೆ....
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ಬಂಟ್ವಾಳ : ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ಮತದಾನ ಮಾಡಿದ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಂಟ್ವಾಳ : ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ನವದುರ್ಗೆಯರ ಪ್ರತೀಕವಾದ 9 ಮಾತೆಯರೊಂದಿಗೆ ನಮ್ಮ ಬಿಜೆಪಿ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟರವರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಎಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜ್ ನಲ್ಲಿ ಮತದಾನ ಮಾಡಿದರು....
1 2 3 210
Page 1 of 210