Thursday, May 14, 2026

ರಾಜಕೀಯ

ರಾಜಕೀಯಶಿಕ್ಷಣಸುದ್ದಿ

ಪದವಿ, ಸ್ನಾತಕೋತ್ತರ , ಡಿಪ್ಲೋಮಾ ಕೋರ್ಸ್ ವಿದ್ಯಾರ್ಥಿಗಳಿಗೆ ಬಂಪರ್ ; ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ – ಕಹಳೆ ನ್ಯೂಸ್

ಬೆಂಗಳೂರು: ಕೋವಿಡ್ 19 ಹಿನ್ನೆಲೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸ್ ಗಳ ಪ್ರಥಮ ಮತ್ತು ದ್ವಿತೀಯ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಿರುವುದರಿಂದ ಮುಂದಿನ ಸೆಮಿಸ್ಟರ್ ಪರೀಕ್ಷಾ ಶುಲ್ಕದಲ್ಲಿ ಶೇ.50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ಪರೀಕ್ಷೆ ಸಂಬಂಧ ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ವಿದ್ಯಾರ್ಥಿಗಳಿಂದ ಶುಲ್ಕ ಸಂಗ್ರಹಿಸಿದೆ. ಇದನ್ನು ವಾಪಸ್ ಕೊಡಿಸಿ ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾರೆ....
ಉಡುಪಿದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಸೋಮವಾರ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ 8 ಜಿಲ್ಲೆಗಳಿಗೆ ಲಾಕ್ ಡೌನ್ ಶಾಕ್..? ; ಜಿಲ್ಲಾಧಿಕಾರಿಗಳೊಂದಿಗೆ ಸಿ.ಎಂ. ಬಿ.ಎಸ್. ವೈ. ವಿಡಿಯೋ ಕಾನ್ಫರೆನ್ಸ್ – ಕಹಳೆ ನ್ಯೂಸ್

ಬೆಂಗಳೂರು: ಇಂದು ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳು ಮಂಗಳವಾರದಿಂದ ಒಂದು ಲಾಕ್‍ಡೌನ್ ಆಗಲಿವೆ. ಇದೇ ರೀತಿ ಸೋಮವಾರ ಉಳಿದ ಜಿಲ್ಲೆಗಳಲ್ಲಿ ಲಾಕ್‍ಡೌನ್ ಘೋಷಿಸುವ ಸಾಧ್ಯತೆಗಳಿವೆ. ಸೋಮವಾರ ಜಿಲ್ಲಾಧಿಕಾರಿಗಳ ಸಿಎಂ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ. ಸಭೆಯಲ್ಲಿ ಜಿಲ್ಲೆಯ ಸ್ಥಿತಿ ಗತಿಗಳ ಬಗ್ಗೆ ಮಾಹಿತಿಯನ್ನು ಮುಖ್ಯಮಂತ್ರಿಗಳು ಪಡೆಯಲಿದ್ದಾರೆ. ಜಿಲ್ಲಾಧಿಕಾರಿಗಳು ನೀಡುವ ವರದಿ ಆಧರಿಸಿ ಸೋಮವಾರ ಸಂಜೆ ಲಾಕ್‍ಡೌನ್ ಘೋಷಣೆ ಮಾಡುವ ಸಾಧ್ಯತೆಗಳು ದಟ್ಟವಾಗಿವೆ. ಹೆಚ್ಚು ಕೊರೊನಾ ಪ್ರಕರಣಗಳಿರುವ ಜಿಲ್ಲೆಗಳನ್ನು ಲಾಕ್‍ಡೌನ್...
ರಾಜಕೀಯಸುದ್ದಿ

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ14ರಿಂದ ಜುಲೈ 23ರವರೆಗೆ ಲಾಕ್ ಡೌನ್ ; ಸಿಎಂ ಬಿ.ಎಸ್. ಯಡಿಯೂರಪ್ಪ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜುಲೈ14ರಿಂದ ಜುಲೈ 23ರವರೆಗೆ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಹೌದು.. ತಜ್ಞರು ಹಾಗೂ ಜನಪ್ರತಿನಿಧಿಗಳ ಆಗ್ರಹದ ಮೇರೆಗೆ ಕೊನೆಗೂ ರಾಜ್ಯ ಸರ್ಕಾರ ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ದಿನೇ ದಿನೇ ಭಾರಿ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಮೇರೆಗೆ ಜು.14ರ ಮಂಗಳವಾರ ರಾತ್ರಿ 8...
ಕಾಸರಗೋಡುರಾಜಕೀಯಸುದ್ದಿ

