” ಕಾರ್ಯತ್ಯಾಗಮಯಿಗಳ ಮೇಲೆ ದಾಳಿ ಮಾಡುವವ ಯಾರೇ ಆಗಲಿ ಅವನನ್ನು ಗುಂಡಿಟ್ಟು ಕೊಂದರೂ ತಪ್ಪಿಲ್ಲ ” – ಬೆಂಗಳೂರು ಪಾದರಾಯನಪುರದಲ್ಲಿ ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆ ಖಂಡಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಕ್ರೋಶ – ಕಹಳೆ ನ್ಯೂಸ್
ಬೆಳ್ತಂಗಡಿ : ಬೆಂಗಳೂರಿನ ಪಾದಾರಾಯನಪುರದಲ್ಲಿ ಪೋಲೀಸರ ಮತ್ತು ಕೊರೊನಾ ವಾರಿಯರ್ಸ್ ಮೇಲೆ ನಡೆದ ಹಲ್ಲೆಯ ಕುರಿತು ಕಟುವಾಗಿ ಖಂಡಿಸಿ ಫೇಸ್ಬುಕ್ ಪೋಸ್ಟ್ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಕ್ರೋಶ ಹೊರಹಾಕಿದ್ದಾರೆ. " ಕೈ ಮುಗಿದು ಮನವಿ ಮಾಡಿದರು ಬಗ್ಗದವರಿಗೆ ಕೈ ಎತ್ತಿ ಅರಿವು ಮೂಡಿಸಬೇಕಾದ ಕಾಲ ಇದು... ಕೋವಿಡ್19 ಸೋಂಕು ಹರಡುವುದನ್ನು ತಡೆಯಲು ವೈದ್ಯಕೀಯ ಸಿಬ್ಬಂದಿಗಳು ಅವರುಗಳ ಬದುಕನ್ನು ಪಣಕ್ಕೆ ಇಟ್ಟು ಹೋರಾಡುತ್ತಿದ್ದಾರೆ. ಅವರುಗಳ ಈ ಹೋರಾಟ ರಾಜ್ಯದ...







