Thursday, May 14, 2026

ರಾಜಕೀಯ

ರಾಜಕೀಯರಾಷ್ಟ್ರೀಯಸುದ್ದಿ

ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ ; ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆಗೆ ಹೋಗಲ್ಲ ಎಂದ ಸಿಎಂ ಯೋಗಿ ಆದಿತ್ಯನಾಥ್ – ಕಹಳೆ ನ್ಯೂಸ್

ಲಖ್ನೋ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮಸೀದಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮುಖ್ಯಮಂತ್ರಿಯಾಗಿ ನಾನು ತಾರತಮ್ಯ ಮಾಡುವುದಿಲ್ಲ. ಆದರೆ, ಹಿಂದೂವಾಗಿ ಮಸೀದಿ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ ಎಂದು ತಿಳಿಸಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಮಸೀದಿಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲು ನನಗೆ ಆಹ್ವಾನ ನೀಡುತ್ತಾರೆ ಎಂದು ಅನಿಸುವುದಿಲ್ಲ. ಈ ವಿಚಾರದಲ್ಲಿ ನನಗೆ ಯಾವುದೇ ಗೊಂದಲವಿಲ್ಲ. ನಾನು ಮುಖ್ಯಮಂತ್ರಿಯಾಗಿ ತಾರತಮ್ಯ ಮಾಡಲಾರೆ. ಆದರೆ ಹಿಂದೂವಾಗಿ ಮಸೀದಿ...
ರಾಜಕೀಯರಾಜ್ಯಸುದ್ದಿ

ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡ್ತೀವಿ, ತಾಕತ್ತಿದ್ದರೆ ಬಂಧಿಸಿ : ಸಿಎಂ ಬಿಎಸ್‌ವೈಗೆ ಮುತಾಲಿಕ್ ಓಪನ್ ಚಾಲೆಂಜ್..! – ಕಹಳೆ ನ್ಯೂಸ್

ವಿಜಯಪುರ: ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು ಎಂದು ಸಿಎಂ ಬಿ.ಎಸ್​. ಯಡಿಯೂರಪ್ಪ ಹೇಳಿದ್ದಾರೆ. ಆದ್ರೆ, ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಲಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ಓಪನ್‌ ಚಾಲೆಂಜ್ ಮಾಡಿದ್ದಾರೆ. ಗಣೇಶ ಹಬ್ಬಕ್ಕೆ ಸರ್ಕಾರ ಸಾಕಷ್ಟು ಮಾರ್ಗಸೂಚಿಗಳನ್ನು ನೀಡಿದ್ದು, ಮನೆಯಲ್ಲಿ ಮಾತ್ರ ಆಚರಣೆ ಮಾಡಬಹುದು, ಸಾರ್ವಜನಿಕ‌ ಗಣೇಶ ಪ್ರತಿಷ್ಟಾಪನೆಗೆ ಅವಕಾಶ ನೀಡಿಲ್ಲ ಎಂದು...
ರಾಜಕೀಯಸುದ್ದಿ

ಅಯೋಧ್ಯೆಯಲ್ಲಿ ರಾಜ್ಯಕ್ಕೆ 2 ಎಕರೆ ಭೂಮಿ ಮಂಜೂರು ಮಾಡಿ – ಯುಪಿ ಸಿಎಂಗೆ ಬಿಎಸ್‌‌ವೈ ಪತ್ರ-ಕಹಳೆ ನ್ಯೂಸ್

ಅಯೋಧ್ಯೆಯಲ್ಲಿ 2 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಸಿಎಂ ಬಿ.ಎಸ್‌‌.ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದಿದ್ದಾರೆ.ಆಗಸ್ಟ್‌ 5ರಂದು ರಾಮ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ರಾಮಮಂದಿರ ಭೂಮಿಪೂಜೆಯು ಯಶಸ್ವಿಯಾಗಿ ನಡೆದ ಹಿನ್ನೆಲೆ ಸಿಎಂ ಬಿಎಸ್‌ವೈ ಅವರು ಯೋಗಿ ಆದಿತ್ಯನಾಥ್‌ ಅವರಿಗೆ ಪತ್ರ ಬರೆದು ಅಭಿನಂದನೆ ತಿಳಿಸಿದ್ದಾರೆ. ರಾಮಮಂದಿರ ಭೂಮಿಪೂಜೆ ಯಶಸ್ವಿಯಾದ ಹಿನ್ನೆಲೆ ಪತ್ರದಲ್ಲಿ ಅಭಿನಂದನೆ ಸಲ್ಲಿಸುವುದರೊಂದಿಗೆ ಅಯೋಧ್ಯೆಯಲ್ಲಿ 2 ಎಕರೆ ಭೂಮಿಯನ್ನು ಮಂಜೂರು ಮಾಡುವಂತೆ ಪತ್ರದಲ್ಲಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸಿಎಂ ಬಿ.ಎಸ್‌.ಯಡಿಯೂರಪ್ಪ ಪುತ್ರಿ, ಕಾವೇರಿ ನಿವಾಸದ ಆರು ಮಂದಿ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು, ಆ 03 : ಸಿಎಂ ಬಿಎಸ್‌‌ವೈ ಅವರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ, ಸಿಎಂ ಅವರ ಕಾವೇರಿ ಮತ್ತು ಕೃಷ್ಣಾ ನಿವಾಸಗಳ ಎಲ್ಲಾ ಸಿಬ್ಬಂದಿಗಳಿಗೂ ಕೊರೊನಾ ತಪಾಸಣೆ ಮಾಡಲಾಗುತ್ತಿದ್ದು, ಕಾವೇರಿ ನಿವಾಸದ ಆರು ಮಂದಿಗೆ ಕೊರೊನಾ ಸೋಂಕು ಖಚಿತವಾಗಿದೆ.   ಕೊರೊನಾ ತಪಾಸಣೆಯ ಸಂದರ್ಭ ಸಿಎಂ ಅವರ ಕಾವೇರಿ ನಿವಾಸದಲ್ಲಿದ್ದ ಬಾಣಸಿಗ ಮಹಿಳೆ ಸೇರಿ ಗನ್‌‌ ಮ್ಯಾನ್‌‌‌, ವಿಶೇಷ ಕರ್ತವ್ಯಾಧಿಕಾರಿ ಹಾಗೂ ಆರು ಮಂದಿಗೆ ಸೋಂಕು ಪತ್ತೆಯಾಗಿದೆ. ತಮಗೆ ಕೊರೊನಾ ಸೋಂಕು...
ರಾಜಕೀಯ

