Wednesday, June 10, 2026

ರಾಜಕೀಯ

ರಾಜಕೀಯಸುದ್ದಿ

BREAKING NEWS:ಮಾಜಿ ಪ್ರಧಾನಿ ‘ಮನಮೋಹನ್ ಸಿಂಗ್’ ಮನೆಗೆ ‘ಕ್ವಾರಂಟೈನ್ ನೋಟಿಸ್’- ಕಹಳೆ ನ್ಯೂಸ್

ನವದೆಹಲು : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮನೆಯ ಕೆಲಸಗಾರನ ಮಗಳಿಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮನೆಗೆ ಕ್ವಾರಂಟೈನ್ ನೋಟಿಸ್ ಅಂಟಿಸಲಾಗಿದೆ. ಹೌದು, ದೆಹಲಿಯ ಮೋತಿಲಾಲ್ ನೆಹರು ರಸ್ತೆಯಲ್ಲಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರ ಮಗಳಿಗೆ ಕೊರೊನಾ ಸೋಂಕು ತಗುಲಿದ್ದು, ಈ ಹಿನ್ನೆಲೆ ಮನಮೋಹನ್ ಸಿಂಗ್ ಮನೆಯಲ್ಲಿಯೇ ಸೋಂಕಿತರ ಯುವತಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಇದರಿಂದ ಮುನ್ನೆಚ್ಚರಿಕೆ...
ರಾಜಕೀಯಸುದ್ದಿ

ಕಿಯೋನಿಕ್ಸ್ ಕರ್ನಾಟಕ ರಾಜ್ಯದ ಅಧ್ಯಕ್ಷರಾಗಿ ಬಿಜೆಪಿಯ ದ.ಕ. ಜಿಲ್ಲಾ ಉಪಾಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ ನೇಮಕ – ಕಹಳೆ ನ್ಯೂಸ್

ಬಂಟ್ವಾಳ : ಬಿಜೆಪಿಯ ದ.ಕ. ಜಿಲ್ಲಾ ಉಪಾಧ್ಯಕ್ಷ, ಬಿಲ್ಲವ ಸಮಾಜ ಮುಖಂಡ ಕೆ. ಹರಿಕೃಷ್ಣ ಬಂಟ್ವಾಳ ಅವರು ಕಿಯೋನಿಕ್ಸ್ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅವರನ್ನು ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷರ ಹುದ್ದೆಗೆ ನೇಮಿಸಲಾಗಿದೆ. ವಿದ್ಯುನ್ಮಾನ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಧೀನ ಕಾರ್ಯದರ್ಶಿ ಸಿದ್ರಾಮಪ್ಪ ತಳವಾರ ಅವರು ಸರ್ಕಾರದ ಪರವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಜೂನ್ 12ರಿಂದಲೇ ಜಾರಿಗೆ ಬರುವಂತೆ ಹಾಗೂ ಮುಂದಿನ...
ರಾಜಕೀಯಸುದ್ದಿ

ಪುತ್ತೂರು ಗ್ರಾಮಾಂತರ ಮಂಡಲದ 178 ಬೂತ್ ವ್ಯಾಪ್ತಿಗೆ 41 ಶಕ್ತಿ ಕೇಂದ್ರಗಳ ಪ್ರಮುಖ ಜವಾಬ್ದಾರಿಗಳನ್ನು ಘೋಷಿಸಿದ ಗ್ರಾ. ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಯಾರು ಯಾರು ಬಿಜೆಪಿ ಟೀಂನ ಹೊಣೆ..? – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲದ 5 ಮಹಾಶಕ್ತಿ ಕೇಂದ್ರಗಳಿಗೆ ಅಧ್ಯಕ್ಷ ಮತ್ತು ಕಾರ್ಯದರ್ಶಿ ಹಾಗೂ 41 ಶಕ್ತಿ ಕೇಂದ್ರಗಳ ಪ್ರಮುಖರ ನೇಮಕವನ್ನು ಜೂ. 12ರಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಅವರು ಪುತ್ತೂರು ಬಿಜೆಪಿ ಕಚೇರಿಯಲ್ಲಿ ಘೋಷಣೆ ಮಾಡಿದ್ದಾರೆ. ಜಿ.ಪಂ ಕ್ಷೇತ್ರಕ್ಕೆ ಸಂಬಂಧಿಸಿ ಮಹಾಶಕ್ತಿ ಕೇಂದ್ರಗಳು ರಚನೆಗೊಂಡಿದೆ. ಪುಣಚ ಮಹಶಕ್ತಿ ಕೇಂದ್ರ: ಅಧ್ಯಕ್ಷರಾಗಿ ಹರಿಪ್ರಸಾದ್ ಯಾದವ್ ಕೇಪು, ಕಾರ್ಯದರ್ಶಿಯಾಗಿ ರಾಘವೇಂದ್ರ ಭಟ್ ಕೆದಿಲ, ಸದಸ್ಯರಾಗಿ...
ರಾಜಕೀಯಸುದ್ದಿ

ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ – ಸಾಮಾನ್ಯ ಕಾರ್ಯಕರ್ತರಿಗೆ ರಾಜ್ಯ ಸಭೆಗೆ ಬಿಜೆಪಿ ಟಿಕೆಟ್..! – ಕಹಳೆ ನ್ಯೂಸ್

ನವದೆಹಲಿ: ರಾಜ್ಯಸಭಾ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಹೈಕಮಾಂಡ್ ಶಾಕ್ ನೀಡಿದ್ದು, ಕಮಲದ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ನೀಡಿದ್ದ ಅಭ್ಯರ್ಥಿಗಳ ಪಟ್ಟಿಯಲ್ಲಿ ಇರದ ರಾಯಚೂರಿನ ಅಶೋಕ್ ಗಸ್ತಿ ಮತ್ತು ಬೆಳಗಾವಿಯ ಈರಣ್ಣ ಕಡಾಡಿ ಅವರಿಗೆ ರಾಜ್ಯಸಭಾ ಟಿಕೆಟ್ ನೀಡಿದೆ. ಈ ಮೂಲಕ ಕರ್ನಾಟಕದಲ್ಲಿ ಎದ್ದಿದ್ದ ಬಣ ರಾಜಕೀಯಗಳಿಗೆ ಬಿಜೆಪಿ ಹೈಕಮಾಂಡ್ ಬ್ರೇಕ್ ಹಾಕಿದ್ದು, ಇಬ್ಬರು ಇಬ್ಬರು ಸಂಘನಿಷ್ಠರಿಗೆ ಬಿಜೆಪಿ ಮಣೆ ಹೈಕಮಾಂಡ್ ಮಣೆ ಹಾಕಿದೆ. ಈ ಮೂಲಕ...
ರಾಜಕೀಯಸುದ್ದಿ

ಬೆಂಗಳೂರಿನ ಸ್ಲಂಗಳಿಗೆ ಕೊರೊನಾ ಹಂಚಿದ್ದು ತಬ್ಲಿಘಿಗಳು ; ಶೋಭಾ ಕರಂದ್ಲಾಜೆ ಆಕ್ರೋಶ – ಕಹಳೆ ನ್ಯೂಸ್

ಉಡುಪಿ: ದೆಹಲಿ ಮತ್ತು ಮಹಾರಾಷ್ಟ್ರದಿಂದ ಇಡೀ ದೇಶಕ್ಕೆ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಉದ್ದೇಶ ಪೂರ್ವಕವಾಗಿ ಸೋಂಕು ಪಸರಿಸಿದರು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಶೋಭಾ ಕರಂದ್ಲಾಜೆ ಮೋದಿ ಸರ್ಕಾರ ಆರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರದ ಸಾಧನೆಗಳನ್ನು ಹೇಳಿದರು. ಈ ಸಂದರ್ಭದಲ್ಲಿ ಕೊರೊನಾ ಬಗ್ಗೆ ಮಾತನಾಡಿ, ಪಾದರಾಯಣಪುರ, ಸಿದ್ಧಿಕ್ ಲೇಔಟ್‍ನಲ್ಲಿ ಉದ್ದೇಶ ಪೂರ್ವಕವಾಗಿ ಸೋಂಕು ಹಂಚಿದರು. ತಬ್ಲಿಘಿ ನಡತೆ ನೋಡಿದರೆ ಉದ್ದೇಶ ಪೂರ್ವಕವಾಗಿ...
ರಾಜಕೀಯಸುದ್ದಿ

