‘ಪ್ರಾಯ ಆಗೋಗಿದೆ, ವಯಸ್ಸಾದ್ರಿಂದ ಏನೇನೋ ಬಡಬಡಿಸ್ತಾರೆ – ಅಧಿಕಾರಕ್ಕೆ ಬರಬೇಕಂತೆ ಆಸೆ ಪಾಪ.’ ; ದಿಗ್ವಿಜಯ ಸಿಂಗ್ ದೇಶ ವಿರೋಧಿ ಹೇಳಿಕೆ ಸಹಿಸಲಾಗದು ಕಿಡಿಕಾರಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್
ಬೆಂಗಳೂರು: ಕೆಲವರು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂಬ ಹಗಲುಗನಸು ಕಾಣುತ್ತಿದ್ದಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ವ್ಯಂಗ್ಯವಾಡಿದರು. ಸಂಜಯನಗರದಲ್ಲಿ ಅಗತ್ಯವುಳ್ಖವರಿಗೆ ದಿನಸಿ ಪದಾರ್ಥಗಳ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಭಾನುವಾರ ಭಾಗವಹಿಸಿದ್ದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಶ್ಮೀರದ 370ನೇ ವಿಧಿ ರದ್ದು ಮರು ಪರಿಶೀಲನೆ ಕುರಿತು ಕಾಂಗ್ರೆಸ್ ನ ಹಿರಿಯ ಧುರೀಣ ದಿಗ್ವಿಜಯ ಸಿಂಗ್ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈಗಾಗಲೇ ಅನೇಕ ಚುನಾವಣೆಯಲ್ಲಿ ಅಸ್ತಿತ್ವ ಕಳೆದುಕೊಂಡಿದೆ. ಕೇರಳ,...