ರಾತ್ರೋರಾತ್ರಿ ಕೇರಳ ರಾಜಕೀಯದಲ್ಲಿ ಭಾರಿ ತಲ್ಲಣ ; ಪಿನರಾಯಿ ಬುಡ ಅಲುಗಾಡಿಸಿದ ಈ ಚೆಲುವೆ..! ಉರುಳುತ್ತಾ ಕೇರಳ ಸರ್ಕಾರ..? – ಕಹಳೆ ನ್ಯೂಸ್

ತಿರುವನಂತಪುರದಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 15 ಕೋಟಿ ರೂಪಾಯಿ ಮೌಲ್ಯದ 30 ಕೆ.ಜಿ. ಚಿನ್ನ ನಿನ್ನೆ ಪತ್ತೆಯಾಗಿತ್ತು. ಇದರ ಹಿಂದೆ ಒಬ್ಬ ಪ್ರಭಾವಿ ಮಹಿಳೆಯ ಕೈವಾಡ ಇರುವುದು ಇದೀಗ ಬೆಳಕಿಗೆ ಬಂದಿದೆ. ರಾಜತಾಂತ್ರಿಕ ರಕ್ಷಣೆ ಹೊಂದಿದ್ದ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌...
ರಾಜಕೀಯಸುದ್ದಿ

ಆಷಾಢ ಪೂರ್ಣಿಮೆ ಅಂಗವಾಗಿ ಮೋದಿ ಮಾತು: ಮಹತ್ವದ ಮಾಹಿತಿ- ಕಹಳೆ ನ್ಯೂಸ್

ನವದೆಹಲಿ: ಆಷಾಢ ಪೂರ್ಣಿಮೆ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದು, ಗುರುಗಳನ್ನು ಸ್ಮರಿಸುವ ದಿನವೇ ಗುರುಪೂರ್ಣಿಮೆಯಾಗಿದೆ ಎಂದು ಹೇಳಿದ್ದಾರೆ. ಭಗವಾನ್ ಬುದ್ಧ ದೇಶಕ್ಕೆ ಶಾಂತಿ ಸಂದೇಶ ಸಾರಿದರು. ಬೌದ್ಧ ಧರ್ಮ ಶಾಂತಿ, ಅಹಿಂಸೆ ಸಂದೇಶವನ್ನು ಸಾರಿದೆ. 21ನೇ ಶತಮಾನ ಆಶಾದಾಯಕ ಶತಮಾನವಾಗಿದೆ. ಜಾಗತಿಕ ಸಮಸ್ಯೆಗಳಿಗೆ ಯುವಶಕ್ತಿಯಿಂದ ಪರಿಹಾರ ಸಿಗಲಿದೆ. ಬೌದ್ಧ ಸ್ಥಳಗಳ ಅಭಿವೃದ್ಧಿಗೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಜಗತ್ತು ಹಲವು ಸವಾಲುಗಳನ್ನು ಎದುರಿಸುತ್ತಿದೆ. ಈ ಸವಾಲುಗಳಿಗೆ ಬುದ್ಧನ ಆದರ್ಶಗಳು...
ರಾಜಕೀಯಸುದ್ದಿ

