Saturday, May 9, 2026

ರಾಜಕೀಯ

ರಾಜಕೀಯಸುದ್ದಿ

ತಬ್ಲೀಘಿನದ್ದು ವೈರಸ್ ಜಿಹಾದಾ? ಕೊರೊನಾ ವೈರಸ್‌ ಸೋಂಕು ಮತ್ತು ಇಸ್ಲಾಂ ಭಯೋತ್ಪಾದನೆ ; ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ ಅನಂತಕುಮಾರ ಹೆಗಡೆ – ಕಹಳೆ ನ್ಯೂಸ್

ಶಿರಸಿ: ಕೊರೊನಾ ವೈರಸ್‌ ಸೋಂಕು ಮತ್ತು ಇಸ್ಲಾಂ ಭಯೋತ್ಪಾದನೆಯ ಬಗ್ಗೆ ಕೆಲ ದಿನಗಳ ಹಿಂದೆ ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದ, ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ, ಇದರ ಮುಂದುವರಿದ ಭಾಗವನ್ನು ಸೋಮವಾರ ಬರೆದುಕೊಂಡಿದ್ದಾರೆ.     ಇಸ್ಲಾಮ್ ರಾಜಕಾರಣ!!! ಪ್ರಪಂಚದ ಅಷ್ಟೂ ದೇಶಗಳ ಅದೆಷ್ಟೋ ಮಂದಿ ಪ್ರಚಂಡ ವಿಜ್ಞಾನಿಗಳಿಗೂ ಸವಾಲಾಗಿರುವ, ಎಲ್ಲಾ ವೈದ್ಯರಿಗೂ ಕಗ್ಗಂಟಾಗಿರುವ, ಜಗತ್ತಿನ ಅಷ್ಟೂ ಬಲಾಢ್ಯ ದೇಶಗಳೇ ಬೆಚ್ಚಿಬಿದ್ದಿರುವ, ಅಬಾಲ ವೃದ್ಧರಾದಿಯಾಗಿ ಎಲ್ಲರೂ ಭಯಭೀತರಾಗಿರುವ ಕೊರೋನಾ ಎಂಬ ಮಹಾಮಾರಿಯಂಥ...
ರಾಜಕೀಯಸುದ್ದಿ

‘ಮಾತೆರೆಗ್‌ ಬಿಸುತ ಸುಭಾಸುಯೊಲು’ – ತುಳುವಿನಲ್ಲಿ ಶುಭಕೋರಿದ ಮುಖ್ಯಮಂತ್ರಿ ಬಿಎಸ್‌ವೈ – ಕಹಳೆ ನ್ಯೂಸ್

ಬೆಂಗಳೂರು, ಎ.14  : ಕೊರೊನಾ ನಿಯಂತ್ರಣಕ್ಕಾಗಿ ಲಾಕ್‌ಡೌನ್‌ ಮಾಡಲಾಗಿದ್ದು ಎಲ್ಲಾ ಹಬ್ಬ, ಸಡಗರದ ದಿನಗಳು ಕಳೆಗುಂದಿದೆ. ಇಂದು ಮಂಗಳೂರಿನಲ್ಲಿ ಬಿಸು ಸಂಭ್ರಮವಾಗಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಶುಭ ದಿನಕ್ಕೆ ತುಳು ಭಾಷೆಯಲ್ಲಿ ಶುಭಾಷಯ ಕೋರಿದ್ದಾರೆ. ಜನತೆಗೆ ಶುಭಾಕೋರಿ ಟ್ವೀಟ್‌ ಮಾಡಿರುವ ಅವರು, "ಬಿಸುವಿನ ದಿನ ಹೊಸ ಕನಸು, ಹೊಸ ಮನಸು, ಹೊಸ ತಿನಿಸು, ಎಲ್ಲವೂ ಹೊಸತಾಗಲಿ. ಈ ಹೊಸ ವರ್ಷದಲ್ಲಿ ಹಳೆಯ ಮಹಾಮಾರಿ ದೂರವಾಗಿ ಸುಖ ಸಂತೋಷ ನೆಲೆಸಲಿ. ಎಲ್ಲರಿಗೆ ಬಿಸುವಿನ...
ರಾಜಕೀಯಸುದ್ದಿ

Breaking News : ಮೇ 3ರ ತನಕ ‘ಲಾಕ್‌ಡೌನ್‌’ ವಿಸ್ತರಣೆ, ಪ್ರಧಾನಿ ಮೋದಿಯಿಂದ ಮಹತ್ವದ ಘೋಷಣೆ ; ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು ಏನು ? – ಕಹಳೆ ನ್ಯೂಸ್

