Thursday, May 14, 2026

ರಾಜಕೀಯ

ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯಸುದ್ದಿ

‘ಪ್ರಾಯ ಆಗೋಗಿದೆ, ವಯಸ್ಸಾದ್ರಿಂದ ಏನೇನೋ ಬಡಬಡಿಸ್ತಾರೆ – ಅಧಿಕಾರಕ್ಕೆ ಬರಬೇಕಂತೆ ಆಸೆ ಪಾಪ.’ ; ದಿಗ್ವಿಜಯ ಸಿಂಗ್ ದೇಶ ವಿರೋಧಿ ಹೇಳಿಕೆ ಸಹಿಸಲಾಗದು ಕಿಡಿಕಾರಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಬೆಂಗಳೂರು: ಕೆಲವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು. ಸಂಜಯನಗರದಲ್ಲಿ ಅಗತ್ಯವುಳ್ಖವರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದ 370ನೇ ವಿಧಿ ರದ್ದು ಮರು ಪರಿಶೀಲನೆ ಕುರಿತು ಕಾಂಗ್ರೆಸ್ ನ ಹಿರಿಯ ಧುರೀಣ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ಅನೇಕ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇರಳ,...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

Breaking News : ದಕ್ಷಿಣ ಕನ್ನಡ ಸೇರಿ 8 ಜಿಲ್ಲೆಗಳಲ್ಲಿ ಒಂದು ವಾರ ಲಾಕ್ ಡೌನ್ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು,ಜೂ 10 : ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವ  ಹಿನ್ನೆಲೆಯಲ್ಲಿ 8 ಜಿಲ್ಲೆಗಳಲ್ಲಿ ಜೂ.14ರ ಬಳಿಕವೂ ಲಾಕ್ ಡೌನ್ ಅನ್ನು ಮತ್ತೆ ಒಂದು ವಾರಗಳ ಕಾಲ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ. 8 ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಲಾಕ್ ಡೌನ್ ಅನ್ನು ವಿಸ್ತರಿಸುವಂತೆ ಒತ್ತಾಯಿಸಿದ ನಂತರ, ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಈ ನಿರ್ಧಾರ ಕೈಗೊಂಡಿದ್ದಾರೆ.. ದಕ್ಷಿಣ ಕನ್ನಡ, ಮಂಡ್ಯ, ಬೆಳಗಾವಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

‘ಲಾಕ್​ಡೌನ್​ ವಿಸ್ತರಣೆ ಕುರಿತು ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಚರ್ಚೆ ನಡೆದಿಲ್ಲ’ ; ಗೃಹ ಸಚಿವ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು, ಮೇ.15 : ರಾಜ್ಯದಲ್ಲಿ ಲಾಕ್​ಡೌನ್​ ವಿಸ್ತರಣೆ ಕುರಿತು ಚರ್ಚೆಯಾಗಿಲ್ಲ ಸಿಎಂ ಮಟ್ಟದಲ್ಲಿ ಅಧಿಕೃತವಾಗಿ ಇನ್ನೂ ಈ ಕುರಿತು ಮಾತುಕತೆ ನಡೆದಿಲ್ಲ, ಈಗಿರುವಂತೆ ಮೇ 24ರ ವರೆಗೆ ಲಾಕ್‌ಡೌನ್ ಮುಂದುವರೆಯಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.       ಈ ಕುರಿತು ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಆಹಾರ ಪೂರೈಕೆ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್​ಡೌನ್​ ಜಾರಿಯಲ್ಲಿದ್ದರೂ ಸೋಂಕು ಕಡಿಮೆಯಾಗುತ್ತಿಲ್ಲ,...
ಬೆಂಗಳೂರುರಾಜಕೀಯರಾಜ್ಯರಾಷ್ಟ್ರೀಯ

ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ; ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ ಸಿಎಂಗಳ ಜೊತೆ ಪ್ರಧಾನಿ ಮೋದಿ ಸಮಾಲೋಚನೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ, ಪಂಜಾಬ್, ಬಿಹಾರ ಹಾಗೂ ಉತ್ತರಾಖಂಡ್ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿಯವರು ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ದೇಶಾದ್ಯಂತ ಕೋವಿಡ್ ಎರಡನೇ ಅಲೆ ರೌದ್ರ ನರ್ತನ ನಡೆಸುತ್ತಿದ್ದು, ಮಹಾಮಾರಿ ಸೋಂಕಿನ ವಿರುದ್ಧ ಕೇಂದ್ರ ಸರ್ಕಾರ ಒಗ್ಗಟ್ಟಿನ ಹೋರಾಟ ನಡೆಸಿದೆ. ದೇಶದ ಎಲ್ಲ ರಾಜ್ಯಗಳ ಜೊತೆ ಸಮನ್ವಯತೆ ಮಾಡಿಕೊಂಡು ಕೋವಿಡ್ ವಿರುದ್ಧ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಲಸಿಕಾ ಅಭಿಯಾನದ ಕುರಿತು ಸಮಾಲೋಚನೆ ನಡೆಸುತ್ತಿದ್ದಾರೆ ಪ್ರಧಾನಿ ಮೋದಿ. ಎಲ್ಲ ರಾಜ್ಯ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಜನತಾ ಕರ್ಫ್ಯೂನಿಂದ ತಗ್ಗದ ಸೋಂಕು, 2 ವಾರ ರಾಜ್ಯದಲ್ಲಿ ಲಾಕ್‌ಡೌನ್ ಪಕ್ಕಾ.? – ಕಹಳೆ ನ್ಯೂಸ್

