Thursday, May 14, 2026

ರಾಜಕೀಯ

ರಾಜಕೀಯರಾಜ್ಯಸುದ್ದಿ

ರಾಜ್ಯ ಸರ್ಕಾರದಿಂದ ಗಣೇಶೋತ್ಸವ ಆಚರಣೆಗೆ ಪರಿಷ್ಕೃತ ಮಾರ್ಗಸೂಚಿ ರಿಲೀಸ್ : ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಸ್ಥಾಪನೆಗೆ ಅವಕಾಶ- ಕಹಳೆ ನ್ಯೂಸ್

ಕೋವಿಡ್ ಭೀತಿಯ ಕಾರಣದಿಂದ ಈ ಬಾರಿ ಗಣೇಶ ಚತುರ್ಥಿ ಆಚರಣೆಗೆ ಹಲವು ನಿರ್ಬಂಧಗಳನ್ನು ಹೇರಿ , ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ, ಮೆರವಣಿಯನ್ನು ನಿಷೇಧಿಸಿ ಹೊರಡಿಸಿದ್ದ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಪರಿಷ್ಕೃತಗೊಳಿಸಿದ್ದು ಇದೀಗ ಹೊಸ ನಿಯಮ ರೂಪಿಸಿ ಸಂಘ ಸಂಸ್ಥೆಗಳಿಗೆ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಸ್ಥಾಪನೆ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ " ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ...
ರಾಜಕೀಯರಾಜ್ಯಸುದ್ದಿ

ಶೀಘ್ರದಲ್ಲೇ ರಾಜ್ಯ ಸಂಪುಟ ಪುನರ್‌ ರಚನೆ : ದಿಢೀರ್‌ ದೆಹಲಿಗೆ ತೆರಳಿದ ಸಚಿವ ಕೋಟಾ ; ಸಚಿವ ಸ್ಥಾನಕ್ಕೆ ಕುತ್ತು ? – ಕಹಳೆ ನ್ಯೂಸ್

ಬೆಂಗಳೂರು, ಆ. 18  : ರಾಜ್ಯ ಸಂಪುಟ ಪುನರ್‌ ರಚನೆ ಶೀಘ್ರದಲ್ಲೇ ಆಗಲಿದ್ದು ಸಚಿವ ಸ್ಥಾನಕ್ಕಾಗಿ ಲಾಬಿಗಳು ಈಗಾಗಲೇ ಶುರುವಾಗಿದೆ. ಏತನ್ಮಧ್ಯೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಿಢೀರನೇ ದೆಹಲಿಗೆ ತೆರಳಿದ್ದಾರೆ.   ಉಡುಪಿಯಿಂದ ಶಾಸಕ ಸುನೀಲ್‌ ಕುಮಾರ್‌ ಕಾರ್ಕಳ, ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಸುಳ್ಯದ ಎಸ್‌ ಅಂಗಾರ ಈ ಮೂವರ ಪೈಕಿ ಯಾರಿಗಾದರೂ ಇಬ್ಬರಿಗೆ ಸಚಿವ ಸ್ಥಾನ ದೊರೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದ್ದು ಈಗ ಸಚಿವ...
ಬೆಂಗಳೂರುರಾಜಕೀಯರಾಜ್ಯಸುದ್ದಿ

“ಕೊತ್ತಂಬರಿ, ಕರಿಬೇವು ತರಲು ಹೋದವರ ಎಲ್ಲಾ ಲಿಸ್ಟ್ ಇದೆ..” ಎಂದು ಆರ್. ಅಶೋಕ್ ವ್ಯಂಗ್ಯ ; SDPI ಹಾಗೂ PFI ಬ್ಯಾನ್ ಗೆ ಚಿಂತನೆ..? – ಕಹಳೆ ನ್ಯೂಸ್

