Thursday, May 14, 2026

ರಾಜಕೀಯ

ದಕ್ಷಿಣ ಕನ್ನಡರಾಜಕೀಯಸುದ್ದಿ

Breaking News : ಎತ್ತಿನಹೊಳೆ ಕಾಮಗಾರಿ ಚುರುಕುಗೊಳಿಸಲು ಮುಖ್ಯಮಂತ್ರಿ ಬಿ.ಎಸ್.ವೈ. ಸೂಚನೆ ; ಒಂದೇ ವರ್ಷದಲ್ಲಿ ಪೂರ್ಣಗೊಳ್ಳಲಿದೆಯಂತೆ ಯೋಜನೆ – ಕಹಳೆ ನ್ಯೂಸ್

ಬೆಂಗಳೂರು: ಕೋಲಾರ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೆ.ಸಿ.ವ್ಯಾಲಿ ಮತ್ತು ಎತ್ತಿನಹೊಳೆ ಯೋಜನೆಗಳ ಅನುಷ್ಠಾನದ ಕುರಿತು ಚರ್ಚೆ ನಡೆಸಿತು. ಕೆ.ಸಿ. ವ್ಯಾಲಿ ಯೋಜನೆಯಡಿ ಬೆಂಗಳೂರು ನಗರದಿಂದ 400 ಎಂ ಎಲ್ ಡಿ ಸಂಸ್ಕರಿಸಿದ ನೀರನ್ನು ಕೋಲಾರ ಜಿಲ್ಲೆಗೆ ಒದಗಿಸಬೇಕಾಗಿದೆ. ಆದರೆ ಪ್ರಸ್ತುತ ಕೇವಲ 284 ಎಂ ಎಲ್ ಡಿ ನೀರು ಮಾತ್ರ ಲಭ್ಯವಿದೆ. ಮಳೆ ನೀರು ಸಾಕಷ್ಟು ಪ್ರಮಾಣದಲ್ಲಿ ಒಳಚರಂಡಿ ಸೇರದೆ, ಸಂಸ್ಕರಣೆಗೆ ಲಭ್ಯವಾಗುತ್ತಿಲ್ಲ....
ರಾಜಕೀಯಶಿಕ್ಷಣಸುದ್ದಿ

ಎಸ್ಎಸ್ಎಲ್ ಸಿ ಪರೀಕ್ಷೆ ರದ್ದು ಮಾಡಿ, ಇಲ್ಲಾ ಮುಂದೂಡಿ ; ಮಾಜಿ ಸಿ.ಎಂ. ಕುಮಾರಸ್ವಾಮಿ ಆಗ್ರಹ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜೂನ್ 25 ರಂದು ಆರಂಭಗೊಳ್ಳಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಇತರ ರಾಜ್ಯಗಳಂತೆಯೇ ರದ್ದು ಮಾಡಿ, ಇಲ್ಲವಾದ್ರೆ ಅಗಸ್ಟ್ ಅಥವಾ ಸಪ್ಟೆಂಬರ್ ವರೆಗೆ ಆದ್ರೂ ಮುಂದೂಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ನಡೆಯಲಿರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ವಿದ್ಯಾರ್ಥಿಗಳನ್ನು ಹೊಂದಿಕೊಂಡು ಕನಿಷ್ಠ 16 ಲಕ್ಷ ಕ್ಕೂ ಪೋಷಕರಿದ್ದಾರೆ. ಪರೀಕ್ಷೆಯನ್ನು...
ಪುತ್ತೂರುರಾಜಕೀಯ

ಪುತ್ತೂರು ಬಿಜೆಪಿ ಕಚೇರಿಗೆ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಭೇಟಿ ; ನೂತನ ಅಧ್ಯಕ್ಷರಿಗೆ ಬಿಜೆಪಿ ಮುಖಂಡರಿಂದ ಗೌರವ ಸಮರ್ಪಣೆ – ಕಹಳೆ ನ್ಯೂಸ್

