Saturday, May 9, 2026

ರಾಜಕೀಯ

ರಾಜಕೀಯಸುದ್ದಿ

ಕಾರ್ಮಿಕರ ಕಷ್ಟ ಕೇಳೋ ಭರದಲ್ಲಿ ಸಾಮಾಜಿಕ ಅಂತರ ಮರೆತಾರ ಐವನ್ ಡಿಸೋಜಾ..!?? – ಕಹಳೆ ನ್ಯೂಸ್

ಮಂಗಳೂರು: ಇಂದು ಬೆಳ್ಳಂ-ಬೆಳಗ್ಗೆ ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಸುಮಾರು 700 ಕ್ಕೂ ಹೆಚ್ಚು ವಲಸೆ ಕಾರ್ಮಿಕರು ಜಮಾಯಿಸಿ, ಸೀನ್ ಕ್ರೀಯೇಟ್ ಮಾಡಿದ್ದರು.   ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಸುಳ್ಳು ಸುದ್ದಿಯನ್ನು ನಂಬಿ ಉತ್ತರ ಪ್ರದೇಶದ ವಲಸೆ ಕಾರ್ಮಿಕರು ಗಂಟು ಮೂಟೆ ಕಟ್ಟಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ, ಸಾಮಾಜಿಕ ಅಂತರ ಆದೇಶವನ್ನು ಗಾಳಿಗೆ ತೂರಿದ್ದರು. ಇದೀಗ ಕಾರ್ಮಿಕರೇನೂ ಪಾಪ ತಮ್ಮ ಹುಟ್ಟೂರಿಗೆ ತೆರಳುವ ಸಂಭ್ರಮದಲ್ಲೋ ಅಥವಾ ತಮಗೆ ಅರಿವಿಲ್ಲದಂತೆಯೋ ಸಾಮಾಜಿಕ...
ರಾಜಕೀಯಸುದ್ದಿ

ಕರ್ನಾಟಕ ಕಾಂಗ್ರೆಸ್ ಸಮಿತಿ ಸಾಮಾಜಿಕ ಜಾಲತಾಣ ಕೋ-ಆರ್ಡಿನೇಷನ್ ಸಮಿತಿಗೆ ದ.ಕ. ಜಿಲ್ಲೆಯಿಂದ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಆಯ್ಕೆ – ಕಹಳೆ ನ್ಯೂಸ್

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ಕೋ ಆರ್ಡಿನೇಷನ್ ಸಮಿತಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಇಬ್ಬರು ನಿಯೋಜಿತರಾಗಿದ್ದಾರೆ.   ಸಮಿತಿಗೆ ಹೆಚ್ಚುವರಿಯಾಗಿ ಒಂಬತ್ತು ಸದಸ್ಯರನ್ನು ಆಯ್ಕೆ ಮಾಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಇದರಲ್ಲಿ ದ.ಕ. ಜಿಲ್ಲೆಯಿಂದ ಲಾವಣ್ಯಾ ಬಲ್ಲಾಳ್ ಮತ್ತು ಶೇರಿಲ್ ಅಯೋನ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಲಾವಣ್ಯ ಬಲ್ಲಾಳ್ ಅವರು ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಸೇರಿದವರಾಗಿದ್ದು, ಹಲವಾರು ವರ್ಷಗಳಿಂದ ಮಹಿಳಾ ಕಾಂಗ್ರೆಸ್ ವಿಭಾಗದಲ್ಲಿ ರಾಷ್ಟ್ರಮಟ್ಟದಲ್ಲಿ...
ರಾಜಕೀಯಸುದ್ದಿ

ವಿದೇಶದಿಂದ ಅನಾಮಿಕ ಬೆದರಿಕೆ‌ ಕರೆಗಳು ಬರುತ್ತಿರುವ ಬೆನ್ನಲ್ಲೇ, ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೇ ನನಗೆ ಶ್ರೀ ರಕ್ಷೆ ಎಂದ ಸಂಸದೆ ಶೋಭಾ ಕರಂದ್ಲಾಜೆ – ಕಹಳೆ ನ್ಯೂಸ್

