Thursday, May 14, 2026

ರಾಜಕೀಯ

ರಾಜಕೀಯರಾಜ್ಯ

ಶಾಂತಾರಾಮ್ ಸಿದ್ದಿ, ಹೆಚ್.ವಿಶ್ವನಾಥ್, ಸಿ.ಪಿ.ಯೋಗೀಶ್ವರ್ ಸೇರಿ ವಿಧಾನಪರಿಷತ್ತಿಗೆ ಐವರ ನಾಮನಿರ್ದೇಶನ – ಕಹಳೆ ನ್ಯೂಸ್

ಬೆಂಗಳೂರು : ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವರಾದ ಹೆಚ್.ವಿಶ್ವನಾಥ್, ಸಿ.ಪಿ ಯೋಗೀಶ್ವರ್ ಸೇರಿದಂತೆ ಐದು ಮಂದಿಯನ್ನು ವಿಧಾನಪರಿಷತ್ ಗೆ ರಾಜ್ಯ ಸರ್ಕಾರ ನಾಮಕರಣ ಮಾಡಿದೆ. ಎಚ್.ವಿಶ್ವನಾಥ್, ಸಿಪಿ ಯೋಗೇಶ್ವರ್, ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ, ಪ್ರೊ.ತಳವಾರ ಸಾಬಣ್ಣ, ಶಾಂತಾರಾಮ್ ಸಿದ್ದಿ ಅವರನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಿಂದ ಐವರನ್ನು ನಾಮ ನಿರ್ದೇಶನ ಮಾಡುವಂತೆ ಯಡಿಯೂರಪಪ್ ಅವರ ಮನವಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.ಮುಖ್ಯಮಂತ್ರಿ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಹಿಂದೂ ದೇವರ ಅವಹೇಳನ ಮಾಡಿದ್ದ ಆರೋಪ ಹೊತ್ತ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ವಿರುದ್ಧ ಮಂಗಳೂರಿನಲ್ಲಿ ಬಜರಂಗದಳ ದೂರು – ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಹಿಂದೂ ದೇವರ ಅವಹೇಳನ ನಡೆಸಿದ್ದಾರೆಂದು ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತ ಶರತ್ ಕುಲಾಲ್ ಎಂಬವರು‌ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಲ್ಲೇನಿದೆ? ನಾನು ಹಿಂದೂ ಧರ್ಮದ ಸಂಸ್ಕಾರದಲ್ಲಿ ಹುಟ್ಟಿದ್ದು ಹಿಂದೂ ಸಂಸ್ಕಾರದಲ್ಲಿ ನನ್ನ ಜೀವನವನ್ನು ನಡೆಸಿಕೊಂಡು ಬರುತ್ತಿದ್ದೇನೆ , ನಾನು ಶ್ರೀರಾಮ, ಶ್ರೀಕೃಷ್ಣ , ಈಶ್ವರ, ಚಂಡಿಚಾಮುಂಡಿ ದೇವತೆಗಳನ್ನು ಆರಾಧಿಸಿಕೊಂಡು ಬರುತ್ತಾ , ಹಿಂದೂ ಧರ್ಮ ಸಂಸ್ಕೃತಿ ಹಾಗು ಸಂಸ್ಕಾರಗಳನ್ನು ಕೊಡುತ್ತ ಹಾಗು ತಮ್ಮ ಜೀವನವನ್ನೇ...
ರಾಜಕೀಯರಾಜ್ಯ

