Thursday, May 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯರಾಜ್ಯ

” ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ” ; ಶಾಸಕ ಯು.ಟಿ ಖಾದರ್ ಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿರುಗೇಟು – ಕಹಳೆ ನ್ಯೂಸ್

ಮಂಗಳೂರು, ಜು 29 : "ಜಿಲ್ಲೆಯಲ್ಲಿ ಈಗಿರುವುದು ಖಾದರ್ ಕಾಲ ಅಲ್ಲ" ಎನ್ನುವುದು ಶಾಸಕ ಯು.ಟಿ ಖಾದರ್ ಅವರಿಗೆ ನೆನಪಿರಲಿ" ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಶಾಸಕ ಖಾದರ್ ಅವರಿಗೆ ತಿರುಗೇಟು ನೀಡಿದ್ದಾರೆ.   "ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ ಇರುವುದು ಖಾದರ್ ಕಾಲ ಅಲ್ಲ...
ರಾಜಕೀಯ

ಸವಾಲು-ಸಂಕಷ್ಟಗಳ ನಡುವೆಯೂ 1 ವರ್ಷ ಪೂರ್ಣಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ-ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಭಾರತದಲ್ಲಿ 2ನೇ ಬಾರಿಗೆ ಅಧಿಕಾರ ಹಿಡಿದಿರುವೋ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರ್ಣಗೊಂಡಿದೆ. ಹಲವು ನಿರೀಕ್ಷೆಗಳೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಯಡಿಯೂರಪ್ಪ ಅವರಿಗೆ ಆರಂಭದಿಂದ ಈವರೆಗೂ ಸಾಲುಸಾಲುಗಳ ಸವಾಲುಗಳು ಎದುರಾಗಿವೆ. ರಾಜ್ಯದಲ್ಲಿ ಉಂಟಾದ ಭೀಕರ ಪ್ರವಾಸ, ಸಚಿವ ಸಂಪುಟ ವಿಸ್ತರಣೆ, ಉಪಚುನಾವಣೆ, ಇದೀಗ ಕೊರೋನಾ ಸಂಕಷ್ಟ ಹೀಗೆ ಸಾಲು ಸಾಲುಗಳ ಸವಾಲುಗಳು ಎದುರಾಗಿವೆ. ಒಂದೆಡೆ ಕೇಂದ್ರ ಸರ್ಕಾರದ ಮಲತಾಯಿ ಧೋರಣೆ,...
ರಾಜಕೀಯಸುದ್ದಿ

24 ಗಂಟೆಯೊಳಗೆ ಕೊರೊನಾ ಟೆಸ್ಟಿಂಗ್ ರಿಪೋರ್ಟ್ ಬರಬೇಕು : ಸಿಎಂ ಬಿ.ಎಸ್. ಯಡಿಯೂರಪ್ಪ ಖಡಕ್ ಸೂಚನೆ- ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಬೆಂಗಳೂರು ಕೊರೊನಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಗುರುವಾರ ಮಹತ್ವದ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಹೆಚ್ಚು ಹೆಚ್ಚು ಟೆಸ್ಟ್ ಮಾಡಿ, 24 ಗಂಟೆಯ ಒಳಗೆ ವರದಿ ಬರುವಂತೆ ಮಾಡಬೇಕು. ವಾರ್ಡ್ ಗಳಲ್ಲಿ ಕೋವಿಡ್ 19 ಬಗ್ಗೆ ಮಾಹಿತಿ ನೀಡುವ ಜಾಹೀರಾತು ಫಲಕಗಳನ್ನು ಹಾಕಬೇಕು ಎಂದು ಸೂಚನೆ ನೀಡಿದರು. ರಾಜ್ಯದಲ್ಲಿ...
ದಕ್ಷಿಣ ಕನ್ನಡರಾಜಕೀಯರಾಜ್ಯ