ಸಿಎಂ ಬಿ.ಎಸ್. ಯಡಿಯೂರಪ್ಪಗೆ ಕೊರೊನಾ ಪಾಸಿಟಿವ್-ಕಹಳೆ ನ್ಯೂಸ್

ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪನವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದಾರೆ. ನನ್ನ ಕೊರೊನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗ ಲಕ್ಷಣಗಳಿಲ್ಲದಿದ್ದರೂ, ಮುನ್ನೆಚ್ಚರಿಕಾ ದೃಷಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಇನ್ನು ರವಿವಾರದಂದು ಮಧ್ಯಾಹ್ನದ ಸುಮಾರಿಗೆ ಬಿಜೆಪಿಯ ಹಿರಿಯ...
ರಾಜಕೀಯರಾಷ್ಟ್ರೀಯಸಿನಿಮಾ

ಜೆಎನ್‌ಯುಗೆ ಹೋದ ದೀಪಿಕಾಗೆ ಪಾಕ್‌ನಿಂದ ₹5 ಕೋಟಿ! ‘ರಾ’ ಅಧಿಕಾರಿ ಹೇಳಿದ್ದೇನು? – ಕಹಳೆ ನ್ಯೂಸ್

ನವದೆಹಲಿ: ಕಳೆದ ಜನವರಿ ತಿಂಗಳಿನಲ್ಲಿ ದೆಹಲಿ ಜವಾಹರಲಾಲ ನೆಹರು ವಿಶ್ವವಿದ್ಯಾಲಯದಲ್ಲಿನ (ಜೆಎನ್‌ಯು) ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಹಲ್ಲೆ ಪ್ರಕರಣದ ವೇಳೆ ದೇಶದ ಬಹುತೇಕ ಜನರು ವಿದ್ಯಾರ್ಥಿಗಳ ವಿರುದ್ಧವಾಗಿ ನಿಂತಿದ್ದರೆ, ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರ ಪರವಾಗಿ ಬಂದು ಹೊಸದೊಂದು ವಿವಾದಕ್ಕೆ ಗ್ರಾಸರಾಗಿದ್ದರು. ಪ್ರತಿ ವರ್ಷವೂ ಸರ್ಕಾರದಿಂದ 500 ಕೋಟಿಗೂ ಅಧಿಕ ಅನುದಾನ ಪಡೆಯುತ್ತಿರುವ ಈ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಮಾಮೂಲು ಎನ್ನುವಂಥ ಈ ಪ್ರತಿಭಟನೆಗೆ ದೀಪಿಕಾ ಏಕೆ ಹೋಗಬೇಕಿತ್ತು ಎಂದು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಓರ್ವ ಕೊರೊನಾ ರೋಗಿಗೆ 5 ಲಕ್ಷ ಬಿಲ್ ; ಖಾಸಗಿ ಆಸ್ಪತ್ರೆ ವಿರುದ್ಧ ಸುಧಾಕರ್ ಕೆಂಡಾಮಂಡಲ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ರೋಗಿಗೆ 5 ಲಕ್ಷ ರೂ. ಬಿಲ್‌ ಮಾಡಿದ ಖಾಸಗಿ ಆಸ್ಪತ್ರೆಯ ವಿರುದ್ಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಕೆಂಡಾಮಂಡಲವಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಹೆಸರಿನಲ್ಲಿ ಖಾಸಗಿ ಆಸ್ಪತ್ರೆಗಳ ಹಣ ಲೂಟಿ ಮಾಡುವ ಕೆಲಸ ನಡೆಯುತ್ತಲೇ ಇದೆ. ಕೊರೊನಾ ರೋಗವನ್ನು ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಆಸ್ಪತ್ರೆಗಳು ದುಡ್ಡು ಮಾಡುವ ದಂಧೆಗೆ ಇಳಿದಿವೆ. ಸರ್ಕಾರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದರ ನಿಗದಿ ಮಾಡಿದ್ದರೂ ಆಸ್ಪತ್ರೆಗಳು ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಈಗ...
ರಾಜಕೀಯರಾಜ್ಯಸುದ್ದಿಹಾಸನ

ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ “- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲು ಫಿಟ್ ಸಮಾಜದಲ್ಲಿ ಇರಲು ಅನ್‍ಫಿಟ್ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ. ಹಾಸನದ ಚನ್ನರಾಯಪಟ್ಟಣದಲ್ಲಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ರೆ ವಿಧಾನಸೌಧದಲ್ಲಿ ಬಂದು ಗಲಾಟೆ ಮಾಡಿ. ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ...
1 105 106 107 108 109 232
Page 107 of 232