ನವದೆಹಲಿ : ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದ 21 ದಿನಗಳ ಲಾಕ್‌ ಡೌನ್ ಅವಧಿ ಇಂದಿಗೆ ಮುಕ್ತಾಯವಾಗಿದೆ. ಈ ನಡುವೆ ಇಂದು ಪ್ರಧಾನಿ ಮೋದಿಯವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ್ದು, ಇದೇ ವೇಳೆ ಅವರು ಮಾತನಾಡುತ್ತ ಭಾರತದಾದ್ಯಂತ ಎರಡನೇ ಹಂತದ ಲಾಕ್‌ಡೌನ್‌ ಅನ್ನು ಮೇ 3ರ ತನಕ ವಿಸ್ತರಣೆ ಮಾಡಲಾಗುವುದು ಅಂಥ ಘೋಷಣೆ ಮಾಡಿದರು. ಇನ್ನು ಕೇಂದ್ರ ಸರ್ಕಾರಕ್ಕೂ ಮುನ್ನ ಒಡಿಶಾ, ಪಂಜಾಬ್,...
ರಾಜಕೀಯ

ಸಿಎಂ ಯಡಿಯೂರಪ್ಪ ಸಿಟಿ ರೌಂಡ್ಸ್​ ; ಲಾಕ್‌ಡೌನ್ ಕಟ್ಟುನಿಟ್ಟಿನ ಜಾರಿಗೆ ಪೊಲೀಸರಿಗೆ ಸೂಚನೆ – ಕಹಳೆ ನ್ಯೂಸ್

ಬೆಂಗಳೂರು(ಏ.12): ಮಾರಕ ಕೊರೋನಾ ವೈರಸ್​​​ ತಡೆಗೆ ಮುಂಜಾಗೃತ ಕ್ರಮವಾಗಿ ಇಡೀ ದೇಶದಂತೆಯೇ ಬೆಂಗಳೂರು ಕೂಡ ಲಾಕ್​​ಡೌನ್​​​ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪನವರು ನಗರದಾದ್ಯಂತ ಸಂಚರಿಸಿ ಲಾಕ್​​ಡೌನ್​​​ ಅನುಷ್ಠಾನ ಪರಿಶೀಲಿಸಿದರು. ಹಲವು ಏರಿಯಾಗಳಿಗೆ ದಿಢೀರ್​​​ ಭೇಟಿ ನೀಡಿದ ಸಿಎಂ ಲಾಕ್​​ಡೌನ್​​ನಿಂದ ಸದ್ಯದ ಪರಿಸ್ಥಿತಿ ಹೇಗಿದೆ? ಎಂಬುದನ್ನು ಅವಲೋಕಿಸಿದರು. ಇಂದು ತಮ್ಮ ಕಾವೇರಿ ನಿವಾಸದಿಂದ ಸಿಟಿ ರೌಂಡ್ಸ್​ ಆರಂಭಿಸಿದ ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ, ಗೊರಗುಂಟೆ ಪಾಳ್ಯ, ಸುಮನಹಳ್ಳಿ ಸಿಗ್ನಲ್, ಜಯದೇವ ಜಂಕ್ಷನ್,...
ರಾಜಕೀಯ

ಕೊರೊನ ಸಂಬಂಧ ತಬ್ಲೀಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದರೆ ತಪ್ಪೇನು? ; ಬಿಜೆಪಿ ಕಾರ್ಯಕರ್ತನ ಮೇಲೆ ಕೇಸ್ ದಾಖಲಿಸಿರುವುದು ಪೊಲೀಸರ ಅತಿರೇಕದ ವರ್ತನೆ ಎಂದ ಸಚಿವ ಸಿ.ಟಿ.ರವಿ – ಕಹಳೆ ನ್ಯೂಸ್

ಬೆಂಗಳೂರು: ಕೊರೊನ ಸಂಬಂಧ ತಬ್ಲಿಘಿಜಮಾತ್ ಬಗ್ಗೆ ಪೋಸ್ಟ್ ಶೇರ್ ಮಾಡಿದ ಬಿಜೆಪಿ ಕಾರ್ಯಕರ್ತನ ಮೇಲೆ ಕೇಸ್ ದಾಖಲಿಸಿರುವುದು ಪೊಲೀಸರ ಅತಿರೇಕದ ವರ್ತನೆ ಎಂದು ಸಚಿವ ಸಿ.ಟಿ.ರವಿ ಹೇಳಿದ್ದಾರೆ. ಈ ವಿಷಯದಲ್ಲಿ ಅತಿರೇಕದ ವರ್ತನೆ ತೋರಿಸಿದ ಅರೇಹಳ್ಳಿ ಠಾಣೆಯ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಗೃಹ ಸಚಿವ ಹಾಗೂ ಸಹೋದ್ಯೋಗಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದೇನೆ ಎಂದು ಅವರು ಟ್ವೀಟ್‌‌ನಲ್ಲಿ ತಿಳಿಸಿದ್ದಾರೆ. https://twitter.com/CTRavi_BJP/status/1249240987118874624?s=20 ತಬ್ಲಿಘಿ ಜಮಾತ್ ಬಗ್ಗೆ ವರದಿ ಪೋಸ್ಟ್ ಮಾಡಿದರೆ...
ರಾಜಕೀಯಸುದ್ದಿ