ಗಲ್ವಾನ್ ಗಡಿ `ಲೇಹ್’ಗೆ ದಿಢೀರ್ ಭೇಟಿ ನೀಡಿದ ಪ್ರಧಾನಿ ಮೋದಿ..!- ಕಹಳೆ ನ್ಯೂಸ್

ನವದೆಹಲಿ,ಜು.3-ಭಾರತ ಮತ್ತು ಚೀನಾ ನಡುವೆ ಗಡಿ ವಿವಾದದ ಸಂಘರ್ಷ ತಾರಕಕ್ಕೇರಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದಿಢೀರನೇ ಲಡಾಕ್‍ನ ಲೇಹ್‍ಗೆ ಭೇಟಿಕೊಟ್ಟು ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ. ಪ್ರಧಾನಿಯವರ ಈ ದಿಢೀರ್ ಭೇಟಿ ಗಡಿ ವಿಷಯದಲ್ಲಿ ಭಾರತ ಎಂದಿಗೂ, ಯಾವುದೇ ಕಾರಣಕ್ಕೂ ಸಾರ್ವಭೌತೆಯಲ್ಲಿ ಸಂಧಾನ ಮಾಡಿಕೊಳ್ಳುವ ಅಥವಾ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂಬ ಕಠಿಣ ಸಂದೇಶವನ್ನು ಚೀನಾಕ್ಕೆ ರವಾನಿಸಿದೆ. ಪ್ರಧಾನಿಯವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನರವಣೆ ,...
ರಾಜಕೀಯಸುದ್ದಿ

ದೇಶದ 80 ಕೋಟಿ ಜನರಿಗೆ ದೀಪಾವಳಿವರೆಗೂ ಉಚಿತ ರೇಷನ್ : ಪ್ರಧಾನಿ ಮೋದಿ ಮಹತ್ವದ ಘೋಷಣೆ – ಮೋದಿ ಭಾಷಣದ ಸಾರಾಂಶ ಏನು‌..?– ಕಹಳೆ ನ್ಯೂಸ್

ನವದೆಹಲಿ: ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಅವಧಿಯನ್ನು ನವೆಂಬರ್ ವರೆಗೆ ವಿಸ್ತರಣೆ ಮಾಡಲಾಗಿದೆ. ಜುಲೈ, ಆಗಸ್ಟ್, ಸೆಪ್ಟೆಂಬರ್, ಅಕ್ಟೋಬರ್, ನವೆಂಬರ್ ತಿಂಗಳಿಗೆ ಉಚಿತ ಪಡಿತರ ನೀಡಲಾಗುವುದು. 5 ಕೆ.ಜಿ ಗೋಧಿ ಅಥವಾ ಅಕ್ಕಿ, ಒಂದು ಕೆ.ಜಿ. ಕಾಳು ಉಚಿತವಾಗಿ ನೀಡಲಾಗಿದೆ. ದೇಶದ 80 ಕೋಟಿ ಜನರಿಗೆ ಇದರ ಲಾಭವಾಗಲಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ. ಅನ್ನ ಯೋಜನೆ ವಿಸ್ತರಣೆಯಿಂದ ಸರ್ಕಾರ ಮೇಲೆ 90 ಸಾವಿರ ಕೋಟಿ ರೂ. ವೆಚ್ಚವಾಗಲಿದೆ. ಕೊರೊನಾ...
ರಾಜಕೀಯಸುದ್ದಿ

ಬೆಂಗಳೂರಿನಲ್ಲಿ ಕೊರೊನಾ ವಿತರಣಾ ಸಮಾವೇಶ ಆಯೋಜಿಸಿದೆಯೇ ಕಾಂಗ್ರೆಸ್..!? ; ಸಾಮಾಜಿಕ ಅಂತರವಿಲ್ಲ, ಕೆಲವರು ಮಾಸ್ಕ್ ಕೂಡ ಧರಿಸಿಲ್ಲ! ಕಾಂಗ್ರೆಸ್ ಪ್ರತಿಭಟನೆಗೆ ವ್ಯಾಪಕ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು : ಪೆಟ್ರೋಲ್, ಡಿಸೀಲ್‌ ದರ ಏರಿಕೆಯ ವಿರುದ್ಧವಾಗಿ ಕಾಂಗ್ರೆಸ್ ಸೋಮವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ. ಸೈಕಲ್ ಸವಾರಿ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದೆ. ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಪ್ರತಿಭಟನೆಯಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡದ ಮೂಲಕ ಬೇಜಾವಾಬ್ದಾರಿ ಮೆರೆದಿದ್ದಾರೆ ಕಾಂಗ್ರೆಸ್ ನಾಯಕರು. ಕಾಂಗ್ರೆಸ್ ಈ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಕೇಂದ್ರದ ವಿರುದ್ಧ ಬೆಂಗಳೂರಿನ ಮಿನ್ಸ್ ಸ್ಕ್ವೇರ್ ವೃತ್ತದ ಆದಾಯ ತೆರಿಗೆ ಕಟ್ಟಡದ...
1 108 109 110 111 112 232
Page 110 of 232