Thursday, May 14, 2026

ರಾಜಕೀಯ

ರಾಜಕೀಯರಾಜ್ಯ

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡರೇ ತಪ್ಪೇನು? ಎಚ್.ಡಿ ಕುಮಾರಸ್ವಾಮಿ- ಕಹಳೆ ನ್ಯೂಸ್

ರಾಮನಗರ: ಸ್ಥಳೀಯ ಚುನಾವಣೆಗಳಲ್ಲಿ ಬೇರೆ ಪಕ್ಷಗಳ ಜತೆ ಮೈತ್ರಿ ಮಾಡಿಕೊಂಡರೆ ತಪ್ಪೇನು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಗುರುವಾರದಿಂದ ಎರಡು ದಿನಗಳ ಕಾಲ ಕ್ಷೇತ್ರ ಪ್ರವಾಸ ಕೈಗೊಂಡಿರುವ ಎಚ್‌ಡಿಕೆ, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಪರಿಶೀಲನೆ ನಡೆಸಿದರು.ಈ ವೇಳೆ ಮಾತನಾಡಿದ ಅವರು ಮಂಡ್ಯದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡರು. ಕೊಳ್ಳೆಗಾಲದ ಹನೂರಿನಲ್ಲಿ ಕಾಂಗ್ರೆಸ್ - ಬಿಜೆಪಿ ಮೈತ್ರಿಯಾಗಿವೆ. ನವಲಗುಂದದಲ್ಲಿ ಕಾಂಗ್ರೆಸ್ - ಬಿಜೆಪಿ...
ದಕ್ಷಿಣ ಕನ್ನಡಪುತ್ತೂರುರಾಜಕೀಯಸುದ್ದಿ

ಬಿಜೆಪಿಯಿಂದ ದೀಪಾವಳಿ ಸಂಭ್ರಮ | ಹಿರಿಯ ಕಾರ್ಯಕರ್ತರ ಸಭೆ ; ಪ್ರತಾಪ್ ಸಿಂಹ ನಾಯಕ್ ಭಾಗಿ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮತ್ತು ನಗರ ಮಂಡಲದಿಂದ ದೀಪಾವಳಿ ಹಬ್ಬದ ಪ್ರಯುಕ್ತತ ಹಿರಿಯ ಕಾರ್ಯಕರ್ತರ ಸಭೆಯು ನ.15ರಂದು ಪುತ್ತೂರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದ ಚುಂಚಶ್ರೀ ಸಭಾಂಗಣದಲ್ಲಿ ನಡೆಯಿತು. ಬಿಜೆಪಿ ಹಿರಿಯ ಕಾರ್ಯಕರ್ತರೂ ಮತ್ತು ಮಂಡಲದ ಮಾಜಿ ಅಧ್ಯಕ್ಷ ಬಾಲಕೃಷ್ಣ ಮುಗರೋಡಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಿಜೆಪಿಯ ಹಿರಿಯ ಕಾರ್ಯಕರ್ತರನ್ನು ಶಾಸಕ ಸಂಜೀವ ಮಠಂದೂರು ಮತ್ತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಹಿರಿಯ...
ಅಂಕಣದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

ದಾಖಲೆ ಸಹಿತ ಪತ್ರಿಕಾಗೋಷ್ಠಿ ನಡೆಸಿ ನಗೆಪಾಟಲಿಗೊಳಗಾದ ಮಾಜಿ ಸಚಿವ ರಮನಾಥ ರೈ ; ” ಬೇಲೆಇಜ್ಜಾಂದಿ ರೈ….. ” ಹೇಳಿಕೆ ಬಿಜೆಪಿಗರಿಗೆ ಆಹಾರ..! – ಕಹಳೆ ನ್ಯೂಸ್