ಇಟಲಿಯಲ್ಲಿದ್ದ ಮಂಗಳೂರಿನ ಯುವತಿಯನ್ನು ಸುರಕ್ಷಿತವಾಗಿ ಮನೆಗೆ ತಲುಪಿಸಿದ ಯು.ಟಿ. ಖಾದರ್ ; ಶಾಸಕ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯದ ಜನ – ಕಹಳೆ ನ್ಯೂಸ್

ಮಂಗಳೂರು: ಲಾಕ್‍ಡೌನ್ ಹಿನ್ನೆಲೆಯಲ್ಲಿ ತನ್ನ ಮನೆಗೆ ಬರಲಾಗದೇ ಬೆಂಗಳೂರಿನಲ್ಲಿ ಸಿಕ್ಕಿ ಹಾಕಿಕೊಂಡ ಮಂಗಳೂರು ಮೂಲದ ಯುವತಿಯನ್ನು ಮಾಜಿ ಸಚಿವ ಯು.ಟಿ ಖಾದರ್, ತನ್ನ ಕಾರಿನಲ್ಲಿ ಮಂಗಳೂರಿಗೆ ಕರೆತಂದು ಯುವತಿ ಮನೆಗೆ ಸೇಫ್ ಆಗಿ ತಲುಪಿಸಿ ಮಾನವೀಯತೆ ಮೆರೆದಿದ್ದಾರೆ. ಇಟಲಿಯಲ್ಲಿ ವಾಸವಾಗಿದ್ದ ಮಂಗಳೂರಿನ ಮೂಲದ ಶ್ರೀಮಧು ಇಟಲಿಯಿಂದ ಮಾ.22ರಂದು ಕೊನೆ ವಿಮಾನದಲ್ಲಿ ದೆಹಲಿ ತಲುಪಿದ್ದಳು. ಇಟಲಿಯಲ್ಲಿ ಕೊರೊನಾ ವೈರಸ್ ವ್ಯಾಪಕವಾಗಿ ಹರಡಿರುವ ಹಿನ್ನೆಲೆಯಲ್ಲಿ ಆಕೆಯನ್ನು ದೆಹಲಿಯಲ್ಲಿ ಕ್ವಾರಂಟೈನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ...
ರಾಜಕೀಯಸುದ್ದಿ

Breaking News : ಇಂದು ರಾತ್ರಿ 8.00 ಗಂಟೆಗೆ ದೇಶದವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಇಲ್ಲ – ಕಹಳೆ ನ್ಯೂಸ್

ಇಂದು ರಾತ್ರಿ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಭಾಷಣ ರದ್ದಾಗಿದೆ.   ದೇಶವನ್ನುದ್ದೇಶಿ ಇಂದು ಪ್ರಧಾನಿ ನರೇಂದ್ರ ಮೋದಿ ರಾತ್ರಿ 8.00 ಗಂಟೆಗೆ ಮಾಡಬೇಕಿದ್ದ ಭಾಷಣ ರದ್ದಾಗಿದೆ. https://twitter.com/ANI/status/1248925293181624320?s=19   Sources : ANI...
ರಾಜಕೀಯಸುದ್ದಿ

ಏ.30 ರ ವರೆಗೆ ಕಟ್ಟುನಿಟ್ಟಿನ ಲಾಕ್ ಡೌನ್ ಮುಂದೂಡಿಕೆ ಅನಿವಾರ್ಯ – ಲಾಕ್‍ಡೌನ್ ಪಾಲಿಸದಿದ್ರೆ ಸೀಲ್‍ಡೌನ್ ; ಸಿಎಂ ಯಡಿಯೂರಪ್ಪ ಎಚ್ಚರಿಕೆ – ಕಹಳೆ ನ್ಯೂಸ್

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಕರ್ನಾಟಕದಲ್ಲಿ 15 ದಿನ ಲಾಕ್‍ಡೌನ್ ವಿಸ್ತರಿಸಲಾಗಿದೆ. ಮುಂದಿನ 2 ವಾರ ಲಾಕ್‍ಡೌನ್ ಬಹಳ ಕಠಿಣವಾಗಿರುತ್ತದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಪ್ರಧಾನಿ ಮೋದಿ ನಾಲ್ಕು ಗಂಟೆಗಳ ಕಾಲ ಸಂವಾದ ನಡೆಸಿದ್ದಾರೆ. ಕೊರೊನಾ ಬಗ್ಗೆ ಕಳವಳ ವ್ಯಕ್ತಪಡಿಸಿದರು. 2.44 ಲಕ್ಷ ವೈಯಕ್ತಿಕ ರಕ್ಷಣಾ ಸಾಧನ (ಪಿಪಿಇ) ಕಿಟ್, ಮಾಸ್ಕ್...
1 115 116 117 118 119 232
Page 117 of 232