ಕುಂದಾಪುರ: ವಿದೇಶದಿಂದ ಅನಾಮಿಕ ಬೆದರಿಕೆ‌ ಕರೆಗಳು ಬರುತ್ತಿರುವ ಬೆನ್ನಲ್ಲೇ ಸಂಸದೆ‌ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.   ವಿದೇಶಿ ಕರೆಗಳ ಬಗ್ಗೆ ಕುಂದಾಪುರದಲ್ಲಿ ಮಾತನಾಡಿದ ಸಂಸದೆ ನನಗೆ ಪೊಲೀಸ್ ಭದ್ರತೆ ಬೇಡ, ಕಾರ್ಯಕರ್ತರೇ ನನಗೆ ಶ್ರೀ ರಕ್ಷೆ ಎಂದಿದ್ದಾರೆ. ನಿತ್ಯವೂ ಹಲವು ಬೆದರಿಕೆಗಳು ನನಗೆ ಕರೆ ಬರುತ್ತಿದೆ. ಬೆದರಿಕೆ ಕರೆ ಬಗ್ಗೆ ಡಿಜಿಪಿ ಪ್ರವೀಣ್ ಸೂದ್ ಬಳಿ ಮಾತನಾಡಿದ್ದೇನೆ. ವಿದೇಶದಿಂದ ಕರೆ ಬರುತ್ತಿರುವ ಸಂಖ್ಯೆಯನ್ನು ನೀಡಿದ್ದೇನೆ. ಪಿಎಫ್ಐ -ಎಸ್ ಡಿಪಿಐ ವಿರುದ್ಧ...
ರಾಜಕೀಯಸುದ್ದಿ

ರಿಕ್ಷಾ ಚಾಲಕ, ಕ್ಷೌರಿಕ, ಕಟ್ಟಡ ಕಾರ್ಮಿಕರಿಗೆ 5 ಸಾವಿರ ರೂ. ಪರಿಹಾರ ; 1610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಪರ್ ಗಿಫ್ಟ್ – ಕಹಳೆ ನ್ಯೂಸ್

ಬೆಂಗಳೂರು, ಮೇ 6 : ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನತೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಪರ್ ಗಿಫ್ಟ್ ವೊಂದನ್ನು ನೀಡಿದ್ದು, 1610 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಕ್ಷೌರಿಕರಿಗೆ, ನೇಕಾರರಿಗೆ, ಅಗಸ, ರಿಕ್ಷಾ ಚಾಲಕರಿಗೆ 5 ಸಾವಿರ ರೂಪಾಯಿಗಳ ಪರಿಹಾರ ಘೋಷಣೆ ಮಾಡಿದ್ದಾರೆ. ಇವು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆಯಾಗಲಿದೆ. ಇನ್ನು ಕಟ್ಟಡ...
ರಾಜಕೀಯಸುದ್ದಿ

Breaking News : ಗೋಲ್ಡ್ ಫಿಂಚ್ ಖಾಸಗಿ ಮೈದಾನದಲ್ಲಿ ಕಾಂಗ್ರೆಸ್ ನಾಯಕರ ಹೈಡ್ರಾಮಾ – ಕಹಳೆ ನ್ಯೂಸ್

ಮಂಗಳೂರು: ಊರಿಗೆ ಹೊರಟು ನಿಂತಿದ್ದ ವಲಸೆ ಕಾರ್ಮಿಕರು ಹಾಗೂ ಮಂಗಳೂರಿನ ಕೂಳುರಿನಲ್ಲಿರುವ ಗೋಲ್ಡ್ ಫಿಂಚ್ ಮೈದಾನದ ವಾಚ್ ಮೆನ್ ನಡುವೆ ಕೆಲ ಕಾಲ ಗೊಂದಲ ಉಂಟಾದ ಘಟನೆ ಇಂದು (ಮೇ 5) ಕೂಳೂರಿನ ಗೋಲ್ಡ್ ಫಿಂಚ್ ಖಾಸಗಿ ಮೈದಾನದಲ್ಲಿ ನಡೆದಿದೆ. ತಮ್ಮ-ತಮ್ಮ ಊರಿಗೆ ಹೊರಟು ನಿಂತಿದ್ದ ಕಾರ್ಮಿಕರನ್ನು ಕಳುಹಿಸಿಕೊಡುವ ನಿಟ್ಟಿನಲ್ಲಿ, ವಲಸೆ ಕಾರ್ಮಿಕರನ್ನು ಮಂಗಳೂರು ಕೂಳೂರಿನ ಗೋಲ್ಡ್ ಫಿಂಚ್ ಖಾಸಗಿ ಮೈದಾನಕ್ಕೆ ಆಗಮಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಆದ್ರೆ ಅಲ್ಲಿ...
ರಾಜಕೀಯಸುದ್ದಿ

ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳುಹಿಸಲೆಂದು ಡಿಕೆ ಶಿವಕುಮಾರ್ ನೀಡಿದ ಚೆಕ್ ನಕಲಿ ; ಆರ್ ಅಶೋಕ್ ಗಂಭೀರ ಆರೋಪ – ಕಹಳೆ ನ್ಯೂಸ್