ಬೆಂಗಳೂರು: ಕೆ.ಜಿ ಹಳ್ಳಿ ಪ್ರಕರಣ ಸಂಬಂಧ ಕಂದಾಯ ಸಚಿವ ಆರ್​. ಅಶೋಕ್ ಕಾಂಗ್ರೆಸ್​ ವಿರುದ್ಧ ಹರಿಹಾಯ್ದಿದ್ದಾರೆ. ಇಂದು ವಿಧಾನಸೌಧದಲ್ಲಿ ಮಾತನಾಡಿದ ಅಶೋಕ್, ಡಿ.ಕೆ ಶಿವಕುಮಾರ್​ ಗೃಹ ಸಚಿವರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಅದಕ್ಕೆ ವಿಷಾದ ವ್ಯಕ್ತಪಡಿಸಿದ್ರೆ ಸಾಲದು, ಕ್ಷಮೆ ಕೇಳಬೇಕು ಎಂದರು. ಇದು ತ್ರಿಕೋನ ಫೈಟ್ ಎಸ್‌ಡಿಪಿಐ, ಶಾಸಕರು ಹಾಗೂ ಕಾರ್ಪೊರೇಟರ್‌ ಮೂವರ ನಡುವೆ ಆಗಿರುವ ಗಲಾಟೆ ಇದು. ತ್ರಿಕೋನ ಫೈಟ್. ಕೊಲೆಯಾದ್ರೆ, ತಿದ್ದುಕೊಳ್ಳಲು ಅವಕಾಶವಿದೇಯೆ? ಎಂದು ಅಶೋಕ್ ಪ್ರಶ್ನಿಸಿದ್ರು....
ಬೆಂಗಳೂರುರಾಜಕೀಯರಾಜ್ಯ

ರಾಜ್ಯದ 11 ಕಡೆಗಳಲ್ಲಿ ಮೂರು ವರ್ಷದೊಳಗೆ ಬಿಜೆಪಿ ಕಾರ್ಯಾಲಯ ಸ್ಥಾಪನೆ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು, ಆ 14 : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಎರಡರಿಂದ ಮೂರು ವರ್ಷದೊಳಗೆ ಪಕ್ಷದ ಕಾರ್ಯಾಲಯ ಪ್ರಾರಂಭಿಸುವ ಯೋಜನೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ತಿಳಿಸಿದ್ದಾರೆ.   ಈ ಬಗ್ಗೆ ಬಿಜೆಪಿ ಜಿಲ್ಲಾ ಕಾರ್ಯಾಲಯ ಭವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಕ್ಷದ ಕಾರ್ಯಾಲಯಗಳನ್ನು ಪ್ರಾರಂಭಿಸಲು ಭೂಮಿ ಖರೀದಿಸುವ ಪ್ರಕ್ರಿಯೆ ಶುರುವಾಗಿದ್ದು, ಕೋಲಾರ, ಬಾಗಲಕೋಟೆ, ಬಳ್ಳಾರಿ, ವಿಜಯಪುರ, ರಾಯಚೂರು, ಬೀದರ್, ತಿಪಟೂರು...
ರಾಜಕೀಯರಾಜ್ಯಸುದ್ದಿ

