ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಗಾಳಿ – ಹೈಕಮಾಂಡ್ ನಾಯಕರ ಸರಣಿ ಭೇಟಿ ; ತೀವ್ರ ಕುತೂಹಲ – ಕಹಳೆ ನ್ಯೂಸ್
ಬೆಂಗಳೂರು: ದೇಶದಲ್ಲಿ ಐದು ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟಗೊಂಡು, ಅಲ್ಲಿ ಸರ್ಕಾರ ರಚನೆಯಾಗಿ ಆಡಳಿತವೂ ಆರಂಭವಾಗಿದೆ. ಇದರ ಬೆನ್ನಲ್ಲೇ ಈಗ ಕರ್ನಾಟಕ (Karnataka) ರಾಜ್ಯ ಬಿಜೆಪಿಯಲ್ಲಿ (BJP) ರಾಜಕೀಯ ಚಟುವಟಿಕೆಗಳು ಗರಿ ಗೆದರಿವೆ. ಕಾಂಗ್ರೆಸ್ (Congress) ಆಡಳಿತಕ್ಕೆ ಕೌಂಟರ್ ಕೊಡಲು ಮತ್ತು ಮುಂಬರುವ ಚುನಾವಣೆಗಳಲ್ಲಿ ಶತಾಯಗತಾಯ ರಾಜ್ಯದಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಹೈಕಮಾಂಡ್ ಈಗ ಕರ್ನಾಟಕದ ಕಡೆಗೆ ಸಂಪೂರ್ಣ ಫೋಕಸ್ ಮಾಡಿದೆ. ಪಕ್ಷದ ಒಳಗೆ ಮತ್ತು ಹೊರಗೆ ಭಾರಿ ‘ರಿಪೇರಿ’ಗೆ...







