ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಧರ್ಮ ಯಾಕೆ ಬದಲಿಸಿಕೊಳ್ಳಬೇಕು: ಅಮೀರ್ಗೆ ಕಂಗನಾ ಪ್ರಶ್ನೆ – ಕಹಳೆ ನ್ಯೂಸ್
ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಕಂಗನಾ ರಣಾವತ್ರವರು ತಮ್ಮ...







