Wednesday, May 13, 2026

ರಾಜಕೀಯ

ರಾಜಕೀಯಸುದ್ದಿ

ಕೊರೋನಾ ಪರೀಕ್ಷೆಗೆ ಅಡ್ಡಿ: ಜೆಡಿಎಸ್ MLC ಶ್ರೀಕಂಠೇಗೌಡ ಅವರ ಪುತ್ರ ಕ್ರಿಷಿಕ್ ಗೌಡ ಮತ್ತು ಅವರ ಚೇಲಾಗಳ ವಿರುದ್ಧ ಕೇಸ್ ಬುಕ್..! – ಕಹಳೆ ನ್ಯೂಸ್

ಕೊರೋನಾ ಪರೀಕ್ಷೆಗೆ ಅಡ್ಡಿಪಡಿಸಿದ್ದಲ್ಲದೇ ಪತ್ರಕರ್ತರ ಮೇಲೆ ಹಲ್ಲೆ ನಡೆಸಿ ಗುಂಡಾವರ್ತನೆ ತೋರೆದ ಜೆಡಿಎಸ್‌ ವಿಧಾನಪರಿಷತ್ ಸದಸ್ಯ ಹಾಗೂ ಅವರ ಚೇಲಾಗಳ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ, (ಏ.25): ಪತ್ರಕರ್ತರಿಗೆ ಕೋವಿಡ್-19 ಪರೀಕ್ಷೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದಾಂಧಲೆ ಮಾಡಿರುವ ಜೆಡಿಎಸ್ MLC ಶ್ರೀಕಂಠೇ ಗೌಡ,ಅವರ ಪುತ್ರ ಮತ್ತು ಇತರ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಐಪಿಸಿ ಸೆಕ್ಷನ್ 143, 147, 341, 323, 501, 114,...
ರಾಜಕೀಯಸುದ್ದಿ

CAA & NRC ವಿರೋಧಿಸಿ ಊರೂರು ತೆರಳಿ ಭಾಷಣ ಮಾಡಿದ್ದ ಸಾಮಾಜಿಕ ಕಾರ್ಯಕರ್ತ, ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಕೊಪ್ಪ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು : ಸಿಎಎ,ಎನ್ ‌ಆರ್ ಸಿ ವಿರುದ್ಧದ ಪ್ರತಿಭಟನೆಯಲ್ಲಿ ಸಕ್ರಿಯವಾಗಿದ್ದ, ಬಜರಂಗದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್ ಕೊಪ್ಪ ಅವರು ಹೃದಯಘಾತದಿಂದ ಬೆಳಗಿನ ಜಾವ 5 ಗಂಟೆಗೆ ಬೆಂಗಳೂರಿನ ರಾಮಯ್ಯ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಮಹೇಂದ್ರ ಕುಮಾರ್ ರಾಜ್ಯ ಬಜರಂಗದಳದ ಸಂಚಾಲಕರಾಗಿದ್ದ ಸಮಯದಲ್ಲಿ ಮಂಗಳೂರು ನಗರದ ಮಿಲಾಗ್ರಿಸ್‌ ಬಳಿಯ ಎಡೋರೇಶನ್‌ ಮಾನೆಸ್ಟ್ರಿಯಲ್ಲಿ 2008ರ ಸೆಪ್ಟೆಂಬರ್‌ 14ರಂದು ಧರ್ಮ ಭಗಿನಿಯರು ಪ್ರಾರ್ಥನೆ ಸಲ್ಲಿಸುತ್ತಿದ್ದಾಗ ದಾಳಿ ನಡೆಸಿದ್ದ ಗುಂಪು ಕಿಟಕಿ ಗಾಜುಗಳನ್ನು...
ರಾಜಕೀಯಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಸಡಿಲಿಕೆ ಇಲ್ಲ ; ಕಹಳೆ ನ್ಯೂಸ್ ಗೆ ಸಭೆಯ ನಿರ್ಧಾರದ ಕುರಿತು ಉಸ್ತುವಾರಿ ಸಚಿವ ಕೋಟ ಹೇಳಿಕೆ – ಕಹಳೆ ನ್ಯೂಸ್