ಬೆಂಗಳೂರು: ವಲಸೆ ಕಾರ್ಮಿಕರನ್ನು ಉಚಿತವಾಗಿ ಅವರ ಊರಿಗೆ ಕಳುಹಿಸಲೆಂದು ಕಾಂಗ್ರೆಸ್ ನೀಡಿದ ಚೆಕ್ ನಕಲಿ ಎಂದು ಕಂದಾಯ ಮಂತ್ರಿ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಇಂದು ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ಮೇಲೆ ದಿನೇಶ್ ಗುಂಡುರಾವ್ ಸಹಿ ಇದೆ. ಆದರೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್. ಇವರ ಒಳ ಜಗಳ ಏನಿದೆಯೋ ಗೊತ್ತಿಲ್ಲ. ಚೆಕ್ ಮೇಲೆ ಡಿಕೆಶಿ ಸಹಿ ಇಲ್ಲ. ಹೀಗಾಗಿ ಈ...
ರಾಜಕೀಯಸುದ್ದಿ

ಮುಖ್ಯಮಂತ್ರಿ ಮನೆಗೆ ಬಂದ ಹೊಸ ಅತಿಥಿಗಳು.!! ; ಗಿರಿ ತಳಿಯ ಒಂದು ಹಸು, ಒಂದು ಎತ್ತು ಹಾಗೂ ಕರುವನ್ನುನೀಡಿದ ಯಲಹಂಕ ಶಾಸಕ ವಿಶ್ವನಾಥ್ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಅವರ ಕಾವೇರಿ ನಿವಾಸಕ್ಕೆ ಹೊಸ ಅತಿಥಿಗಳು ಬಂದಿದ್ದಾರೆ. ಎಸ್.. ಯಲಹಂಕ ಶಾಸಕರಾದ ವಿಶ್ವನಾಥ್ ಅವರು ರಾಜ್ಯದ ಮುಖ್ಯಮಂತ್ರಿಗಳಿಗೆ ಗಿರಿ ತಳಿಯ ಒಂದು ಹಸು, ಒಂದು ಎತ್ತು ಹಾಗೂ ಕರುವನ್ನುನೀಡಿದ್ದಾರೆ. ಸಂಜೆ 5.45ಕ್ಕೆ ಮುಖ್ಯಮಂತ್ರಿಗಳೂ ಸೇರಿದಂತೆ ಅವರ ಕುಟುಂಬ ವರ್ಗದವರು ಹೊಸ ಅತಿಥಿಗಳನ್ನು ಬರಮಾಡಿಕೊಂಡರು. ಸದ್ಯ ಹೊಸ ಅತಿಥಿಗಳಾದ ಹಸುಗಳಿಗಾಗಿ ಪ್ರತ್ಯೇಕ ಶೆಡ್ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಿಎಂ ನಿವಾಸಕ್ಕೆ ಇದೇ ಹಸುವಿನಿಂದ...
ರಾಜಕೀಯಸುದ್ದಿ

ಮೇ 4ರ ನಂತರ ರೆಡ್ ಝೋನ್ ಪ್ರದೇಶ ಹೊರತುಪಡಿಸಿ ಉಳಿದೆಡೆ ಲಾಕ್ ಡೌನ್ ಸಡಿಲಿಕೆ ; ಸಚಿವ ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯದರೆಡ್ ಝೋನ್(ಕಂಟೈನ್ ಮೆಂಟ್) ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಕಡೆಗಳಲ್ಲಿ  ಮೇ 4ರ ನಂತರ ಲಾಕ್ ಡೌನ್ ಸಡಿಲಿಕೆ ಬಗ್ಗೆ ಕೇಂದ್ರ ಸರ್ಕಾರದಿಂದ ಸ್ಪಷ್ಟ ಮಾಹಿತಿ ಸಿಕ್ಕಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಮುಖ್ಯಮಂತ್ರಿ, ಕೊರೋನಾ ಸೋಂಕು ಹೆಚ್ಚಿನ ಪ್ರಕರಣಗಳು ವರದಿಯಾಗಿರುವ ಕಂಟೈನ್ ಮೆಂಟ್ ಪ್ರದೇಶಗಳಲ್ಲಿ ಮೇ 4ರ ಬಳಿಕವೂ ಲಾಕ್ ಡೌನ್ ಮುಂದುವರೆಯಲಿದೆ. ಆದರೆ, ಉಳಿದ...
1 112 113 114 115 116 232
Page 114 of 232