‘ಕಾಮಾಲೆ ಕಣ್ಣಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ’ ; ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು‌, ಜು 23 : ಕಾಮಾಲೆ ಕಣ್ಣಿನವರಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕಾಂಗ್ರೆಸ್ಸಿಗರಿಗೆ ಎಲ್ಲರೂ ಭ್ರಷ್ಟಾಚಾರಿಗಳಂತೆ ಕಾಣುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಅವರು ವ್ಯಂಗ್ಯ ಮಾಡಿದ್ದಾರೆ.   ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಅವರು, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯ ಅವರು ಸರ್ಕಾರದ ವಿರುದ್ಧ ಆರೋಪ ಮಾಡುವಾಗ ಸರಿಯಾದ ದಾಖಲೆ ಕೊಡಬೇಕಿತ್ತು. ಅವರು ಹೇಳಿರುವಷ್ಟು ಪ್ರಮಾಣದ ವೈದ್ಯಕೀಯ ಪರಿಕರಗಳ ಖರೀದಿಯೇ ಆಗಿಲ್ಲ. ಅಗತ್ಯಕ್ಕೆ ತಕ್ಕ ಖರೀದಿ...
ರಾಜಕೀಯ

ಕಾಂಗ್ರೆಸ್‌ನಿಂದ ‘ಭ್ರಷ್ಟಾಚಾರ’ ಆರೋಪದ ಬೆನ್ನಲೇ, ಇಂದು ಮಧ್ಯಾಹ್ನ 3ಕ್ಕೆ ‘ತುರ್ತು ಸುದ್ದಿಗೋಷ್ಠಿ’ ಕರೆದ ಸಿಎಂ ಬಿಎಸ್‌ವೈ-ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆಯ ಸಲಕರಣೆ ಖರೀದಿಯಲ್ಲಿನ ಅವ್ಯವಹಾರ, ಭ್ರಷ್ಟಾಚಾರದ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಇಂದು ಮಧ್ಯಾಹ್ನ 3ಕ್ಕೆ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಇಂದು ಮಧ್ಯಾಹ್ನ 3ಕ್ಕೆ ವಿಧಾನಸೌಧದಲ್ಲಿ ಸಿಎಂ ಸುದ್ದಿಗೋಷ್ಠಿ ಕರೆದಿದ್ದು, ಈ ಸುದ್ದಿಗೋಷ್ಠಿಯಲ್ಲಿ ಇಂದು ಕಾಂಗ್ರೆಸ್‌ ನಾಯಕರು ಮಾಡಿರುವ ಹಗರಣದ ಆರೋಪಕ್ಕೆ ಸಂಬಂಧಪಟ್ಟಂತೆ ಯಾವ ರೀತಿಯಲ್ಲಿ ತಿರುಗೇಟು...
ಬೆಂಗಳೂರುಮಂಡ್ಯರಾಜಕೀಯರಾಜ್ಯಸಿನಿಮಾಸುದ್ದಿ

ನಾನೀಗ #ಕೋವಿಡ್19 ನೆಗೆಟಿವ್ – ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖ ಎಂದ ಸಂಸದೆ ಸುಮಲತಾ..! – ಕಹಳೆ ನ್ಯೂಸ್

ಮಂಡ್ಯ ಸಂಸದೆ, ರೆಬೆಲ್ ಸ್ಟಾರ್ ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್ ಕೊರೋನಾ ಸೋಂಕಿನಿಂದ ಗುಣಮುಖರಾಗಿದ್ದಾರೆ. ತಾವು ಕೊರೋನಾ ಸೋಂಕಿನಿಂದ ಮುಕ್ತವಾಗಿರುವುದನ್ನು ಸುಮಲತಾ ಅಂಬರೀಶ್ ಸಾಮಾಜಿಕ ತಾಣದಲ್ಲಿ ಹೇಳಿಕೊಂಡಿದ್ದಾರೆ. "ನಿಮ್ಮೆಲ್ಲರ ಪ್ರಾರ್ಥನೆ, ಹಾರೈಕೆಯಿಂದ ಮೂರು ವಾರಗಳ ಕಡ್ಡಾಯ ಕ್ವಾರಂಟೈನ್‍ ಮುಗಿಸಿ, ಕೊವಿಡ್ ನಿಂದ ಸಂಪೂರ್ಣವಾಗಿ ಗುಣಮುಖಳಾಗಿದ್ದು, ಪರೀಕ್ಷೆಯ ನಂತರ ನಾನೀಗ #ಕೋವಿಡ್19 ನೆಗೆಟಿವ್ ಎಂದು ತಿಳಿಸಲು ನನಗೆ ಸಂತೋಷವಾಗುತ್ತಿದೆ. ವೈದ್ಯರ ಸಲಹೆಯಂತೆ ನಾಲಕ್ಕು ವಾರದ ವಿಶ್ರಾಂತಿ ಪಡೆದು, ನಿಮ್ಮೆಲ್ಲರ ಸೇವೆಗೆ ಮರಳಿ...
ಬೆಂಗಳೂರುರಾಜಕೀಯರಾಜ್ಯ