ಪುತ್ತೂರು: ನಮ್ಮ ಯುವಕರಲ್ಲಿ ದುಡಿಯವ ಸಂಸ್ಕೃತಿ ಕಡಿಮೆ. ಇದಕ್ಕೆ ಕಾರಣ ರಾಜಕರಾಣಗಳು. ದುಡಿಯುವ ಸಂಸ್ಕೃತಿಯಿಂದ ಮಾತ್ರ ದೇಶ ಕಟ್ಟಲು ಸಾಧ್ಯ ಎಂದು ಕಿಯೋನಿಕ್ಸ್ ಅಧ್ಯಕ್ಷರಾದ ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಅವರು ಹೇಳಿದರು. ಕರ್ನಾಟಕ ರಾಜ್ಯ ಎಲೆಕ್ಟ್ರಾನಿಕ್ಸ್ ಅಭಿವೃದ್ಧಿ ನಿಗಮ ಲಿಮಿಟೆಡ್(ಕಿಯೋನಿಕ್ಸ್)ನ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಅವರು ಪುತ್ತೂರು ಬಿಜೆಪಿ ಕಚೇರಿಗೆ ಪ್ರಥಮ ಭೇಟಿ ನೀಡಿದರು. ಬಿಜೆಪಿ ಗ್ರಾಮಾಂತರ ಮತ್ತು ನಗರ ಮಂಡಲದಿಂದ ಅವರನ್ನು ಅಭಿನಂದಿಸಲಾಯಿತು. ಇದೇ...
ರಾಜಕೀಯಶಿಕ್ಷಣಸುದ್ದಿ

ಜುಲೈ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಸಚಿವ ಸುರೇಶ್ ಕುಮಾರ್ – ಕಹಳೆ ನ್ಯೂಸ್

ಬೆಂಗಳೂರು : ದ್ವಿತೀಯ ಪಿಯುಸಿಗೆ ಬಾಕಿ ಉಳಿದುಕೊಂಡಿದ್ದ ಇಂಗ್ಲಿಷ್​ ಪರೀಕ್ಷೆಯನ್ನು ನಿನ್ನೆ ಮಾಡುವ ಮೂಲಕ ಎಲ್ಲಾ ವಿಷಯಗಳ ಪರೀಕ್ಷೆ ಮುಕ್ತಾಯಗೊಂಡಿದೆ. ಇದರ ಬೆನ್ನಲ್ಲೇ ಫಲಿತಾಂಶದ ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಜುಲೈ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ. ಎರಡು ತಿಂಗಳ ಹಿಂದೆಯೇ ಇಂಗ್ಲಿಷ್​ ಹೊರತುಪಡಿಸಿ ಉಳಿದ ವಿಷಯಗಳ ಪರೀಕ್ಷೆಗಳು ಮುಗಿದಿವೆ. ಅದಾಗಲೇ ಮೌಲ್ಯಮಾಪನ ಕೂಡ ಶುರುವಾಗಿತ್ತು. ಅದರೆ ಕರೊನಾವೈರಸ್​ ಹಿನ್ನೆಲೆಯಲ್ಲಿ ಮೌಲ್ಯಮಾಪನವನ್ನೂ...
ರಾಜಕೀಯಸುದ್ದಿ

ಚೈನಿಸ್‌ ಪುಡ್‌ನ್ನೂ ಭಾರತದಲ್ಲಿ ನಿಷೇಧ ಮಾಡಬೇಕು ಎಂದ ಕೇಂದ್ರ ಸಚಿವ!-ಕಹಳೆ ನ್ಯೂಸ್

ಮುಂಬೈ, ಜೂನ್ 18: ಭಾರತ ಚೀನಾ ಗಡಿ ವಿವಾದ ತಾರಕಕ್ಕೇರಿರುವ ಹೊತ್ತಿನಲ್ಲಿ ಚೀನಾ ವಸ್ತುಗಳನ್ನು ಭಾರತದಲ್ಲಿ ನಿಷೇಧ ಮಾಡಬೇಕು ಎಂಬ ಕೂಗು ಬಲವಾಗಿದೆ. ಇದಕ್ಕೆ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಕೇಂದ್ರ ಸಚಿವ ರಾಮದಾಸ್ ಅಠಾವಳೆ ಅವರು ಚೈನೀಸ್ ಪುಡ್‌ನ್ನೇ ಭಾರತದಲ್ಲಿ ಮಾರುವುದನ್ನು, ತಿನ್ನುವುದನ್ನು ನಿಷೇಧ ಮಾಡಬೇಕು ಎಂದು ಕರೆ ನೀಡಿದ್ದಾರೆ. ಭಾರತ ಚೀನಾ ಗಡಿ ವಿವಾದದ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ''ಭಾರತದಲ್ಲಿ ಚೀನಿ ಆಹಾರವನ್ನು...
ದಕ್ಷಿಣ ಕನ್ನಡರಾಜಕೀಯಸುದ್ದಿ