ಬೆಂಗಳೂರು (ಮೇ. 07): ಕೊರೋನಾ ಸೋಂಕಿನ ಪ್ರಮಾಣ ಎಲ್ಲೆ ಮೀರುತ್ತಿರುವುದರಿಂದ ರಾಜ್ಯದಲ್ಲಿ ಎರಡು ವಾರಗಳ ಲಾಕ್‌ಡೌನ್‌ ಜಾರಿಯಾಗುವುದು ಬಹುತೇಕ ನಿಶ್ಚಿತವಾಗಿದೆ. ಈಗಿರುವ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿ ಜಾರಿಗೆ ಬಂದಿದ್ದರೆ ಲಾಕ್‌ಡೌನ್‌ ವಿಧಿಸುವ ಅಗತ್ಯ ಬೀಳುತ್ತಿರಲಿಲ್ಲ. ಈಗಾಗಲೇ ಸೋಂಕಿತರಿಂದಾಗಿ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಿದೆ. ಬೆಡ್‌ಗಳು ಸಿಗುತ್ತಿಲ್ಲ. ಆಕ್ಸಿಜನ್‌ ಕೊರತೆಯಾಗಿದೆ. ಪರಿಸ್ಥಿತಿ ಇನ್ನೂ ಕೆಲ ದಿನಗಳ ಕಾಲ ಹೀಗೆಯೇ ಮುಂದುವರೆದರೆ ಇಡೀ ಆರೋಗ್ಯ ವ್ಯವಸ್ಥೆಯೇ ಕುಸಿದು ಹೋಗಲಿದೆ ಎಂಬ ಆತಂಕ ಉಂಟಾಗಿದೆ....
ರಾಜಕೀಯರಾಷ್ಟ್ರೀಯಸುದ್ದಿ

ಪರಿಸ್ಥಿತಿ ಕೈಮೀರಿದೆ, ಲಾಕ್ ಡೌನ್ ಮಾಡುವಂತೆ ಮೋದಿಗೆ ರಾಹುಲ್ ಗಾಂಧಿ ಬಹಿರಂಗ ಪತ್ರ – ಕಹಳೆ ನ್ಯೂಸ್

ದೆಹಲಿ(ಮೇ.07): ಪ್ರಧಾನಿ ನರೇಂದ್ರ ಮೋದಿಯವರ ವೈಫಲ್ಯ ಮತ್ತು ಕೇಂದ್ರದ ಶೂನ್ಯ ಕಾರ್ಯತಂತ್ರವು ದೇಶವನ್ನು ಸಂಪೂರ್ಣ ಲಾಕ್‌ಡೌನ್‌ನತ್ತ ತಳ್ಳುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ನಾನು ಸಂಪೂರ್ಣ ಲಾಕ್ ಡೌನ್ ವಿರೋಧಿಸುತ್ತೇನೆ ಎಂದ ಅವರು ಬಡವರಿಗೆ ಆರ್ಥಿಕ ಪ್ಯಾಕೇಜ್ ಒದಗಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ವರ್ಷದ ಸಡನ್ ಲಾಕ್‌ಡೌನ್ ಜನರ ಮೇಲೆ ಭಾರೀ ಪರಿಣಾಮ ಬೀರಿತ್ತು. ಅದಕ್ಕಾಗಿಯೇ ನಾನು ಸಂಪೂರ್ಣ ಲಾಕ್‌ಡೌನ್‌ ವಿರೋಧಿಸುತ್ತೇನೆ ಎಂದಿದ್ದಾರೆ. ಆದರೆ ಪ್ರಧಾನ ಮಂತ್ರಿಯ...
ಬೆಂಗಳೂರುರಾಜಕೀಯಸುದ್ದಿ

ಕೋವಿಡ್ ನಿವಾರಣೆಗೆ ಅಣ್ಣಮ್ಮನ ಮೊರೆ ಹೋದ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ತಾಂಡವವಾಡುತ್ತಿದ್ದು, ಈ ನಡುವೆ ಮಾನ್ಯ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಇಂದು ಮುಂಜಾನೆ ಗಾಂಧಿನಗರದ ಬಳಿ ಇರುವ ಅಣ್ಣಮ ದೇವಿ ದೇವಸ್ಥಾನ ಕ್ಕೆ‌ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.     ಈ ವೇಳೆ ಮಾತನಾಡಿದ ಅವರು, ಕೋವಿಡ್ ದೂರ ಆಗಬೇಕು ಎಂದು ದೇವರಿಗೆ ಪ್ರಾರ್ಥನೆ ಮಾಡಿದ್ದೇನೆ. ರಾಜ್ಯದಲ್ಲಿ ಕೋವಿಡ್ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಹತ್ವದ ಸಭೆ ಕರೆಯಲಾಗಿದೆ. ಜನತಾ ಕರ್ಫ್ಯೂ ಯಾರು ಸರಿಯಾಗಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಮಂಗಳೂರು: ‘ಬಿಜೆಪಿ ನಾಯಕರ ಆತ್ಮ‌ನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ, ದೀಪ ಹಚ್ಚ ಬೇಕೋ ?’ ; ಮಾಜಿ ಸಚಿವ ಯು.ಟಿ ಖಾದರ್ ವ್ಯಂಗ್ಯ – ಕಹಳೆ ನ್ಯೂಸ್

ಮಂಗಳೂರು, ಮೇ 06 : ಬ್ರಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮ‌ನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ ಎಂದು ಮಾಜಿ ಸಚಿವ ಯು.ಟಿ ಖಾದರ್ ವ್ಯಂಗ್ಯವಾಡಿದ್ದಾರೆ.   ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಿದ ಅವರು, "ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ...
1 100 101 102 103 104 232
Page 102 of 232