ಬಂಟ್ವಾಳ : ಕೆಲ ಸಮಯದ ಹಿಂದೆ ಮಾಜಿ ಸಚಿವ ರಮನಾಥ ರೈಯವರು ಪತ್ರಿಕಾ ಗೋಷ್ಠಿ ನಡೆಸಿ ಮುಡಿಪು ಕೆಂಪು ಮಣ್ಣು ಗಣಿಗಾರಿಕೆ ಸಂಬಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಮೇಲೆ ಅರೋಪ ಹೊರಿಸಿದ್ದರು ನಂತರ ಶಾಸಕ ರಾಜೇಶ್ ನಾಯ್ಕ್ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ನಾನು ತೆಂಕ ಎಡಪದವಿನಲ್ಲಿ ಪತ್ನಿಯ ಹೆಸರಿನಲ್ಲಿ ಕಾನೂನು ಬದ್ದವಾಗಿ ಪರವಾನಿಗೆ ಪಡೆದು ಸರ್ಕಾರಕ್ಕೆ ರಾಯಧನ ಸಲ್ಲಿಸಿ ತಮ್ಮ ಒಡೆತನದ ಒಡ್ಡೂರು ಫಾರ್ಮ್ ನಲ್ಲಿ ಕೆಂಪುಕಲ್ಲಿನ ಗಣಿಗಾರಿಕೆ ಹಲವಾರು...
ದಕ್ಷಿಣ ಕನ್ನಡಬಂಟ್ವಾಳರಾಜಕೀಯಸುದ್ದಿ

‘ಇನ್ಮುಂದೆ ಜೀವಮಾನದಲ್ಲಿ ರಮಾನಾಥ ರೈ ಗೆಲ್ಲೋದಿಲ್ಲ’

ಬಂಟ್ವಾಳ:ಮಾಜಿ ಸಚಿವ ಬಿ. ರಮಾನಾಥ ರೈ ಅವರು ಓರ್ವ ಸಮಯ ಸಾಧಕ. ಈ ಹಿಂದೆ ಶರತ್ ಮಡಿವಾಳರವರ ಹತ್ಯೆ ನಡೆದಾಗ ಅವರು ಎಸ್‍ಡಿಪಿಐಯ ವಿರುದ್ಧ ನೇರ ಆರೋಪವನ್ನು ಮಾಡಿದ್ದರು. ಮಾತ್ರವಲ್ಲದೇ, ಎಸ್‍ಡಿಪಿಐಯೇ ಶರತ್ ಮಡಿವಾಳರನ್ನು ಹತ್ಯೆ ಮಾಡಿದೆ ಎಂದೂ ಹೇಳಿದ್ದರು. ಎಸ್‍ಡಿಪಿಐ ಒಂದು ಕೋಮುವಾದಿ ಪಕ್ಷ ಎಂದು ಹೇಳಿದ್ದ ರೈ ಅವರು ಬಂಟ್ವಾಳ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯ ವೇಳೆ ಎಸ್‍ಡಿಪಿಐಯವರೇ ತಮ್ಮ ಪಕ್ಷಕ್ಕೆ ಬೆಂಬಲ ಸೂಚಿಸುವಂತೆ ಮಾಡಿದ್ರು. ಇಂತಹ...
ರಾಜಕೀಯರಾಜ್ಯ

ಬಿಜೆಪಿಯಲ್ಲಿ ತೀವ್ರವಾಗಿದೆ ಸಂಪುಟ ಪುನರ್ರಚನೆ, ವಿಸ್ತರಣೆ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು: ಕಳೆದ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ನೊಂದಿಗೆ ಚರ್ಚಿಸಲು ದೆಹಲಿಗೆ ಹೋಗಿದ್ದಾಗ ಚರ್ಚೆ ನಡೆಸಿ ಬಂದಿದ್ದರಷ್ಟೆ, ಅಂತಿಮ ಒಪ್ಪಿಗೆ ಸಿಕ್ಕಿರಲಿಲ್ಲ. ನಂತರ ಬಿಹಾರ ಚುನಾವಣೆ, ನಮ್ಮ ರಾಜ್ಯದ ಎರಡು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳು ಬಂದವು. ಇದೀಗ ಸಂಪುಟ ವಿಸ್ತರಣೆ ಬಗ್ಗೆ ಏನು ತೀರ್ಮಾನ ಕೈಗೊಳ್ಳುತ್ತದೆ ಹೈಕಮಾಂಡ್ ಎಂಬುದು ಕುತೂಹಲ. ನಾಳೆ ಬಿಹಾರ ಮತ್ತು ಉಪ ಚುನಾವಣೆಗಳ ಫಲಿತಾಂಶ ಪ್ರಕಟವಾಗಲಿದೆ. ಸಂಪುಟ...
ಪುತ್ತೂರುರಾಜಕೀಯಸುದ್ದಿ

