Thursday, May 14, 2026

ರಾಜಕೀಯ

ರಾಜಕೀಯರಾಷ್ಟ್ರೀಯಸಿನಿಮಾಸುದ್ದಿ

ಮುಸ್ಲಿಮರನ್ನು ಮದುವೆಯಾದ ಮಹಿಳೆ, ಮಕ್ಕಳು ಧರ್ಮ ಯಾಕೆ ಬದಲಿಸಿಕೊಳ್ಳಬೇಕು: ಅಮೀರ್​​ಗೆ ಕಂಗನಾ ಪ್ರಶ್ನೆ – ಕಹಳೆ ನ್ಯೂಸ್

ಮುಂಬೈ: ಬಾಲಿವುಡ್ ನಟ ಅಮೀರ್ ಖಾನ್ ಹಾಗೂ ಕಿರಣ್ ರಾವ್ ವಿಚ್ಛೇದನಾ ವಿಚಾರವಾಗಿ ನಟಿ ಕಂಗನಾ ರಣಾವತ್ ಪ್ರತಿಕ್ರಿಯೆ ನೀಡಿದ್ದಾರೆ. ಸದಾ ಒಂದಲ್ಲ ಒಂದು ವಿವಾದ ಸೃಷ್ಟಿಸಿಕೊಳ್ಳುವ ಕಂಗನಾರವರು ಇದೀಗ ಅಮೀರ್ ಖಾನ್ ಮುಸ್ಲಿಂ, ಕಿರಣ್ ರಾವ್ ಹಿಂದೂ, ಇವರಿಬ್ಬರಿಗೆ ಹುಟ್ಟಿದ ಮಗ ಆಜಾದ್ ರಾವ್ ಖಾನ್ ಮಾತ್ರ ಏಕೆ ಮುಸ್ಲಿಂ ಆಗಿಯೇ ಮುಂದುವರೆಯುತ್ತಿದ್ದಾನೆ. ಮುಸ್ಲಿಮರನ್ನು ಮದುವೆಯಾದವರು ಧರ್ಮವನ್ನು ಯಾಕೆ ಬದಲಾಯಿಸಿಕೊಳ್ಳಬೇಕು ಎಂದು ಪ್ರಶ್ನಿಸಿದ್ದಾರೆ. ಈ ಕುರಿತಂತೆ ಕಂಗನಾ ರಣಾವತ್‍ರವರು ತಮ್ಮ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ – ಕಹಳೆ ನ್ಯೂಸ್

ಬೆಂಗಳೂರು, ಜು 06 :ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.   ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ತಾವರ್ ಚಂದ್ ಗೆಹ್ಲೋಟ್ ಹಾಲಿ ಕೇಂದ್ರ ಸಮಾಜಕಲ್ಯಾಣ ಸಚಿವರಾಗಿದ್ದರು. 84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್​ನಲ್ಲಿ ಕರ್ನಾಟಕದ...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಕೇಂದ್ರ ಸಚಿವ ಸದಾನಂದಗೌಡರಿಗೂ ಶುರುವಾಯ್ತಾ ಸಿಡಿ ಭಯ.? – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರಿಗೂ ಸಿಡಿ ಭಯ ಶುರುವಾದಂತಿದೆ. ಮಾಧ್ಯಮಗಳ ವಿರುದ್ಧ ನಿರ್ಬಂಧಕಾಜ್ಞೆಯನ್ನು ಪಡೆದುಕೊಳ್ಳಲು ಮುಂದಾಗಿದ್ದಾರೆನ್ನಲಾಗಿದೆ. ಕೆಲವು ಪತ್ರಿಕೆ ಮತ್ತು ವಾಹಿನಿಗಳಲ್ಲಿ ತಮ್ಮ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಹುದಾಗಿದೆ ಕ್ಯಾಬಿನೆಟ್ ಪುನಾರಚನೆ ಸಂದರ್ಭದಲ್ಲಿ ನಕಲಿ ಸಿಡಿ ಸೃಷ್ಟಿಸಿ ಮಾಧ್ಯಮಗಳಲ್ಲಿ ಹರಿಬಿಡುವ ಸಾಧ್ಯತೆ ಹಿನ್ನೆಲೆಯಲ್ಲಿ ನಿರ್ಬಂಧ ಹೇರಲು ಮನವಿ ಮಾಡಿದ್ದಾರೆ. ಒಬಾಮಾ ಮತ್ತು ಕ್ವೀನ್ ಎಲಿಜಬೆತ್ ಅವರ ನಕಲಿ ವಿಡಿಯೋ ಮಾಡಿ ಪ್ರಸಾರ ಮಾಡಲಾಗಿತ್ತು. ಇಂಥ ವಿಡಿಯೋ ಪ್ರಸಾರವಾದರೆ ಚಾರಿತ್ರ್ಯವಧೆಯಾಗಲಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಅಸಾದುದ್ದೀನ್ ಓವೈಸಿ ಓರ್ವ ರಾಜಕೀಯ ಉಗ್ರ ; ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಆಕ್ರೋಶ – ಕಹಳೆ ನ್ಯೂಸ್