ದ.ಕ. : ರಾಜ್ಯ ಸರಕಾರವು ಲಾಕ್ ಡೌನ್ ಸಡಿಲಿಕೆ ಆದೇಶ ನೀಡಿತ್ತು, ಆದರೆ, ದ.ಕ ಜಿಲ್ಲೆಯಲ್ಲಿ ಮೇ‌.3ರವರೆಗೆ ಲಾಕ್ ಡೌನ್ ಮುಂದುವರಿಸಲು ನಿರ್ಧಾರಕೈಗೊಳ್ಳಲಾಗಿದೆ ಎಂದು ಕಹಳೆನ್ಯೂಸ್ ಗೆ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ. ಇಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನೇತೃತ್ವದ ಸಭೆಯಲ್ಲಿ ಇಂತಹದ್ದೊಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ‌. ದ.ಕ ಜಿಲ್ಲೆಯಾದ್ಯಂತ ಲಾಕ್ ಡೌನ್ ಯಥಾಸ್ಥಿತಿ ಮುಂದುವರಿಯಲಿದ್ದು, ಹಾಲಿ‌ ನಿರ್ಬಂಧಗಳನ್ನು ಯಥಾ...
ರಾಜಕೀಯಸುದ್ದಿ

Breaking News : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಸಂಬಂಧ ನಾಳೆ ತೀರ್ಮಾನ ; ಅಲ್ಲಿವರೆಗೆ ಯಾವುದೇ ಸಡಿಲಿಕೆ ಇಲ್ಲ – ಜಿಲ್ಲೆಯಲ್ಲಿ ಯಥಾಸ್ಥಿತಿ ಮುಂದುವರಿಸಲಾಗಿದೆ – ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ – ಕಹಳೆ ನ್ಯೂಸ್

ಮಂಗಳೂರು : ದ.ಕ ಜಿಲ್ಲೆಯಲ್ಲಿ ಲಾಕ್ ಡೌನ್ ಸಡಿಲಿಕೆ ಸಂಬಂಧ‌ ನಾಳೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮಾಧ್ಯಮಗಳಿಗೆ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ತೀರ್ಮಾನ ಹೊರಬೀಳುವ ವರೆಗೂ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಸರ್ಕಾರ ಲಾಕ್ ಡೌನ್ ಸಡಿಲಿಸಿ ಸುತ್ತೋಲೆ ಹೊರಡಿಸಿದೆ.,ಆದರೆ ಹಾಟ್ ಸ್ಲಾಟ್ ಜಿಲ್ಲೆಯಾಗಿರೋ ಇಲ್ಲಿ ಅದನ್ನು ಹೇಗೆ ಅನ್ವಯಿಸಬೇಕು ಎಂಬ ಬಗ್ಗೆ ಚರ್ಚೆ ನಡೆಸಲಿದ್ದೇವೆ....
ರಾಜಕೀಯಸುದ್ದಿ

ವಾರದಲ್ಲಿ ಎರಡು ದಿನ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕು ; ಮಾಜಿ ಸಚಿವ ಎಚ್.ವಿಶ್ವನಾಥ್ ಅಭಿಪ್ರಾಯ – ಕಹಳೆ ನ್ಯೂಸ್

ಬೆಂಗಳೂರು, ಎ.22  : ವಾರದಲ್ಲಿ ಎರಡು ದಿನ ಎಲ್ಲ ವೈನ್ ಶಾಪ್, ಎಂಎಸ್‍ಐಎಲ್ ಮಳಿಗೆಗಳಲ್ಲಿ ನಿಗದಿತ ಅವಧಿಯಲ್ಲಿ ಮದ್ಯ ಮಾರಾಟವಾಗಬೇಕು. ವಾರದಲ್ಲಿ ಎರಡು ದಿನ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ಮೂಲಕ ವ್ಯಸನಿಗಳು ಸಾವನ್ನಪ್ಪುವುದನ್ನು ತಪ್ಪಿಸಬಹುದು. ಅಲ್ಲದೆ ಕಾಳ ಸಂತೆಯಲ್ಲಿ ಮದ್ಯ ಮಾರಾಟ ಆಗುವುದನ್ನು ತಪ್ಪಿಸಬೇಕು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ಮದ್ಯ ವ್ಯಸನಿಗಳ ಆತ್ಮಹತ್ಯೆ ತಪ್ಪಿಸಲು ಮದ್ಯ ಮಾರಾಟಕ್ಕೆ ಅನುಮತಿ ನೀಡಬೇಕು. ವಾರದಲ್ಲಿ...
ರಾಜಕೀಯಸುದ್ದಿ

ಪಾಸ್ ದುರ್ಬಳಕೆ ಮಾಡ್ಕೊಂಡು ವಾಹನದಲ್ಲಿ ಮದ್ಯ ಸಾಗಾಟ ; ಕಾಂಗ್ರೆಸ್ ಕಾರ್ಯಕರ್ತರು ಅರೆಸ್ಟ್ – ಕಹಳೆ ನ್ಯೂಸ್

