Monday, September 7, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ : ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ವಾಗ್ದಾಳಿ – ಕಹಳೆ ನ್ಯೂಸ್

– ರಾಜ್ಯ ಬಿಜೆಪಿ ಭಿನ್ನಮತ ಕೈಮೀರಿ ಹೋಗಿದೆ – ಇಗೋ ಸಮಸ್ಯೆಯಿಂದ ಪಕ್ಷಕ್ಕೆ ಭಾರೀ ಹಾನಿ ಬೆಂಗಳೂರು: ಕಾಂಗ್ರೆಸ್‌ನವರು (Congress) ಚಿನ್ನದ ಬಟ್ಟಲುಗಳಿಂದ ವಿಷಯಗಳನ್ನು ಕೊಡುತ್ತಿದ್ದರೂ ನಮ್ಮವರು ತೆಗೆದುಕೊಳ್ಳಲು ಆಗುತ್ತಿಲ್ಲ. ಪಕ್ಷದಲ್ಲಿ ಎರೆಹುಳುಗಳು ನಾಗರಹಾವುಗಳಾಗುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ (DV Sadananda Gowda) ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಆಂತರಿಕ ಜಗಳವೇ ಆಯ್ತು.ಇವರಿಂದ ಸರ್ಕಾರವನ್ನು ಏನು ಮಾಡಲು ಸಾಧ್ಯವಿಲ್ಲ ಎಂದು...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿಹಾಸನ

ಜಿಪಂ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಪ್ರಕರಣ : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಾಸನ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಈ ಹಿಂದೆ ಮೂರು ಪ್ರಕರಣಗಳಲ್ಲಿ ಜಾಮೀನು ಅರ್ಜಿ ವಜಾಗೊಂಡಿತ್ತು. ನಾಲ್ಕನೇ ಪ್ರಕರಣದ ಆದೇಶ ಬಾಕಿಯಿತ್ತು. ಇದೀಗ ನಾಲ್ಕನೇ ಪ್ರಕರಣದಲ್ಲೂ ಮಾಜಿ ಸಂಸದನಿಗೆ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ನಿರಾಕರಿಸಿದೆ. ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ, ಅಶ್ಲೀಲ ವಿಡಿಯೋ ಸೇರಿದಂತೆ...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿಸುಳ್ಯ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ ಆರೋಪದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಸಹಿತ 15 ಮಂದಿಯ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ ಎಂದು ವರದಿಯಾಗಿದೆ. ಉಪ್ಪಿನಂಗಡಿ ಠಾಣಾ ಎಸೈ...
ಉಡುಪಿಕಾರ್ಕಳಬೆಂಗಳೂರುರಾಜಕೀಯರಾಜ್ಯಸುದ್ದಿ

ವಕ್ಫ್ ನೋಟಿಸ್ ಸರ್ಕಾರದ ವ್ಯವಸ್ಥಿತ ಷಡ್ಯಂತ್ರ : ವಿ. ಸುನಿಲ್ ಕುಮಾರ್ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಕ್ಫ್ ಆಸ್ತಿ ಒತ್ತುವರಿ ನೆಪದಲ್ಲಿ ರಾಜ್ಯದ ರೈತರ ಭೂಮಿ‌ ಕಬಳಿಸಲು ಸರ್ಕಾರ ಮುಂದಾಗಿದ್ದು ಆಕಸ್ಮಿಕವೂ ಅಲ್ಲ, ಕಣ್ತಪ್ಪಿನ ಕಾರ್ಯವೂ ಅಲ್ಲ.ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದು ಮಾಜಿ ಸಚಿವ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆರೋಪಿಸಿದ್ದಾರೆ.   ಈ ಹಿಂದೆ ರಾಜ್ಯ ಸರ್ಕಾರದ ಅಭಿವೃದ್ಧಿ ಆಯುಕ್ತರಾಗಿದ್ದ ಶಾಲಿನಿ ರಜನೀಶ್ ಅವರು ಕಳೆದ ಏಪ್ರೀಲ್ ತಿಂಗಳಲ್ಲಿ ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು 21767 ಎಕರೆ ವಕ್ಫ್ ಭೂಮಿಯನ್ನು...
ಅಂತಾರಾಷ್ಟ್ರೀಯದೆಹಲಿರಾಜಕೀಯರಾಷ್ಟ್ರೀಯಸುದ್ದಿ

‘ಇಡೀ ಜಗತ್ತು ಮೋದಿಯನ್ನು ಪ್ರೀತಿಸುತ್ತದೆ’; ಗೆಲುವಿನ ಬಳಿಕ ಮೊದಲ ಕರೆಯಲ್ಲೇ ಪ್ರಧಾನಿಯನ್ನು ಹಾಡಿ ಹೊಗಳಿದ ಟ್ರಂಪ್! – ಕಹಳೆ ನ್ಯೂಸ್