ಲಕ್ನೋ, ಜೂ 30 : "ಸಮಾಜವನ್ನು ಇಗ್ಭಾಗ ಮಾಡುವುದನ್ನೇ ಕಾಯಕವನ್ನಾಗಿಸಿಕೊಂಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಓರ್ವ ರಾಜಕೀಯ ಉಗ್ರ" ಎಂದು ಉತ್ತರಪ್ರದೇಶದ ಬೈರಿಯಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್‌ ಹೇಳಿದ್ದಾರೆ.   ಪಶ್ಚಿಮಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ಬಗ್ಗೆ ಮಾತನಾಡಿದ ಅವರು, "ಓವೈಸಿ ಜನರಿಗೆ ಪ್ರಚೋದನೆ ನೀಡಿ ಸಮಾಜ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಓರ್ವ ರಾಜಕೀಯ ಉಗ್ರ. ಸಮಾಜವನ್ನು ಪ್ರಚೋದಿಸುವುದು, ರಾಜಕೀಯ ಭಯೋತ್ಪಾದಕ, ಶಾಂತಿ ಕದಡುವುದು...
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯ

ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್

ಪೆರ್ಮುದೆ ಪೆರ್ಮುದೆ ಗ್ರಾಮ ಪಂಚಾಯತ್‌ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು. ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ...
ದಕ್ಷಿಣ ಕನ್ನಡರಾಜಕೀಯ

ಸ್ವಾತಂತ್ರ್ಯ ಹೋರಾಟದ ಯೋಧ ಚೇತನಗಳನ್ನ ಭೇಟಿ ಮಾಡಿ ಸನ್ಮಾನಿಸಿದ ಶಾಸಕ ಡಾ.ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು :  ಮರಕಡ ವಾರ್ಡಿನ ಲೀಲಾ ನಲ್ಲೂರಾಯ, ಕುಳಾಯಿಯ ವಿಷ್ಣುಮೂರ್ತಿ ಹಾಗೂ ಕಾವೂರು 18 ನೇ ವಾರ್ಡಿನ ಉಮೇಶ್ ಶೆಣೈ ಅವರ ಮನೆಗಳಿಗೆ ಶಾಸಕರಾದ ಡಾ.ಭರತ್ ಶೆಟ್ಟಿ ಭೇಟಿ ನೀಡಿ ಅಲ್ಲಿ ಹಿರಿಯ ಚೇತನಗಳೊಂದಿಗೆ ಮಾತನಾಡಿ ಅವರ ತ್ಯಾಗವನ್ನು ಅಭಿನಂದಿಸಿ ಅವರನ್ನು ಸನ್ಮಾನಿಸಿದರು. ಇಂದಿರಾಗಾಧಿ ಹೇರಿದ ತುರ್ತು ಪರಿಸ್ಥಿತಿಯನ್ನು ವಿರೋಧಿಸಿ, ವಂದೇಮಾತರಂ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದ ಕಾರಣಕ್ಕೆ, ಜೈಲುವಾಸ ಶಿಕ್ಷೆ ಅನುಭವಿಸಿ ಕಳಪೆ ಆಹಾರವನ್ನು ಸೇವಿಸುವ ಪರಿಸ್ಥಿತಿ ಬಂದಾಗಲೂ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ ; ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ – ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
1 98 99 100 101 102 232
Page 100 of 232