Breaking News : ಕೇಸರಿ ಭದ್ರಕೋಟೆಯಲ್ಲಿ ಅರಳಿದ ಕಮಲ ; ಪುತ್ತೂರು ನಗರ ಸಭೆ ಅಧ್ಯಕ್ಷರಾಗಿ ಜೀವಂದರ್ ಜೈನ್ , ಉಪಾಧ್ಯಕ್ಷರಾಗಿ ವಿದ್ಯಾ ಆರ್. ಗೌರಿ ಆಯ್ಕೆ – ಕಹಳೆ ನ್ಯೂಸ್

ಪುತ್ತೂರು : ನ 2 : ನಗರಸಭೆಗೆ ಚುನಾವಣೆ ನಡೆದು ಎರಡು ವರ್ಷಗಳ ಸುದೀರ್ಘ ಅವಧಿಯ ಬಳಿಕ ಇಂದು ( ನ .2 ) ಪುತ್ತೂರು ನಗರ ಸಭೆಯ ಅಧ್ಯಕ್ಷ –ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು, 31 ಸ್ಥಾನಗಳ ಪೈಕಿ 25 ಸ್ಥಾನಗಳನ್ನು ಗೆದ್ದು ಬಹುಮತ ಪಡೆದಿರುವ ಬಿಜೆಪಿ ಈ ಎರಡು ಸ್ಥಾನಗಳಿಗೂ ತನ್ನ ಅಭ್ಯರ್ಥಿಗಳನ್ನೂ ಕಣಕ್ಕಿಳಿಸಿತ್ತು. ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ನಾಲ್ಕು ಬಾರಿ ಗೆದ್ದಿರುವ ಹಿರಿಯ ಸದಸ್ಯ...
ಬೆಳ್ತಂಗಡಿರಾಜಕೀಯಸುದ್ದಿ

ಹರೀಶ್ ಪೂಂಜರಿಗೆ ಕೊರೊನಾ ಪಾಸಿಟಿವ್ ಆದಾಗ‌ ನಾಟಕ‌ ಅಂದಿದ್ದ ಮಾಜಿ ಶಾಸಕ‌ ವಸಂತ ಬಂಗೇರಾಗೆ ಕೊರೊನಾ ಪಾಸಿಟಿವ್ : ‘ ಬೇಗ ಗುಣಮುಖರಾಗಿ ಬನ್ನಿ ಬಂಗೇರಾ ಜಿ…’ ಶಾಸಕ ಹರೀಶ್ ಪೂಂಜ ಹಾರೈಕೆ ” ಪಾಸಿಟಿವ್ ರಾಜಕೀಯ ” – ಕಹಳೆ ನ್ಯೂಸ್

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಕೋವಿಡ್ -19 ಸೋಂಕು ಧೃಢ ಪಟ್ಟಿದೆ. ಈ ಹಿನ್ನಲೆಯಲ್ಲಿ ಬಂಗೇರ ಹೋಂ ಸೆಲ್ಪ್ ಕ್ವಾರೆಂಟೈನ್ ಗೆ ಒಳಗಾಗಿದ್ದಾರೆ. ಮಾಜಿ ಶಾಸಕ ಬಂಗೇರ ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಂಡಿದ್ದು, ಆಗ ಪಾಸಿಟಿವ್ ಎಂದು ದೃಢಪಟ್ಟ ಹಿನ್ನಲೆಯಲ್ಲಿ ಮನೆಯಲ್ಲಿ ಸೆಲ್ಪ್ ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ಬಂಗೇರ ಆಪ್ತರು ತಿಳಿಸಿದ್ದಾರೆ. ಪಾಸಿಟಿವ್ ರಾಜಕೀಯ : ಅಂದು ತಾಲೂಕಿನ ಶಾಸಕ ಹರೀಶ್ ಪೂಂಜರಿಗೆ ಕೊರೊನಾ...
ರಾಜಕೀಯರಾಜ್ಯ

ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧರಿದ್ದೇವೆ: ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಮೈಸೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಗ್ರಾಮ ಪಂಚಾಯತಿ ಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ವಾಸ್ತವ ಸ್ಥಿತಿ ಬದಲಾಗಿದೆ. ಇತರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಬದಲಾಗುತ್ತಿದ್ದು, ಜನರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಸಂತಸ...
1 102 103 104 105 106 232
Page 104 of 232