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ತುರ್ತು ಅವಶ್ಯಕ ವಸ್ತುಗಳ ಸಾಗಾಟಕ್ಕೆ ಅವಕಾಶ ನೀಡಿ ಸರ್ಕಾರ ಪಾಸ್ ಗಳನ್ನು ನೀಡಲಾಗಿದೆ. ಆದರೆ ಈ ಪಾಸ್ ಗಳನ್ನೇ ಕಾಂಗ್ರೆಸ್ ಕಾರ್ಯಕರ್ತರು ದುರ್ಬಳಕೆ ಮಾಡಿಕೊಂಡು ಮದ್ಯ ಸಾಗಾಟ ಮಾಡಿ ಸಿಕ್ಕಿಬಿದ್ದಿದ್ದಾರೆ. ಬಂಧಿತ ವ್ಯಕ್ತಿಗಳು ಕರ್ನಾಟಕ ಮೂಲಕ ಬಸವರಾಜ್ ಶಿಲ್ಲೆ, ತೆಲಂಗಾಣ ಮೂಲದ ಶ್ರವಣ್ ರಾವ್ ಎಂದು ಗುರುತಿಸಲಾಗಿದೆ. ಪಾಸ್ ಪಡೆದ ಕಾರಿನಲ್ಲಿ ಹರಿಯಾಣದಿಂದ ದೆಹಲಿಗೆ ಮದ್ಯ ಸಾಗಾಟ ಮಾಡುವಾಗ ಇಬ್ಬರು ಯೂತ್ ಕಾಂಗ್ರೆಸ್ ಕಾರ್ಯಕರ್ತರು ಸಿಕ್ಕಿಬಿದ್ದಿದ್ದಾರೆ....
ರಾಜಕೀಯಸುದ್ದಿ

ಇನ್ನಷ್ಟು ಬಿಗಿ ಕ್ರಮದೊಂದಿಗೆ ಲಾಕ್ಡೌನ್ ಮುಂದುವರಿಕೆ, ಹಲ್ಲೆಕೋರರ ಮೇಲೆ ಕ್ರಮಕ್ಕೆ ಸುಗ್ರಿವಾಜ್ಞೆ: ಸಂಪುಟ ಸಭೆ ಬಳಿಕ ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮೇ 3ರ ವರೆಗೆ ಲಾಕ್ ಡೌನ್ ಮುಂದುವರೆಯಲಿದ್ದು, ಇನ್ನಷ್ಟು ಬಿಗಿ ಕ್ರಮಗಳ ಮೂಲಕ ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ. ಇಂದು ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಪಾದರಾಯನಪುರ ದಲ್ಲಿ ನಡೆದ ಘಟನೆ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದರೆ ಸಹಿಸುವುದಿಲ್ಲ. ಕೇರಳ ಮತ್ತು ಉತ್ತರ ಪ್ರದೇಶದಲ್ಲಿ...
ರಾಜಕೀಯಸುದ್ದಿ

Breaking News : ಪಾದರಾಯನಪುರ ಗಲಾಟೆ ಪ್ರಕರಣ : ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಬಿ.ಎಸ್.ವೈ ಖಡಕ್ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು : ಪಾದರಾಯನಪುರದಲ್ಲಿ ಕಳೆದ ರಾತ್ರಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ ನೀಡಿದ್ದಾರೆ. ಘಟನಾ ಹಿನ್ನೆಲೆಯಲ್ಲಿ ಕಳೆದ ತಡರಾತ್ರಿಯವರೆಗೆ ತಮ್ಮ ನಿವಾಸದಲ್ಲಿ ಸಿಎಂ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಪೊಲೀಸ್ ಆಯುಕ್ತರಿಂದ ಮಾಹಿತಿ ಸಂಗ್ರಹಿಸಿದರು. ಘಟನೆಗೆ ಪ್ರಚೋದನೆ ಇತ್ತಾ, ಘಟನೆಯ ಹಿಂದೆ ಯಾರದ್ದಾದರೂ ಕೈವಾಡವಿದೆಯಾ, ಘಟನೆ ಪೂರ್ವನಿಯೋಜಿತವಾ ಎಂಬೆಲ್ಲದರ ಬಗ್ಗೆ ಸಿಎಂ ಹಿರಿಯ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ್ದಾರೆ....
1 113 114 115 116 117 232
Page 115 of 232