ನವದೆಹಲಿ: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ (Presidential Election) ಡೊನಾಲ್ಡ್ ಟ್ರಂಪ್ (Donald Trump) ಗೆದ್ದ ನಂತರ ಪ್ರಧಾನಿ ಮೋದಿ (PM Modi) ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು. ಪ್ರಧಾನಿ ಮೋದಿ ಅವರು ತಮ್ಮ ಸ್ನೇಹಿತ, ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಅದ್ಭುತವಾದ ಸಂಭಾಷಣೆಯನ್ನು ನಡೆಸಿದ್ದೇನೆ ಮತ್ತು ಅವರ ಮಹಾನ್ ಗೆಲುವಿಗೆ ಅಭಿನಂದನೆಗಳು ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. ತಂತ್ರಜ್ಞಾನ, ರಕ್ಷಣೆ, ಇಂಧನ, ಬಾಹ್ಯಾಕಾಶ ಮತ್ತು ಇತರ ಹಲವು ಕ್ಷೇತ್ರಗಳಲ್ಲಿ ಭಾರತ-ಯುಎಸ್ ಸಂಬಂಧಗಳನ್ನು ಮತ್ತಷ್ಟು...
ಉಡುಪಿದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಮಂಗಳೂರು: ಸಂತ ಅಲೋಷಿಯಸ್ ಪ.ಪೂ ಕಾಲೇಜಿನಲ್ಲಿ ವಿಧಾನ ಪರಿಷತ್ ಉಪಚುನಾವಣೆಯ ಮತ ಎಣಿಕೆ ಪ್ರಾರಂಭ : ಕೇಂದ್ರ ಚುನಾವಣಾ ವೀಕ್ಷಕ, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತಿ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದ ಉಪಚುನಾವಣೆಯ ಮತಗಳ ಎಣಿಕೆ ಇಂದು ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾಗಿದೆ. ಒಂದು ಕೊಠಡಿಯಲ್ಲಿ ಮತ ಎಣಿಕೆಗೆ ವ್ಯವಸ್ಥೆ ಮಾಡಲಾಗಿದ್ದು, 12 ಮೇಜುಗಳಲ್ಲಿ ಎಣಿಕೆ ನಡೆಯುತ್ತಿದೆ. ಒಟ್ಟು 392 ಮತ ಪೆಟ್ಟಿಗೆಗಳು ಇದ್ದು, ಪ್ರತಿ ಟೇಬಲ್‌ಗೆ 33 ರಂತೆ ಪೆಟ್ಟಿಗೆಗಳನ್ನು ಹಂಚಿಕೆ ಮಾಡಲಾಗಿದೆ. ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು...
ಬೆಂಗಳೂರುಬೆಳಗಾವಿರಾಜಕೀಯರಾಜ್ಯಸುದ್ದಿ

ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ : ಪ್ರಕಟಣೆ ಹೊರಡಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ – ಕಹಳೆ ನ್ಯೂಸ್

ವಿಜಯಪುರ:- ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದಸರಾದಲ್ಲಿ ಮುಸ್ಲಿಂರ ಬಳಿ ವ್ಯಾಪಾರ ಮಾಡಬೇಡಿ ಎಂದು ಪ್ರಕಟಣೆ ಹೊರಡಿಸಿದ್ದಾರೆ. ಹಣೆಗೆ ಕುಂಕುಮ ಹಚ್ಚಿಕೊಂಡು ವ್ಯಾಪಾರ ಮಾಡುವ ಹಿಂದೂಗಳ ಹತ್ತಿರವೇ ಪೂಜಾ ಸಾಮಾಗ್ರಿಗಳನ್ನು ಖರೀದಿಸುವುದರಿಂದ, ನಮ್ಮ ಹಬ್ಬಗಳ ಪಾವಿತ್ರ್ಯತೆ ಕಾಪಾಡಿಕೊಂಡು, ಮಡಿವಂತಿಕೆಯಿಂದ ಧರ್ಮಾನುಸಾರವಾಗಿ ನಡೆದುಕೊಳ್ಳುವ ಜೊತೆಗೆ ಭಗವಂತನ ಕೃಪೆಗೆ ಪಾತ್ರರಾಗಲು ನೆರವಾಗುತ್ತದೆ.   ಪವಿತ್ರ ಹಿಂದೂ ಧರ್ಮದ ಬಗ್ಗೆ ಗೌರವವಿಲ್ಲದ, ಹಿಂದೂ ದೇವರನ್ನು ನಂಬದ, ಹಿಂದೂಗಳನ್ನು ವಿರೋಧಿಸುವರು ಅಲ್ಲಿಯೇ ತಮ್ಮ...
ದೆಹಲಿಬೆಂಗಳೂರುರಾಜಕೀಯರಾಷ್ಟ್ರೀಯಸುದ್ದಿ

ʼಹರ್ಯಾಣದಲ್ಲಿ ಕಾಂಗ್ರೆಸ್‌ ತಿರಸ್ಕಾರ; ಮ್ಯಾಜಿಕ್ ನಂಬರ್ ದಾಟಿದ ಬಿಜೆಪಿʼ – ಕಹಳೆ ನ್ಯೂಸ್

ಬೆಂಗಳೂರು, ಅಕ್ಟೋಬರ್‌ 08: ಹರಿಯಾಣದಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿರುವುದು ಇಡಿ ದೇಶದ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎನ್ನುವುದಕ್ಕೆ ದಿಕ್ಸೂಚಿ ಯಾಗಿದೆ. ಕಾಂಗ್ರೆಸ್ ನ ಜಾತಿ ರಾಜಕಾರಣವನ್ನು ಹರಿಯಾಣ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.   ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹರಿಯಾಣದಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ನಮ್ಮ ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ...
1 8 9 10 11 12 232
Page 10 of 232