ಪರಿಷತ್ ಚುನಾವಣೆಗೆ ಬಿಜೆಪಿ ಪಟ್ಟಿ ಫೈನಲ್ ; ಬಿಜೆಪಿಯ ಹಿರಿಯ ಮುಖಂಡ, ನಿಷ್ಠಾವಂತ ಕಾರ್ಯಕರ್ತ ಪ್ರತಾಪ್ ಸಿಂಹ ನಾಯಕ್ ಗೆ ಟಿಕೆಟ್ – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮ ಮಾಡಿದೆ. ಎಂಟಿಬಿ ನಾಗರಾಜ್ ಆರ್.ಶಂಕರ್, ಸುನಿಲ್ ವಯ್ಯಾಪುರೆ ಹಾಗೂ ಪ್ರತಾಪ ಸಿಂಹ ನಾಯಕ್ ಅವರಿಗೆ ಟಿಕೆಟ್ ನೀಡಿದ್ದು, ವಿಧಾನ ಪರಿಷತ್ ನ 7 ಸ್ಥಾನಗಳಿಗೆ ಜೂನ್ 29ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ವಿಧಾನಸಭಾ ಬಲಾ ಬಲದ ಆಧಾರದ ಮೇಲೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...
ರಾಜಕೀಯಸುದ್ದಿ

“‘ಮಾಸ್ಕ್ ಡೇ’ ಆಚರಣೆ, ಸಾಮಾಜಿಕ ಅಂತರ ಕಡ್ಡಾಯ, ನಿಯಮ ಉಲ್ಲಂಘಿಸಿದರೆ 200ರೂ. ದಂಡ”:-ಬಿ.ಎಸ್‌.ಯಡಿಯೂರಪ್ಪ-ಕಹಳೆ ನ್ಯೂಸ್

ಬೆಂಗಳೂರು, ಜೂ.15- ಕೊರೊನಾ ಸೋಂಕು ನಿಯಂತ್ರಣಕ್ಕೆ ಇನ್ನು ಮುಂದೆ ಮಾಸ್ಕ್ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಕಡ್ಡಾಯ ಮಾಡಲಾಗುವುದು. ನಿಯಮ ಉಲ್ಲಂಘಿಸಿದವರಿಗೆ 200 ರೂ. ದಂಡ ವಿಸಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇದಕ್ಕಾಗಿ ಮಾಸ್ಕ್ ಡೇ ಎಂಬ ವಿನೂತನ ಕಾರ್ಯಕ್ರಮವನ್ನು ಮಾಡಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಮಾಸ್ಕ್ ಕಡ್ಡಾಯ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಬಹು ಮುಖ್ಯವಾಗಿದೆ. ಕೊರೊನಾ ಸೋಂಕು ತಡೆಯುವಲ್ಲಿ...
ರಾಜಕೀಯಸುದ್ದಿ

BREAKING NEWS:ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ಮನೆಗೆ ‘ಕ್ವಾರಂಟೈನ್ ನೋಟಿಸ್’- ಕಹಳೆ ನ್ಯೂಸ್

ನವದೆಹಲು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮನೆಯ ಕೆಲಸಗಾರನ ಮಗಳಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮನೆಗೆ ಕ್ವಾರಂಟೈನ್ ನೋಟಿಸ್ ಅಂಟಿಸಲಾಗಿದೆ. ಹೌದು, ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮಗಳಿಗೆ ಕೊರೊನಾ ಸೋಂಕು ತಗುಲಿದ್ದು, ಈ ಹಿನ್ನೆಲೆ ಮನಮೋಹನ್ ಸಿಂಗ್ ಮನೆಯಲ್ಲಿಯೇ ಸೋಂಕಿತರ ಯುವತಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇದರಿಂದ ಮುನ್ನೆಚ್ಚರಿಕೆ...
1 109 110 111 112 113 232
Page 111 of 232