Breaking News : ಮತ್ತೆ ಸಿಬಿಐ ಸಂಕಷ್ಟಕ್ಕೆ ಸಿಲುಕಿದ ಕೆಪಿಸಿಸಿ ಬಾಸ್ ಡಿಕೆಶಿ..! ; ಶಿವಕುಮಾರ್ ಮತ್ತೆ ಜೈಲುವಾಸ ಪಕ್ಕಾ..? – ಕಹಳೆ ನ್ಯೂಸ್

ಬೆಂಗಳೂರು,ಜು.22- ಹಣಕಾಸು ಅಕ್ರಮ ಪ್ರಕರಣದಲ್ಲಿ ಆದಾಯ ತೆರಿಗೆ(ಐಟಿ) ಅಧಿಕಾರಿಗಳು ದಾಳಿಗೆ ಒಳಗಾಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‍ಗೆ ಮತ್ತೆ ಸಿಬಿಐ ಸಂಕಷ್ಟ ಎದುರಾಗಿದೆ. ಏಕೆಂದರೆ ತಮ್ಮ ವಿರುದ್ಧ ರಾಜ್ಯಸರ್ಕಾರ ಸಿಬಿಐ ತನಿಖೆ ನಡೆಸಲು ಆದೇಶಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ವಜಾಗೊಳಿಸಿದೆ. ಇದರಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ಯಾವುದೇ ಸಂದರ್ಭದಲ್ಲಿ ಪುನಃ ದೂರು ದಾಖಲಿಸಿ ವಿಚಾರಣೆಗೊಳಪಡಿಸುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಡಿ.ಕೆ.ಶಿವಕುಮಾರ್ ಆಪ್ತ ಶಿವಣ್ಣ ಎಂಬುವರು ಸರ್ಕಾರ ಸಿಬಿಐ...
ರಾಜಕೀಯರಾಜ್ಯಸುದ್ದಿ

” ಸಂಘದ ಶಿಸ್ತಿನ ಸ್ವಯಂ ಸೇವಕ – ನಿಷ್ಠಾವಂತ ನಾಯಕ ” – ಮೇಲ್ಮನೆಗೆ ನಾಮನಿರ್ದೇಶನಗೊಂಡ ಐವರ ಪೈಕಿ ಯಾರಿವರು ಬುಡಕಟ್ಟು ಜನಾಂಗದ ಶಾಂತಾರಾಮ ಸಿದ್ದಿ ಗೊತ್ತಾ..? – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ಮೇಲ್ಮನೆಗೆ ಆಫ್ರಿಕನ್ ಬುಡಕಟ್ಟಿನ ಸಿದ್ದಿ ಜನಾಂಗದ ಶಾಂತಾರಾಮ ಸಿದ್ದಿ ಸೇರಿದಂತೆ ಒಟ್ಟು ಐವರನ್ನು ನಾಮನಿರ್ದೇಶನ ಮಾಡಲಾಗಿದೆ. ವಿಧಾನಪರಿಷತ್ ಗೆ ಎಚ್.ವಿಶ್ವನಾಥ್, ಸಿಪಿ ಯೋಗೇಶ್ವರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಪ್ರೊ.ತಳವಾರ ಸಾಬಣ್ಣ, ಶಾಂತಾರಾಮ್ ಸಿದ್ದಿ ಅವರನ್ನು ಆಯ್ಕೆ ಮಾಡಲಾಗಿದೆ. ಐವರು ಜನರಲ್ಲಿ ಈ ಬಾರಿ ವಿಶೇಷವಾಗಿ ಗಮನಸೆಳೆದ ವ್ಯಕ್ತಿ ಶಾಂತಾರಾಮ ಸಿದ್ದಿ. ಯಾಕೆಂದರೆ ಇವರು ಉತ್ತರಕನ್ನಡ ಜಿಲ್ಲೆಯ ಶಿರಸಿ-ಯಲ್ಲಾಪುರದ ಹಿತ್ನಳ್ಳಿಯವರು. ಇವರ ಕಲ್ಲು-ಮುಳ್ಳಿನ ಬದುಕಿನ...
1 106 107 108 109 110 232
Page 108 of 232