‘ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ ಮುಂದೊಂದು ದಿನ ಹೇಳುತ್ತೇನೆ- ಗೃಹ ಸಚಿವ ಬಸವರಾಜ ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು: ಮೊನ್ನೆ ನಡೆದ ಗಲಭೆ, ಪೊಲೀಸರ ಕಾರ್ಯಾಚರಣೆ ಸಂದರ್ಭದಲ್ಲಿ ಮೂರು ಜನ ಅಸುನೀಗಿದ್ದರು. ನಿನ್ಮೆ ಇಡೀ ದಿನ ಕೆ.ಜೆ ಹಳ್ಳಿ, ಡಿ.ಜಿ ಹಳ್ಳಿ ಓಡಾಡಿ ಬಂದಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗುರುವಾರ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವು ಹೊಸ ಹೊಸ ವಿಚಾರ ಬೆಳಕಿಗೆ ಬರುತ್ತಿವೆ. ಎಲ್ಲವನ್ನೂ ಮಾಧ್ಯಮಗಳು ಮುಂದೆ ಹೇಳಲು ಬರಲ್ಲ, ಮುಂದೆ ಒಂದು ದಿನ ಹೇಳುತ್ತೇನೆ. ಮುಖ್ಯವಾಗಿ ಎಸ್​ಡಿಪಿಐ ಪಾತ್ರ ಈ ಗಲಭೆ...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಂಗಳೂರು ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ಎಸ್​ಡಿಪಿಐ ಸದಸ್ಯ ಮುಜಾಮಿಲ್ ಪಾಷನ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಡಿಜೆ ಹಳ್ಳಿ ಪೊಲೀಸ ತನಿಖೆ ವೇಳೆ ಪ್ರಕರಣಕ್ಕೆ ಮಹತ್ತರ ಟ್ವಿಸ್ಟ್ ಸಿಕ್ಕಿದ್ದು, ಎಸ್​ಡಿಪಿಐ ಪಕ್ಷದಿಂದ ವಾರ್ಡ್ ನಂಬರ್ 60ರ ಕಾರ್ಪೊರೇಟರ್ ಚುನಾವಣೆಗೆ ಸ್ಪರ್ಧಿಸಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಮುಜಾಮಿಲ್ ಪಾಷ ಎನ್ನಲಾಗಿದೆ. ಮುಜಾಮಿಲ್ ಪಾಷ, ಡಿಜೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಾಲಗಿರುವ ಗಲಭೆ ಪ್ರಕರಣದ ಎ ಒನ್ ಅರೋಪಿ ಎನ್ನಲಾಗಿದೆ. ಸದ್ಯ ಆತನನ್ನು ಪೊಲೀಸರು ಬಂಧಿಸಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

‘ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ – ಪ್ರವಾದಿ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ’; ಶಾಸಕ ಯು.ಟಿ ಖಾದರ್ ಟ್ವೀಟ್ – ಕಹಳೆ ನ್ಯೂಸ್

ಮಂಗಳೂರು, ಆ 12 : ಪ್ರವಾದಿ ಮೊಹಮ್ಮದ್ ನಿಂದಿಸಿದವರ ವಿರುದ್ದ ಕ್ರಮ ಕೈಗೊಳ್ಳಿ, ಹಾಗೆಂದು ಬೆಂಕಿ ಹಚ್ಚುವುದು ನಮ್ಮ‌ ಸಂಸ್ಕೃತಿಯಲ್ಲ, ಈ ನೆಲದ ಕಾನೂನೇ ಅಂತಿಮ ಎಂದು ಶಾಸಕ ಯು.ಟಿ ಖಾದರ್ ಹೇಳಿದ್ದಾರೆ.   ಅವರು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿ ಧಾರ್ಮಿಕ ಅವಹೇಳನ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಾಕಾರಿ ಪೋಸ್ಟ್ ಹಾಕಿದ್ದಾರೆಂದು ಆರೋಪಿಸಿ ಬೆಂಗಳೂರಿನಲ್ಲಿ ಅಲ್ಪ ಸಂಖ್ಯಾತ ಸಮುದಾಯವರು ನಡೆಸಿದ ಗಲಭೆಯ ಕುರಿತು ಪ್ರತಿಕ್ರಿಯಿಸಿ ಟ್ವೀಟ್ ಮಾಡಿದ್ದಾರೆ. "...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೊರೋನಾದಿಂದ ಗುಣಮುಖರಾದ ಸಿಎಂ ಯಡಿಯೂರಪ್ಪ ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಬೆಂಗಳೂರು : ಆಗಸ್ಟ್ 2ರಂದು ಕೊರೋನಾ ಪಾಸಿಟೀವ್ ಬಂದ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂತಹ ಸಿಎಂ ಯಡಿಯೂರಪ್ಪ ಗುಣಮುಖರಾದಂತ ಹಿನ್ನಲೆಯಲ್ಲಿ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 9 ದಿನಗಳಿಂದ ಕೊರೋನಾ ಸೋಂಕಿನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಕೊರೋನಾವನ್ನು ಗೆದ್ದು ಬಂದಿದ್ದಾರೆ. ಕೊರೋನಾದಿಂದ ಗುಣಮುಖರಾದಂತ ಮುಖ್ಯಮಂತ್ರಿ ಬಿಎಸ್...
1 104 105 106 107 108 232
Page 106 of 232