Breaking News : ನಾಳೆಯಿಂದ ರಾಜ್ಯದ ಯಾವುದೇ ಭಾಗದಲ್ಲಿ ಲಾಕ್ ಡೌನ್ ಇಲ್ಲ ; ಕೊರೊನಾ ನಿಯಂತ್ರಣಕ್ಕೆ ಲಾಕ್ ಡೌನ್ ಒಂದೇ ಪರಿಹಾರವಲ್ಲ – ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ನಿಯಂತ್ರಿಸಲು ಲಾಕ್‌ಡೌನ್‌ ಒಂದೇ ಪರಿಹಾರವಲ್ಲ, ಸಾಮಾಜಿಕ ಅಂತರ ಮತ್ತು ಮಾಸ್ಕ್‌ ಧರಿಸುವ ಮೂಲಕ ಕೊರೊನಾ ನಿಯಂತ್ರಿಸಲು ಜನರು ಸಹಕಾರ ನೀಡಬೇಕೆಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದೆಲ್ಲೆಡೆ ಕರೊನಾ ವೈರಸ್​ ಬಗ್ಗೆ ವ್ಯಾಪಕ ಚರ್ಚೆಯಾಗುತ್ತಿದೆ. ಕೋವಿಡ್​ ನಿಯಂತ್ರಣ ಮಾಡುವುದರಲ್ಲಿ ಪ್ರಾರಂಭದಲ್ಲಿ ನಾವು ಯಶಸ್ವಿಯಾಗಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ಬೆಂಗಳೂಡು ಹಾಗೂ ರಾಜ್ಯದಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಲ್ಲಿ ನಾನು ಪ್ರಾರ್ಥನೆ ಮಾಡಿಕೊಳ್ಳುವುದೇನೆಂದರೆ, ಇದನ್ನು ತೊಲಗಿಸಲು...
ಬೆಂಗಳೂರುರಾಜಕೀಯರಾಜ್ಯಸುದ್ದಿ

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಅಕ್ರಮ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ; ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್-19 ಉಪಕರಣ, ಸಾಮಗ್ರಿಗಳು, ವೆಂಟಿಲೇಟರ್​​ ಖರೀದಿಯಲ್ಲಿ ಅಕ್ರಮ, ಅವ್ಯವಹಾರಗಳು ನಡೆದಿದ್ದರೆ ಕೂಡಲೇ ರಾಜೀನಾಮೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ಸವಾಲು ಹಾಕಿದ್ದಾರೆ. ವಿಕಾಸ ಸೌಧದಲ್ಲಿಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಜೊತೆ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಕಾಶ ಭೂಮಿಗೆ ಎಷ್ಟು ದೂರ ಅಂತರ ಇದೆಯೋ ಅಷ್ಟೇ ಅಂತರದ ಸುಳ್ಳನ್ನು ಸಿದ್ದರಾಮಯ್ಯ ಅವರು ಮಾಡುತ್ತಿದ್ದಾರೆ. ತಮ್ಮ ಅವಧಿಯಲ್ಲಿ ಯಾವುದೇ ಅವ್ಯವಹಾರ ಆಗಿಲ್ಲ. ಒಂದು ವೇಳೆ...
ದಕ್ಷಿಣ ಕನ್ನಡರಾಜಕೀಯಸುದ್ದಿ

ಆತ್ಮಸ್ಥೈರ್ಯದಿಂದ ಕೊರೊನಾ ಗೆದ್ದುಬಂದ ಹಿರಿಯ ರಾಜಕೀಯ ಧುರೀಣ ಜನಾರ್ದನ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು, ಜು 20 : ಕಾಂಗ್ರೆಸ್ ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಹಾಗೂ ಅವರ ಕುಟುಂಬದ ಮೂವರು ಸದಸ್ಯರು ಕೊರೊನಾ ಸೋಂಕಿನಿಂದ ಗುಣಮುಖರಾಗಿ ಜು.೨೦ ರ ಸೋಮವಾರ ನಗರದ ಖಾಸಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದ ಹಿನ್ನಲೆಯಲ್ಲಿ ಜನಾರ್ದನ ಪೂಜಾರಿ ಹಾಗೂ ಅವರ ಮನೆಯ ಮೂವರು ಸದಸ್ಯರು ಜು.4 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು "ಕೊರೊನಾಗೆ ಯಾರು ಭಯಪಡಬೇಕಾಗಿಲ್ಲ. ಆತ್ಮಸ್ಥೈರ್ಯದಿಂದ ರೋಗವನ್ನು ಎದುರಿಸಬೇಕು. ರೋಗ ನಿರೋಧಕ ಶಕ್ತಿ ವೃದ್ದಿಸಲು...
ದಕ್ಷಿಣ ಕನ್ನಡರಾಜಕೀಯಸುದ್ದಿ

ಖೋಡೆಸ್ ರಮ್ ಕುಡಿದ್ರೆ ಕೊರೊನಾ ಓಡುತ್ತೆ ; ಉಳ್ಳಾಲ ಕಾಂಗ್ರೆಸ್ ಕೌನ್ಸಿಲರ್ ಬಿಟ್ಟಿ ಸಲಹೆ – ಕಹಳೆ ನ್ಯೂಸ್