ಲೋಕಾರ್ಪಣೆಗೆ ಸಿದ್ಧಗೊಂಡ ಗುರುಪುರ ಸೇತುವೆ ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್ – ಸಾಥ್ ನೀಡಿದ್ರು ಡಾ. ವೈ. ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 169 ಗುರುಪುರ ನದಿಗೆ ನಿರ್ಮಿಸಲಾದ ನೂತನ ಸೇತುವೆ ಉದ್ಘಾಟನೆಗೆ ಸಿದ್ಧಗೊಂಡಿದೆ. ಲೋಕಾರ್ಪಣೆಗೆ ತಯಾರಾಗಿರುವ ಈ ನೂತನ ಸೇತುವೆಯ ಅಂತಿಮ ಹಂತದ ಕಾಮಗಾರಿಗಳನ್ನು ಸಂಸದರಾದ ನಳಿನ್ ಕುಮಾರ್ ಕಟೀಲು ವೀಕ್ಷಿಸಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕ ಡಾ.ವೈ ಭರತ್ ಶೆಟ್ಟಿ ಜೊತೆಗಿದ್ದರು. 40 ಕೋಟಿ ರೂ. ಅಂದಾಜು ವೆಚ್ಚದ ಹೊಸ ಸೇತುವೆ ಯೋಜನೆಯಲ್ಲಿ 25 ಮೀ. ಉದ್ದದ ಏಳು ಅಂಕಣಗಳಿವೆ. ಎರಡೂ ಕಡೆ ಸೇತುವೆಯ ಅಗಲ...
ರಾಜಕೀಯಸುದ್ದಿ

ಬಿ.ಎಸ್ ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಮೈಸೂರು, ಜೂ 01 : ಹೊರಗಿನ ಶಾಸಕರನ್ನು ಕರೆದುಕೊಂಡು ಬಂದು ಸರ್ಕಾರ ಉಳಿಸಿಕೊಳ್ಳುವ ಅಗತ್ಯವಿಲ್ಲ, ಸರ್ಕಾರ ಭದ್ರವಾಗಿದ್ದು ಯಾವುದೇ ರೀತಿಯ ಅಡೆತಡೆಗಳಿಲ್ಲದೇ ಮುಂದುವರಿಯಲಿದೆ. ಬಿ.ಎಸ್ ಯಡಿಯೂರಪ್ಪ ನಮ್ಮ ಪ್ರಶ್ನಾತೀತ ನಾಯಕ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಟೀಲ್, ಎಲ್ಲರೂ ಜೊತೆ ಊಟ ಮಾಡಿದ್ದಾರೆ ಅಂದರೆ ಅದನ್ನು ಪ್ರತ್ಯೇಕ ಸಭೆ ಎನ್ನಲು ಸಾಧ್ಯವಿಲ್ಲ. ನಾನು ಎಲ್ಲರೊಂದಿಗೆ ಮಾತುಕತೆ ನಡೆಸಿದ್ದೇನೆ. ಅಭಿವೃದ್ಧಿ ದೃಷ್ಟಿಯಿಂದ ಸಭೆ ಸೇರಿದ್ದಾರೆ....
ರಾಜಕೀಯಸುದ್ದಿ

ರಾಜ್ಯದಲ್ಲಿ ಭಾನುವಾರ ಇಲ್ಲ ಸಂಪೂರ್ಣ ಲಾಕ್ ಡೌನ್, ಎಂದಿನಂತೆ ಚಟುವಟಿಕೆ ; ಮುಖ್ಯಮಂತ್ರಿ ಬಿಎಸ್ ವೈ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮುಂದಿನ ಭಾನುವಾರ ( ಮೇ 31) ರಂದು ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಮುಖ್ಯಮಂತ್ರಿಗಳು, ಸಾರ್ವಜನರಿಕರಿಂದ ಈ ರೀತಿಯ ಬೇಡಿಕೆಗಳು ಕಂಡು ಬಂದ ಹಿನ್ನಲೆಯಲ್ಲಿ ನಾಳೆ ಲಾಕ್ ಡೌನ್ ಇರುವುದಿಲ್ಲ. ರಾತ್ರಿ ಏಳು ಗಂಟೆಯಿಂದ ಬೆಳಿಗ್ಗೆ ಏಳು ಗಂಟೆಯವರೆಗಿನ ಕರ್ಫ್ಯೂ ಮಾತ್ರ ಮುಂದುವರಿಯಲಿದೆ...
1 110 111 112 113 114 232
Page 112 of 232