ಮಂಗಳೂರು: ಖೋಡೆಸ್ ರಮ್ ಕುಡಿದ್ರೆ ಕೊರೊನಾ ವೈರಸ್ ಹತ್ತಿರನೇ ಸುಳಿಯೋದಿಲ್ಲ ಎಂದು ಉಳ್ಳಾಲನಗರ ಸಭೆಯಲ್ಲಿ ಕಾಂಗ್ರೆಸ್ ಕೌನ್ಸಿಲರ್ ಹೇಳಿದ ಬಿಟ್ಟಿ ಉಪದೇಶ ಇದೀಗ ಎಲ್ಲರ ಟೀಕೆಗೆ ಗುರಿಯಾಗಿದೆ. ಉಳ್ಳಾಲ ನಗರ ಸಭೆಯ ಕಾಂಗ್ರೆಸ್ ಕೌನ್ಸಿಲರ್ ರವಿಚಂದ್ರ ಗಟ್ಟಿ, ಮದ್ಯದ ಬಾಟಲಿ ಹಿಡಿದುಕೊಂಡು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ತಾನು ಕುಡಿಯುವುದಿಲ್ಲ ಎಂದು ಹೇಳಿಕೊಂಡು ಮದ್ಯ ತುಂಬಿದ ಬಾಟಲಿ ಹಿಡಿದು ಜನಸಾಮಾನ್ಯರಿಗೆ ಖೋಡೆಸ್ ರಮ್ ಕುಡಿಯಲು ಸಲಹೆ ನೀಡುತ್ತಿರುವ ವೀಡಿಯೋ ವೈರಲ್...
ದಕ್ಷಿಣ ಕನ್ನಡರಾಜಕೀಯಸುದ್ದಿ

‘ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ’ ; ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಜು.17  : ದ.ಕ. ಜಿಲ್ಲೆಗೆ 25 ಸಾವಿರ ಕೊವೀಡ್ ರ್‍ಯಾಪಿಡ್ ಟೆಸ್ಟ್‌ಕಿಟ್‌, 15 ಆಂಬುಲೆನ್ಸ್‌ ಪೂರೈಕೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರು ಭರವಸೆ ನೀಡಿದ್ದಾರೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರು ತಿಳಿಸಿದ್ದಾರೆ. ಕೊರೊನಾ ಸೋಂಕಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯ ಕುರಿತು ಉಪ ಮುಖ್ಯಮಂತ್ರಿಗಳಾದ ಅಶ್ವತ್‌ ನಾರಾಯಣ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಚರ್ಚೆ ನಡೆಸಿದ್ದು...
ದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಕಾಂಗ್ರೆಸ್ ಯುವ ನಾಯಕ ಮಿಥುನ್ ರೈಗೆ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈಗೆ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ. ಈ ಕುರಿತು ತಮ್ಮ ಫೇಸ್ಬುಕ್ ಖಾತೆಯಲ್ಲಿ ಪೋಸ್ಟ್ ಮಾಡಿ, ತಮಗೆ ಕೊರೋನಾ ಸೋಂಕು ತಗುಲಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಮಿಥುನ್ ರೈ ಪೋಸ್ಟ್ ಮಾಡಿರುವುದೇನು ? https://www.facebook.com/756824464358589/posts/4207736275934040/ ನನಗೆ ಕೊರೋನಾ ಪಾಸಿಟಿವ್ ಆಗಿದೆ ಮತ್ತು ನಾನು ಬೆಂಗಳೂರಿನಲ್ಲಿ ಕ್ಯಾರೆಂಟೈನ್ ನಲ್ಲಿದ್ದೇನೆ. ನಿಮ್ಮ ಎಲ್ಲಾ ಪ್ರೀತಿ ಮತ್ತು ಆಶೀರ್ವಾದಗಳೊಂದಿಗೆ, ನಾನು ಚೇತರಿಸಿಕೊಳ್ಳುತ್ತೇನೆ ಮತ್ತು ಶೀಘ್ರದಲ್ಲೇ ನಿಮ್ಮ ಸೇವೆಗೆ ಮರಳುತ್ತೇನೆ....
1 107 108 109 110 111 232
Page 109 of 232